Headlines

ಇಶಾ ಫೌಂಡೇಷನ್​​ನಲ್ಲಿ ಸದ್ಗುರು ಜೊತೆ ಶಿವರಾತ್ರಿ ಆಚರಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ – Kannada News | Mahashivratri 2026 Defence Minister Rajnath Singh to be Chief guest at Sadhgurus Isha Foundation grand event

ಕೊಯಮತ್ತೂರು, ಫೆಬ್ರವರಿ 12: ಈ ವರ್ಷ ಫೆಬ್ರವರಿ 15ರಂದು ಮಹಾ ಶಿವರಾತ್ರಿ (Maha Shivaratri 2026) ನಡೆಯಲಿದೆ. ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಡೆಯುವ ಈ ಬಾರಿಯ ಉತ್ಸವದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸಂಸದೀಯ ವ್ಯವಹಾರಗಳ ಸಚಿವ ಎಲ್. ಮುರುಗನ್ ಮತ್ತು ಇತರ ಗಣ್ಯರು ಕೂಡ ಪಾಲ್ಗೊಳ್ಳಲಿದ್ದಾರೆ. ಮಹಾ ಶಿವರಾತ್ರಿ ಉತ್ಸವವು ಫೆ. 15ರಂದು ಸಂಜೆ 6 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ…

Read More

ಊಟಕ್ಕೆ ಬಂದವರನ್ನು ಜೈಲಿಗೆ ಕಳಿಸುವ ಟಾಲಿವುಡ್ ನಟ ಧರ್ಮ ಮಹೇಶ್: ಏನಿದು ಕಥೆ? – Kannada News | Telugu actor Dharma Mahesh introduces Jismat Jail Mandi in Bengaluru

ತೆಲುಗು ಚಿತ್ರರಂಗದ ನಟ ಧರ್ಮ ಮಹೇಶ್ (Dharma Mahesh) ಅವರು ‘ಸಿಂಧೂರಂ’, ‘ಡ್ರಿಂಕರ್ ಸಾಯಿ’ ಮುಂತಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಸಿನಿಮಾದ ಜೊತೆಗೆ ಉದ್ಯಮದಲ್ಲೂ ಅವರು ಆಸಕ್ತಿ ಹೊಂದಿದ್ದಾರೆ. ‘ಜಿಸ್ಮತ್’ ಹೆಸರಿನ ರೆಸ್ಟೋರೆಂಟ್ (Restaurant) ನಡೆಸುವ ಅವರು ಹೊಸ ರೀತಿಯ ಪ್ರಯೋಗದ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಬೆಂಗಳೂರಿನಲ್ಲಿ ಕೂಡ ಧರ್ಮ ಮಹೇಶ್ ಒಡೆತನದ ‘ಜಿಸ್ಮತ್ ಜೈಲ್ ಮಂಡಿ’ (Jismat Jail Mandi) ರೆಸ್ಟೋರೆಂಟ್ ಇದೆ. ಇಲ್ಲಿಗೆ ಬಂದವರು ಜೈಲಿಗೆ ಹೋಗುವುದು ಗ್ಯಾರಂಟಿ! ಅಸಲಿ ವಿಷಯ ಏನೆಂದರೆ,…

