Headlines

Video: ಫ್ರಿಡ್ಜ್‌ನಲ್ಲಿದ್ದ ಮೊಸರನ್ನು ಕದ್ದು ತಿಂದ ಪುಟಾಣಿ, ವೈರಲ್‌ ಆಯ್ತು ದೃಶ್ಯ – Kannada News | A little girl put her mouth on a packet of yogurt in the fridge

ಈಗಿನ ಕಾಲದ ಮಕ್ಕಳು ಪುಟಾಣಿಗಳು (little kids) ತುಂಬಾನೇ ಜಾಣರು. ಅಷ್ಟೇ ತುಂಟರು ಕೂಡ. ಅಷ್ಟೇ ಅಲ್ಲ, ಹೆತ್ತವರ ಮಾತನ್ನು ಕೇಳುವುದೇ ಇಲ್ಲ, ಮಕ್ಕಳ ಮುಂದೆ ಏನಾದರೂ ಹೇಳಿದರೆ ಸಾಕು, ಪ್ರಶ್ನೆಯ ಮೇಲೆ ಪ್ರಶ್ನೆ ಕೇಳುತ್ತಾರೆ. ಎಲ್ಲರನ್ನು ಯಾಮಾರಿಸಿ ಬಿಡುತ್ತಾರೆ. ಇದೀಗ ಪುಟಾಣಿಯೊಂದು ಹೀಗೆಯೇ ಮಾಡಿದೆ. ಫ್ರಿಡ್ಜ್ ನಲ್ಲಿಟ್ಟಿದ್ದ ಮೊಸರಿನ ಪ್ಯಾಕೆಟ್ ಗೆ ಬಾಯಿ ಹಾಕಿದೆ. ಆ ಬಳಿಕ ಮುಗ್ಧತೆಯ ನೋಟ ಬೀರಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಅಮೇಜಿಂಗ್ ಆರ್ಟ್ (Amazing_art)…

Read More

ಐಪಿಎಲ್ ಆರಂಭಕ್ಕೂ ಮುನ್ನವೇ ‘ಕಪ್ ಗೆಲ್ಲುತ್ತೇವೆ’ ಎಂದು ಮೆಸೇಜ್ ಮಾಡಿದ್ದ ಕೊಹ್ಲಿ!

ಇಂಡಿಯನ್ ಪ್ರೀಮಿಯರ್ ಲೀಗ್​​ ಸೀಸನ್-18ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 18 ವರ್ಷಗಳ ಕಾಯುವಿಕೆ ಅಂತ್ಯಗೊಳಿಸಿದ್ದರು. ಆದರೆ ಈ ಕಾಯುವಿಕೆ ಈ ವರ್ಷವೇ ಅಂತ್ಯವಾಗಲಿದೆ ಎಂಬುದು ವಿರಾಟ್ ಕೊಹ್ಲಿಗೆ ಮೊದಲೇ ಗೊತ್ತಿತ್ತು. ಏಕೆಂದರೆ ಐಪಿಎಲ್​ನ ಹರಾಜಿನ ಬಳಿಕ ಆರ್​ಸಿಬಿ ತಂಡದ ಸಮತೋಲನವನ್ನು ನೋಡಿದ್ದ ಕೊಹ್ಲಿ ಅಂತಹದೊಂದು ವಿಶ್ವಾಸ ಹೊಂದಿದ್ದರು. ಇದೇ ವಿಶ್ವಾಸದೊಂದಿಗೆ ತನ್ನ ಗೆಳೆಯ ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್​ಗೆ ವಿಶೇಷ ಸಂದೇಶವನ್ನೂ ಸಹ…

Read More

ಭಾರತೀಯ ವಿವಾಹಗಳಲ್ಲಿ ಹೊಸ ಟ್ರೆಂಡ್: 13 ರಿಂದ 25 ಸಾವಿರ ರೂ. ಬೆಲೆಯ ಇಂಜೆಕ್ಷನ್ ತಗೊಳ್ತಿದ್ದಾರೆ ವಧುಗಳು!

