Headlines

ಬೆಂಗಳೂರಿಗರೇ ಗಮನಿಸಿ: ಫೆ. 14ರಂದು ಈ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯ; ಇಲ್ಲಿದೆ ಮಾಹಿತಿ – Kannada News | Bengaluru Power Cut February 14: BESCOM Announces Scheduled Outages in Various Areas

ಬೆಂಗಳೂರು, ಫೆಬ್ರವರಿ 13: ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಫೆಬ್ರವರಿ 14 ಶನಿವಾರದಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರಿನ ವಿವಿಧೆಡೆ ವಿದ್ಯುತ್​​ ಸರಬರಾಜಲ್ಲಿ ವ್ಯತ್ಯಯವಾಗಲಿದೆ. ಹೀಗಾಗಿ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ತುಮಕೂರಿನ  ಶಿರಾ ಹಾಗೂ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿಯೂ ನಿರ್ವಹಣಾ ಕಾಮಗಾರಿ ಹಿನ್ನೆಲೆ ವಿದ್ಯುತ್​​ ಸರಬರಾಜಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಲಾಗಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯ ಜಾಲಹಳ್ಳಿ: ಡಿಬಿ ಸಂದ್ರ 2ನೇ ಮತ್ತು 4ನೇ ಬ್ಲಾಕ್,…

Read More

ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ – Kannada News | Meat Sale Banned in Bengaluru on Maha Shivaratri: Greater Bengaluru Authority Issues Order

ಬೆಂಗಳೂರು, ಫೆಬ್ರವರಿ 13: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15 ರಂದು ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದು, ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬವಿರುವ ಕಾರಣ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಹಬ್ಬದ ದಿನದಂದು ಪ್ರಾಣಿ ವಧೆ ಮಾಡುವುದಾಗಲಿ ಅಥವಾ ಮಾಂಸ ಉತ್ಪನ್ನಗಳನ್ನು ಮಾರಾಟ ಮಾಡುವುದಾಗಲಿ ಸಂಪೂರ್ಣವಾಗಿ ನಿಷಿದ್ಧವಾಗಿದೆ. ನಾಗರಿಕರು…

Read More

ಬಗೆದಷ್ಟು ಬಯಲಾಗುತ್ತಿದೆ RTO ಅಧಿಕಾರಿಗಳ ಭ್ರಷ್ಟಾಚಾರ! ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗ – Kannada News | Bengaluru RTO Scam: 10,000+ FCs Issued Without Inspection at Koramangala

ಬಗೆದಷ್ಟು ಬಯಲಾಗುತ್ತಿದೆ RTO ಅಧಿಕಾರಿಗಳ ಭ್ರಷ್ಟಾಚಾರ! ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗ ಬೆಂಗಳೂರು, ಫೆಬ್ರವರಿ 13: ಕೆಲ ದಿನಗಳ ಹಿಂದಷ್ಟೇ ಕೋರಮಂಗಲ ಆರ್‌ಟಿಒ ಕಚೇರಿಯಲ್ಲಿ ನಡೆದ ಭಾರೀ ಭ್ರಷ್ಟಾಚಾರ ಸದ್ದು ಮಾಡಿತ್ತು. ವಾಹನಗಳನ್ನು ತಪಾಸಣೆ ಮಾಡದೇ ಸಾವಿರಾರು ಹೊರ ರಾಜ್ಯದ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೆಟ್ (ಎಫ್‌ಸಿ) ನೀಡಿರುವುದು ರಾಜ್ಯ ಸಾರಿಗೆ ಇಲಾಖೆ ಗಮನಕ್ಕೆ ಬಂದಿದ್ದಲ್ಲದೇ ಇದೀಗ ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗಗೊಂಡಿದೆ. 40 ಅಲ್ಲ 10 ಸಾವಿರಕ್ಕೂ ಹೆಚ್ಚು ವಾಹನಗಳಿಗೆ ಅನಧಿಕೃತ…

Read More

ಮೂರೂವರೆ ಲಕ್ಷ ಕೋಟಿ ರೂ ಮೌಲ್ಯದ ಕ್ಷಿಪಣಿ, ಯುದ್ಧ ವಿಮಾನಗಳ ಖರೀದಿಗೆ ಅನುಮೋದನೆ – Kannada News | India to buy fighter jets missiles and other war items worth over rs 3 6 crore

