Headlines

‘ಆಸೆ’ ಧಾರಾವಾಹಿ ತಂಡದ ಬಗ್ಗೆ ಗಂಭೀರ ಆರೋಪ ಮಾಡಿದ್ರಾ ಅಮೃತಾ ರಾಮಮೂರ್ತಿ? – Kannada News | Amrutha Ramamurthy Reveals Why She Quit Popular TV Serial: Uncomfortable Environment

ನ್ಯೂಸ್ ಆ್ಯಂಕರ್ ಆಗಿ ವೃತ್ತಿ ಆರಂಭಿಸಿದ ಅಮೃತಾ ರಾಮಮೂರ್ತಿ (Amrutha Ramamoorthy) ಅವರು ನಂತರ ಕಿರುತೆರೆಯಲ್ಲಿ ಮಿಂಚಿದರು. ವಿಲನ್ ಪಾತ್ರಗಳ ಮೂಲಕ ಅವರು ಗಮನ ಸೆಳೆದರು. ಈಗ ಅವರು ಒಂದು ಜನಪ್ರಿಯ ಧಾರಾವಾಹಿ ತೊರೆದ ಬಗ್ಗೆ ಕಾರಣ ನೀಡಿದ್ದಾರೆ. ಧಾರಾವಾಹಿ ಸೆಟ್ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ಥವಾಗಿ ಇರುತ್ತಿತ್ತು ಎಂದು ಹೇಳಿದ್ದಾರೆ. ಅವರು ಧಾರಾವಾಹಿ ಹೆಸರನ್ನು ಎಲ್ಲಿಯೂ ಹೇಳಿಲ್ಲ. ಅನೇಕರು ಇದು ‘ಆಸೆ’ ಧಾರಾವಾಹಿ ಇರಬಹುದು ಎಂದು ಊಹಿಸಿದ್ದಾರೆ. ಅವರು ನೀಡಿರುವ ಮಾಹಿತಿ ‘ಆಸೆ’ ಧಾರಾವಾಹಿಯನ್ನು ಹೋಲುತ್ತಿದೆ ಎಂದಿದ್ದಾರೆ….

Read More

Daily Devotional: ದೇವಸ್ಥಾನದಲ್ಲಿ ನೀಡುವ ಪ್ರಸಾದವನ್ನು ಸ್ವೀಕರಿಸದೇ ಹಾಗೆಯೇ ಬರಬಾರದು ಯಾಕೆ? – Kannada News | Understanding the Significance of Prasad; Its Power and Pitfalls of Neglect

ದೇವಸ್ಥಾನದಲ್ಲಿ ನೀಡುವ ಪ್ರಸಾದImage Credit source: Pinterest ನಮ್ಮ ಕರ್ಮಗಳನ್ನು ತೊಳೆದುಕೊಳ್ಳಲು ಮತ್ತು ಆಧ್ಯಾತ್ಮಿಕ ಶಾಂತಿಯನ್ನು ಪಡೆಯಲು ದೇವಾಲಯಗಳು ಪ್ರಮುಖ ಪಾತ್ರವಹಿಸುತ್ತವೆ. ಇಂತಹ ದೈವಿಕ ಸ್ಥಳಗಳಲ್ಲಿ ಭಗವಂತನಿಗೆ ಅರ್ಪಿಸಿರುವ ಪ್ರಸಾದವನ್ನು ನಿರ್ಲಕ್ಷಿಸುವುದು ಅಥವಾ ನಿರಾಕರಿಸುವುದು ದೊಡ್ಡ ಆಧ್ಯಾತ್ಮಿಕ ಅಪರಾಧ ಎಂದು ಹೇಳಲಾಗುತ್ತದೆ. ಪ್ರಸಾದ ಕೇವಲ ಭೌತಿಕ ಆಹಾರ ಪದಾರ್ಥವಲ್ಲ. ಇದು ದೇವರಿಗೆ ಅರ್ಪಿಸಿದ ಹೂವು, ಕುಂಕುಮ, ವಿಭೂತಿ ಅಥವಾ ಯಾವುದೇ ಭೋಜನ ಪದಾರ್ಥವಾಗಿರಬಹುದು. ಇದನ್ನು ಭಕ್ತಿಯಿಂದ ಸ್ವೀಕರಿಸಬೇಕು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ….

