Live: ಕಾವೇರಿ ಕಿಚ್ಚು; CWRC, CWMA ಆದೇಶ ಖಂಡಿಸಿ ಕರ್ನಾಟಕ ಬಂದ್ – Kannada News | Cauvery Water Dispute: Karnataka Bandh Against CWRC, CWMA Orders

ಬೆಂಗಳೂರು, ಆಗಸ್ಟ್​​ 13: ಕಾವೇರಿ ಜಲ ವಿವಾದ ಸಂಬಂಧ ಇಂದು ಕರ್ನಾಟಕ ಬಂದ್​​ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿದೆ. ರಾಜ್ಯದ ಕೆಲ ಭಾಗಗಳಲ್ಲಿ ಬೆಳಿಗ್ಗೆಯಿಂದಲೇ ಪ್ರತಿಭಟನೆಗಳು ಆರಂಭವಾಗಿರುವ ಹೊರತಾಗಿಯೂ, ಜನ ಜೀವನ ಮತ್ತು ವಾಹನಗಳ ಸಂಚಾರ ಎಂದಿನಂತೆ ಆರಂಭವಾಗಿದೆ. ಶಾಲಾ-ಕಾಲೇಜುಗಳು, ಅಂಗಡಿ ಮುಂಗಟ್ಟುಗಳು, ಆಸ್ಪತ್ರೆ, ಹೋಟೆಲ್​​ಗಳು ಸೇರಿ ಎಲ್ಲವೂ ಓವಪ್​​ ಆಗಿವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆ ಮಾಡದಂತೆ ಎಚ್ಚರಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *