Headlines

ಟಿ20 ವಿಶ್ವಕಪ್ ನಡುವೆ ಶಸ್ತ್ರಚಿಕಿತ್ಸೆಗೊಳಗಾದ ಟೀಂ ಇಂಡಿಯಾ ವೇಗಿ – Kannada News | Harshit Rana Undergoes Knee Surgery After T20 World Cup Exit; Vows Comeback

2026 ರ ಟಿ20 ವಿಶ್ವಕಪ್​ನಿಂದ ಹೊರಬೀಳುವ ಮೊದಲು, ಹರ್ಷಿತ್ ರಾಣಾ ಉತ್ತಮ ಫಾರ್ಮ್​ನಲ್ಲಿದ್ದರು. ಬೌಲಿಂಗ್​ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್​ನಲ್ಲೂ ರಾಣಾ ಅವರ ಪ್ರದರ್ಶನ ಅಮೋಘವಾಗಿತ್ತು. ಆದರೆ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಅವರು ಗಾಯಗೊಂಡಿದ್ದು ತಂಡದ ಚಿಂತೆ ಹೆಚ್ಚಿಸಿತ್ತು. ಏಕೆಂದರೆ ಹರ್ಷಿತ್ ಅವರಂತೆಯೇ, ವಾಷಿಂಗ್ಟನ್ ಸುಂದರ್ ಕೂಡ ಗಾಯಗೊಂಡಿದ್ದರು. ಪ್ರಸ್ತುತ ಚೇತರಿಸಿಕೊಂಡಿರುವ ಸುಂದರ್ ತಂಡವನ್ನು ಕೂಡಿಕೊಂಡಿದ್ದಾರೆ. Source link

Read More

KSP Recruitment 2025: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ; 8,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ! – Kannada News | KSP Recruitment 2025: Apply for 8176 Constable and SI Posts in Karnataka Police Dept

ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 8,176 ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮೋದನೆ ನೀಡಿದ್ದು, ಈ ಕುರಿತು ಅಧಿಕೃತ ಆದೇಶ ಹೊರಬಿದ್ದಿದೆ. ಈ ಬೃಹತ್ ನೇಮಕಾತಿ ಪ್ರಕ್ರಿಯೆಯು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಹುದ್ದೆಗಳ ವರ್ಗೀಕರಣ ಮತ್ತು ವಿವರಗಳು: ಈ ನೇಮಕಾತಿಯಲ್ಲಿ ವಿವಿಧ…

Read More

ಅಥಣಿಯಲ್ಲಿ ಭೀಕರ ದುರಂತ: ದುರಸ್ತಿ ವೇಳೆ ಕುಸಿದುಬಿದ್ದ ಮನೆ; ಇಬ್ಬರು ಕಾರ್ಮಿಕರು ಸಾವು – Kannada News | Two Workers death After House Collapses During Repair Work

ಬೆಳಗಾವಿ, ಜುಲೈ 12: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆ (rain) ಸುರಿಯುತ್ತಿದೆ. ಹೀಗಾಗಿ ಅವಾಂತರಗಳು ಸಂಭವಿಸಿವೆ. ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಸೋರುತ್ತಿದ್ದ ಮನೆ ದುರಸ್ತಿ ವೇಳೆ ಕುಸಿದುಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ನಡೆದಿದೆ. ಮಾದೇವ್ ಕೃಷ್ಣಪ್ಪ ಬಡಿಗೇರ್(48) ಮತ್ತು ಸೈಯದ್ ಕೆಂಪವಾಡಿ(32) ಮೃತರು. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕೊಟ್ಟಲಗಿ ಗ್ರಾಮದ ನಿವಾಸಿ ಲಕ್ಷ್ಮೀಬಾಯಿ ನಂದಗೊಂಡ ಎಂಬುವರಿಗೆ ಸೇರಿದ ಮನೆ…

Read More

ಅಭಿಮಾನಿಗಳು ತಳ್ಳಲು ಬಂದ ಬೌನ್ಸರ್​​ಗೆ ಸರಿಯಾಗಿ ಕ್ಲಾಸ್​ ತೆಗೆದುಕೊಂಡ ಜೂ.ಎನ್​ಟಿಆರ್ – Kannada News | Jr. NTR Defends Fans, Scolds Bouncers for Rude Behavior On His Birthday

