Headlines

ಸ್ಟ್ಯಾಂಡ್-ಅಪ್ ಕಾಮಿಡಿ ಶೋ: 370ರೂ. ಬಿರಿಯಾನಿ ಬದಲಾಗಿ ಆಕೆಯಿಂದ ಇನ್ನೇನೋ ಬಯಸಿದ್ದೆ ಎಂದು ಹೇಳಿ ಕೆಲಸ ಕಳೆದುಕೊಂಡ ಯುವಕ – Kannada News

ಕೆಲಸದಿಂದ ವಜಾಗೊಂಡ ವ್ಯಕ್ತಿImage Credit source: NDTV ಗುರುಗ್ರಾಮ, ಜೂನ್ 10: ಕೆಲವು ಸೆಕೆಂಡುಗಳಲ್ಲಿ ತಾವು ವೈರಲ್ ಆಗಬೇಕು ಪ್ರಸಿದ್ಧಿ ಪಡೆಯಬೇಕು ಎಂದು ಸಾರ್ವಜನಿಕವಾಗಿ ಆಡುವ ಕೆಲವು ಮಾತುಗಳು ಹೇಗೆ ಇಡೀ ವೃತ್ತಿ ಜೀವನವನ್ನೇ ಬಲಿ ಪಡೆಯಬಹುದು ಎಂಬುದಕ್ಕೆ ಈ ಘಟನೆ ಉತ್ತಮ ಉದಾಹರಣೆಯಾಗಿದೆ. ಪ್ರಸಿದ್ಧ ಸ್ಟ್ಯಾಂಡ್​-ಅಪ್ ಕಾಮಿಡಿಯನ್ ಪ್ರಣೀತ್ ಮೋರ್ ಅವರ ಲೈವ್ ಸ್ಟ್ಯಾಂಡ್​ ಅಪ್ ಕಾಮಿಡಿ ಶೋ ವೇಳೆ ಮಹಿಳೆಯರ ಘನತೆಗೆ ಕುಂದುಂಟಾಗುವಂತೆ ಅಸಭ್ಯ ಕಮೆಂಟ್ ಮಾಡಿದ್ದ ಯುವಕನನ್ನು ಆತ ಕೆಲಸ ಮಾಡುತ್ತಿದ್ದ ಕಂಪನಿ…

Read More

ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ

ಕೊಪ್ಪಳ (ಮಾರ್ಚ್ 12): ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ಲ್ಯಾನ್ ಮಾಡಿ ಹೇಗೆ…

Read More

IPL 2027: KKRಗೆ ಹಾರ್ದಿಕ್ ಪಾಂಡ್ಯ? – Kannada News | Hardik Pandya to KKR? Cryptic Video Sparking Rumours

ಐಪಿಎಲ್ 2027ರ ಸೀಸನ್‌ ಆರಂಭಕ್ಕೂ ಮುನ್ನ, ಮುಂಬೈ ಇಂಡಿಯನ್ಸ್ (MI) ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವನ್ನು ಸೇರಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಮುಖ್ಯ ಕಾರಣ ಇತ್ತೀಚೆಗೆ ಕೆಕೆಆರ್ ತನ್ನ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡ ಒಂದು ಸಣ್ಣ ವಿಡಿಯೋ. ವೈರಲ್ ವಿಡಿಯೋದಲ್ಲಿ ಏನಿದೆ? ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ (CoE) ನಲ್ಲಿ ಕೆಕೆಆರ್ ತಂಡದ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಗಾಯದ…

Read More

ಕನಸ್ಸಲ್ಲಿ ಕಂಡಿದ್ದು ನಿಜವಾಯ್ತು, ಬರೋಬ್ಬರಿ 27 ಕೆಜಿ ಚಿನ್ನ ಸಿಕ್ತು, ಏನಿದು ಘಟನೆ? – Kannada News | Dream to Reality: 27kg Gold Nugget Found in Australia by Metal Detector