ಇತ್ತೀಚಿನ ದಿನಗಳಲ್ಲಿ ತೂಕ ಇಳಿಸಿಕೊಳ್ಳುವುದು ಬಹಳ ಕಷ್ಟ, ಅದಕ್ಕೆ ಆಹಾರ ಪದ್ಧತಿಯಲ್ಲಿ ಬದಲಾವಣೆ, ವ್ಯಾಯಾಮ ಇನ್ನು ಅನೇಕ ಕಸರತ್ತುಗಳನ್ನು ಮಾಡಬೇಕು, ಸಾಮಾನ್ಯವಾಗಿ ಜನ ಡಯಟ್ ಮಾಡುತ್ತಾರೆ. ಈ ಕ್ರಮವು ಅನೇಕರಿಗೆ ಒಳ್ಳೆಯ ಫಲಿತಾಂಶವನ್ನು ನೀಡಿದೆ. ಆದರೆ ಇತ್ತೀಚಿನ ದಿನಗಳಲ್ಲಿ ತಕ್ಷಣಕ್ಕೆ ತೂಕ ಇಳಿಸಿಕೊಳ್ಳಲು ಔಷಧಿಗಳ ಕಡೆ ಹೋಗುತ್ತಿದ್ದಾರೆ. ಇಂಜೆಕ್ಷನ್​​ಗಳನ್ನು ತೆಗೆದುಕೊಂಡು ತೂಕ ಇಳಿಸಿಕೊಳ್ಳುತ್ತಾರೆ. ಅದರಲ್ಲೂ ಇದೀಗ ಮದುವೆ ಆಗುತ್ತಿರುವ ನೂತನ ಜೋಡಿಗಳು ಕೂಡ ಹಾದಿಯಲ್ಲೇ ಸಾಗುತ್ತಿದ್ದಾರೆ. ಈ ಬಗ್ಗೆ ಇಲ್ಲೊಂದು ವರದಿಯನ್ನು ನೀಡಲಾಗಿದೆ. ಮದುವೆ ಕಡಿಮೆ ಸಮಯ…

Read More

ಕಲಬುರಗಿ: ಲಂಚ ಪಡೆಯುತ್ತಿದ್ದಾಗ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಎಎಸ್​ಐ, ಕಾನ್​ಸ್ಟೇಬಲ್ – Kannada News

ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಶಿವಶರಣಪ್ಪ, ಮಹಿಳಾ ಕಾನ್‌ಸ್ಟೆಬಲ್ ಜ್ಯೋತಿ ಕಲಬುರಗಿ, ಜೂನ್ 8: ಕಲಬುರಗಿ ನಗರದಲ್ಲಿ ಅತ್ಯಂತ ಅಮಾನವೀಯ ಮತ್ತು ಲಜ್ಜೆಗೆಟ್ಟ ಭ್ರಷ್ಟಾಚಾರದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪೋಕ್ಸೋ (POCSO) ಪ್ರಕರಣದ ಸಂತ್ರಸ್ತೆಯ ತಾಯಿಯಿಂದಲೇ ಲಂಚ ಸ್ವೀಕರಿಸುತ್ತಿದ್ದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ASI) ಹಾಗೂ ಮಹಿಳಾ ಕಾನ್‌ಸ್ಟೆಬಲ್ ಅವರನ್ನು ಲೋಕಾಯುಕ್ತ ಪೊಲೀಸರು ಭಾನುವಾರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳು ಸಂತ್ರಸ್ತೆಯ ತಾಯಿಗೆ ಕಾನೂನು ನೆರವು ನೀಡುವ ನೆಪದಲ್ಲಿ ಲಂಚ ಪಡೆಯುತ್ತಿದ್ದರು….

Read More

ಪ್ರಿಯಕರನಿಂದ ವಿಧವೆ ಹತ್ಯೆ; ಪೊಲೀಸ್ ತನಿಖೆಯಲ್ಲಿ ಆಘಾತಕಾರಿ ಸಂಗತಿ ಬಯಲು – Kannada News | Warangal Widow Killed by Lover Shocking Facts Revealed in Police Probe

ವಾರಂಗಲ್, ಮೇ 26: ವಾರಂಗಲ್ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ವಿಧವೆ ಮಹಿಳೆಯ ಕೊಲೆಯ ರಹಸ್ಯ (Crime News) ಕೊನೆಗೂ ಬಯಲಾಗಿದೆ. ವಿವಾಹೇತರ ಸಂಬಂಧದಿಂದಾಗಿ ಆಕೆಯ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಆಕೆಯ ಜೊತೆ ವಾಸಿಸುತ್ತಿದ್ದ ಆಕೆಯ ಪ್ರಿಯಕರ ಆಕೆ ತನ್ನನ್ನು ಬಿಟ್ಟು ಬೇರೆ ಪುರುಷನೊಂದಿಗೆ ಸಂಬಂಧ ಹೊಂದಿದ್ದಳು ಎಂಬ ಕಾರಣಕ್ಕೆ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಪತ್ತೆಹಚ್ಚಿದ್ದಾರೆ. ಆತನನ್ನು ಬಂಧಿಸಿ ರಿಮಾಂಡ್‌ಗೆ ಕಳುಹಿಸಲಾಗಿದೆ. ಗ್ರಾಮದ ಹೊರವಲಯದಲ್ಲಿರುವ ಎಸ್‌ಆರ್‌ಎಸ್‌ಪಿ ಕಾಲುವೆಯಲ್ಲಿ ಆಕೆಯ ಕತ್ತನ್ನು ಚಾಕುವಿನಿಂದ ಸೀಳಿ…