ನೆಚ್ಚಿನ ಸ್ಟಾರ್ ನಟನನ್ನು ಕಣ್ತುಂಬಿಕೊಳ್ಳಲು ನೂರಾರು ಕಿಲೋಮೀಟರ್ ದೂರದಿಂದ ಬರುವ ಅಭಿಮಾನಿಗಳ ಮೇಲೆ ನಟರಿಗೆ ಸಾಕಷ್ಟು ಪ್ರೀತಿ ಇರುತ್ತದೆ. ಆದರೆ, ಅವರ ಭದ್ರತಾ ಸಿಬ್ಬಂದಿ ಮಾತ್ರ ಉದ್ಧಟತನ ತೋರುತ್ತಿರುತ್ತಾರೆ. ಸಾರ್ವಜನಿಕವಾಗಿ ಅಭಿಮಾನಿಗಳನ್ನು ದೂಡುವುದು, ಮುಗಿಬೀಳುವುದು ಬೌನ್ಸರ್‌ಗಳಿಗೆ ಸಾಮಾನ್ಯ ಎಂಬಂತಾಗಿದೆ. ಜೂನಿಯರ್ ಎನ್​​ಟಿಆರ್ (JR NTR) ಬೌನ್ಸರ್ ಕೂಡ ಇದೇ ರೀತಿ ನಡೆದುಕೊಂಡರು. ಆದರೆ, ಈ ಸಂದರ್ಭದಲ್ಲಿ ಅವರು ತಮ್ಮ ಅಭಿಮಾನಿಗಳ ಪರವಾಗಿ ನಿಂತು, ದುರ್ವರ್ತನೆ ತೋರಿದ ಭದ್ರತಾ ಸಿಬ್ಬಂದಿಗೆ ಎಲ್ಲರೆದುರೇ ಕ್ಲಾಸ್ ತಗೊಂಡಿದ್ದಾರೆ. ಜೂನಿಯರ್ ಎನ್​​ಟಿಆರ್ ಅವರ…

Read More

ಶುಕ್ರವಾರ ಮಾಂಸ ಮಾರಾಟಕ್ಕೆ ಬ್ರೇಕ್! ಜಿಬಿಎಯಿಂದ ಬಂತು ಆರ್ಡರ್

ಬೆಂಗಳೂರು, ಮಾರ್ಚ್​ 25: ಶ್ರೀರಾಮನವಮಿ (Ram Navami) ಹಬ್ಬದ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮಹತ್ವದ ಸಾರ್ವಜನಿಕ ಸೂಚನೆಯನ್ನು ಹೊರಡಿಸಿದೆ. ಮಾರ್ಚ್ 27, ಶುಕ್ರವಾರದಂದು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಪ್ರಾಧಿಕಾರದ ಪಶುಸಂಗೋಪನಾ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಜಿಬಿಎ ಹೊರಡಿಸಿದ ಆದೇಶದಲ್ಲೇನಿದೆ? ಎಲ್ಲಾ ಕಸಾಯಿಖಾನೆಗಳನ್ನು ಆ ದಿನ ಮುಚ್ಚುವಂತೆ ಜಿಬಿಎ ಆದೇಶ ಹೊರಡಿಸಿದ್ದು, ಮಾಂಸ ಮಾರಾಟ ಮಾಡುವ ಅಂಗಡಿಗಳು ಹಾಗೂ ಔಟ್‌ಲೆಟ್‌ಗಳಲ್ಲಿ ಯಾವುದೇ ರೀತಿಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ….