ಮೆಲ್ಬೋರ್ನ್​, ಜುಲೈ 15: ಕನಸುಗಳು ಕೇವಲ ಭ್ರಮೆಗಳಲ್ಲ, ಅವುಗಳು ಸಾಕಾರಗೊಳ್ಳುವ ಅದೃಷ್ಟದ ಮುನ್ಸೂಚನೆಗಳು ಎಂಬುದಕ್ಕೆ ಆಸ್ಟ್ರೇಲಿಯಾದ ಕೆವಿನ್ ಹಿಲಿಯರ್ ಎಂಬ ಸಾಮಾನ್ಯ ವ್ಯಕ್ತಿಯ ಜೀವನವೇ ಒಂದು ಜೀವಂತ ಸಾಕ್ಷಿ. ತಮಗೆ ಕನಸಿನಲ್ಲಿ ಕಂಡ ಚಿನ್ನದ ನಿಧಿಯನ್ನು ಹುಡುಕುತ್ತಾ ಹೊರಟ ಇವರಿಗೆ ಸಿಕ್ಕಿದ್ದು ಗ್ರಾಂಗಳಲ್ಲ, ಬರೋಬ್ಬರಿ 27.2ಕೆಜಿ ತೂಕದ ಬೃಹತ್ ಚಿನ್ನ(Gold)ದ ಗಟ್ಟಿ ಇದನ್ನು ನೋಡಿ ಇಡೀ ಜಗತ್ತೇ ಬೆರಗಾಗಿತ್ತು. ಇದು 1980ರಲ್ಲಿ ನಡೆದ ಘಟನೆ. ಆಸ್ಟ್ರೇಲಿಯಾದ ಗೋಲ್ಡ್‌ಫೀಲ್ಡ್ಸ್ ಪ್ರದೇಶದಲ್ಲಿ ಕೆವಿನ್ ತಮ್ಮ ಮೆಟಲ್ ಡಿಟೆಕ್ಟರ್ ಹಿಡಿದು ಹುಡುಕಾಟ…

Read More

ಸುರಕ್ಷತೆಗೆ ಮೊದಲ ಆದ್ಯತೆ: ಮುಂಬೈ ಹಳಿಗಳ ಮೇಲೆ ಓಡಲಿದೆ ಮೊದಲ ‘ಕ್ಲೋಸ್ಡ್ ಡೋರ್’ ನಾನ್-ಎಸಿ ರೈಲು – Kannada News | Mumbai’s First Non AC Sealed Door Local Train, What Makes It Stand Out

ಮುಂಬೈ, ಏಪ್ರಿಲ್ 14: ಮುಂಬೈನ ರೈಲು(Train) ಹಳಿಗಳ ಮೇಲೆ ಪ್ರತಿದಿನ ಲಕ್ಷಾಂತರ ಕನಸುಗಳು ಪ್ರಯಾಣಿಸುತ್ತವೆ. ಆದರೆ, ಆ ಕನಸುಗಳ ಜೊತೆಗೇ ಸಾವು ಕೂಡ ತೆರೆದ ಬಾಗಿಲುಗಳ ರೂಪದಲ್ಲಿ ಹೊಂಚು ಹಾಕುತ್ತಿರುತ್ತದೆ. 2025ರ ಜೂನ್‌ನಲ್ಲಿ ನಡೆದ ‘ಮುಂಬ್ರಾ ರೈಲು ಅಪಘಾತ’ ಇಡೀ ದೇಶವನ್ನು ನಡುಗಿಸಿತ್ತು. ಕಿಕ್ಕಿರಿದು ತುಂಬಿದ್ದ ರೈಲಿನ ತೆರೆದ ಬಾಗಿಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕರು ಪ್ರಾಣ ಕಳೆದುಕೊಂಡಾಗ, “ಪ್ರಗತಿಗಿಂತ ಪ್ರಯಾಣಿಕರ ಪ್ರಾಣ ಮುಖ್ಯ” ಎಂಬ ಕೂಗು ಕೇಳಿಬಂತು. ಇದೀಗ ಆ ಕೂಗಿಗೆ ಉತ್ತರ ಸಿಕ್ಕಿದೆ, ಭಾರತೀಯ ರೈಲ್ವೆಯ…

