ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ – Kannada News | PM Modi Flagged Off New Amrit Bharat Trains Connecting Uttar Pradesh And Maharashtra
ನವದೆಹಲಿ, ಏಪ್ರಿಲ್ 28: ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ನಡುವಿನ ರೈಲು ಸಂಪರ್ಕಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು 2 ಹೊಸ ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ವಾರಾಣಸಿಯಿಂದ ಪುಣೆ (ಹಡಪ್ಸರ್) ಮತ್ತು ಅಯೋಧ್ಯೆಯಿಂದ ಮುಂಬೈ (ಲೋಕಮಾನ್ಯ ತಿಲಕ್ ಟರ್ಮಿನಸ್) ರೈಲುಗಳು ಸಂಚರಿಸಲಿವೆ. ಉತ್ತರ ಪ್ರದೇಶದಲ್ಲಿ ವಾರಾಣಸಿ ಮತ್ತು ಅಯೋಧ್ಯೆ ಪ್ರಮುಖ ಆಧ್ಯಾತ್ಮಿಕ ತಾಣಗಳಾಗಿರುವುದರಿಂದ ವಾರ್ಷಿಕವಾಗಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುವುದರಿಂದ ಮತ್ತು ಮುಂಬೈ ಮತ್ತು…