Read More

ಬೆಂಗಳೂರಿಗರೇ ಎಚ್ಚರ: ಇಂದು ಮತ್ತೆ ಅಪ್ಪಳಿಸಲಿದೆ ರಣಮಳೆ! ಯಾವೆಲ್ಲ ಭಾಗಗಳಲ್ಲಿ ಮಳೆಯಾಗಲಿದೆ? – Kannada News | Bengaluru Heavy Rain: April 29 Chaos, Today’s Weather Forecast and Essential Safety Alerts

ಬೆಂಗಳೂರು, ಏ.30: ಬುಧವಾರದ (ಏ.29) ಭೀಕರ ಮಳೆಗೆ ಈಗಾಗಲೇ 9 ಜೀವಗಳನ್ನು ಬಲಿ ಪಡೆದಿರುವ ಸಿಲಿಕಾನ್ ಸಿಟಿಯಲ್ಲಿ ಇಂದು ಕೂಡ ಮಳೆಯ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ನಗರದಲ್ಲಿ ಇಂದು ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಯಾವ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ? ನಗರದ ದಕ್ಷಿಣ ಮತ್ತು ಪೂರ್ವ ಭಾಗಗಳಲ್ಲಿ ಮಳೆಯ ತೀವ್ರತೆ…

Read More

ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ – Kannada News | PM Modi Expresses Grief and Announces Ex gratia for Bengaluru Bowring Hospital Wall Collapse Victims

ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿImage Credit source: tv9 ಬೆಂಗಳೂರು, ನವದೆಹಲಿ, ಏಪ್ರಿಲ್ 30: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಸಂಭವಿಸಿದ ಭೀಕರ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಗಳಿಗೆ ತಲಾ 2…

Read More

ಮಧ್ಯಪ್ರದೇಶ: ಪಿಕಪ್ ಟ್ರಕ್ ಪಲ್ಟಿಯಾಗಿ 12 ಕಾರ್ಮಿಕರು ಸಾವು, 13 ಜನರಿಗೆ ಗಾಯ – Kannada News | Pickup Overturns in Madhya Pradesh, Multiple Workers Killed

ಧಾರ್, ಏಪ್ರಿಲ್ 30: ಪಿಕಪ್ ಟ್ರಕ್ ಪಲ್ಟಿಯಾಗಿ 12 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ, ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತ(Accident)ವು 12 ಜನರ ಬದುಕನ್ನು ಕಸಿದುಕೊಂಡಿದೆ. ಸುಮಾರು 35 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವಾಹನವು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ರಾತ್ರಿ 8:30ರ ಸುಮಾರಿಗೆ ಹೆದ್ದಾರಿಯ ಪೆಟ್ರೋಲ್ ಪಂಪ್ ಬಳಿ ಈ ಅಪಘಾತ ನಡೆದಿದೆ….

Read More

IPL 2026: ಎಲ್ಲವೂ ಉಲ್ಟಾ.. ಹೀಗಿದೆ ಮುಂಬೈ ಇಂಡಿಯನ್ಸ್ ಪ್ಲೇಆಫ್ ಲೆಕ್ಕಾಚಾರ – Kannada News | Ipl 2026: mumbai indians playoff scenarios

