Headlines

ಅಪಘಾತದಲ್ಲಿ ಯುವಕ-ಯುವತಿ ದುರ್ಮರಣ: ಆದಿಯೋಗಿ ದರ್ಶನ ಪಡೆದು ಮರಳುತ್ತಿದ್ದವರು ಮಸಣಕ್ಕೆ – Kannada News | Young Man and Woman Die in Road Accident While Returning from Adiyogi Visit

ಚಿಕ್ಕಬಳ್ಳಾಪುರ, ಆಗಸ್ಟ್​​ 16: ಲಾರಿ ಡಿಕ್ಕಿಯಾಗಿ (accident) ಬೈಕ್​​ನಲ್ಲಿ ತೆರಳುತ್ತಿದ್ದ ಯುವಕ, ಯುವತಿ ದುರ್ಮರಣ ಹೊಂದಿರುವಂತಹ (death) ಘಟನೆ ಚಿಕ್ಕಬಳ್ಳಾಪುರ (chikkaballapur) ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ನಡೆದಿದೆ. ಮೃತ ಯುವಕ-ಯುವತಿ ಉತ್ತರ ಪ್ರದೇಶ ಮೂಲದವರು ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಸಮೀಪರುವ ಈಶಾ ಆದಿಯೋಗಿ ದರ್ಶನ ಪಡೆದು ಬೈಕ್‌ನಲ್ಲಿ ವಾಪಸ್ ಮರಳುತ್ತಿದ್ದರು. ಈ ವೇಳೆ ಲಿಂಗಶೆಟ್ಟಿಪುರ ಗೇಟ್ ಬಳಿ ವೇಗವಾಗಿ ಬಂದ ಲಾರಿಯೊಂದು ಇವರ ಬೈಕ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ….

Read More

ದೇಹದಲ್ಲಿ ವಿಟಮಿನ್, ಮಿನರಲ್ಸ್ ಕೊರತೆ ಇದೆಯೇ? ಈ ಲಕ್ಷಣಗಳು ಕಾಣಿಸಿದರೆ ನಿರ್ಲಕ್ಷಿಸಬೇಡಿ! – Kannada News | Vitamin B12 to Iron Deficiency: Symptoms You Need to Know

ದೇಹ ಆರೋಗ್ಯವಾಗಿರಲು ವಿಟಮಿನ್‌ಗಳು ಮತ್ತು ಮಿನರಲ್ಸ್‌ಗಳು ಅತ್ಯಗತ್ಯ. ಆದರೆ ಆಹಾರದಲ್ಲಿ ಪೌಷ್ಟಿಕಾಂಶದ ಕೊರತೆ, ಕೆಲವು ಆರೋಗ್ಯ ಸಮಸ್ಯೆಗಳು ಅಥವಾ ಜೀವನಶೈಲಿಯಲ್ಲಿ ಮಾಡಿಕೊಂಡ ಕೆಲವು ಬದಲಾವಣೆಗಳಿಂದ ದೇಹದಲ್ಲಿ ಅಗತ್ಯ ಪೋಷಕಾಂಶಗಳ ಮಟ್ಟ ಕಡಿಮೆಯಾಗಬಹುದು. ಆರಂಭದಲ್ಲಿ ಇದರ ಲಕ್ಷಣಗಳು ಸಾಮಾನ್ಯ ದಣಿವು ಅಥವಾ ದುರ್ಬಲತೆಯಂತೆ ಕಾಣಿಸಿಕೊಳ್ಳಬಹುದು. ಆದರೆ ಪದೇಪದೇ ದಣಿವು, ತಲೆಸುತ್ತುವಿಕೆ, ಕೈ-ಕಾಲುಗಳಲ್ಲಿ ಜುಮ್ಮೆನಿಸುವಿಕೆ, ಕೂದಲು ಉದುರುವುದು ಅಥವಾ ಸ್ನಾಯುಗಳ ದುರ್ಬಲತೆ ಕಂಡುಬಂದರೆ ದೇಹದಲ್ಲಿ ಯಾವುದಾದರೂ ವಿಟಮಿನ್ ಅಥವಾ ಮಿನರಲ್ ಕೊರತೆ ಇರಬಹುದೇ ಎಂಬುದನ್ನು ಪರಿಶೀಲಿಸುವುದು ಅಗತ್ಯ. ಹಾಗಾದರೆ ಯಾವ…

