ಪಾಂಡವಪುರದಲ್ಲಿ ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್ – Kannada News | Pandavapura railway Station Master saved a passenger falling from moving Train

ಪಾಂಡವಪುರ, ಡಿಸೆಂಬರ್ 19: ರೈಲನ್ನು ಇಳಿಯುವ ಭರದಲ್ಲಿ ರೈಲು (Train Video) ನಿಲ್ಲುವ ಮೊದಲೇ ಪ್ರಯಾಣಿಕರು ರೈಲಿನಿಂದ ಕೆಳಗೆ ಹಾರಿಬಿಡುತ್ತಾರೆ. ಇದರಿಂದ ಕೆಲವೊಮ್ಮೆ ಕೆಲವರು ರೈಲಿನಡಿ ಸಿಲುಕಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇನ್ನು ಕೆಲವು ಜನರು ಕಾಲು ಮುರಿದುಕೊಂಡಿದ್ದಾರೆ. ಪಾಂಡವಪುರದಲ್ಲಿ ಡಿಸೆಂಬರ್ 13ರಂದು ಪಾಂಡವಪುರದ ಸ್ಟೇಷನ್ ಮಾಸ್ಟರ್ ಅಭಿಜಿತ್ ಸಿಂಗ್ ಅವರು ಚಲಿಸುವ ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕರೊಬ್ಬರನ್ನು ರಕ್ಷಿಸುವ ಮೂಲಕ ದಿಟ್ಟತನ ತೋರಿದ್ದಾರೆ. ರೈಲ್ವೆ ಇಲಾಖೆ ಸಿಸಿಟಿವಿಯಲ್ಲಿ ಸೆರೆಯಾದ ಈ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದೆ. ಇನ್ನಷ್ಟು ವೈರಲ್ ಸುದ್ದಿಗಳನ್ನು…

Read More

IND vs SA: ಸಂಜು ತೋಳ್ಬಲಕ್ಕೆ ಸಿಲುಕಿ ಮೈದಾನದಲ್ಲೇ ಬಿದ್ದು ಒದ್ದಾಡಿದ ಅಂಪೈರ್; ವಿಡಿಯೋ ನೋಡಿ – Kannada News | IND vs SA: Umpire Rohan Pandit Injured by Sanju Samson’s Fierce Shot

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯುತ್ತಿರುವ ಐದನೇ ಮತ್ತು ಕೊನೆಯ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬಾರಿಸಿದ ಚೆಂಡು ಅಂಪೈರ್ ಕಾಲಿಗೆ ರಬಸವಾಗಿ ಬಡಿಯಿತು. ಇದರಿಂದಾಗಿ ಅಂಪೈರ್ ಕೆಲಕಾಲ ಮೈದಾನದಲ್ಲಿ ನೋವಿನಿಂದ ನರಳುವಂತ್ತಾಯಿತು. ಭಾರತದ ಇನ್ನಿಂಗ್ಸ್​ನ 9ನೇ ಓವರ್​ನಲ್ಲಿ ಈ ಘಟನೆ ನಡೆಯಿತು. ಆಫ್ರಿಕಾ ಸ್ಪಿನ್ನರ್ ಫರ್ನಾಂಡಿಸ್ ಬೌಲ್ ಮಾಡಿದ ನಾಲ್ಕನೇ ಎಸೆತವನ್ನು ಸ್ಯಾಮ್ಸನ್ ನೇರವಾಗಿ ಹೊಡೆದರು. ಇತ್ತ ಆ ಹೊಡೆತ ಸೀದ ಬೌಲರ್ ಕೈಗೆ ಹೋಯಿತು. ಆದರೆ ಫರ್ನಾಂಡಿಸ್​ಗೆ…

Read More

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಈಶಾನ್ಯ ರಾಜ್ಯಗಳ ಅತಿದೊಡ್ಡ ವಿಮಾನ ನಿಲ್ದಾಣ – Kannada News | PM Modi To Inaugurate Guwahati Lokapriya Gopinath Bordoloi International Airport New Terminal Tomorrow

