Headlines

ಬ್ಲೂಬೆರಿ, ಸ್ಟ್ರಾಬೆರಿ, ಬ್ಲ್ಯಾಕ್‌ಬೆರಿ… ಯಾವ ಬೆರ್ರಿ ಹಣ್ಣು ಯಾವ ಆರೋಗ್ಯ ಸಮಸ್ಯೆಗೆ ಉತ್ತಮ ತಿಳಿದುಕೊಳ್ಳಿ – Kannada News | 5 Healthy Berries You Should Add to Your Daily Diet

ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಆಹಾರದ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚಾಗಿದೆ. ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುವ ಆಹಾರಗಳಲ್ಲಿ ಹಣ್ಣುಗಳಿಗೆ ವಿಶೇಷ ಸ್ಥಾನವಿದ್ದು, ಅವುಗಳಲ್ಲಿ ಬೆರ್ರಿ ಹಣ್ಣುಗಳು (Berries) ಸೂಪರ್‌ಫುಡ್‌ಗಳೆಂದು ಪರಿಗಣಿಸಲಾಗುತ್ತದೆ. ಬ್ಲೂಬೆರಿ, ಸ್ಟ್ರಾಬೆರಿ, ರಾಸ್ಪ್‌ಬೆರಿ, ಬ್ಲ್ಯಾಕ್‌ಬೆರಿ ಹಾಗೂ ಕ್ರ್ಯಾನ್‌ಬೆರಿ ಹಣ್ಣುಗಳಲ್ಲಿ ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ, ಮ್ಯಾಂಗನೀಸ್ ಹಾಗೂ ಶಕ್ತಿಶಾಲಿ ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿವೆ. ಇವು ಹೃದಯದ ಆರೋಗ್ಯ, ಮೆದುಳಿನ ಕಾರ್ಯಕ್ಷಮತೆ, ಜೀರ್ಣಕ್ರಿಯೆ ಮತ್ತು ರೋಗನಿರೋಧಕ ಶಕ್ತಿಯನ್ನು ಉತ್ತಮಗೊಳಿಸಲು ಸಹಕಾರಿಯಾಗುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೀಗಾದರೆ…

Read More

ಕೆವಿಎನ್ ಜೊತೆ ಸೇರಿ ಕರ್ನಾಟಕದಲ್ಲಿ ‘ಟಾಕ್ಸಿಕ್​’ ಡಿಸ್ಟ್ರಿಬ್ಯೂಟ್ ಮಾಡಲಿದ್ದಾರೆ ಯಶ್ – Kannada News | Yash Starrer Toxic Set for Historic Record Breaking Release in Karnataka

ರಾಕಿಂಗ್ ಸ್ಟಾರ್ ಯಶ್ ಪ್ರತಿ ಬಾರಿ ಹೊಸ ಹೊಸ ಜವಾಬ್ದಾರಿ ಹೊತ್ತು ಸಾಗುತ್ತಿದ್ದಾರೆ. ಅವರ ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಸಿನಿಮಾ ಕರ್ನಾಟಕದಲ್ಲಿ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ. ರಾಜ್ಯದ ಬಾಕ್ಸ್ ಆಫೀಸ್ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮಟ್ಟದ ಬಿಡುಗಡೆ ಕಾಣಲು ಈ ಸಿನಿಮಾ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಭಿಮಾನಿಗಳಲ್ಲಿ ಈಗಾಗಲೇ ಭಾರಿ ಕುತೂಹಲ ಮೂಡಿಸಿರುವ ಈ ಚಿತ್ರವು ಹೊಸ ದಾಖಲೆಯನ್ನು ಬರೆಯಲಿದೆ. ಈ ಚಿತ್ರದ ಮೂಲಕ ಯಶ್ ಅವರು ಡಿಸ್ಟ್ರಿಬ್ಯೂಟರ್…

Read More

‘ಧುರಂಧರ್’ ದಾಖಲೆ: ಜಗತ್ತಿನಲ್ಲೇ ಅತಿ ಹೆಚ್ಚು ವೀಕ್ಷಿಸಿಲ್ಪಟ್ಟ ಸಿನಿಮಾ – Kannada News | Dhurandhar became highest watched non English movie on Netflix

ರಣ್​​ವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್’ (Dhurandhar) ಸಿನಿಮಾ ಈಗಾಗಲೇ ಭಾರತೀಯ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಮಾಡಿದೆ. ಇದೀಗ ದೊಡ್ಡ ಹಿರಿಮೆಯೊಂದು ‘ಧುರಂಧರ್’ ಸಿನಿಮಾ ಪಾಲಾಗಿದೆ. ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆದ ‘ಧುರಂಧರ್’ ಈಗ ಒಟಿಟಿಯಲ್ಲಿ ಮಹತ್ವದ ದಾಖಲೆಯನ್ನು ತನ್ನ ಹೆಸರಿಗೆ ಮಾಡಿಕೊಂಡಿದೆ. ಒಟಿಟಿ ದೈತ್ಯ ನೆಟ್​​ಫ್ಲಿಕ್ಸ್​​ನಲ್ಲಿ ಸ್ಟ್ರೀಂ ಆಗುತ್ತಿರುವ ‘ಧುರಂಧರ್’ ಈ ವರ್ಷ ವಿಶ್ವದಲ್ಲೇ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಇಂಗ್ಲೀಷೇತರ ಸಿನಿಮಾ ಎನಿಸಿಕೊಂಡಿದೆ. ಈ ಬಗ್ಗೆ ಖುದ್ದು…

