ಹೋಟೆಲ್​ಗಳ ಕರ್ಮಕಾಂಡ ಬೆನ್ನಲ್ಲೇ ಮತ್ತೊಂದು ಮಹತ್ವದ ವಿಚಾರ ಬಯಲು: ರಾಜ್ಯದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳಿಗೂ ಕೊರತೆ! – Kannada News | 53 percent Food Safety Officer Posts Vacant in Karnataka Amid Hotel Food Safety Raids

ಆಹಾರ ಇಲಾಖೆ ಅಧಿಕಾರಿಗಳಿಂದ ಬೆಂಗಳೂರಿನ ಹೋಟೆಲ್​ನಲ್ಲಿ ತಪಾಸಣೆImage Credit source: tv9 ಬೆಂಗಳೂರು, ಆಗಸ್ಟ್ 11: ಬೆಂಗಳೂರಿನ (Bengaluru) ಫೈವ್ ಸ್ಟಾರ್‌ ಹೋಟೆಲ್‌ಗಳು ಸೇರಿದಂತೆ ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಿರಂತರ ದಾಳಿ ನಡೆಸುತ್ತಿರುವ ಸಂದರ್ಭದಲ್ಲೇ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆಯ ಅಂಶ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಮಂಜೂರಾಗಿರುವ ಆಹಾರ ಸುರಕ್ಷತಾ ಅಧಿಕಾರಿ ಹುದ್ದೆಗಳ ಪೈಕಿ ಶೇ 53ರಷ್ಟು ಹುದ್ದೆಗಳು ಖಾಲಿ ಇರುವುದರಿಂದ ನಿಯಮಿತ ತಪಾಸಣೆ ಹಾಗೂ ಜಾರಿ ಕಾರ್ಯಕ್ಕೆ ತೊಂದರೆಯಾಗುತ್ತಿದೆ. 210…

Read More

ಶುಕ್ರವಾರದ ಚಂದ್ರ ದರ್ಶನ ಹಾಗೂ ಮಹಾಲಕ್ಷ್ಮಿ ಯೋಗ: ಯಾರಿಗೆ ಧನಲಾಭ? – Kannada News | Zodiac Sign Effects: Dr. Basavaraj Guruji Presents Daily Horoscope for 14 08 2026

ಬೆಂಗಳೂರು, ಆ.14: ಪ್ರಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 14, 2026ರ ಶುಕ್ರವಾರದ ದ್ವಾದಶ ರಾಶಿಗಳ ದೈನಂದಿನ ಫಲಾಫಲಗಳ ಬಗ್ಗೆ ಹೇಳಿದ್ದಾರೆ. ಈ ದಿನವು ಶುಕ್ರವಾರವಾಗಿದ್ದು, ಸಾಕ್ಷಾತ್ ಮಹಾಲಕ್ಷ್ಮಿ ಮತ್ತು ಅಷ್ಟ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಸೂಕ್ತವಾದ ಶುಭ ದಿನವಾಗಿದೆ. ಚಂದ್ರ ದರ್ಶನವೂ ಸಹ ಬಹಳ ಶುಭಕರವಾದದ್ದು. ಇಂದು ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯ ಮಖಾ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಡಾ. ಗುರೂಜಿ ಅವರು ಪ್ರತಿ ರಾಶಿಯವರಿಗೂ ಆರ್ಥಿಕ,…

Read More

‘ಎಲ್ಲರೂ ರಶ್ಮಿಕಾ ಮಂದಣ್ಣ ಆಗಲು ಸಾಧ್ಯವಿಲ್ಲ’; ಹಾಡಿ ಹೊಗಳಿದ ನಟಿ ಐಶ್ವರ್ಯಾ ಲಕ್ಷ್ಮಿ – Kannada News | Aishwarya Lekshmi Hails Rashmika Mandanna’s Hard Work and Success: Not Just Luck