ನವದೆಹಲಿ, ಫೆಬ್ರುವರಿ 13: ರಷ್ಯಾದಿಂದ ಸುಮಾರು 10,000 ಕೋಟಿ ರೂ ಮೌಲ್ಯದ 288 ಎಸ್-400 ಕ್ಷಿಪಣಿಗಳನ್ನು ಖರೀದಿಸಲು ರಕ್ಷಣಾ ಖರೀದಿ ಮಂಡಳಿ (ಡಿಎಸಿ) ಅನುಮೋದನೆ ನೀಡಿದೆ. ಮೊನ್ನೆಯಷ್ಟೇ ಸರ್ಕಾರವು 114 ರಫೇಲ್ ಯುದ್ಧವಿಮಾನಗಳನ್ನು ಖರೀದಿಸುತ್ತಿರುವುದಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ ಇದೀಗ 3.6 ಲಕ್ಷ ಕೋಟಿ ರೂ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳನ್ನು ಭಾರತ ಖರೀದಿಸಲು ಹೊರಟಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಡಿಎಸಿ ನಿನ್ನೆ ಗುರುವಾರ (ಫೆ. 12) ವಿವಿಧ ಖರೀದಿಗಳಿಗೆ ಎಒಎನ್ (ಅವಶ್ಯಕವೆಂದು ಮಾನ್ಯತೆ)…

Read More

ಬೆಂಗಳೂರಿನ ಈ ಕೆರೆಗಳಲ್ಲಿ ಇನ್ನು ಬೋಟಿಂಗ್ ಮಾಡಬಹುದು! ಕೆರೆಗಳ ನಿರ್ವಹಣೆಗೆ ಜಿಬಿಎ ಹೊಸ ಪ್ಲ್ಯಾನ್ – Kannada News | Boating Soon in Bengaluru Lakes! GBA Plans Tourism Boost Across City Waterbodies

ಕೆರೆಗಳ ನಿರ್ವಹಣೆಗೆ ಜಿಬಿಎ ಹೊಸ ಪ್ಲ್ಯಾನ್Image Credit source: tv9 ಬೆಂಗಳೂರು, ಫೆಬ್ರವರಿ 13: ಬೆಂಗಳೂರು (Bangalore) ಒಂದು ಕಾಲದಲ್ಲಿ ಕೆರೆಗಳಿಂದಲೇ ಹೆಸರುವಾಸಿಯಾಗಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಕೆರೆಗಳು ನಿರ್ವಹಣೆಯ ಕೊರತೆಯಿಂದ ಕಲುಷಿತಗೊಂಡು, ಡ್ರೈನೇಜ್ ನೀರು ಸೇರಿ ಅವನತಿಯ ಹಾದಿ ಹಿಡಿದಿವೆ. ಈ ಹಿನ್ನೆಲೆಯಲ್ಲಿ, ಜಿಬಿಎ (GBA) ಬೆಂಗಳೂರಿನ ಕೆರೆಗಳ ನಿರ್ವಹಣೆಗೆ ಹೊಸ ಯೋಜನೆಯನ್ನು ಪ್ರಸ್ತಾಪಿಸಿದೆ. ಈ ಯೋಜನೆಯು ನಗರದ ಪ್ರಮುಖ 10 ಕೆರೆಗಳಲ್ಲಿ ಬೋಟಿಂಗ್ ವ್ಯವಸ್ಥೆಯನ್ನು ಜಾರಿಗೆ ತರುವ ಗುರಿ ಹೊಂದಿದೆ. ಬೆಂಗಳೂರು ನಗರದಲ್ಲಿ…

Read More

Video: ರಸ್ತೆಯಲ್ಲಿ ಬಿದ್ದಿದ್ದ ಗುಬ್ಬಚ್ಚಿಗೆ ನೀರು ಕುಡಿಸಿ ಬಾಯಾರಿಕೆ ನೀಗಿಸಿದ ಕರ್ತವ್ಯ ನಿರತ ಪೊಲೀಸ್ – Kannada News | Policeman quenches thirst of sparrow that fell on road by giving it water

