ಶನಿ ಕಾಟ ನಿವಾರಣೆಗೆ ಅತ್ಯಂತ ಸರಳ ಮಾರ್ಗ ಯಾವುದು? ಇಲ್ಲಿದೆ ಮಾಹಿತಿ – Kannada News | Simple Daily Practice to Overcome Shani Dosha
ಜ್ಯೋತಿಷ್ಯದಲ್ಲಿ ಶನಿ ಗ್ರಹಕ್ಕೆ ಮಹತ್ವದ ಸ್ಥಾನವಿದೆ. ಇದನ್ನು ಕರ್ಮ ಫಲದಾತ ಎಂದು ಪರಿಗಣಿಸಲಾಗುತ್ತದೆ. ಸಾಡೆ ಸಾತಿ, ಅರ್ಧಾಷ್ಟಮ ಶನಿ, ಪಂಚಮ ಶನಿ, ಅಷ್ಟಮ ಶನಿ ಮುಂತಾದ ಅವಧಿಗಳಲ್ಲಿ ಶನಿ ಪ್ರಭಾವ ಹೆಚ್ಚಾಗಿ, ಕಷ್ಟಗಳು ಎದುರಾಗಬಹುದು. ಈ ಸಮಸ್ಯೆಗಳಿಂದ ಹೊರಬರಲು ಸಾಮಾನ್ಯವಾಗಿ ಎಳ್ಳು ದಾನ, ಎಳ್ಳೆಣ್ಣೆ ದೀಪ, ಕಪ್ಪು ವಸ್ತ್ರಗಳಂತಹ ಪರಿಹಾರಗಳನ್ನು ಅನುಸರಿಸಲಾಗುತ್ತದೆ. ಆದರೆ ಡಾ. ಬಸವರಾಜ ಗುರೂಜಿ ಯಾವುದೇ ಖರ್ಚಿಲ್ಲದೆ, ಅತ್ಯಂತ ಸರಳವಾದ ಮತ್ತು ಪರಿಣಾಮಕಾರಿ ವಿಧಾನವನ್ನು ವಿವರಿಸಿದ್ದಾರೆ. ಪ್ರತಿದಿನ ಬೆಳಿಗ್ಗೆ ಅಥವಾ ಸೂರ್ಯಾಸ್ತದ ಸಮಯದಲ್ಲಿ, ಚಪ್ಪಲಿ…