Indian Railways Update: ರೈಲ್ವೆ ಪ್ರಯಾಣಿಕರೇ ಗಮನಿಸಿ, ಇನ್ಮುಂದೆ ಟಿಕೆಟ್​ ಅನ್ನು ಮೊಬೈಲ್​ನಲ್ಲಿ ತೋರಿಸಿದ್ರೆ ಸಾಲ್ದು – Kannada News | Indian Railways New Rule: Printed Ticket Mandatory to Stop Digital Fraud

ನವದೆಹಲಿ, ಡಿಸೆಂಬರ್ 19: ಹೆಚ್ಚುತ್ತಿರುವ ಡಿಜಿಟಲ್ ವಂಚನೆ ತಡೆಯುವ ದೃಷ್ಟಿಯಿಂದ ಭಾರತೀಯ ರೈಲ್ವೆ(Indian Railways) ಹೊಸ ನಿಯಮವನ್ನು ಜಾರಿಗೆ ತಂದಿದೆ. ಇನ್ಮುಂದೆ ರೈಲ್ವೆ ಟಿಕೆಟ್ ಅನ್ನು ಮೊಬೈಲ್​ನಲ್ಲಿ ತೋರಿಸಿದರೆ ಸಾಲದು ಬದಲಾಗಿ ಮುದ್ರಿತ ಟಿಕೆಟ್ ಅನ್ನು ಕೈಯಲ್ಲಿಟ್ಟುಕೊಂಡಿರಬೇಕು. ತಂತ್ರಜ್ಞಾನದ ದುರುಪಯೋಗವನ್ನು ತಡೆಯುವ ಗುರಿಯನ್ನು ರೈಲ್ವೆ ಹೊಂದಿದೆ. ಭಾರತೀಯ ರೈಲ್ವೆ ಮಾಡಿದ ಹೊಸ ಟಿಕೆಟಿಂಗ್ ನಿಯಮಗಳ ಬದಲಾವಣೆಗಳ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಎಲ್ಲಾ ವಿವರಗಳು ಇಲ್ಲಿವೆ. ಇಂದಿನ ಕಾಲದಲ್ಲಿ, ಕೃತಕ ಬುದ್ಧಿಮತ್ತೆ ( AI) ಬಳಕೆ ವೇಗವಾಗಿ ಹೆಚ್ಚುತ್ತಿದೆ…

Read More

ಸಿಎಂ ಸಿದ್ದರಾಮಯ್ಯ ಬಣದ ಡಿನ್ನರ್​​ ಮೀಟಿಂಗ್​​ ವೇಳೆ ಏನೆಲ್ಲ ಚರ್ಚೆ?: ಇಲ್ಲಿದೆ ಇನ್​​ಸೈಡ್​​ ಮಾಹಿತಿ – Kannada News | CM Siddaramaiahs Team Holds Dinner Meeting in Belagavi, Inside Details

ಡಿನ್ನರ್​​ ಮೀಟಿಂಗ್​​ ಬಂದ ನಾಯಕರು ಬೆಳಗಾವಿ, ಡಿಸೆಂಬರ್​​ 19: ಚಳಿಗಾಲದ ಅಧಿವೇಶನದ ನಡುವೆ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಡಿನ್ನರ್​​ ಪಾಲಿಟಿಕ್ಸ್​​ ಜೋರಾಗಿ ನಡೆಯುತ್ತಿದೆ. ಸಚಿವ ಸತೀಶ್​​ ಜಾರಕಿಹೊಳಿ ಏರ್ಪಡಿಸಿದ್ದ ಡಿನ್ನರ್​​ನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಅವರ ಆಪ್ತವಲಯ ಭಾಗಿಯಾಗಿದೆ. ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯ ಡಿನ್ನರ್​​ನಲ್ಲಿ ಭಾಗಿಯಾಗಿದ್ದಾರೆ. ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್​​ ಬುಲಾವ್​​ ಸಾಧ್ಯತೆ ಹಿನ್ನಲೆ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ ಎನ್ನಲಾಗಿದೆ. ಡಿನ್ನರ್​​ ಮೀಟಿಂಗ್​​ ವೇಳೆ ಏನೆಲ್ಲ ಚರ್ಚೆ? ಊಟದ ಹೆಸರಲ್ಲಿ ಸಿದ್ದರಾಮಯ್ಯ ಬಣದ…