ನಮ್ಮಲ್ಲಿ ಕೆಲವರಿಗೆ ಈ ಪ್ರಾಣಿ (Animal), ಪಕ್ಷಿಗಳೆಂದರೆ ಎಲ್ಲಿಲ್ಲದ ಪ್ರೀತಿ. ಅವುಗಳಿಗೆ ಆಹಾರ ಹಾಕುವುದು, ನೀರು ಕುಡಿಯಲು ಇಡುವುದು ಹೀಗೆ ಅವುಗಳ ಹಸಿವು ನೀಗಿಸುವಂತಹ ಪ್ರಯತ್ನ ಮಾಡ್ತಾರೆ. ಈ ಮೂಕ ಪ್ರಾಣಿ ಪಕ್ಷಿಗಳು ಸಂಕಷ್ಟಕ್ಕೆ ಸಿಲುಕಿದೆ ಎಂದರೆ ತಮ್ಮ ಪ್ರಾಣ ಒತ್ತೆ ಇಟ್ಟು ಅವುಗಳನ್ನು ರಕ್ಷಿಸುತ್ತಾರೆ. ಈ ವಿಡಿಯೋ ನೋಡಿದರೆ ಪೊಲೀಸಪ್ಪನ ಒಳ್ಳೆಯ ಮನಸ್ಸಿಗೆ ನೀವು ಕರಗಿ ಹೋಗ್ತೀರಾ. ಬಿಸಿಲಿನ ಝಳಕ್ಕೆ ರಸ್ತೆಯಲ್ಲಿ ಬಿದ್ದಿದ್ದ ಗುಬ್ಬಚ್ಚಿಗೆ ನೀರು ಕೊಟ್ಟು ಪೊಲೀಸರೊಬ್ಬರು ಬಾಯಾರಿಕೆ ನೀಗಿಸಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ…

Read More

Solar Eclipse 2026: ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ – Kannada News | Solar Eclipse 2026: Astrological Predictions for Gemini by Dr. Basavaraj Guruji

ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮಿಥುನ ರಾಶಿಯವರಿಗೆ, ವಿಶೇಷವಾಗಿ ಮೃಗಶಿರಾ, ಆರಿದ್ರಾ ಮತ್ತು ಪುನರ್ವಸು ನಕ್ಷತ್ರದವರಿಗೆ ಬಹಳಷ್ಟು ಶುಭ ಫಲಗಳನ್ನು ನೀಡಲಿದೆ. ಒಂಬತ್ತನೇ ಮನೆಯಲ್ಲಿ ಸಂಭವಿಸುತ್ತಿರುವ ಈ ಗ್ರಹಣವನ್ನು ಗುರು ಗ್ರಹವೂ ವೀಕ್ಷಿಸುತ್ತಿರುವುದರಿಂದ ಕಲಹಗಳು ಮತ್ತು ಅಪವಾದಗಳಿಂದ ದೂರವಿರಲು ಸಹಾಯವಾಗುತ್ತದೆ. ಧನ ಯೋಗ, ಆರ್ಥಿಕ ಲಾಭ, ಪೂರ್ವಿಕರ ಆಸ್ತಿ ವಿಚಾರದಲ್ಲಿ ಶುಭ, ಪ್ರಯತ್ನಗಳಲ್ಲಿ ಸಫಲತೆ, ಹಾಗೂ ಉದ್ಯೋಗದಲ್ಲಿ ಸ್ಥಿರತೆ ಮತ್ತು ಜವಾಬ್ದಾರಿಗಳ ಹೆಚ್ಚಳ ಸಾಧ್ಯ. ಮಾರಾಟಗಾರರು, ಆನ್‌ಲೈನ್ ಉದ್ಯಮಿಗಳು, ಸಾಫ್ಟ್‌ವೇರ್…

Read More

Video: ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ – Kannada News | Mumbai: Ticket Collector Turns Lifesaver for Elderly Man in Dramatic Station Incident