Read More

Video: ದಯವಿಟ್ಟು ಭಾರತಕ್ಕೆ ಹೋಗಬೇಡಿ; ವಿದೇಶಿ ಮಹಿಳೆ ಹೀಗೆನ್ನಲು ನೀಡಿದ ಕಾರಣ ನೋಡಿ – Kannada News | Please do not go to India: Why an American woman said this

ಭಾರತದ ಅಂದ್ರೆ ವಿದೇಶಿಗರಿಗೆ (foreigner) ಅದೇನೋ ಸೆಳೆತ. ಹೀಗಾಗಿ ಇಷ್ಟ ಪಟ್ಟು ಭಾರತಕ್ಕೆ ಬರುವ ವಿದೇಶಿಗರು ಇಲ್ಲಿ ಟ್ರಿಪ್ ಎಂಜಾಯ್ ಮಾಡ್ತಾರೆ. ಕೆಲವರು ಇಲ್ಲಿ ಜೀವನ ನಡೆಸಲು ಮುಂದಾಗುತ್ತಾರೆ. ಇಲ್ಲಿನ ವಾತಾವರಣ, ಇಲ್ಲಿನ ಜೀವನಶೈಲಿಗೆ ಹೊಂದಿಕೊಂಡು ಜನರೊಂದಿಗೆ ಬೆರೆಯುತ್ತಾರೆ. ಇದೀಗ ಈ ಮಹಿಳೆಗೆ ಭಾರತಕ್ಕೆ ಬರಲೇಬೇಡಿ. ಒಂದು ವೇಳೆ ಇಲ್ಲಿಗೆ ಬಂದರೆ ನೀವು ಮತ್ತೆ ನಿಮ್ಮ ದೇಶಕ್ಕೆ ಮರಳಿ ಹೋಗಲ್ಲ ಎಂದಿದ್ದಾರೆ. ಇಲ್ಲಿನ ಊಟ ತಿಂಡಿ, ಜನರು, ಆಚಾರ ವಿಚಾರ ಹಾಗೂ ಸಂಸ್ಕೃತಿಗೆ ಫಿದಾ ಆಗಿದ್ದಾರೆ. ಈ…

Read More

ಹಾನೂರು ಶೂಟೌಟ್ ಕೇಸ್: ಕುಟುಂಬಸ್ಥರನ್ನ ಮನವೊಲಿಸುವಲ್ಲಿ ಹನೂರು ಶಾಸಕ ಸಕ್ಸಸ್, ಕೊಟ್ಟ ಭರವಸೆ ಏನು? – Kannada News | Chamarajanagara Shootout Case: Family Members Takes Back protest after hanur MLA Manjunath Gives assurance

ಚಾಮರಾಜನಗರ, (ಆಗಸ್ಟ್ 16): ಹಾನೂರು ತಾಲೂಕಿನ ಶಾಗ್ಯ ಗ್ರಾಮದ ಸಮೀಪದ ಮರಿಮಂಗಲ ಬೀಟ್‌ನಲ್ಲಿ ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡಿನ ದಾಳಿಯಲ್ಲಿ (Chamarajanagara Shootout Case) ತೊಮಿಯರ್ ಪಾಳ್ಯದ ಮೂವರು ಮೃತಪಟ್ಟಿದ್ದು, ಇದನ್ನ ಖಂಡಿಸಿ ಮರತ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೇರಿಕೊಂಡು ತೀವ್ರ ಸ್ವರೂಪ ಪ್ರತಿಭಟನೆ ನಡೆಸಿದ್ದಾರೆ. ಯಾವ ಅಧಿಕಾರಿಗಳ ಮನವಿಗೂ ಬಗ್ಗದವರು ಕೊನೆಗೆ ಹಾನೂರು ಶಾಸಕ ಮಂಜುನಾಥ್ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು… ಮೃತ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಜೊತೆಗೆ ಉದ್ಯೋಗದ ಭರವಸೆ ನೀಡಿದ್ದಾರೆ….

