Headlines

ಬೆಳ್ಳಂಬೆಳಗ್ಗೆ ಸಫಾರಿ ತೆರಳಿದವರಿಗೆ ದರ್ಶನ ಕೊಟ್ಟ ಅಪರೂಪದ ಕರಿಚಿರತೆ! – Kannada News | Rare Black Leopard Sighted by Early Morning Safari Goers in Chamarajanagar

ಚಾಮರಾಜನಗರ, ಏಪ್ರಿಲ್ 27: ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಸಫಾರಿ ವಲಯದಲ್ಲಿ ಅಪರೂಪದ ಕಪ್ಪು ಚಿರತೆಯೊಂದು ಪ್ರತ್ಯಕ್ಷವಾಗಿ ಪ್ರವಾಸಿಗರನ್ನು ಆಕರ್ಷಿಸಿದೆ. ಬೆಳ್ಳಂಬೆಳಗ್ಗೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಈ ವಿಶಿಷ್ಟ ಕರಿಚಿರತೆಯ ದರ್ಶನವಾಗಿದೆ. ಅಪರೂಪದ ಕರಿಚಿರತೆಯನ್ನು ನೋಡಿದ ಪ್ರವಾಸಿಗರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಪಿ.ಜಿ.ಪಾಳ್ಯ ಸಫಾರಿ ವಲಯದ ವನ್ಯಜೀವಿ ವೈವಿಧ್ಯತೆಗೆ ಮತ್ತಷ್ಟು ಮೆರಗು ನೀಡಿದೆ. ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಪ್ರದೇಶಗಳ ಭಾಗವಾಗಿರುವ ಈ ವಲಯವು ಅನೇಕ ಅಪರೂಪದ ಪ್ರಾಣಿಗಳಿಗೆ ನೆಲೆಯಾಗಿದೆ. ಕರಿಚಿರತೆಯು ಮೆಲನಿಸ್ಟಿಕ್ ಗುಣಲಕ್ಷಣಗಳನ್ನು…

Read More

RCB ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಬಹುತೇಕ ಖಚಿತ! – Kannada News | IPL 2026: RCB Playing XI against Delhi Capitals

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಆರ್​ಸಿಬಿ ತಂಡದ ಇಬ್ಬರು ಆಟಗಾರರು ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ…

Read More

ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ: ಶಿಳ್ಳೆ, ಚಪ್ಪಾಳೆಗಳ ಮಹಾಪೂರ, ವಿಡಿಯೋ ನೋಡಿ – Kannada News | Arsikere MLA KM Shivalinge Gowda Dances at Vasavi Jayanti Procession; Video Goes Viral

ಹಾಸನ, ಏಪ್ರಿಲ್ 27: ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದ ಶ್ರೀ ವಾಸವಿ ಜಯಂತಿ ಹಾಗೂ ಗಿರಿಜಾ ಕಲ್ಯಾಣ ಮಹೋತ್ಸವದ ಮೆರವಣಿಗೆಯಲ್ಲಿ ಶಾಸಕ ಕೆಎಂ ಶಿವಲಿಂಗೇಗೌಡ ಸಾರ್ವಜನಿಕರೊಂದಿಗೆ ಭರ್ಜರಿ ಸ್ಟೆಪ್ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಗರದ ಬಿ.ಎಚ್. ರಸ್ತೆಯಲ್ಲಿ ಆಯೋಜಿಸಲಾಗಿದ್ದ ವಿವಿಧ ಕಲಾ ತಂಡಗಳ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಮೆರವಣಿಗೆಯ ರಂಗನ್ನು ಇಮ್ಮಡಿಗೊಳಿಸಿದರು. ಸ್ಥಳೀಯ ಕಲಾವಿದರೊಂದಿಗೆ ತಾವೂ ಸಹ ಡೋಲು ಬಾರಿಸುತ್ತಾ, ಲಯಬದ್ಧವಾಗಿ ಕುಣಿದು ಕುಪ್ಪಳಿಸಿದರು….