ಸಿನಿಮಾ ರಂಗದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ (Rashmika Mandanna) ಬೆಳವಣಿಗೆಯನ್ನು ಕಂಡು ಅನೇಕರು ಇದು ಕೇವಲ ‘ಅದೃಷ್ಟ’ ಎಂದು ಮಾತನಾಡಿಕೊಂಡಿದ್ದಿದೆ. ಆದರೆ, ರಶ್ಮಿಕಾ ಇಂದು ಈ ಮಟ್ಟಕ್ಕೆ ಬೆಳೆದು ನಿಂತಿರುವುದರ ಹಿಂದೆ ಅವರದ್ದೇ ಆದ ಕಠಿಣ ಶ್ರಮವಿದೆ. ಇಂಡಸ್ಟ್ರಿಯಲ್ಲಿ ಅವರ ಶ್ರಮ ಹಾಗೂ ನಟನೆಯನ್ನು ಗುರುತಿಸಿ ಗೌರವಿಸುವವರ ಸಂಖ್ಯೆಯೂ ದೊಡ್ಡದಿದೆ. ಇದೀಗ ಅದೇ ಸಾಲಿಗೆ ದಕ್ಷಿಣ ಭಾರತದ ಖ್ಯಾತ ನಟಿ ಐಶ್ವರ್ಯಾ ಲಕ್ಷ್ಮಿ ಕೂಡ ಸೇರಿದ್ದು, ರಶ್ಮಿಕಾ ಬಗ್ಗೆ ತಮ್ಮ ಮನದಾಳದ ಮಾತುಗಳನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ….

Read More

The Wedding of VIROSH: ವಿವಾಹಕ್ಕೂ ಮೊದಲು ಸಖತ್ ಎಂಜಾಯ್​​ ಮಾಡಿದ ವಿಜಯ್-ರಶ್ಮಿಕಾ – Kannada News | Virosh Wedding Confirmed: Vijay Deverakonda and Rashmika Mandanna’s Udaipur Pre Wedding Fun

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ವಿವಾಹ ಆಗೋದು ಅಧಿಕೃತ ಆಗಿದೆ. ಸ್ವತಃ ರಶ್ಮಿಕಾ ಮಂದಣ್ಣ ಅವರೇ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಈ ಮಧ್ಯೆ ದಂಪತಿಗಳು ಪ್ರೀ ವೆಡ್ಡಿಂಗ್ ಸೆಲಬ್ರೇಷನ್ ಅಲ್ಲಿ ತೊಡಗಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ಹಾಗೂ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗುತ್ತಾ ಇದೆ. ಇದು ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ. ತಮ್ಮ ಜೋಡಿಯನ್ನು ವಿರೋಶ್ ಎಂದು ಕರೆದುಕೊಂಡಿದ್ದಾರೆ ರಶ್ಮಿಕಾ ಹಾಗೂ ವಿಜಯ್. ಇದು ಅಭಿಮಾನಿಗಳೇ ಇಟ್ಟ ಹೆಸರು ಎಂದು ಅವರು ಹೇಳಿದ್ದಾರೆ….

Read More

ಫೆಮಿನಾ ಮಿಸ್ ಇಂಡಿಯಾ ಪಟ್ಟ ಗೆದ್ದ ಕಾರವಾರ ಶಾಸಕನ ಮಗಳು ಸಾಧ್ವಿ ಸತೀಶ್ ಸೈಲ್​ – Kannada News | Karwar MLA Satish Sail’s Daughter Sadhvi Sail Wins Femina Miss India Crown: to Represent India at Miss World 2026

ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮಗಳು ಸಾಧ್ವಿ ಸೈಲ್ ಅವರು 61ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಗೆದ್ದು ಸಾಧನೆ ಮಾಡಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ಫಿನಾಲೆ ನಡೆದಿದೆ. ಸಾಧ್ವಿ ಅವರು ಗೆದ್ದು ಕೀರಿಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಗೆದ್ದ ಬಳಿಕ ತಂದೆಯ ಜೊತೆ ವಿಡಿಯೋ ಕಾಲ್​​​ನಲ್ಲಿ ಮಾತನಾಡಿ ಸಾಧ್ವಿ ಖುಷಿಪಟ್ಟಿದ್ದಾರೆ. ವಿವಿಧ ರಾಜ್ಯಗಳ ಸ್ಪರ್ಧಿಗಳು ಫಿನಾಲೆಯಲ್ಲಿ ಇದ್ದರು. ಒಟ್ಟೂ 29 ಮಂದಿಯನ್ನು ಹಿಂದಿಕ್ಕಿ ಗೋವಾ ಪ್ರತಿನಿಧಿಸಿದ್ದ ಸಾಧ್ವಿ…

