Horoscope Today: ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳು ಪರಿಹಾರವಾಗಲಿವೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 1, ಸೋಮವಾರದ ದ್ವಾದಶ ರಾಶಿಗಳ ದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಕೃಷ್ಣ ಪಕ್ಷ, ಜೇಷ್ಠ ನಕ್ಷತ್ರದ ಈ ದಿನದ ಮಹತ್ವವನ್ನು ತಿಳಿಸಲಾಗಿದೆ. ಇಂದು ವಿಶ್ವ ಪೋಷಕರ ದಿನ ಮತ್ತು ವಿಶ್ವ ಹಾಲು ದಿನವನ್ನು ಆಚರಿಸಲಾಗುತ್ತಿದೆ. ಈ ವಿಶೇಷ ದಿನಗಳಂದು ಹಾಲನ್ನು ದಾನ ಮಾಡುವುದು ಮಂಗಳಕರ ಎಂದು ಗುರೂಜಿ ಹೇಳಿದ್ದಾರೆ.

 

 

 

Source link

Leave a Reply

Your email address will not be published. Required fields are marked *