ಗುವಾಹಟಿ, ಡಿಸೆಂಬರ್ 19: ಗುವಾಹಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ (ಡಿಸೆಂಬರ್ 20) ಈಶಾನ್ಯ ರಾಜ್ಯದ ಅತಿದೊಡ್ಡ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. ಈ ಲೋಕಪ್ರಿಯ ಗೋಪಿನಾಥ್ ಬೋರ್ಡೊಲೊಯ್ ಅಂತಾರಾಷ್ಟ್ರೀಯ (ಎಲ್‌ಜಿಬಿಐ) ವಿಮಾನ ನಿಲ್ದಾಣ ಅಸ್ಸಾಂ ಮತ್ತು ಈಶಾನ್ಯದ ವಾಯುಯಾನ ಇತಿಹಾಸದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಇದು ಈಶಾನ್ಯ ರಾಜ್ಯಗಳ ಪ್ರವಾಸೋದ್ಯಮದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತದೆ. ಇದು ಅಸ್ತಿತ್ವದಲ್ಲಿರುವ ಟರ್ಮಿನಲ್‌ಗಿಂತ 7 ಪಟ್ಟು ದೊಡ್ಡದಾಗಿದೆ. “ನಾನು ನಾಳೆ ಅಸ್ಸಾಂನ ಗುವಾಹಟಿಯನ್ನು ತಲುಪುತ್ತೇನೆ….

Read More

ಅದು ನನಗೆ ಗೊತ್ತಿದೆ: ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ – Kannada News | CM economic adviser and Yelburga MLA Basavaraj Rayareddy Talks about two months gruha Lakshmi Money Pending

ಕೊಪ್ಪಳ, (ಡಿಸೆಂಬರ್ 19): ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆ ಮತ್ತು ವಿವಾದ ಮುಂದುವರಿದಿದೆ. ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಹಾಕಿಲ್ಲ. ಆದ್ರೆ, ಆಗಸ್ಟ್​ ವರೆಗೂ ಹಾಕಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸದನದಲ್ಲಿ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದು, ಇದನ್ನೇ ಅಸ್ತ್ರ ಮಾಡಿಕೊಂಡ ವಿಪಕ್ಷ ಬಿಜೆಪಿ, ಏಕೆ ಸದನಕ್ಕೆ ತಪ್ಪು ನೀಡಿದ್ರು? ಕೂಡಲೇ ಸಚಿವರು ಕ್ಷಮೆ ಕೇಳಿಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ ಎರಡು ತಿಂಗಳ 5 ಸಾವಿರ ಕೋಟಿ ರೂಪಾಯಿ ಹಣ ಎಲ್ಲಿ…

Read More

ಧೂಳೆಬ್ಬಿಸುತ್ತಿದೆ ‘ಧುರಂಧರ್’: ವೀಕೆಂಡ್, ಕ್ರಿಸ್ಮಸ್, ಹೊಸ ವರ್ಷವೂ ಭರ್ಜರಿ ಕಲೆಕ್ಷನ್ ನಿರೀಕ್ಷೆ – Kannada News | Ranveer Singh starrer Dhurandhar movie box office collection expected to cross Rs 600 Cr

ನಟ ರಣವೀರ್ ಸಿಂಗ್ (Ranveer Singh) ವೃತ್ತಿ ಜೀವನದ ಅತಿ ದೊಡ್ಡ ಚಿತ್ರವಾಗಿ ‘ಧುರಂಧರ್’ (Dhurandhar) ಸಿನಿಮಾ ಹೊರಹೊಮ್ಮಿದೆ. ನೈಜ ಘಟನೆಗಳನ್ನು ಆಧರಿಸಿ ಸಿದ್ಧವಾದ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಬಿಡುಗಡೆ ಆಗಿ 15 ದಿನ ಕಳೆದಿದ್ದರೂ ಕೂಡ ‘ಧುರಂದರ್’ ಸಿನಿಮಾದ ಹವಾ ತಗ್ಗುತ್ತಲೇ ಇಲ್ಲ. ಅನೇಕ ಹಳೇ ದಾಖಲೆಗಳನ್ನು ಈ ಸಿನಿಮಾ ಮುರಿಯುತ್ತಿದೆ. ಈಗಾಗಲೇ ಭಾರತದ ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರಕ್ಕೆ 470 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ (Dhurandhar Collection) ಆಗಿದೆ. ಮುಂಬರುವ ದಿನಗಳಲ್ಲಿ…

