IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ: ಗುಂಡಿ, ಟ್ರಾಫಿಕ್ ನಿಂದ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಗೇಟ್ ಕ್ಲೋಸ್

ಬೆಂಗಳೂರು, (ಮೇ 24): ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಸಾಕು ಟ್ರಾಫಿಕ್ ಹಾಗೂ ಇಲ್ಲಿನ ರಸ್ತೆ ಗುಂಡಿಗಳು ನೆನಪಿಗೆ ಬರುತ್ತಿವೆ. ಹೌದು….ಬೆಂಗಳೂರಿನ ರಸ್ತೆಗಳು ಮತ್ತೆ ಸುದ್ದಿಯಲ್ಲಿದ್ದು, ಕಿತ್ತುಹೋದ ರೋಡ್​​ಗಳಿಂದ ಆರು ವಿದ್ಯಾರ್ಥಿಗಳು UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್​​ಫೀಲ್ಡ್​, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಪರೀಕ್ಷಾ ಕೇಂದ್ರದ ಗೇಟ್​​ ಕ್ಲೋಸ್​​ ಆಗಿದೆ. ಹೀಗಾಗಿ ಯುಪಿಎಸ್​​ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗೆ ನಿರಾಸೆಯಾಗಿದೆ.

ಇದನ್ನೂ ಓದಿ: ತಡವಾಗಿ ಪರೀಕ್ಷಾ ಕೇಂದ್ರ ತಲುಪಿದ್ದಕ್ಕೆ ಎಕ್ಸಾಂಗೆ ನಿರಾಕರಣೆ: ವಿದ್ಯಾರ್ಥಿಯ UPSC ಕನಸು ನುಂಗಿತಾ ಬೆಂಗಳೂರಿನ ರಸ್ತೆಗಳು?

Source link

Leave a Reply

Your email address will not be published. Required fields are marked *