Read More

Friday Dos and Don’ts: ಶುಕ್ರವಾರ ತಪ್ಪಿಯೂ ಈ ಕೆಲಸ ಮಾಡಬೇಡಿ; ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು – Kannada News | Friday Dos and Don’ts: Boost Lakshmi’s Blessings and Financial Prosperity

ಹಿಂದೂ ಧರ್ಮದಲ್ಲಿ, ಪ್ರತಿ ದಿನವೂ ಒಂದೊಂದು ದೇವರಿಗೆ ಮೀಸಲಾಗಿರುತ್ತದೆ. ಶುಕ್ರವಾರವನ್ನು ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಗೆ ಸಮರ್ಪಿಸಲಾಗಿದೆ. ಈ ದಿನದಂದು ಲಕ್ಷ್ಮಿ ದೇವಿಗೆ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ. ಉಪವಾಸವನ್ನು ಸಹ ಆಚರಿಸಲಾಗುತ್ತದೆ. ಈ ದಿನವನ್ನು ಶುಕ್ರ ಗ್ರಹಕ್ಕೂ ಸಮರ್ಪಿಸಲಾಗಿದೆ. ಶುಕ್ರನನ್ನು ಭೌತಿಕ ಸಂತೋಷ, ವೈವಾಹಿಕ ಆನಂದ, ಐಷಾರಾಮಿ, ಖ್ಯಾತಿ ಮತ್ತು ಕಲೆಯಲ್ಲಿ ಒಂದು ಅಂಶವೆಂದು ಪರಿಗಣಿಸಲಾಗುತ್ತದೆ. ಶುಕ್ರವಾರದಂದು ಲಕ್ಷ್ಮಿ ದೇವಿಯನ್ನು ಪೂಜಿಸುವುದು ಮತ್ತು ಉಪವಾಸ ಮಾಡುವುದರಿಂದ ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತವೆ. ಈ ದಿನ ಲಕ್ಷ್ಮಿ ದೇವಿಯನ್ನು ಪೂಜಿಸುವುದು…

Read More

ಬ್ಯಾನ್ ಮಧ್ಯೆಯೂ ‘ಧುರಂಧರ್’ ವೀಕ್ಷಿಸಿದ 20 ಲಕ್ಷ ಪಾಕ್ ಮಂದಿ – Kannada News | Ranveer Singh Starrer Dhurandhar Movie Super Hit In Pakistan Here is how

‘ಧುರಂಧರ್’ ಸಿನಿಮಾದಲ್ಲಿ (Dhurandhar Movie)  ರಣವೀರ್ ಸಿಂಗ್ ಸ್ಪೈ ಪಾತ್ರ ಮಾಡಿದ್ದಾರೆ. ಭಾರತದ ಸೈನಿಕನೋರ್ವ ಪಾಕಿಸ್ತಾನದ ಉಗ್ರ ಸಂಘಟನೆ ಜೊತೆ ಸೇರಿ, ಅಲ್ಲಿಯವರಂತೆ ಬೆರೆತು ಅವರ ಎದೆಯಲ್ಲಿ ಭಯ ಹುಟ್ಟಿಸೋ ಕಥೆಯನ್ನು ಚಿತ್ರ ಹೊಂದಿದೆ. ಪಾಕಿಸ್ತಾನ ಮಾಡಿದ ಕೆಟ್ಟ ಕೆಲಸಗಳನ್ನು ತೋರಿಸಲಾಗಿದೆ. ಈ ಚಿತ್ರ ಪಾಕಿಸ್ತಾನದಲ್ಲಿ ಬ್ಯಾನ್ ಆಗಿದೆ. ಆದರೂ ಸಿನಿಮಾ ಆ ದೇಶದಲ್ಲಿ ಸೂಪರ್ ಹಿಟ್ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ. ಭಾರತದಲ್ಲಿ ಪಾಕ್ ಸಿನಿಮಾಗಳು ಹಾಗೂ ಪಾಕಿಸ್ತಾನದಲ್ಲಿ ಭಾರತದ…

Read More

ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತಿ! – Kannada News | Mysore: Husband Hires Killers for Wife Over Disrespect; Arrested in Attempted Murder

ಪತ್ನಿಯನ್ನು ಕೊಲ್ಲಲು ಸುಪಾರಿ ಕೊಟ್ಟ ಮಹೇಶ್ ಮತ್ತು ಆತನ ಸ್ನೇಹಿತ ಭಾಸ್ಕರ್ ಮೈಸೂರು, ಡಿಸೆಂಬರ್ 19: ಈಗಿನ ಕಾಲದಲ್ಲಿ ಹೆಂಡತಿ ಗಂಡನನ್ನು, ಗಂಡ ಹೆಂಡತಿಯನ್ನು ಕೊಲ್ಲುವ ಕೇಸ್​ಗಳು ಪದೇ ಪದೇ ಕೇಳಿ ಬರುತ್ತವೆ. ಅನೈತಿಕ ಸಂಬಂಧ ಸೇರಿ ಹತ್ತು ಹಲವು ಕಾರಣಕ್ಕೆ ಈ ರೀತಿಯ ಕೊಲೆಗಳು ನಡೆಯುತ್ತವೆ. ಆದರೆ ಪತಿಯೊಬ್ಬ ಹೆಂಡತಿ ತನಗೆ ಮರ್ಯಾದೆ ಕೊಡುವುದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಕೊಲ್ಲಲು ಸುಪಾರಿ ಕೊಟ್ಟ ಘಟನೆ ಮೈಸೂರಿನ  (Mysuru) ಬಿ ಎಂ ಶ್ರೀ ನಗರದಲ್ಲಿ ನಡೆದಿದೆ. ಗಂಡನ…

Read More

ರವಿಚಂದ್ರನ್ ಎದುರೇ ರಾಜಾರೋಷವಾಗಿ ಸುಳ್ಳು ಹೇಳಿದ ಗಿಲ್ಲಿ; ಕಂಡು ಹಿಡಿದ ಕ್ರೇಜಿಸ್ಟಾರ್ – Kannada News | Ravichandran Exposes Gilli’s Fake Love Story in Bigg Boss: Pyar Promotions

ರವಿಚಂದ್ರನ್ ಅವರು ‘ಪ್ಯಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಬಿಗ್ ಬಾಸ್ ಮನೆಯ ರಾಶಿಕಾ ಶೆಟ್ಟಿ ಕೂಡ ಅಭಿನಯಿಸಿದ್ದಾರೆ. ಇಬ್ಬರದ್ದೂ ತಂದೆ-ಮಗಳ ಪಾತ್ರ. ಈ ಸಿನಿಮಾ ಫೆಬ್ರವರಿಯಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಹಾಡು ಡಿಸೆಂಬರ್ 18ರಂದು ರಿಲೀಸ್ ಆಗಿದೆ. ಈ ಸಿನಿಮಾ ಪ್ರಚಾರಕ್ಕಾಗಿ ಬಿಗ್ ಬಾಸ್ (Bigg Boss)​​ ಮನೆಗೆ ಬಂದಿದ್ದಾರೆ ರವಿಚಂದ್ರನ್. ಈ ವೇಳೆ ಅವರು ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಸಿನಿಮಾದ ಹೆಸರೇ ಹೇಳುವಂತೆ ‘ಪ್ಯಾರ್’ ಇದೊಂದು ಪಕ್ಕಾ ಲವ್ ಸ್ಟೋರಿ ಹೊಂದಿರೋ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಚಳಿ, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Extreme cold weather in Bengaluru, Yellow alert for 4 districts

ರಾಜ್ಯದೆಲ್ಲೆಡೆ ಚಳಿ, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಡಿಸೆಂಬರ್ 19: ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಶೀತದ ಪ್ರಮಾಣ ಹೆಚ್ಚಿದ್ದು, ಹವಾಮಾನ ಇಲಾಖೆ ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ,…

Read More

ಸೈಲೆಂಟ್ ಆಗಿ ಬಿಗ್ ಬಾಸ್ ಮನೆ ಒಳಗೆ ಬಂದು ಅಧ್ವಾನ ಮಾಡಿದ ರಕ್ಷಿತಾ ಶೆಟ್ಟಿ – Kannada News | Rakshitha Shetty Make bigg Boss house mess Other Contestants In Shocks