Read More

ಸೋಲಿಗೆ ಕಾರಣವೇನು? ನಮಗೆ ವಿಶ್ರಾಂತಿಯ ಅಗತ್ಯವಿದೆ ಎಂದ ರಿಷಭ್ ಪಂತ್! – Kannada News | Rishabh pant post match interview after lsg vs kkr match

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸೋಲಿನ ಸರಮಾಲೆ ಮುಂದುವರೆದಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಎಲ್​ಎಸ್​ಜಿ ಪಡೆ ಸೂಪರ್ ಓವರ್​ನಲ್ಲಿ ಸೋಲೊಪ್ಪಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್​ಗಳಲ್ಲಿ 155 ರನ್​​ ಕಲೆಹಾಕಿದ್ದರು. ಈ ಸುಲಭ ಗುರಿಯನ್ನು ಬೆನ್ನತ್ತಿದ ಎಲ್​ಎಸ್​ಜಿ 20 ಓವರ್​ಗಳಲ್ಲಿ 155 ರನ್​ ಗಳಿಸಿ ಪಂದ್ಯವನ್ನು ಟೈ ಮಾಡಿ ಕೊಂಡಿದ್ದರು. ಆ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಲಕ್ನೋ…

Read More

Abhishek Sharma: ಹೋಟೆಲ್​ನಲ್ಲಿ ಅಭಿಷೇಕ್ ಶರ್ಮಾ ಅವರ ಕೈ ಹಿಡಿದು ತನ್ನತ್ತ ಎಳೆದ ಅಪರಿಚಿತ ಹುಡುಗಿ: ವಿಡಿಯೋ ವೈರಲ್ – Kannada News | IPL 2026 Viral Video Unknown girl grabs Abhishek Sharma’s hand and pulls him towards her in hotel

ಬೆಂಗಳೂರು (ಏ. 27): ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ (Abhishek Sharma) ಐಪಿಎಲ್ 2026 ರಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಅಭಿಷೇಕ್ ಬ್ಯಾಟಿಂಗ್​ಗೆ ಬಂದರೆ ಸಾಕು ಎದುರಾಳಿ ಬೌಲರ್​ಗೆ ನಡುಕ ಶುರುವಾಗುತ್ತದೆ. ಅವರ ಬ್ಯಾಟಿಂಗ್‌ಗೆ ಅಪಾರ ಅಭಿಮಾನಿಗಳಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡವು ಏಪ್ರಿಲ್ 25 ರಂದು ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಿತು, ಆ ಪಂದ್ಯವನ್ನು ಅವರು 5 ವಿಕೆಟ್‌ಗಳಿಂದ ಸುಲಭವಾಗಿ ಗೆದ್ದರು. ಇದೀಗ ಈ ಪಂದ್ಯಕ್ಕೂ ಮುನ್ನ…

Read More

ಚೆಂಡು ವಿಕೆಟ್​ಗೆ ತಾಗದಿದ್ದರೂ ಔಟ್ ನೀಡಿದ್ದೇಕೆ? ಇಲ್ಲಿದೆ ಐಪಿಎಲ್ ನಿಯಮ – Kannada News | IPL 2026: Angkrish Raghuvanshi Run out explained

ಐಪಿಎಲ್ 2026ರ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ನಡುವಿನ ಪಂದ್ಯವು ಒಂದು ಅಪರೂಪದ ಮತ್ತು ವಿವಾದಾತ್ಮಕ ರನೌಟ್​​ಗೆ ಸಾಕ್ಷಿಯಾಯಿತು. ಕೆಕೆಆರ್ ತಂಡದ ಯುವ ಬ್ಯಾಟರ್ ಅಂಗ್​​ಕ್ರಿಶ್​ ರಘುವಂಶಿ ಅವರು ‘ಅಬ್‌ಸ್ಟ್ರಕ್ಟಿಂಗ್ ದ ಫೀಲ್ಡ್’ (ಫೀಲ್ಡಿಂಗ್‌ಗೆ ಅಡ್ಡಿಪಡಿಸುವುದು) ನಿಯಮದಡಿ ಔಟ್ ಆಗುವ ಮೂಲಕ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದ್ದಾರೆ. ಪಂದ್ಯದ 5ನೇ ಓವರ್‌ನಲ್ಲಿ ಪ್ರಿನ್ಸ್ ಯಾದವ್ ಎಸೆದ ಚೆಂಡನ್ನು ಬಾರಿಸಿದ ರಘುವಂಶಿ, ಒಂದು ರನ್ ಪಡೆಯಲು ಓಡಿದರು. ಆದರೆ ಅತ್ತ…