IPL 2026: ಐದು ಬಾರಿ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿರುವ ಮುಂಬೈ ಇಂಡಿಯನ್ಸ್ (MI) ತಂಡಕ್ಕೆ ಈ ಬಾರಿ ಪ್ಲೇ-ಆಫ್ ಹಾದಿ ಅತ್ಯಂತ ಕಠಿಣವಾಗಿದೆ. ಸತತ ಸೋಲುಗಳಿಂದ ಕಂಗೆಟ್ಟಿರುವ ತಂಡಕ್ಕೆ ಈಗ ‘ಮಾಡು ಇಲ್ಲವೇ ಮಡಿ’ ಎಂಬ ಅನಿವಾರ್ಯತೆ ಎದುರಾಗಿದೆ. ಟೂರ್ನಿಯ ಮೊದಲಾರ್ಧ ಮುಗಿದರೂ, ಮುಂಬೈ ತಂಡ ಆಡಿರುವ 8 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಜಯಗಳಿಸಿ 4 ಅಂಕಗಳೊಂದಿಗೆ ಅಂಕಪಟ್ಟಿಯ ಕೆಳಭಾಗದಲ್ಲಿದೆ. ಅಂಕಗಳ ಕೊರತೆಯ ಜೊತೆಗೆ ತಂಡದ ನೆಟ್ ರನ್ ರೇಟ್ (NRR) ಕೂಡ ಮೈನಸ್‌ನಲ್ಲಿದೆ,…

Read More

ರಾಜ್ಯದಲ್ಲಿ ವಿದ್ಯುತ್ ಬಳಕೆ ಭಾರೀ ಪ್ರಮಾಣದಲ್ಲಿ ಏರಿಕೆ: ಕಾರಣ ಇಲ್ಲಿದೆ – Kannada News | Karnataka Power Consumption Soars 20 percent in April: Heatwave and Gas Crisis Drive Surge

ಬೆಂಗಳೂರು, ಏಪ್ರಿಲ್​​ 30: ಪ್ರಸಕ್ತ ತಿಂಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಬಳಕೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಏಪ್ರಿಲ್ 1ರಿಂದ 26ರವರೆಗೆ 9,101 ಮಿಲಿಯನ್ ಯೂನಿಟ್ (MU) ವಿದ್ಯುತ್ ಬಳಕೆಯಾಗಿದೆ. ಕಳೆದ ಐದು ವರ್ಷಗಳಲ್ಲಿ ಇದುವರೆಗೆ ಕಂಡುಬಂದ ಅತ್ಯಧಿಕ ಬಳಕೆ ಇದಾಗಿದೆ ಎನ್ನಲಾಗಿದ್ದು, 2025ರ ಇದೇ ಅವಧಿಗೆ ಹೋಲಿಸಿದರೆ ಶೇ.20ಕ್ಕಿಂತ ಹೆಚ್ಚಿನ ಏರಿಕೆ ಕಂಡುಬಂದಿದೆ. ಹಿಂದಿನ ಕೆಲವು ವರ್ಷಗಳಲ್ಲಿ ಇದೇ ಅವಧಿಯಲ್ಲಿನ ವಿದ್ಯುತ್​​ ಬಳಕೆ ಬಳಕೆ 7,500ರಿಂದ 8,000 ಮಿಲಿಯನ್ ಯೂನಿಟ್ಗಳ ನಡುವೆಯೇ ಇತ್ತು. ಆದರೆ ಈ ಬಾರಿ ನಾನಾ…

Read More

Digital Arrest: 2-3 ಗಂಟೆಗಳಲ್ಲಿ ಸಿಮ್ ಕಾರ್ಡ್ ಬ್ಲಾಕ್, ಡಿಜಿಟಲ್ ಅರೆಸ್ಟ್ ತಡೆಯಲು ಸಂಪೂರ್ಣ ಸಿದ್ಧತೆ, ವಾಟ್ಸ್ಆ್ಯಪ್​ನಿಂದಲೂ ಕ್ರಮ – Kannada News | SIM card block in 2 3 hours complete preparations to prevent digital arrest, action from WhatsApp too