Read More

Karnataka Weather Forecast: ಕರ್ನಾಟಕದಲ್ಲಿ 5 ದಿನ ವ್ಯಾಪಕ ಮಳೆ, ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ – Kannada News

ಬೆಂಗಳೂರು, (ಜುನ್ 11): ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಅಂದರೆ ಇಂದಿನಿಂದ ಜೂನ್ 15ರವರೆಗೆ ವ್ಯಾಪಕ ಮಳೆಯಾಗುವ (Monsoon Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ (South) ಜಾಗೂ ಉತ್ತರ ಒಳನಾಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ  ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರಮುಖ ಜಿಲ್ಲೆಗಳ ಹವಾಮಾನ ಮುನ್ಸೂಚನೆ ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ),…

Read More

SSLC ಫಲಿತಾಂಶದ ವೇಳೆ ಮೌಲ್ಯಮಾಪಕರಿಂದ ಭಾರಿ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ! – Kannada News | SSLC Mark Entry Error: Student Ramadatta Sharma Receives 48 Instead of 92 Marks

ಚಿಕ್ಕಮಗಳೂರು, ಏಪ್ರಿಲ್​​ 27: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮೌಲ್ಯಮಾಪಕರಿಂದ ಆಗಿರುವ ದೊಡ್ಡ ಯಡವಟ್ಟೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ಶೃಂಗೇರಿಯ ರಾಮಕೃಷ್ಣ ಇಂಗ್ಲೀಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಮದತ್ತ ಶರ್ಮಾ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಇಂಗ್ಲಿಷ್ ಭಾಷೆಯಲ್ಲಿ ರಾಮದತ್ತ ಶರ್ಮ ಅವರಿಗೆ ಬರಬೇಕಿದ್ದ ಅಂಕ 92 ಆಗಿತ್ತು. ಆದರೆ, ಫಲಿತಾಂಶದಲ್ಲಿ ಕೇವಲ 48 ಅಂಕಗಳು ನಮೂದಾಗಿವೆ. ಇಂಟರ್ನಲ್‌ನಲ್ಲಿ 20 ಅಂಕಗಳು ಹಾಗೂ ಉತ್ತರ ಪತ್ರಿಕೆಯ ಫೋಟೋಕಾಪಿಯಲ್ಲಿ 72 ಅಂಕಗಳು (80ಕ್ಕೆ) ಸ್ಪಷ್ಟವಾಗಿ ದಾಖಲಾಗಿದ್ದು, ಒಟ್ಟು 92 ಅಂಕಗಳು…

Read More

Friday Lakshmi Puja: ಮನೆಯಲ್ಲಿ ಸಂಪತ್ತು ಮತ್ತು ಸಮೃದ್ಧಿ ನೆಲೆಸಲು ಶುಕ್ರವಾರ ಈ ರೀತಿ ಮಾಡಿ – Kannada News | Friday Lakshmi Puja: Essential Rituals for Wealth, Peace and Prosperity

ಹಿಂದೂ ಸಂಪ್ರದಾಯಗಳಲ್ಲಿ ಪ್ರತಿ ದಿನಕ್ಕೂ ತನ್ನದೇ ಆದ ಮಹತ್ವವಿದೆ. ಅದರಲ್ಲೂ ಶುಕ್ರವಾರವನ್ನು ವಿಶೇಷವಾಗಿ ಶುಭ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನವು ಸಂಪತ್ತು, ಶಾಂತಿ ಮತ್ತು ಸಮೃದ್ಧಿಯ ಸಂಕೇತವಾದ ಲಕ್ಷ್ಮಿ ದೇವಿಗೆ ಸಮರ್ಪಿತವಾಗಿದೆ. ಆದ್ದರಿಂದ ಅನೇಕ ಭಕ್ತರು ಈ ದಿನದಂದು ಪೂಜೆ, ಜಪ, ದಾನ ಧರ್ಮಗಳ ಮೂಲಕ ಅವಳ ಕೃಪೆಯನ್ನು ಪಡೆಯಲು ಪ್ರಯತ್ನಿಸುತ್ತಾರೆ. ಮಹಾಲಕ್ಷ್ಮಿಯ ಆಶೀರ್ವಾದವು ಕೇವಲ ಹಣಕಾಸಿನ ಸಂಪತ್ತಿಗೆ ಸೀಮಿತವಾಗಿಲ್ಲ. ಅದು ಮನಸ್ಸಿನ ಶಾಂತಿ, ಕುಟುಂಬದಲ್ಲಿ ಸಾಮರಸ್ಯ ಮತ್ತು ಜೀವನದಲ್ಲಿ ಸಮತೋಲನವನ್ನು ನೀಡುತ್ತದೆ ಎಂದು ನಂಬಲಾಗಿದೆ. “ಓಂ…

