ಬೆಂಗಳೂರು, ಆ.15: 80ನೇ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಿನ ಹಾಗೂ ದೇಶದ ಸಮಸ್ತ ಜನತೆಗೆ ಹಾರ್ದಿಕ ಶುಭಾಶಯ ಕೋರಿದ್ದಾರೆ. ದೇಶದ ಐಕ್ಯತೆ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಎಲ್ಲಾ ಮಹನೀಯರಿಗೆ ಗೌರವ ನಮನ ಸಲ್ಲಿಸಿದರು. ಇದೀಗ ಸಿಎಂ ಡಿಕೆ ಶಿವಕುಮಾರ್ ಅವರು ಭಾಷಣ ಮಾಡುತ್ತಿದ್ದಾರೆ, ಇಲ್ಲಿದೆ ನೋಡಿ ಲೈವ್ ವಿಡಿಯೋ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