ಬೆಂಗಳೂರು (ಏ. 30): ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್ ಬಂಧನ ವಂಚನೆಗಳ ಬೆದರಿಕೆಯನ್ನು ಎದುರಿಸಲು ದೂರಸಂಪರ್ಕ ನಿಯಂತ್ರಕರು, ಸೇವಾ ಪೂರೈಕೆದಾರರು, ಆರ್‌ಬಿಐ, ತಂತ್ರಜ್ಞಾನ ದೈತ್ಯರು ಮತ್ತು ಸಿಬಿಐ ಸಹಯೋಗದೊಂದಿಗೆ ವಿವಿಧ ಹಂತಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದಲ್ಲದೆ, ಜನಪ್ರಿಯ ತ್ವರಿತ ಸಂದೇಶ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp) ಸಹ ಅಪರಾಧಗಳಲ್ಲಿ ಭಾಗಿಯಾಗಿರುವ 9,400 ಖಾತೆಗಳನ್ನು ನಿಷೇಧಿಸಿದೆ. ವರದಿಗಳ ಪ್ರಕಾರ, ಈ ಮಾಹಿತಿಯನ್ನು ಗೃಹ ಸಚಿವಾಲಯದ (ಎಂಎಚ್‌ಎ) ಭಾರತೀಯ ಸೈಬರ್ ಅಪರಾಧ ಸಮನ್ವಯ…

Read More

MI vs SRH: ವರ್ಕ್ ಆಗುತ್ತಿಲ್ಲ ಜಸ್ಪ್ರೀತ್ ಮ್ಯಾಜಿಕ್: ವಾಂಖೆಡೆಯಲ್ಲಿ ವೃತ್ತಿಜೀವನದ ದುಬಾರಿ ಬೌಲಿಂಗ್ ಮಾಡಿದ ಬುಮ್ರಾ – Kannada News | Jasprit Bumrah magic not working in IPL 2026 He bowls most expensive bowling of his career at Wankhede

ಬೆಂಗಳೂರು (ಏ. 30): ಐಪಿಎಲ್ 2026 ರ 41 ನೇ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಹೀನಾಯ ಸೋಲು ಅನುಭವಿಸಿತು. ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು 243 ರನ್ ಗಳಿಸಿತು. ವಿಶ್ವಶ್ರೇಷ್ಠ ಬೌಲರ್​ಗಳನ್ನು ಹೊಂದಿರುವ ಮುಂಬೈಗೆ ಈ ಪಂದ್ಯದಲ್ಲಿ ಗೆಲುವು ಖಚಿತ ಎಂದೇ ನಂಬಲಾಗಿತ್ತು. ಆದರೆ, ಹೈದರಾಬಾದ್ ತಂಡವು ಎಂಟು ಎಸೆತಗಳು ಬಾಕಿ ಇರುವಾಗಲೇ ಗುರಿಯನ್ನು ಬೆನ್ನಟ್ಟಿತು. ಈ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್‌ನ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah)…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಅಬ್ಬರಿಸಲಿದ್ದಾನೆ ವರುಣ – Kannada News | Karnataka Weather Today: Heatwave Continues, Rain Expected in Bengaluru and South Interior

ಬೆಂಗಳೂರು, ಏಪ್ರಿಲ್​​ 30: ರಾಜ್ಯದಲ್ಲಿ ಇಂದು ಕೂಡ ಬಿಸಿಲಿನ ಅಬ್ಬರ ಮುಂದುವರಿಯಲಿದ್ದು, ಕೆಲ ಭಾಗಗಳಲ್ಲಿ ಮಾತ್ರ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲಬುರಗಿ ಮತ್ತು ಬೀದರ್​​ನಲ್ಲಿ ತಾಪಮಾನ ಹೆಚ್ಚಿರಲಿದ್ದು, ಗರಿಷ್ಠ 39ರಿಂದ 40 ಡಿಗ್ರಿ ಸೆಲ್ಸಿಯಸ್​​ ವರೆಗೆ ಉಷ್ಣಾಂಶ ತಲುಪುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಬೆಂಗಳೂರಿನಲ್ಲಿಯೂ ತಾಪಮಾನ ಎಂದಿನಂತೆ ಇರಲಿದ್ದು, ಜನರಿಗೆ ಸೆಕೆಯ ಅನುಭವ ಮುಂದುವರಿಯಲಿದೆ. ಕೆಲ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮತ್ತು ತೇವಾಂಶ ಎಚ್ಚರಿಕೆಯನ್ನು ನೀಡಲಾಗಿದೆ….

Read More