Headlines

Daily Devotional: ಯಾವ ದೇವರಿಗೆ ಯಾವ ಹಣ್ಣುಅರ್ಪಿಸಿದ್ರೆ ಏನೇನು ಫಲ ಗೊತ್ತಾ?

Daily Devotional: ಯಾವ ದೇವರಿಗೆ ಯಾವ ಹಣ್ಣುಅರ್ಪಿಸಿದ್ರೆ ಏನೇನು ಫಲ ಗೊತ್ತಾ?

ಬೆಂಗಳೂರು, ಜನವರಿ 16: ದೇವಸ್ಥಾನಗಳಿಗೆ ಭೇಟಿ ನೀಡಿದಾಗ, ಗುರುಗಳನ್ನು, ಮಕ್ಕಳು ಅಥವಾ ಹಿರಿಯರನ್ನು ಭೇಟಿಯಾದಾಗ ಕೈಯಲ್ಲಿ ಹಣ್ಣು ಅಥವಾ ಆಹಾರ ಪದಾರ್ಥಗಳನ್ನು ಕೊಂಡೊಯ್ಯುವುದು ನಮ್ಮ ಸನಾತನ ಸಂಸ್ಕೃತಿಯಲ್ಲಿ ಹಿಂದಿನಿಂದಲೂ ನಡೆದುಬಂದ ಪದ್ಧತಿ. ಭಕ್ತಿ ಮತ್ತು ಭಾವನೆ ಮುಖ್ಯವಾದರೂ, ಕೆಲವು ಹಣ್ಣುಗಳನ್ನು ದೇವರಿಗೆ ಅರ್ಪಿಸುವುದರಿಂದ ನಿರ್ದಿಷ್ಟ ಫಲಗಳನ್ನು ಪಡೆಯಬಹುದು ಎಂದು ನಂಬಲಾಗಿದೆ.

ಉದಾಹರಣೆಗೆ, ಬಾಳೆಹಣ್ಣನ್ನು ಅರ್ಪಿಸುವುದರಿಂದ ದೀರ್ಘಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ ಮತ್ತು ಕಾರ್ಯಗಳಲ್ಲಿ ಆಸಕ್ತಿ ಮೂಡುತ್ತದೆ. ತೆಂಗಿನಕಾಯಿ ಅರ್ಪಣೆಯು ಹೊಸ ಯೋಜನೆಗಳಿಗೆ ಆಲೋಚನೆಗಳನ್ನು ನೀಡಿ ಉದ್ಯೋಗದಲ್ಲಿ ಶುಭವನ್ನು ತರುತ್ತದೆ ಮತ್ತು ಅಧಿಕಾರಿಗಳೊಂದಿಗಿನ ಸಂಬಂಧಗಳನ್ನು ಸುಧಾರಿಸುತ್ತದೆ. ಸೇಬು ಹಣ್ಣು ರೋಗಗಳನ್ನು ನಿವಾರಿಸಿ ದಾರಿದ್ರ್ಯವನ್ನು ಕಡಿಮೆ ಮಾಡುತ್ತದೆ. ದ್ರಾಕ್ಷಿ ಸುಖ, ಸಂತೋಷ, ಮಾನಸಿಕ ತೃಪ್ತಿ ಮತ್ತು ಒಳ್ಳೆಯ ಆಲೋಚನೆಗಳನ್ನು ನೀಡುತ್ತದೆ. ಈ ರೀತಿ, ಪ್ರತಿಯೊಂದು ಹಣ್ಣಿಗೂ ತನ್ನದೇ ಆದ ಮಹತ್ವ ಮತ್ತು ಫಲವಿದೆಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

Leave a Reply

Your email address will not be published. Required fields are marked *