GT vs RCB ಪಂದ್ಯದಲ್ಲಿ ಕೃನಾಲ್ ಪಾಂಡ್ಯ ಬೌಲಿಂಗ್ ಮಾಡದಿರಲು ಇದುವೇ ಕಾರಣ! – Kannada News | Why Krunal Pandya Did Not Bowl in GT vs RCB Match

ಇದಾಗ್ಯೂ ಆರ್​ಸಿಬಿ ನಾಯಕ ಸ್ಪಿನ್ನರ್​ ಸುಯಶ್ ಶರ್ಮಾ ಅವರಿಗೆ ಚೆಂಡು ನೀಡಿದ್ದರು. ಇದಕ್ಕೆ ಮುಖ್ಯ ಕಾರಣ ಸುಯಶ್ ಮಿಸ್ಟ್ರಿ ಸ್ಪಿನ್ನರ್ ಆಗಿರುವುದು. ಅದೇ ಕೃನಾಲ್ ಪಾಂಡ್ಯ ರನ್​ ಗತಿಯನ್ನು ನಿಯಂತ್ರಿಸಬಲ್ಲ ಬೌಲರ್​. ಈ ಪಂದ್ಯದಲ್ಲಿ ರನ್ ಗತಿಯನ್ನು ನಿಯಂತ್ರಿಸುವುದಕ್ಕಿಂತ ಹೆಚ್ಚಾಗಿ ಆರ್​ಸಿಬಿ ತಂಡಕ್ಕೆ ವಿಕೆಟ್​ಗಳ ಅಗತ್ಯವಿತ್ತು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಜೋಶ್ ಹೇಝಲ್​ವುಡ್​, ಭುವನೇಶ್ವರ್ ಕುಮಾರ್, ರೊಮಾರಿಯೊ ಶೆಫರ್ಡ್ ಹಾಗೂ ಸುಯಶ್ ಶರ್ಮಾ ಅವರನ್ನು ಮಾತ್ರ ಬಳಸಿಕೊಂಡಿದ್ದರು. ಇದಾಗ್ಯೂ ಈ ಪಂದ್ಯದಲ್ಲಿ ಆರ್​ಸಿಬಿ ತಂಡ 4 ವಿಕೆಟ್​ಗಳಿಂದ ಸೋಲನುಭವಿಸಿತು.

Source link

Leave a Reply

Your email address will not be published. Required fields are marked *