Read More

ದ್ವೇಷ ಭಾಷಣ ವಿಧೇಯಕ ರಿಜೆಕ್ಟ್​ ಮಾಡಲು ಸಾಕಾಗಲಿದೆಯಾ ಆ ಒಂದು ಕಾರಣ! ರಾಜ್ಯಪಾಲರಿಗೆ ಸಲ್ಲಿಕೆಯಾದ ಪತ್ರದಲ್ಲೇನಿದೆ? – Kannada News | Opposition to Karnataka Hate Speech Bill Reaches Governor, Shobha Karandlaje, Others Write Letter Seeking Assent Withheld

ಬೆಳಗಾವಿ, ಡಿಸೆಂಬರ್ 19: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ ವಿಧಾನ ಮಂಡಲದ ಮೇಲ್ಮನೆಯಲ್ಲಿ ಅಂಗೀಕಾರ ದೊರೆತಿದೆ. ಆದರೆ, ಮತ್ತೊಂದೆಡೆ ವಿಧೇಯಕದ ವಿರುದ್ಧದ ವಿರೋಧದ ಧ್ವನಿ ರಾಜ್ಯಪಾಲರ ಅಂಗಳ ತಲುಪಿದೆ. ವಕೀಲ ಗಿರೀಶ್ ಭಾರದ್ವಾಜ್ ಎಂಬವರು ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ವಿಧೇಯಕಕ್ಕೆ ಅಂಕಿತ ಹಾಕಬಾರದು ಎಂದು ಮನವಿ ಮಾಡಿದ್ದಾರೆ. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆಗಟ್ಟುವಿಕೆ) ಮಸೂದೆ, 2025ಕ್ಕೆ ಒಪ್ಪಿಗೆ ನೀಡುವುದನ್ನು ತಡೆಹಿಡಿಯುವಂತೆ…

Read More

ಹೊಸ ರಿಯಾಲಿಟಿ ಶೋಗೆ ಹೋಸ್ಟ್ ಆದ ಅಕ್ಷಯ್ ಕುಮಾರ್; ಗೆದ್ದವರಿಗೆ ಕೋಟಿ ಕೋಟಿ ಹಣ? – Kannada News | Akshay Kumar Hosts Wheel of Fortune India: Sony TV’s New Reality Game Show

ವಿಶ್ವಾದ್ಯಂತ ಹಲವು ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಿವೆ. ಇಂಗ್ಲಿಷ್​ನಲ್ಲಿ ಪ್ರಸಾರ ಕಾಣುವ ಅನೇಕ ರಿಯಾಲಿಟಿ ಶೋಗಳನ್ನು ಈಗ ಭಾರತಕ್ಕೆ ತರಲಾಗುತ್ತಿದೆ. ಬಿಗ್ ಬಾಸ್, ಶಾರ್ಕ್ ಟ್ಯಾಂಕ್ ಇಂಡಿಯಾ ಸೇರಿದಂತೆ ಅನೇಕ ರಿಯಾಲಿಟಿ ಶೋಗಳು ಬೇರೆ ದೇಶಗಳಿಂದ ಎರವಲು ಪಡೆದಿದ್ದು. ಈಗ ಸೋನಿ ಪಿಕ್ಚರ್ಸ್ ನೆಟ್ವರ್ಕ್ ಇಂಡಿಯಾ ‘ವೀಲ್ಸ್ ಆಫ ಫಾರ್ಚೂನ್’ ಹೆಸರಿನ ರಿಯಾಲಿಟಿ ಶೋ ಆರಂಭಿಸುತ್ತಿದೆ. ಈ ಶೋನ ಅಕ್ಷಯ್ ಕುಮಾರ್ ನಡೆಸಿಕೊಡಲಿದ್ದಾರೆ. ಸೋನಿ ಪಿಕ್ಚರ್ಸ್​​ನಲ್ಲಿ ‘ಶಾರ್ಕ್ ಟ್ಯಾಂಕ್’ ಪ್ರಸಾರ ಕಂಡಿದೆ. ‘ಕೌನ್ ಬನೇಗಾ ಕರೋಡ್ಪತಿ’ ಕೂಡ…