Read More

IND vs NAM: 6,6,6,6,6.. 24 ಎಸೆತಗಳಲ್ಲಿ 61 ಚಚ್ಚಿದ ಇಶಾನ್ ಕಿಶನ್

ನಮೀಬಿಯಾ ವಿರುದ್ಧ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ 2026 ರ ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್‌ ಮಾಡಿತು. ಅದರಂತೆ ತಂಡದ ಪರ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಆರಂಭಿಕರಾಗಿ ಇನ್ನಿಂಗ್ಸ್ ಆರಂಭಿಸಿದರು. ಅಭಿಷೇಕ್ ಬದಲಿಯಾಗಿ ಬಂದಿದ್ದ ಸಂಜು 22 ರನ್ ಬಾರಿಸಿ ಔಟಾದರು. ಸಂಜು ವಿಕೆಟ್ ಪತನದ ಬಳಿಕ ತಂಡದ ಇನ್ನಿಂಗ್ಸ್ ನಿಭಾಯಿಸುವ ಜವಾಬ್ದಾರಿ ಹೊತ್ತ ಇಶಾನ್ ಕಿಶನ್ ಸಿಕ್ಸರ್​ಗಳ ಮಳೆ ಸುರಿಸಲಾರಂಭಿಸಿದರು. ಇದರ ಪರಿಣಾಮವಾಗಿ ಕಿಶನ್…

Read More

Valentine Day 2026: ಪ್ರೇಮಿಗಳ ದಿನದಂದು ಯಾವ ಬಣ್ಣದ ಬಟ್ಟೆಯನ್ನು ಧರಿಸಿದರೆ ಸೂಕ್ತ? – Kannada News | Valentine Day 2026: What does the color of clothes worn on Valentine’s Day signify?

ಪ್ರತಿವರ್ಷ ಫೆಬ್ರವರಿ 14 ರಂದು ವ್ಯಾಲೆಂಟೈನ್‌ ಡೇ (Valentine Day) ಆಚರಿಸಲಾಗುತ್ತದೆ. ಈ ದಿನ ಪ್ರೇಮಿಗಳ ಪಾಲಿಗೆ ತುಂಬಾನೇ ಸ್ಪೆಷಲ್.‌ ಹೌದು ಈ ದಿನ ಪ್ರೇಮಪಕ್ಷಿಗಳು ತಮ್ಮ ಮುದ್ದಿನ ಸಂಗಾತಿಗೆ ಐ ಲವ್‌ ಯೂ ಹೇಳಿ, ಒಂದು ಗಿಫ್ಟ್‌ ಕೊಟ್ಟು ವಿಶೇಷ ಭಾವನೆ ಮೂಡಿಸುತ್ತಾರೆ. ಇನ್ನೂ ಕೆಲವರು ಕೆಂಪು ಬಣ್ಣದ ಬಟ್ಟೆಯನ್ನು ತೊಟ್ಟು ವಿಶೇಷವಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಾರೆ. ಪ್ರೇಮಿಗಳ ದಿನದಂದು ಕೆಂಪು ಬಣ್ಣವೇ ಧರಿಸಬೇಕೆಂದಿಲ್ಲ, ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಈ ಕೆಲವು ಬಣ್ಣದ ಬಟ್ಟೆಗಳನ್ನೂ ಧರಿಸಬಹುದು….

Read More

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲು ಮನವಿ – Kannada News | Request to organize Karnataka Rathna award giving ceremony for Vishnuvardhan

ಕನ್ನಡ ಚಿತ್ರರಂಗದ (Sandalwood) ಖ್ಯಾತ ನಟ, ದಿವಂಗತ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ಸರ್ಕಾರವು 2025 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಮತ್ತು ಬಿ ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಇದೀಗ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಮತ್ತು ಇತರೆ ಸದಸ್ಯರು ಫಿಲಂ ಚೇಂಬರ್​​ನ ನೂತನ ಅಧ್ಯಕ್ಷೆ ಜಯಮಾಲ ಅವರನ್ನು ಭೇಟಿಯಾಗಿ ಫಿಲಂ ಚೇಂಬರ್ ವತಿಯಿಂದ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ…

Read More

ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಹಡಗು ಮುಳುಗಿ 21 ಜನ ಸಾವು – Kannada News | Nile River boat capsize claims at least 21 lives in northern Sudan