Read More

Nagara Panchami 2026: ನಾಗರ ಪಂಚಮಿಗೆ ಮನೆಯಲ್ಲಿಯೇ ಮಾಡಿ ಅರಶಿನ ಎಲೆ ಕಡುಬು; ಇಲ್ಲಿದೆ ರೆಸಿಪಿ – Kannada News | Nagara Panchami 2026: Make turmeric leaf kadubu for this festivals

ನಾಗರ ಪಂಚಮಿ (Nagara Panchami) ಶ್ರಾವಣ ಮಾಸದಲ್ಲಿ ಬರುವ ಮೊದಲ ಹಬ್ಬ. ಈ ಬಾರಿ ಈ ಹಬ್ಬವನ್ನು ಆಗಸ್ಟ್‌ 27 ರಂದು ಆಚರಿಸಲಾಗುತ್ತಿದೆ. ನಾಗರ ಪಂಚಮಿಯ ದಿನ ನಾಗ ದೇವರಿಗೆ ಹಾಲೆರೆದು, ವಿಶೇಷ ಖಾದ್ಯಗಳನ್ನು ಮಾಡಿ ನೈವೇದ್ಯವಾಗಿ ಇಡಲಾಗುತ್ತದೆ. ಉತ್ತರ ಕರ್ನಾಟಕ ಭಾಗದಲ್ಲಿ ದೇವರ ನೈವೇದ್ಯಕ್ಕಾಗಿ ಅಕ್ಕಿ ಹಿಟ್ಟು, ಗೋಧಿ ಹಿಟ್ಟು, ಹುರಿಗಡಲೆ ಮತ್ತು ಬೆಲ್ಲ ಬಳಸಿ ರುಚಿಕರ ತಂಬಿಟ್ಟು ತಯಾರಿಸುವಂತೆ, ದಕ್ಷಿಣ ಕನ್ನಡ, ಉಡುಪಿ ಮತ್ತು ಮಲೆನಾಡು ಭಾಗಗಳಲ್ಲಿ ನಾಗರ ಪಂಚಮಿಯ ದಿನ ಅರಶಿನ ಎಲೆ…

Read More

IND vs SL: ಬ್ರೇಕ್ ಪಡೆದ ಮಳೆ; ಎರಡನೇ ದಿನದಾಟ ಆರಂಭ – Kannada News | India vs SL Galle Test Day 2: Rain Delays Play, Match Finally Resumes

ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯುತ್ತಿರುವ ಗಾಲೆ ಟೆಸ್ಟ್‌ ಪಂದ್ಯದ ಎರಡನೇ ದಿನದಾಟ ಕೊನೆಗೂ ಆರಂಭವಾಗಿದೆ. ಮಳೆಯಿಂದಾಗಿ ಎರಡನೇ ದಿನದಾಟವನ್ನು ನಿಗದಿತ ಸಮಯಕ್ಕೆ ಆರಂಭಿಸಲು ಸಾಧ್ಯವಾಗಲಿಲ್ಲ. ಮೊದಲ ದಿನವೂ ಮಳೆಯಿಂದಾಗಿ ಸಂಪೂರ್ಣ 90 ಓವರ್​ಗಳ ಆಟವನ್ನು ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಎರಡನೇ ದಿನದಾಟವನ್ನು ಬೇಗನೇ ಶುರು ಮಾಡಲು ನಿರ್ಧರಿಸಲಾಗಿತ್ತು. ಅದರಂತೆ ಆಟ ಬೆಳಿಗ್ಗೆ 9:45 ಕ್ಕೆ ಆರಂಭವಾಗಬೇಕಿತ್ತು. ಆದರೆ ಎರಡನೇ ದಿನದಂದು ಮಳೆ ಸುರಿದ ಕಾರಣದಿಂದ ಮೊದಲ ಸೆಷನ್ ಸಂಪೂರ್ಣವಾಗಿ ರದ್ದಾಯಿತು. ಇದೀಗ ಎರಡನೇ ಸೆಷನ್​ನ ಅಂತ್ಯಕ್ಕೂ…