Read More

Amarnath Yatra: ಅಮರನಾಥ ಯಾತ್ರಿಕರಿಗೆ ನಿರಾಸೆ; ಕೇವಲ 5 ದಿನಗಳಲ್ಲೇ ಕರಗಿದ ಶಿವಲಿಂಗ! – Kannada News | Amarnath Himlingam Melts Early: Climate Change Blamed, Yatra Continues

ಜಮ್ಮು-ಕಾಶ್ಮೀರದ ಪ್ರಸಿದ್ಧ ಅಮರನಾಥ ಗುಹೆಯಲ್ಲಿರುವ ಸ್ವಯಂಭೂ ಹಿಮಲಿಂಗ ಈ ವರ್ಷ ಯಾತ್ರಿಕರಲ್ಲಿ ನಿರಾಸೆ ಮೂಡಿಸಿದೆ. ಸಾಮಾನ್ಯವಾಗಿ ಶ್ರಾವಣ ಮಾಸದ ಬಹುಭಾಗದಲ್ಲಿ ಭಕ್ತರಿಗೆ ದರ್ಶನ ನೀಡುವ ಹಿಮಲಿಂಗವು, ಈ ಬಾರಿ ಯಾತ್ರೆ ಆರಂಭವಾದ ಐದು ದಿನಗಳಲ್ಲೇ ಬಹುತೇಕ ಕರಗಿರುವುದು ಭಕ್ತರಲ್ಲಿ ಆತಂಕ ಉಂಟುಮಾಡಿದೆ. ತಜ್ಞರು ಇದಕ್ಕೆ ಹೆಚ್ಚುತ್ತಿರುವ ತಾಪಮಾನ, ಹವಾಮಾನ ವೈಪರೀತ್ಯ ಹಾಗೂ ಹವಾಮಾನ ಬದಲಾವಣೆಯ ಪರಿಣಾಮವೇ ಪ್ರಮುಖ ಕಾರಣವಾಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಯಾತ್ರಿಕರಲ್ಲಿ ನಿರಾಸೆ: ಪ್ರತಿ ವರ್ಷ ಲಕ್ಷಾಂತರ ಭಕ್ತರು ಅಮರನಾಥ ಯಾತ್ರೆಯಲ್ಲಿ ಪಾಲ್ಗೊಂಡು ಹಿಮದಿಂದ ಸ್ವಾಭಾವಿಕವಾಗಿ…

Read More

NABARD Recruitment 2026: ಲಿಖಿತ ಪರೀಕ್ಷೆ ಇಲ್ಲದೆ ನೇರ ಆಯ್ಕೆ ಮತ್ತು ಲಕ್ಷಗಳಲ್ಲಿ ಸಂಬಳ; ಕೂಡಲೇ ಅರ್ಜಿ ಸಲ್ಲಿಸಿ! – Kannada News | NABARD Specialist Recruitment 2026: High Paying Contract Jobs, Apply Now!

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ದೇಶದ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಕ್ಷೇತ್ರಗಳಿಗೆ ಸಂಬಂಧಿಸಿದ ಅತಿದೊಡ್ಡ ಹಣಕಾಸು ಸಂಸ್ಥೆಗಳಲ್ಲಿ ಒಂದಾದ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD), ಯುವ ಮತ್ತು ಅನುಭವಿ ವೃತ್ತಿಪರರಿಗೆ ದೊಡ್ಡ ನೇಮಕಾತಿ ಜಾಹೀರಾತನ್ನು ಬಿಡುಗಡೆ ಮಾಡಿದೆ. ನಬಾರ್ಡ್ ವಿವಿಧ ಇಲಾಖೆಗಳಲ್ಲಿ ತಜ್ಞರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್, ಅಪಾಯ ನಿರ್ವಹಣೆ, ಹಣಕಾಸು, ದತ್ತಾಂಶ ವಿಶ್ಲೇಷಣೆ, ತಾಂತ್ರಿಕ ಕ್ಷೇತ್ರಗಳಲ್ಲಿ ಉತ್ತಮ ಅನುಭವ ಹೊಂದಿರುವ ಮತ್ತು ಗೌರವಾನ್ವಿತ ಸಂಸ್ಥೆಯೊಂದಿಗೆ ಕೆಲಸ ಮಾಡಲು ಬಯಸುವವರಿಗೆ ಈ…