ಮುಂಬೈ, ಫೆಬ್ರವರಿ 13: ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯನ್ನು ಟಿಸಿ ದೇವರಂತೆ ಬಂದು ರಕ್ಷಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಜನದಟ್ಟಣೆ, ರಶ್ ಮತ್ತು ಸಮಯದ ಕೊರತೆಯ ನಡುವೆ, ಸಣ್ಣ ನಿರ್ಲಕ್ಷ್ಯವೂ ಸಹ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ಕುರ್ಲಾ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಚಲಿಸುತ್ತಿರುವ ರೈಲಿನಿಂದ ಬಿದ್ದಿದ್ದರು. ಟಿಸಿ ಈ ಘಟನೆಯನ್ನು ಗಮನಿಸಿ ಕೂಡಲೇ ಸಹಾಯಕ್ಕಾಗಿ ಧಾವಿಸಿದ್ದಾರೆ. ಈ ಇಡೀ ಘಟನೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source…

Read More

ವಾರಕ್ಕೆ 800 ರೂ. ಸಂಬಳ: ಜೀತಕ್ಕೆ ದುಡಿಯುತ್ತಿದ್ದ ಒಡಿಶಾ ಮುಲದ 24 ಮಂದಿ ಕಾರ್ಮಿಕರ ರಕ್ಷಣೆ – Kannada News | Odisha Bonded Laborers Rescued from Bagalkot Brick Kiln: Case Filled Against Owner

ರಕ್ಷಣೆ ಮಾಡಲಾದ ಕಾರ್ಮಿಕರುImage Credit source: Tv9 Kannada ಬಾಗಲಕೋಟೆ, ಫೆಬ್ರವರಿ 13: ಜಿಲ್ಲೆಯ ಇಳಕಲ್ ತಾಲೂಕಿನ ಸಂಕ್ಲಾಪುರ ಗ್ರಾಮದ ಇಟ್ಟಿಗೆ ಭಟ್ಟಿಯಲ್ಲಿ ಜೀತಕ್ಕೆ ದುಡಿಯುತ್ತಿದ್ದ ಐವರು ಬಾಲ ಕಾರ್ಮಿಕರು ಸೇರಿದಂತೆ ಒಡಿಶಾ ಮೂಲದ ಒಟ್ಟು 24 ಮಂದಿಯನ್ನು ಇಳಕಲ್ ತಹಶೀಲ್ದಾರ್, ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಈರಪ್ಪ ಕುಂಬಾರ ಎಂಬುವರ ಇಟ್ಟಿಗೆ ಭಟ್ಟಿಯಲ್ಲಿ ಇವರು ಕೆಲಸ ಮಾಡುತ್ತಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಬಾಲ ಕಾರ್ಮಿಕ ನಿಷೇಧ‌‌ ಮತ್ತು ಜೀತ ಪದ್ಧತಿ ನಿಷೇಧ ಕಾಯ್ದೆಯಡಿ…

Read More

ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ; ಬಿಗ್ ಬಾಸ್ ಸ್ಪರ್ಧಿಗಳ ಪಾಡು ನೋಡಿ

‘ಬಿಗ್ ಬಾಸ್’ ಈ ಸೀಸನ್ ಸ್ಪರ್ಧಿಗಳನ್ನು ಇಟ್ಟುಕೊಂಡು ‘ದೊಡ್ಮನೆ ಹಬ್ಬ’ ಆಯೋಜನೆ ಮಾಡಲಾಗಿದೆ. ಈ ಹಬ್ಬದಲ್ಲಿ ಸಾಕಷ್ಟು ಫನ್ ಇತ್ತು. ಕಿವಿಗೆ ಹೆಡ್ ಫೋನ್ ಮಾದರಿಯನ್ನು ಹಾಕಿ ಒಂದು ಲೈನ್ ಹೇಳಿಸಲಾಯಿತು. ಆರಂಭದಲ್ಲಿ ಹೇಳಿದ್ದು ಒಂದಾದರೆ, ಕೊನೆಯ ವ್ಯಕ್ತಿ ಬರೋವರೆಗೆ ಅದು ಇನ್ನೊಂದು ರೀತಿಯಲ್ಲಿ ತಿರುಗಿತು. ಈ ಫನ್ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ. ಜನವರಿ 14 ಅಂದರೆ ಶನಿವಾರ ಸಂಜೆ 6ಕ್ಕೆ ಈ ಕಾರ್ಯಕ್ರಮ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More