Read More

ಕನಸಿನ ಮನೆ ಕನಸು ಕಂಡವರಿಗೆ ಶಾಕ್: ಉಳ್ಳವರಿಗಾಗಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ – Kannada News | Devanahalli land scam allegation: Officials Allocate Quarry Plots to Poor

ದೇವನಹಳ್ಳಿ, ಡಿಸೆಂಬರ್​ 19: ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎನ್ನುವ ಗಾದೆ ಮಾತು ಒಂದಿದೆ. ಈ ಗಾದೆ ಮಾತು ಇದೀಗ ನಗರದ ಹೊರವಲಯದ ಗ್ರಾಮಸ್ಥರಿಗೆ ಅನ್ವಯವಾಗುತ್ತಿದೆ. ದಶಕಗಳ ಕನಸು ನನಸಾಯಿತು ಅಂತ ಖುಷಿ ಪಡುವಷ್ಟರಲ್ಲೇ ಕಂದಾಯ ಇಲಾಖೆ ಅಧಿಕಾರಿಗಳು (Revenue Department officials) ಮಾಡಿರುವ ಅದೊಂದು ಎಡವಟ್ಟಿನಿಂದ ಇದೀಗ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಲ್ಲು ಕ್ವಾರಿಯಲ್ಲಿ ಜಮೀನು ಮಂಜೂರು ಅಂದಹಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮಸ್ಥರು ಕಳೆದ ಹಲವು ವರ್ಷಗಳಿಂದ ಸರ್ಕಾರದಿಂದ…

Read More

ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಕೇಸ್? – Kannada News | Court order against Bigg Boss Kannada Season 12 contestant Chaithra Kundapura

ಸಾಕಷ್ಟು ವಿವಾದಗಳಿಂದ ಸುದ್ದಿಯಾದ ಚೈತ್ರಾ ಕುಂದಾಪುರ ಅವರು ಈಗ ಬಿಗ್ ಬಾಸ್ (Bigg Boss Kannada Season 12) ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ. ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ದೂರು ನೀಡಿದ್ದರು. ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ…

Read More

24 ಗಂಟೆಗಳೊಳಗೆ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ; ಬಿಸಿಸಿಐ ಅಧಿಕೃತ ಮಾಹಿತಿ – Kannada News | T20 World Cup 2026: India Squad Announcement Date and NZ Series Details Revealed

2026 ರ ಟಿ20 ವಿಶ್ವಕಪ್‌ (T20 World Cup 2026) ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದೆ. ಅದರಂತೆ ಈ ಮಿನಿ ವಿಶ್ವಕಪ್ ಫೆಬ್ರವರಿ 7 ರಿಂದ ಆರಂಭವಾಗುತ್ತಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿರುವುದರಿಂದ ಟೀಂ ಇಂಡಿಯಾಕ್ಕೆ (Team India) ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವ ಅವಕಾಶವಿದೆ. ಇದೆಲ್ಲದರ ನಡುವೆ ಈ ಚುಟುಕು ವಿಶ್ವ ಸಮರಕ್ಕರ ಟೀಂ ಇಂಡಿಯಾವನ್ನು ಯಾವಾಗ ಘೋಷಿಸಲಾಗುತ್ತದೆ ಎಂಬುದರ ಕುರಿತು ಪ್ರಮುಖ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ…

Read More