Read More

ರಾಜಾಜಿನಗರದ ESI ಆಸ್ಪತ್ರೆ ಬಳಿ ಮರ ಬಿದ್ದು ಆಟೋಗಳು ಜಖಂ: ಬೆಂಗಳೂರಿನಾದ್ಯಂತ 50ಕ್ಕೂ ಹೆಚ್ಚು ಮರಗಳು ಧರಾಶಾಯಿ – Kannada News | Bengaluru Rain Fury: Over 50 Trees Uprooted Across City; Autos Crushed Near Rajajinagar ESI Hospital

ಬೆಂಗಳೂರು, ಏಪ್ರಿಲ್ 30: ಬೆಂಗಳೂರು ನಗರದಲ್ಲಿ ಭಾರಿ ಗಾಳಿ ಮಳೆಯ ಪರಿಣಾಮ ವ್ಯಾಪಕ ಅವಾಂತರಗಳು ಸೃಷ್ಟಿಯಾಗಿವೆ. ನಗರದಾದ್ಯಂತ 50ಕ್ಕೂ ಹೆಚ್ಚು ಬೃಹದಾಕಾರದ ಮರಗಳು ಧರೆಗುರುಳಿವೆ. ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯ ಪ್ರವೇಶ ದ್ವಾರದ ಬಳಿ ಮರ ಬಿದ್ದು, ಮೂರು ಆಟೋಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅದೃಷ್ಟವಶಾತ್, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದೇ ರೀತಿ, ಬಸವನಗುಡಿಯ ವಿದ್ಯಾಪೀಠ ಸರ್ಕಲ್ ಬಳಿಯೂ ಬೃಹತ್ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಿದ್ಯುತ್ ತಂತಿಗಳಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಮರಗಳನ್ನು ತೆರವುಗೊಳಿಸಲು ಅಧಿಕಾರಿಗಳು…

Read More

Daily Horoscope March 11: ಇಂದು ಈ ರಾಶಿಯವರ ಸಂಬಳ ಹೆಚ್ಚಾಗುತ್ತದೆ

ಬೆಂಗಳೂರು, ಮಾ.11: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ (ಮಾ.11) ವಿಶ್ಲೇಷಿಸಿದ್ದಾರೆ. ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ ಅಷ್ಟಮಿ, ಜೇಷ್ಠ ನಕ್ಷತ್ರ, ವಜ್ರಯೋಗ, ಬಾಲವಕರಣದಿಂದ ಕೂಡಿದ ಈ ದಿನವು ಕಾಲಾಷ್ಟಮಿ ಎಂದೂ ಗುರುತಿಸಲ್ಪಟ್ಟಿದೆ. ಈ ದಿನ ಕಾಲಭೈರವನ ಪೂಜೆಯಿಂದ ಸಮಯವನ್ನು ಅನುಕೂಲಕರವಾಗಿ ಬದಲಾಯಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಚಂದ್ರನು ಜೇಷ್ಠ ನಕ್ಷತ್ರದ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಇದು ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗೆ ವಿವಿಧ ಫಲಗಳನ್ನು ನೀಡಲಿದೆ….

Read More