ಲೋಕಾಯುಕ್ತ ದಾಳಿ ವೇಳೆ ಸಿಕ್ತು ಕಂತೆ ಕಂತೆ ನೋಟಿನ ಖಜಾನೆ! – Kannada News | Lokayukta Raids in Karnataka: Cash, Gold, and Disproportionate Assets Unearthed Across Bengaluru and Other Cities
ಬೆಂಗಳೂರು, ಫೆಬ್ರವರಿ 13: ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ನಾಲ್ವರು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಹಲವು ಅಕ್ರಮಗಳನ್ನು ಪತ್ತೆ ಮಾಡಿದ್ದಾರೆ. ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧ್ಯಕ್ಷಕ ಎಂಜಿನಿಯರ್ ಎಚ್.ಎಂ. ಜನಾರ್ಧನ್ ಅವರಿಗೆ ಸೇರಿದ ಆರು ಸ್ಥಳಗಳಲ್ಲಿ ರೇಡ್ ಮಾಡಲಾಗಿದೆ. ಅಲ್ಲಿ ಆದಾಯ ಮೀರಿದ ಶೇಕಡ 216ರಷ್ಟು ಆಸ್ತಿ, ಅಂದರೆ 4.42 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳು ಪತ್ತೆಯಾಗಿವೆ. PWD ಮುಖ್ಯ ಎಂಜಿನಿಯರ್ ಪುರುಷೋತ್ತಮ್…