Read More

ಬಂಗಾಳ ಚುನಾವಣೆ ಎಫೆಕ್ಟ್: ಗುರುಗ್ರಾಮದಲ್ಲಿ ಕಾರ್ಮಿಕರ ಕೊರತೆ, ರೋಬೋಟ್ ವ್ಯಾಕ್ಯೂಮ್ ಕ್ಲೀನರ್‌ಗಳಿಗೆ ಭಾರಿ ಬೇಡಿಕೆ – Kannada News | Gurugram Poster Sparks Talk on Workforce Gaps During Bengal Polls

ಗುರುಗ್ರಾಮ, ಏಪ್ರಿಲ್ 27: ಪಶ್ಚಿಮ ಬಂಗಾಳ(West Bengal)ದ 2026ರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಏಪ್ರಿಲ್ 23ರಂದು ನಡೆದಿದೆ. ಈ ಅಬ್ಬರದ ಮತದಾನದ ಹಿಂದೆ ಒಂದು ಕುತೂಹಲಕಾರಿ ಸಂಗತಿಯಿದೆ, ಗುರುಗ್ರಾಮದಂತಹ ನಗರಗಳಲ್ಲಿ ಕೆಲಸ ಮಾಡುತ್ತಿದ್ದ ಲಕ್ಷಾಂತರ ಕಾರ್ಮಿಕರು ಪಡಿತರ ಚೀಟಿ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಕಳೆದುಕೊಳ್ಳುವ ಭೀತಿಯಿಂದ ಮತ ಚಲಾಯಿಸಲು ತಮ್ಮ ಗ್ರಾಮಗಳಿಗೆ ಮರಳಿದ್ದಾರೆ. ಸುಮಾರು 2.5 ರಿಂದ 3 ಲಕ್ಷ ಬಂಗಾಳಿ ಕಾರ್ಮಿಕರಿಗೆ ನೆಲೆಯಾಗಿರುವ ಗುರುಗ್ರಾಮ್‌ನಲ್ಲಿ ಈಗ ಕೆಲಸಗಾರರ ತೀವ್ರ ಅಭಾವ ಕಂಡುಬಂದಿದೆ. ಮನೆಗೆಲಸದವರು,…

Read More

ಪ್ರದಾನಿ ಮೋದಿಗೆ ಮದುವೆ ಆಹ್ವಾನ ನೀಡಿದ ರಾಯಚೂರಿನ ಯುವಕನಿಗೆ ಸಿಕ್ತು ಗುಡ್ ನ್ಯೂಸ್! – Kannada News | PM Narendra Modi Sends Heartfelt Wedding Wishes to Rajesh Nayak from Raichur; Letter Goes Viral

ರಾಯಚೂರಿನ ನವ ವಿವಾಹಿತರಿಗೆ ಪ್ರಧಾನಿ ಮೋದಿ ಶುಭಾಶಯImage Credit source: tv9 ರಾಯಚೂರು, ಏಪ್ರಿಲ್ 27: ದೇಶದ ಪ್ರಧಾನ ಮಂತ್ರಿಯೆಂದರೆ (Prime Minister) ಬಿಡುವಿಲ್ಲದ ಚಟುವಟಿಕೆಗಳಿಂದ ಕೂಡಿರುವ ವ್ಯಕ್ತಿ. ಆದರೆ, ರಾಯಚೂರಿನ ಸಾಮಾನ್ಯ ಯುವಕನೊಬ್ಬ ಪ್ರೀತಿಯಿಂದ ಕಳುಹಿಸಿದ ಮದುವೆ ಆಹ್ವಾನ ಪತ್ರಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಿಶೇಷವಾಗಿ ಸ್ಪಂದಿಸಿದ್ದಾರೆ. ನವಜೋಡಿಗೆ ಶುಭಾಶಯ ಪತ್ರ ಕಳುಹಿಸುವ ಮೂಲಕ ಮೋದಿ ಅವರು ಸಿಂಧನೂರು ತಾಲೂಕಿನ ಕಾನಿಹಾಳ ಗ್ರಾಮದ ದಂಪತಿಯ ಸಂಭ್ರಮವನ್ನು ಇಮ್ಮಡಿಗೊಳಿಸಿದ್ದಾರೆ. ಸಿಂಧನೂರು ತಾಲೂಕಿನ ಕಾನಿಹಾಳ…