Read More

ರಾಜಕೀಯಕ್ಕೆ ಎಂಟ್ರಿ, ಸುಳಿವು ಕೊಟ್ಟ ನಟ ಯಶ್ – Kannada News | Yash talks about entering politics, he said may be

ಸಿನಿಮಾ (Cinema) ಹಾಗೂ ರಾಜಕೀಯಗಳ ನಂಟು ಅರ್ಧ ಶತಮಾನಕ್ಕೂ ಹಳೆಯದು. ಸ್ವಾತಂತ್ರ್ಯ ಪೂರ್ವದಿಂದಲೂ ಸಿನಿಮಾ ಮತ್ತು ರಾಜಕೀಯಗಳು ಜೊತೆ-ಜೊತೆಯಾಗಿ ಸಾಗುತ್ತಿವೆ. ಸಿನಿಮಾ ರಂಗದಲ್ಲಿ ಹೆಸರು ಮಾಡಿದವರ ನಿವೃತ್ತಿ ಯೋಜನೆ ರಾಜಕೀಯವೇ ಆಗಿರುತ್ತದೆ. ಅದರಲ್ಲೂ ದಕ್ಷಿಣ ಭಾರತ ಚಿತ್ರರಂಗದಲ್ಲಿ ಇದು ಬಹಳ ಸಾಮಾನ್ಯ. ಇತ್ತೀಚೆಗೆ ತಾನೆ, ಸ್ಟಾರ್ ನಟ ವಿಜಯ್ ಅವರು ತಮಿಳುನಾಡಿನ ಸಿಎಂ ಆಗುವ ಮೂಲಕ ದಕ್ಷಿಣದ ಕೆಲವು ಸ್ಟಾರ್ ನಟರುಗಳಲ್ಲಿ ಹೊಸ ಆಶಾಭಾವನೆ ಮೂಡಿಸಿದ್ದಾರೆ. ಇದಕ್ಕೆ ನಟ ಯಶ್ ಸಹ ಹೊರತಲ್ಲ. ‘ಆಪ್​​ ಕಿ ಅದಾಲತ್’…

Read More

ಬೆಂಗಳೂರು: ಕರ್ತವ್ಯನಿರತ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ; ಬಾಡಿ ಶೇಮಿಂಗ್ ಮಾಡಿದ ನಾಲ್ವರ ವಿರುದ್ಧ FIR – Kannada News | Female PSI Body Shamed and Attacked in KR Puram, FIR Filed Against Four

ಮಹಿಳಾ ಪೊಲೀಸ್​ ಅಧಿಕಾರಿ ಮೇಲೆ ಹಲ್ಲೆImage Credit source: tv9 kannada ಬೆಂಗಳೂರು, ಆಗಸ್ಟ್​​ 16: ಕರ್ತವ್ಯನಿರತ ಮಹಿಳಾ ಅಧಿಕಾರಿಯೊಬ್ಬರ ಮೇಲೆ ಕೆಲ ವ್ಯಕ್ತಿಗಳಿಂದ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಅತ್ಯಂತ ಕೀಳುಮಟ್ಟದ ಪದಗಳಿಂದ ಬಾಡಿ ಶೇಮಿಂಗ್ (Body Shaming) ಮಾಡಿ ಅವಮಾನಿಸಿರುವ ಘಟನೆ ಬೆಂಗಳೂರಿನ (bengaluru) ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಚಾರಿ ಮಹಿಳಾ ಪಿಎಸ್ಐ ನಯಾನಾ ಮೇಲೆ ಹಲ್ಲೆ ನಡೆದಿದ್ದು, ಹೇಮಂತ್ ರೆಡ್ಡಿ, ರಾಧಾಕೃಷ್ಣ ರೆಡ್ಡಿ, ಹರ್ಷಿತ್ ರೆಡ್ಡಿ ಹಾಗೂ…