Read More

ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ಮತ್ತೆ ದಿಲ್ಲಿಯತ್ತ ಡಿಕೆ ಶಿವಕುಮಾರ್ – Kannada News | CM DK Shivakumar To Visit Delhi To Meet High Command To Discuss About Portfolio Allocation

ಬೆಂಗಳೂರು, (ಆಗಸ್ಟ್ 07): ಸಂಪುಟ ವಿಸ್ತರಣೆ (Cabinet Expansion)  ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್​​​​​​ನಲ್ಲಿ (Karnataka Congress) ಅಸಮಾಧಾನ ಸ್ಫೋಟಗೊಂಡಿದ್ದು, ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಶಾಸಕರ ಮನವೊಲಿಕೆ ಕಸರತ್ತು ನಡೆದಿದೆ. ಇದರ ಮಧ್ಯೆ ಇದೀಗ ನೂತನ ಸಚಿವರ ಖಾತೆ ಕ್ಯಾತೆ ಶುರುವಾಗಿದೆ. ಮೊದಲು ಮಂತ್ರಿ ಸ್ಥಾನ ಸಿಕ್ಕರೆ ಸಾಕಪ್ಪ ಎನ್ನುತ್ತಿದ್ದವರು ಇದೀಗ ಸಚಿವರಾಗುತ್ತಿದ್ದಂತೆಯೇ ಇಂತಹದ್ದೇ ಖಾತೆ ಬೇಕೆಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಯಾರಿಗೆ ಯಾವ ಖಾತೆ ನೀಡಬೇಕೆಂದು ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಅವರು ಮತ್ತೆ ದೆಹಲಿಯತ್ತ…

Read More

ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು? – Kannada News | CM DK Shivakumar First Reaction on Basavaraj Horatti Resignation

ಬೆಂಗಳೂರು, (ಆಗಸ್ಟ್ 07): ರಾಜ್ಯ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದರಲ್ಲಿ, ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ(Basavaraj Horatti) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರ ಸತತ ಮನವಿ ಬಳಿಕ ಹೊರಟ್ಟಿ ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಹೊರಟ್ಟಿ ರಾಜೀನಾಮೆ ಬಗ್ಗೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಹೊರಟ್ಟಿಯವರ ಜತೆ ಚರ್ಚೆ ಮಾಡಿದ್ವಿ. ನನಗೆ ರಾಜಕೀಯದ ವಾಸ್ತವಾಂಶದ ಅರಿವು ಇದೆ….

Read More

ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಗ್ರಾಮಸ್ಥರು! – Kannada News | Heavy Rains Trigger Landslide Threat in Udupi

ಉಡುಪಿ, ಆಗಸ್ಟ್​​ 07: ಜಿಲ್ಲೆಯ ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಡ್ಮೆ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಸುಮಾರು ಒಂದು ಎಕರೆಗಿಂತಲೂ ಅಧಿಕ ಜಾಗದಲ್ಲಿ ಬಿರುಕು ಬಿಟ್ಟಿದೆ. ಭೂಕುಸಿತದ ಭೀತಿ ಎದುರಾಗಿದ್ದು, ಕ್ಷಣಕ್ಷಣಕ್ಕೂ ಗುಡ್ಡದಿಂದ ಮಣ್ಣು ಜಾರುತ್ತಿರುವುದರಿಂದ ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮನೆಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಸ್ಥಳೀಯ ಕುಟುಂಬಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿದ್ದರೂ, ಪರ್ಯಾಯ ವಸತಿ ಹಾಗೂ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ವಯನಾಡು ಮಾದರಿಯ ದುರಂತ…

Read More

ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್ ವಿಭಾಗೀಯ ಪೀಠ – Kannada News | Karnataka HC Seeks State Response on Plea Against Tunnel Road Project Near Hebbal Lake

ಬೆಂಗಳೂರು, ಆಗಸ್ಟ್​​ 07: ಪ್ರಸ್ತಾಪಿತ ಕಿರು ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ಆರ್.ಕೆ. ಗುರುಪ್ರಸಾದ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಈ ಕುರಿತು ಮಾಹಿತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಯೋಜನೆಯಿಂದ ಹೆಬ್ಬಾಳ ಕೆರೆಗೆ ನೀರಿನ ಹರಿವಿಗೆ ಅಡಚಣೆ ಉಂಟಾಗುತ್ತದೆಯೇ ಮತ್ತು ಈ ಬಗ್ಗೆ ಯಾವುದೇ ಅಧ್ಯಯನ ನಡೆಸಲಾಗಿದೆಯೇ ಎಂಬ ಬಗ್ಗೆ ನ್ಯಾಯಾಲಯವು ಸ್ಪಷ್ಟೀಕರಣ ಕೇಳಿದೆ. ಜೊತೆಗೆ ಹೈಕೋರ್ಟ್…