Read More

ಹೈದರಾಬಾದ್​​ನಲ್ಲಿ ಪ್ಯಾಲೇಸ್​​ನಂತಹ ಮನೆಯಿದ್ದರೂ ಮೈಸೂರಲ್ಲಿಯೇ ವಾಸ: ಹೇಗಿತ್ತು ಗೊತ್ತಾ ಗಾನಕೋಗಿಲೆ ಎಸ್​. ಜಾನಕಿ ಅಂತಿಮ ದಿನಗಳು? – Kannada News | S. Janaki’s Final Journey: Caretaker Naveen Opens Up About Her Last Days

ಮೈಸೂರು, ಜುಲೈ 12: ಹಿರಿಯ ಗಾಯಕಿ ಎಸ್. ಜಾನಕಿ (88) ಅವರು ಹೃದಯಾಘಾತದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು, ಗಾನಕೋಗಿಲೆಯ ನಿರ್ಗಮನಕ್ಕೆ ಸಂಗೀತ ಲೋಕವೇ ಕಂಬನಿ ಮಿಡಿದಿದೆ. ಬೆಳಗ್ಗೆ 8 ಗಂಟೆಯಿಂದ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಜಾನಕಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ನವೀನ್ ಫಾರಂಹೌಸ್​ನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಈ ನಡುವೆ ಜಾನಕಮ್ಮನ ಕೊನೆಯ ದಿನಗಳು ಹೇಗಿದ್ದವು ಎಂಬ ಬಗ್ಗೆ ಅವರ ಕೇರ್​​ ಟೇಕರ್​​ ಆಗಿದ್ದ ನವೀನ್​​ ಟಿವಿ9 ಕನ್ನಡದ ಜೊತೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು

ಮೇಷ ರಾಶಿ: ಧನಾರ್ಜನೆಗೆ ಹೆಚ್ಚು ಅವಕಾಶಗಳು ಲಭ್ಯವಾಗಿದ್ದು ಉತ್ತಮ ಆದಾಯದ್ದನ್ನು ಆಯ್ಕೆ ಮಾಡಿಕೊಳ್ಳುವಿರಿ. ಆದರೆ ಇದರಿಂದ ಕೆಲವು ರಿಸ್ಕ್ ಗಳನ್ನೂ ಎದುರಿಸಬೇಕಾಗುವುದು. ಆಪ್ತರ ಮೇಲಿನ ನಂಬಿಕೆ ಹುಸಿಯಾಗುವುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು. ಮಕ್ಕಳ ವಿಚಾರದಲ್ಲಿ ನೀವು ಮೃದುವಾಗುವಿರಿ. ಬಂಧುಗಳು ಅನಿರೀಕ್ಷಿತ ಭೇಟಿಯಾಗಿ ಸಂತೋಷ ಕೊಡುವರು. ಹಲವು ದಿನದ ಮನಸ್ತಾಪವು ದೂರವಾಗಬಹುದು. ವೃಷಭ ರಾಶಿ: ನಿಮ್ಮ ನಕಾರಾತ್ಮಕ ಜನಪ್ರಿಯತೆಯು ನಿಮಗೆ ಬೇಸರ ಕೊಡುವುದು. ಮಿತ್ರರ ಸಹಕಾರವನ್ನು ಬಹಳ ದಿನಗಳ…