Read More

‘ರೂಂ ಕ್ಲೀನ್ ಮಾಡಬೇಕು ಎಂಬುದನ್ನು ನೆನಪಿಸುತ್ತದೆ’; ಇನ್​ಸ್ಟಾ ಬಯೋ ಅರ್ಥ ಹೇಳಿದ ರುಕ್ಮಿಣಿ ವಸಂತ್ – Kannada News | Rukmini Vasanth Reveals Instagram Bio’s True Meaning: It’s Not What You Think

ಎಲ್ಲಾ ಭಾಷೆಗಳಲ್ಲೂ ನಟಿಸಿ ಫೇಮಸ್ ಆದವರು ರುಕ್ಮಿಣಿ ವಸಂತ್. ಅವರಿಗೆ ‘ಕಾಂತಾರ: ಚಾಪ್ಟರ್ 1’ ಸಿನಿಮಾ ದೇಶಮಟ್ಟದಲ್ಲಿ ಜನಪ್ರಿಯರನ್ನಾಗಿ ಮಾಡಿತು. ಈಗ ರುಕ್ಮಿಣಿ ವಸಂತ್ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಇತ್ತೀಚೆಗೆ ಅವರು ಸಂದರ್ಶನ ಒಂದರಲ್ಲಿ ತಮ್ಮ ಇನ್​​ಸಟಾ ಬಯೋದ ಅರ್ಥವೇನು ಎಂಬುದನ್ನು ಹೇಳಿದ್ದಾರೆ. ಇದಕ್ಕೆ ಹೆಚ್ಚು ಆಳ ಅರ್ಥ ಇಲ್ಲ ಎಂಬುದನ್ನು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಅಲ್ಲದೆ ಒಂದು ಅಚ್ಚರಿಯ ಮಾಹಿತಿಯನ್ನು ಕೂಡ ರಿವೀಲ್ ಮಾಡಿದ್ದಾರೆ. ರುಕ್ಮಿಣಿ ವಸಂತ್ ಅವರು ಇನ್​​ಸಟಾಗ್ರಾಮ್​​ನಲ್ಲಿ…

Read More

LSG vs KKR, IPL 2026: ಲಕ್ನೋವನ್ನು ಸೋಲಿಸಿದ ನಂತರ ರಿಂಕು ಸಿಂಗ್ ಆಡಿದ ಮಾತಿಗೆ ಇಡೀ ಸ್ಟೇಡಿಯಂ ಫಿದಾ – Kannada News | Rinku Singh post match presentation talk after defeating LSG had the entire stadium in a frenzy

ಬೆಂಗಳೂರು (ಏ. 27): ಐಪಿಎಲ್ 2026 ರಲ್ಲಿ ಭಾನುವಾರ ನಡೆದ 38ನೇ ಪಂದ್ಯ ರಣರೋಚಕವಾಗಿತ್ತು. ಏಕಾನಾ ಕ್ರೀಡಾಂಗಣ ಈ ಸೀಸನ್​ನ ಮೊದಲ ಸೂಪರ್ ಓವರ್ ಪಂದ್ಯಕ್ಕೆ ಸಾಕ್ಷಿಯಾಯಿತು. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಗೆದ್ದು ಬೀಗಿತು. ಈ ಪಂದ್ಯದಲ್ಲಿ ಮಿಂಚಿನ ಪ್ರದರ್ಶನ ನೀಡಿದ್ದು ರಿಂಕು ಸಿಂಗ್ (Rinku Singh). ಬ್ಯಾಟಿಂಗ್‌ನಲ್ಲಿ ಅದ್ಭುತ ಆಟವಾಡಿ ಮೈದಾನದಲ್ಲಿ ಸೂಪರ್‌ಮ್ಯಾನ್​ನಂತೆ ಕಾಣಿಸಿಕೊಂಡ ರಿಂಕು ಪಂದ್ಯಶ್ರೇಷ್ಠ ಕೂಡ ತಮ್ಮದಾಗಿಸಿದರು. ಪಂದ್ಯದ ನಂತರ, ಕೆಕೆಆರ್ ತಂಡವನ್ನು ಸೋಲಿನಿಂದ ರಕ್ಷಿಸಿ ಗೆಲುವಿನತ್ತ ಕೊಂಡೊಯ್ದ…

Read More