Read More

ಕರ್ನಾಟಕ ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ – Kannada News | Gayatri Shantegowda Sworn In as Karnataka Legislative Council Member

ಬೆಂಗಳೂರು, ಆಗಸ್ಟ್​​ 07: ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಗಾಯತ್ರಿ ಶಾಂತೇಗೌಡ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಅವರು ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಸಾಗರ ಉತ್ಪನ್ನಗಳ ರಫ್ತಿನಲ್ಲಿ ಕರ್ನಾಟಕಕ್ಕೆ ಅಭೂತಪೂರ್ವ ಯಶಸ್ಸು: 5,371 ಕೋಟಿ ರೂ.ಗೆ ಜಿಗಿದ ರಫ್ತು ಮೌಲ್ಯ, ದೇಶದಲ್ಲೇ 5ನೇ ಸ್ಥಾನ – Kannada News | India’s Seafood Export Boom: Karnataka Leads South with 56.1% Growth and 5,371 Cr

ಮಂಗಳೂರು ಆ. 7: ದೇಶದ ಸಾಗರ ಉತ್ಪನ್ನಗಳ (Seafood) ರಫ್ತು ವಲಯದಲ್ಲಿ ಕರ್ನಾಟಕ ರಾಜ್ಯವು ಭರ್ಜರಿ ಸಾಧನೆ ಮಾಡಿದೆ. 2025-26ನೇ ಹಣಕಾಸು ವರ್ಷದಲ್ಲಿ ರಾಜ್ಯದ ಸಾಗರ ಉತ್ಪನ್ನಗಳ ರಫ್ತು ಮೌಲ್ಯವು ಬರೋಬ್ಬರಿ ಶೇ. 56.1 ರಷ್ಟು ಏರಿಕೆಯಾಗಿದ್ದು, 5,371.85 ಕೋಟಿ ರೂ.ಗೆ ತಲುಪಿದೆ. 2024-25ರಲ್ಲಿ ಈ ಮೊತ್ತ 3,440.57 ಕೋಟಿ ರೂ. ಯಷ್ಟಿತ್ತು. ರಾಷ್ಟ್ರೀಯ ಸರಾಸರಿ ಬೆಳವಣಿಗೆ ದರಕ್ಕಿಂತಲೂ (ಶೇ. 18.4) ಕರ್ನಾಟಕದ ಸಾಧನೆ ಅತ್ಯಂತ ಹೆಚ್ಚಾಗಿದೆ. ಇತ್ತೀಚೆಗೆ ಲೋಕಸಭೆಯಲ್ಲಿ ಮಂಡಿಸಲಾದ ಅಧಿಕೃತ ವರದಿಯ ಪ್ರಕಾರ, ಸಾಗರ…

Read More

IND vs SL: ಶುಭ್​ಮನ್ ಗಿಲ್​ಗೆ ಗಾಯ; ಮೊದಲ ದಿನ ಕಣಕ್ಕಿಳಿಯದ ನಾಯಕ – Kannada News | India vs SL Practice Match: Gill Injured, KL Rahul Captains in Colombo

ಭಾರತ ಹಾಗೂ ಶ್ರೀಲಂಕಾ ಕ್ರಿಕೆಟ್ ಇಲೆವೆನ್ ನಡುವಿನ ಮೂರು ಪಂದ್ಯಗಳ ಅಭ್ಯಾಸ ಪಂದ್ಯ ಇಂದಿನಿಂದ ಕೊಲಂಬೊದ ಎನ್‌ಸಿಸಿ ಮೈದಾನದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಇಲೆವೆನ್ ತಂಡ ಮೊದಲು ಬ್ಯಾಟಿಂಗ್‌ ಮಾಡತ್ತಿದೆ. ಇತ್ತ ಭಾರತ ತಂಡದಲ್ಲಿ ನಾಯಕನ ಬದಲಾವಣೆಯಾಗಿದ್ದು, ಈ ಅಭ್ಯಾಸ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ನಿಯಮಿತ ನಾಯಕ ಶುಭ್​ಮನ್ ಗಿಲ್ ಅಭ್ಯಾಸದ ಸಮಯದಲ್ಲಿ ಬೆರಳಿಗೆ ಗಾಯ ಮಾಡಿಕೊಂಡ ಕಾರಣದಿಂದಾಗಿ ಅವರು ಮೊದಲ ಕಣಕ್ಕಿಳಿದಿಲ್ಲ. ಹೀಗಾಗಿ ಅವರ ಬದಲಿಗೆ ರಾಹುಲ್…

Read More