Read More

ಗರ್ಭಿಣಿಯರು ಡಿಲಿವರಿ ಮೊದಲು ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು! ಇಲ್ಲಿದೆ ತಜ್ಞರ ಸಲಹೆ

ಗರ್ಭಧಾರಣೆಯ ಕೊನೆಯ ಹಂತ ತಾಯಿ ಮತ್ತು ಮಗುವಿಗೆ ಅತ್ಯಂತ ಮುಖ್ಯವಾದ ಸಮಯವಾಗಿರುತ್ತದೆ. ಈ ಅವಧಿಯಲ್ಲಿ ದೇಹದಲ್ಲಿ ವೇಗವಾಗಿ ಹಾರ್ಮೋನಲ್ ಬದಲಾವಣೆಗಳು ನಡೆಯುತ್ತವೆ. ಇದರಿಂದ ದಣಿವು, ದುರ್ಬಲತೆ ಮತ್ತು ಭಾವನಾತ್ಮಕ ಏರಿಳಿತಗಳು ಕಾಣಿಸಬಹುದು. ಆದ್ದರಿಂದ ಡಿಲಿವರಿ ಮೊದಲು ಗರ್ಭಿಣಿಯರು (Pregnant Women) ತಮ್ಮ ಆರೋಗ್ಯದ ಕಡೆ ವಿಶೇಷ ಗಮನ ಹರಿಸುವುದು ಅತ್ಯಗತ್ಯ. ತಜ್ಞರ ಪ್ರಕಾರ, ಈ ಸಮಯದಲ್ಲಿ ತಾಯಿಯ ಆರೋಗ್ಯ ಮಗುವಿನ ಬೆಳವಣಿಗೆ ಮತ್ತು ಜನನದ ಮೇಲೆ ನೇರ ಪರಿಣಾಮ ಬೀರುತ್ತದೆ. ಸಣ್ಣ ನಿರ್ಲಕ್ಷ್ಯವೂ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು….

Read More

ಕಾಲೇಜು ಆಡಳಿತ ಮಂಡಳಿಯಿಂದ ಕಿರುಕುಳ ಆರೋಪ: ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ – Kannada News | Harassment Allegations Against Management: Dental Student Loses Her Life in Anekal

ಆನೇಕಲ್​​, ಜನವರಿ 09: ಡೆಂಟಲ್ ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಯಶಸ್ವಿನಿ (23) ಮೃತ ವಿದ್ಯಾರ್ಥಿನಿಯಾಗಿದ್ದು, ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದ ಈಕೆ ದುಡುಕಿನ ನಿರ್ಧಾರ ತೆಗೆದುಕೊಂಡಿರುವ ಆರೋಪ ಕೇಳಿಬಂದಿದೆ. ಮೃತ ವಿದ್ಯಾರ್ಥಿನಿಯ ಸ್ನೇಹಿತರು ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದು, ಯಶಸ್ವಿನಿ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಪರಿಮಳ-ಭೋದೆವಯ್ಯ ದಂಪತಿಯ ಒಬ್ಬಳೇ ಮಗಳು ಯಶಸ್ವಿನಿ ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೆಂಟಲ್​​ ಕಾಲೇಜಿನಲ್ಲಿ Oral Medicine and…

Read More

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಮಲ್ಲಿಕಾರ್ಜುನ ಖರ್ಗೆ – Kannada News | AICC President Mallikarjun kharge asks to Siddaramaiah And DK Shivakumar to development In North Karnataka

ಕಲಬುರಗಿ, (ಜನವರಿ 12): ಉತ್ತರ ಕರ್ನಾಟದ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun kharge) ಅವರು ತೀಕ್ಷ್ಣವಾಗಿ ಟಾಂಗ್ ಕೊಟ್ಟಿದ್ದಾರೆ. ಕಲಬುರಗಿ ಜಿಲ್ಲೆ ಯಡ್ರಾಮಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಖರ್ಗೆ, ಈ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿ.ಕೆ.ಶಿವಕುಮಾರ್​ ಹೇಳುತ್ತಾರೆ. ನೀವು ಇಲ್ಲಿ ಹುಟ್ಟುವುದು ಬೇಡ. ನಾವು ಅಲ್ಲಿ ಹುಟ್ಟುವುದು ಬೇಡ. ನಿಮ್ಮ ಮೈಸೂರು, ಬೆಂಗಳೂರಿನ ರೀತಿ ಅಭಿವೃದ್ಧಿ ಮಾಡಿ ಸಾಕು….

Read More