ಬಿಗ್ ಬಾಸ್ ಮನೆಯ ಸ್ಪರ್ಧಿಗಳಾದ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರನ್ನು ಸೀಕ್ರೆಟ್​ ರೂಂನಲ್ಲಿ ಇಡಲಾಗಿದೆ. ಅವರು ಸೈಲೆಂಟ್ ಆಗಿ ದೊಡ್ಮನೆ ಒಳಗೆ ಬಂದಿದ್ದಾರೆ. ಬಂದು ಇಡೀ ಮನೆಯನ್ನು ಗಲೀಜು ಮಾಡಿದ್ದಾರೆ. ಹಾಗಂತ ಇದು ರಕ್ಷಿತಾ ಅವರ ಸ್ವ ಇಚ್ಛೆಯಿಂದ ಮಾಡಿದ್ದಲ್ಲ. ಇದು ಬಿಗ್ ಬಾಸ್​ನ ಆದೇಶ ಆಗಿತ್ತು. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Bengaluru: ಫ್ರೀಯಾಗಿ ಪಾನಿಪುರಿ ಕೊಡದಿದ್ದಕ್ಕೆ ವ್ಯಾಪಾರಿ ಮೇಲೆ ಡೆಡ್ಲಿ ಅಟ್ಯಾಕ್​ – Kannada News | Vendor Stabbed for Refusing Free Panipuri in Bengaluru

ಬೆಂಗಳೂರು, ಡಿಸೆಂಬರ್​​ 19: ಉಚಿತವಾಗಿ ಪಾನಿಪುರಿ ನೀಡಲು ನಿರಾಕರಿಸಿದ್ದಕ್ಕೆ ರಸ್ತೆಬದಿ ವ್ಯಾಪಾರಿಯೋರ್ವನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾತ್ರಿ ವೇಳೆ ನಡೆದಿರುವ ಈ ಘಟನೆ ಬೀದಿಬದಿ ವ್ಯಾಪಾರಿಗಳು ಮತ್ತು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಪೊಲೀಸರ ಮಾಹಿತಿಯ ಪ್ರಕಾರ ಬ್ಯಾಟರಾಯನಪುರ ಮುಖ್ಯ ರಸ್ತೆಯಲ್ಲಿರುವ ಪಾಮಿಪುರಿ ಅಂಗಡಿಯಲ್ಲಿ ರಾತ್ರಿ ಸುಮಾರು 10.30ರ ವೇಳೆಗೆ ಘಟನೆ ನಡೆದಿದೆ. ಮದ್ಯಪಾನ ಮಾಡಿದ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವ…

Read More

Video: ಅಮೆರಿಕದ ಉತ್ತರ ಕೆರೊಲಿನಾದಲ್ಲಿ ವಿಮಾನ ಪತನ, ನಾಸ್ಕರ್ ಚಾಲಕನ ಇಡೀ ಕುಟುಂಬವೇ ಬೆಂಕಿಯಲ್ಲಿ ಬೆಂದು ಹೋಯ್ತು – Kannada News | Former NASCAR Driver Greg Biffle Dies With Family in North Carolina Plane Crash

ಕೆರೊಲಿನಾ, ಡಿಸೆಂಬರ್ 19: ಅಮೆರಿಕದ ಉತ್ತರ ಕರೆಲಿನಾದಲ್ಲಿ ಗುರುವಾರ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಏಳು ಜನರು ಸಾವನ್ನಪ್ಪಿದ್ದಾರೆ.ಈ ಅಪಘಾತದಲ್ಲಿ ನಿವೃತ್ತ NASCAR ಚಾಲಕ ಗ್ರೆಗ್ ಬಿಫಲ್, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳು ಸೇರಿದ್ದಾರೆ. ಸೆಸ್ನಾ C550 ವಿಮಾನವು ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಟೇಟ್ಸ್‌ವಿಲ್ಲೆ ಪ್ರಾದೇಶಿಕ ವಿಮಾನ ನಿಲ್ದಾಣದಿಂದ ಹೊರಟಿತು. ವಿಮಾನವು ಫ್ಲೋರಿಡಾಕ್ಕೆ ತೆರಳುತ್ತಿತ್ತು, ಆದರೆ ಟೇಕ್ ಆಫ್ ಆದ ಸ್ವಲ್ಪ…

Read More