ನವದೆಹಲಿ, ಫೆಬ್ರವರಿ 12: ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಪ್ರಯಾಣಿಕರ ಹಡಗು ಮುಳುಗಿದ ನಂತರ 21 ಜನರು ಸಾವನ್ನಪ್ಪಿದ್ದಾರೆ. ಈ ಹಡಗು ತೈಬಾ ಅಲ್-ಖವಾದ್ ಮತ್ತು ಡೀಮ್ ಅಲ್-ಖರೈ ಗ್ರಾಮಗಳ ನಡುವೆ ಪ್ರಯಾಣಿಸುತ್ತಿತ್ತು. ಈ ಹಡಗು (Boat) ಮಹಿಳೆಯರು, ವೃದ್ಧರು ಮತ್ತು ಮಕ್ಕಳು ಸೇರಿದಂತೆ ಸುಮಾರು 30 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. “ಇನ್ನೂ ಹೆಚ್ಚಿನ ಶವಗಳು ಇರಬಹುದು ಎಂಬ ಕಾರಣದಿಂದ ರಕ್ಷಣಾ ತಂಡಗಳು ತಮ್ಮ ಕೆಲಸವನ್ನು ಮುಂದುವರಿಸುತ್ತಿವೆ. ನೈಲ್ ನದಿಯ ರಾಜ್ಯದ ಅಧಿಕಾರಿಗಳು ಇಂದು 21 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ…

Read More

ಹೈಬಿಪಿ ಇರುವವರಿಗೆ ತಲೆಯ ಹಿಂಭಾಗದಲ್ಲಿ ನೋವು ಕಂಡುಬರುತ್ತದೆಯೇ? – Kannada News | High Blood Pressure and Headache: Link and Symptoms

ತಲೆನೋವು (Headache) ಕಂಡುಬರುವುದು ಸಾಮಾನ್ಯ. ಕೆಲವೊಮ್ಮೆ ಈ ನೋವು ತಲೆಯ ಮುಂಭಾಗದಲ್ಲಿ, ಮಧ್ಯದಲ್ಲಿ, ಕೆಲವೊಮ್ಮೆ ಇಡೀ ತಲೆ, ಮತ್ತೆ ಕೆಲವು ಸಂದರ್ಭಗಳಲ್ಲಿ ಹಿಂಭಾಗದಲ್ಲಿ ನೋವು ಕಂಡುಬರುತ್ತದೆ. ಈ ತಲೆನೋವು ಸಾಮಾನ್ಯವಾಗಿ ಮೈಗ್ರೇನ್, ನಿದ್ರೆಯ ಕೊರತೆ, ಹಳೆಯ ಗಾಯ ಅಥವಾ ಮಾನಸಿಕ ಒತ್ತಡದಂತಹ ಹಲವು ಕಾರಣಗಳಿಂದ ಕಂಡುಬರಬಹುದು. ಆದರೆ ಅಂತಹ ಯಾವುದೇ ಸಮಸ್ಯೆ ಇಲ್ಲದಿದ್ದರೂ ಕೂಡ ತಲೆಯ ಹಿಂಭಾಗದಲ್ಲಿ ಇನ್ನೂ ಕಂಡುಬರುತ್ತಿದ್ದರೆ ಅದಕ್ಕೆ ಅಧಿಕ ರಕ್ತದೊತ್ತಡವೂ (High BP) ಕಾರಣವಾಗಿರಬಹುದು. ಹಾಗಾದರೆ ಅಧಿಕರಕ್ತದೊತ್ತಡಕ್ಕೂ ತಲೆ ನೋವಿಗೂ ಏನು ಸಂಬಂಧ,…

Read More

Video: ಕರುವಿನ ಮೈ ಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆದ ಸಾಕು ನಾಯಿ – Kannada News | A pet dog plucking the Tick from a calf’s body