Read More

ಬಣ್ಣದ ಮಾತಿಗೆ ಮರುಳಾದ ಯುವತಿ ಬದುಕು ಬರಡು: ಅಶ್ಲೀಲ ವಿಡಿಯೋ ಇಟ್ಟುಕೊಂಡು 19 ಲಕ್ಷ ರೂ. ಲೂಟಿ

ಬೆಳಗಾವಿ, ಏ.6 : ಬೆಳಗಾವಿಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಅಮಾನವೀಯ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿ ಹಾಗೂ ಮದುವೆಯ ಹೆಸರಿನಲ್ಲಿ ಯುವತಿಯನ್ನು ನಂಬಿಸಿ, ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಲಕ್ಷಾಂತರ ರೂಪಾಯಿ ಹಣ ಹಾಗೂ ಚಿನ್ನಾಭರಣ ಲೂಟಿ ಮಾಡಿದ ಆರೋಪ ಕೇಳಿಬಂದಿದೆ. ಬೆಳಗಾವಿಯ ಮಾಧವಾ ಕಾಲೋನಿ ನಿವಾಸಿ ಈಶ್ವರಸಿಂಗ್ ಪ್ರೇಮಸಿಂಗ್ ಬಡಗೂಜರ್ ಎಂಬಾತನೇ ಈ ವಂಚನೆಯ ಸೂತ್ರಧಾರ ಎನ್ನಲಾಗಿದೆ. ಫೇಸ್‌ಬುಕ್ ಮೂಲಕ ಯುವತಿಯ ಪರಿಚಯ ಮಾಡಿಕೊಂಡಿದ್ದ ಈತ, ಬಳಿಕ ಅದನ್ನು ಪ್ರೀತಿಗೆ ತಿರುಗಿಸಿದ್ದಾನೆ. ಮದುವೆಯಾಗುವುದಾಗಿ…

Read More

IND vs ENG: 2ನೇ ಏಕದಿನದಲ್ಲಿ ಕಣಕ್ಕಿಳಿದ ಕೂಡಲೇ ವಿಶೇಷ ಶತಕ ಪೂರೈಸಿದ ಕೊಹ್ಲಿ – Kannada News | Virat Kohli’s Historic 100th ODI in SENA Countries: Records and India vs England Series

ಕಾರ್ಡಿಫ್ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಮೈದಾನಕ್ಕಿಳಿದ ತಕ್ಷಣ ವಿರಾಟ್ ಕೊಹ್ಲಿ SENA ದೇಶಗಳಲ್ಲಿ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ) 100 ಏಕದಿನ ಪಂದ್ಯಗಳನ್ನು ಪೂರ್ಣಗೊಳಿಸಿದ ಸಾಧನೆ ಮಾಡಿದರು(PC-PTI). Source link

Read More

Promise Day 2026 Date: ಫೆಬ್ರವರಿ 11 ರಂದು ಪ್ರಾಮಿಸ್ ಡೇ ಆಚರಿಸುವುದೇಕೆ? ಈ ದಿನ ಇತಿಹಾಸ, ಮಹತ್ವ ತಿಳಿಯಿರಿ – Kannada News | Promise Day 2026: Why is Promise Day celebrated? Know the history and significance of this day

ವ್ಯಾಲೆಂಟೈನ್‌ ವೀಕ್‌ನ ಐದನೇ ದಿನ ಅಂದರೆ ಫೆಬ್ರವರಿ 11 ರಂದು ಪ್ರಾಮಿಸ್ ಡೇ (Promise Day)  ಆಚರಿಸಲಾಗುತ್ತದೆ. ಈ ದಿನದಂದು, ಸಂಗಾತಿಗಳು ತಮ್ಮ ಸಂಬಂಧದಲ್ಲಿ ನಂಬಿಕೆಯ ಬಂಧಗಳನ್ನು ಬಲಪಡಿಸಲು ಪರಸ್ಪರ ಅನೇಕ ಭರವಸೆಗಳನ್ನು ನೀಡುತ್ತಾರೆ. ಹೌದು ಟೆಡ್ಡಿ ಡೇಯ ನಂತರ ಬರುವ ಈ ದಿನದಂದು, ಜನರು ಪರಸ್ಪರ ವಾಗ್ದಾನ ಮಾಡುವ ಮೂಲಕ ತಮ್ಮ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತಾರೆ. ಸಂಬಂಧವನ್ನು ಬಲಪಡಿಸಲು, ನಂಬಿಕೆಯನ್ನು ಗಟ್ಟಿಗೊಳಿಸಲು ಇರುವಂತಹ ಈ ವಿಶೇಷ ದಿನದ ಆಚರಣೆಯ ಹಿನ್ನೆಲೆಯೇನು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ.  ಪ್ರಾಮಿಸ್‌ ಡೇ…

Read More