Read More

IND vs SL: ಕಾಲಿಸ್ ದಾಖಲೆ ಮುರಿದು ಗೇಲ್ ದಾಖಲೆಯನ್ನು ಸರಿಗಟ್ಟಿದ ಪಂತ್

ಭಾರತ ಹಾಗೂ ಶ್ರೀಲಂಕಾ ನಡುವೆ ಗಾಲೆ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಮೊದಲ ದಿನದ ಅಂತ್ಯಕ್ಕೆ 2 ವಿಕೆಟ್‌ ಕಳೆದುಕೊಂಡು 288 ರನ್ ಕಲೆಹಾಕಿದ್ದು ಪಂದ್ಯದ ಮೇಲೆ ಹಿಡಿತ ಸಾಧಿಸಿದೆ. ಆದರೆ ಮಳೆಯಿಂದಾಗಿ ಎರಡನೇ ದಿನದಾಟದ ಮೊದಲ ಸೆಷನ್​ ನಡೆಯಲಿಲ್ಲ. ಆದಾಗ್ಯೂ ಎರಡನೇ ಸೆಷನ್ ಶುರುವಾಗಿದ್ದು, ಪಡಿಕ್ಕಲ್ ಹಾಗೂ ಪಂತ್ ಬ್ಯಾಟಿಂಗ್‌ ಮುಂದುವರೆಸಿದ್ದಾರೆ(PC-PTI). ಮೊದಲ ದಿನದಾಟದ ಅಂತ್ಯಕ್ಕೆ ದೇವದತ್ ಪಡಿಕ್ಕಲ್ 131 ರನ್‌ ಮತ್ತು ರಿಷಭ್…

Read More

ಚೀನಾದಲ್ಲೂ ‘ರಾಮಾಯಣ’ ಸಿನಿಮಾದ ಟ್ರೇಲರ್ ನೋಡಿ ಫಿದಾ ಆದ ಪ್ರೇಕ್ಷಕರು – Kannada News | Ramayana Trailer Chinese viewers praise Ranbir Kapoor Yash Sai Pallavi starrer movie

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾ ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಬಜೆಟ್‌ನ ಮಹಾಕಾವ್ಯವಾಗಿ ಹೊರಹೊಮ್ಮುತ್ತಿದೆ. ಹಾಲಿವುಡ್‌ ಬ್ಲಾಕ್‌ಬಸ್ಟರ್‌ ಸಿನಿಮಾಗಳ ಶೈಲಿಯಲ್ಲಿ ತಯಾರಾಗುತ್ತಿರುವ ಈ ಚಿತ್ರವು ಜಾಗತಿಕ ಮಟ್ಟದಲ್ಲಿ ದೊಡ್ಡ ಸದ್ದು ಮಾಡುತ್ತಿದ್ದು, ಚೀನಾದಲ್ಲೂ ಬೃಹತ್ ಪ್ರಮಾಣದಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಇತ್ತೀಚೆಗೆ ಬಿಡುಗಡೆಯಾದ ‘ರಾಮಾಯಣ’ ಟ್ರೇಲರ್ ಈಗ ಚೀನಾದಲ್ಲಿ (China) ಸೃಷ್ಟಿಸಿರುವ ಕ್ರೇಜ್ ಪ್ರೇಕ್ಷಕರನ್ನು ಅಚ್ಚರಿಗೊಳಿಸಿದೆ. ಯೂಟ್ಯೂಬ್ ಹಾಗೂ ಚೀನಾದ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಟ್ರೇಲರ್ ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು…

Read More