ಈ ಪ್ರಾಣಿಗಳಿಗೆ (animals) ಇರುವ ಬುದ್ಧಿ ಮನುಷ್ಯರಿಗಿಲ್ಲ. ಮನುಷ್ಯರಿಗಿಂತ ಈ ಪ್ರಾಣಿಗಳೇ ಲೇಸು ಎನ್ನುವುದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಸಾಕು ನಾಯಿಯೊಂದು (pet dog) ಕರುವಿನ ಮೈ ಮೇಲಿರುವ ಉಣ್ಣೆಗಳನ್ನು ನಾಲಿಗೆಯಲ್ಲಿ ನೆಕ್ಕಿ, ಹೆಕ್ಕಿ ತೆಗೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಮುಗ್ಧ ಜೀವಿಗಳ ಬಾಂಧವ್ಯಕ್ಕೆ ಮನಸೋತಿದ್ದಾರೆ. ಯುವರಾಜ್ ಹೆಗಡೆ ಮೇಗರವಳ್ಳಿ (Yuvraj Hegade Megarvalli) ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದ ಶೀರ್ಷಿಕೆಯಲ್ಲಿ ಶಿರುಪತಿ ಗ್ರಾಮದ ಚೇತನ್ ಮನೆಗೆ…

Read More

T20 World Cup: ಪಾಕ್ ವಿರುದ್ಧವೂ ಅಭಿಷೇಕ್ ಆಡಲ್ಲ: ಶಾಕಿಂಗ್ ಹೇಳಿಕೆ ನೀಡಿದ ಸೂರ್ಯ – Kannada News | Team India’s T20 World Cup Scare: Abhishek Sharma Doubtful for Pakistan Clash After Illness

ಇದರ ನಡುವೆ ಟಾಸ್ ಸಮಯದಲ್ಲಿ ಸೂರ್ಯ ನೀಡಿದ ಹೇಳಿಕೆ ಅಭಿಮಾನಿಗಳನ್ನು ಆತಂಕಗೊಳಿಸಿದೆ. ಅಷ್ಟಕ್ಕೂ ಸೂರ್ಯ ಹೇಳಿದ್ದೇನೆಂದರೆ, ಅನಾರೋಗ್ಯಕ್ಕೆ ತುತ್ತಾಗಿರುವ ಅಭಿಷೇಕ್ ಶರ್ಮಾ ನಮೀಬಿಯಾ ವಿರುದ್ಧ ಆಡುತ್ತಿಲ್ಲ, ಅವರು ಒಂದು ಅಥವಾ ಎರಡು ಪಂದ್ಯಗಳನ್ನು ತಪ್ಪಿಸಿಕೊಳ್ಳಬಹುದು ಎಂದರು. ಇದರರ್ಥ ಅಭಿಷೇಕ್ ಮುಂದಿನ ಪಂದ್ಯವನ್ನು ಆಡುವುದು ಅನುಮಾನವಾಗಿದೆ. Source link

Read More

ಅಕ್ರಮ ಆಸ್ತಿ ಗಳಿಕೆ: ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ; ಕೋಟ್ಯಂತರ ರೂ ಪತ್ತೆ – Kannada News | Karnataka Lokayukta Raids: 4 Govt Officials’ Illegal Assets Exposed, Crores Seized

ದಾಳಿ ವೇಳೆ ಪತ್ತೆಯಾದ ನಗದು, ಚಿನ್ನಾಭರಣಗಳುImage Credit source: tv9 kannada ಬೆಂಗಳೂರು, ಫೆಬ್ರವರಿ 12: ಇಂದು ಕರ್ನಾಟಕದ ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ (Govt Officials) ಲೋಕಾಯುಕ್ತ (Lokayukta) ಶಾಕ್ ನೀಡಿದೆ. ಬೆಳಿಗ್ಗೆ ಎದ್ದು ಬಾಗಿಲು ತೆಗೆಯುವ ಹೊತ್ತಿಗೆ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆ ಕೇಸ್​​ನಲ್ಲಿ ಮನೆ ಬಾಗಿಲು ಮುಂದೆ ಹಾಜರಾಗಿದ್ದಾರೆ. ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದ್ದು, ಲೋಕಾಯುಕ್ತ ಅಧಿಕಾರಿಗಳೇ ಶಾಕ್​ ಆಗಿದ್ದಾರೆ. ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ ಲೋಕಾ ಇಂದು…

Read More