Read More

ಭಾರತದ ಎಐ ಇಂಪ್ಯಾಕ್ಟ್ ಸಮಿಟ್​ಗೆ ಇಡೀ ಜಗತ್ತು ಆಕರ್ಷಿತವಾಗಿರುವುದು ಯಾಕೆ? ಅಂಥದ್ದೇನು ವಿಶೇಷತೆ ಇದೆ? – Kannada News | AI Impact Summit 2026, how this benefits India and the world

ನವದೆಹಲಿ, ಫೆಬ್ರುವರಿ 16: ಈ ಬಾರಿಯ ಎಐ ಇಂಪ್ಯಾಕ್ಟ್ ಸಭೆಗೆ (India AI Impact Summit) ಭಾರತ ಆತಿಥ್ಯ ವಹಿಸಿದೆ. ಇದು ನಾಲ್ಕನೇ ಎಐ ಸಭೆಯಾಗಿದೆ. 2023ರಲ್ಲಿ ಬ್ರಿಟನ್​ನಲ್ಲಿ ಮೊದಲ ಎಐ ಇಂಪ್ಯಾಕ್ಟ್ ಸಭೆ ನಡೆದಿತ್ತು. ನಂತರದ ವರ್ಷಗಳಲ್ಲಿ ದಕ್ಷಿಣ ಕೊರಿಯಾ ಮತ್ತು ಫ್ರಾನ್ಸ್ ದೇಶಗಳಲ್ಲಿ ಶೃಂಗಸಭೆಗಳು ನಡೆದಿವೆ. ಈ ಬಾರಿಯ ಎಐ ಸಮಿಟ್ ಅನ್ನು ‘ಸರ್ವಜನ ಹಿತಾಯ, ಸರ್ವಜನ ಸುಖಾಯ’ ಥೀಮ್​ನಲ್ಲಿ ರೂಪಿಸಲಾಗಿದೆ. ಅಂದರೆ, ಎಲ್ಲರಿಗೂ ಎಐ ಅಭಿವೃದ್ಧಿಫಲ ಸಿಗಲಿ ಎಂಬುದು ಭಾರತದ ಆಶಯ. ಆ…

Read More

IPL 2026: ಲೀಗ್ ಹಂತದಲ್ಲಿ ಮತ್ತೆ ಮುಖಾಮುಖಿಯಾಗಲ್ಲ ಆರ್​ಸಿಬಿ- ಸಿಎಸ್​ಕೆ..!

ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಇರುವಷ್ಟೇ ಮಹತ್ವ ಐಪಿಎಲ್‌ನಲ್ಲಿ (IPL) ಆರ್​ಸಿಬಿ ಹಾಗೂ ಸಿಎಸ್​ಕೆ (RCB vs CSK) ನಡುವಿನ ಪಂದ್ಯಕ್ಕೆ ಇರುತ್ತದೆ. ಈ ಉಭಯ ತಂಡಗಳ ಮುಖಾಮುಖಿಯನ್ನು ನೋಡಲು ಅಭಿಮಾನಿಗಳು ವರ್ಷಗಳಿಂದ ಕಾದು ಕುಳಿತಿರುತ್ತಾರೆ. ಹಾಗೆಯೇ ಪಂದ್ಯಗಳು ನಡೆದಾಗ ಕ್ರೀಡಾಂಗಣಗಳು ತುಂಬಿ ತುಳುಕುತ್ತಿರುತ್ತವೆ. ಇದನ್ನು ಗಮನಿಸಿಯೇ ಬಿಸಿಸಿಐ, ಲೀಗ್ ಹಂತದಲ್ಲಿ ಆರ್​ಸಿಬಿ ಹಾಗೂ ಸಿಎಸ್‌ಕೆ ನಡುವೆ ಎರಡು ಪಂದ್ಯಗಳನ್ನು ಆಯೋಜನೆ ಮಾಡುತ್ತದೆ. ಇದರಿಂದ ಅಭಿಮಾನಿಗಳು ಎರಡು ಬಾರಿ ಈ ತಂಡಗಳ ನಡುವಿನ…

Read More

Red Coral Gemstone: ಹವಳವನ್ನು ಯಾರು ಧರಿಸಬಹುದು? ಇದರ ಪ್ರಯೋಜನ ಮತ್ತು ಧರಿಸುವ ವಿಧಾನ ತಿಳಿಯಿರಿ – Kannada News | Red Coral Gemstone: Astrological Benefits and How to Wear Guide for Mars

ವೈದಿಕ ಜ್ಯೋತಿಷ್ಯದಲ್ಲಿ ಹವಳವನ್ನು ಮಂಗಳ ಗ್ರಹಕ್ಕೆ ಸಂಬಂಧಿಸಿದ ಅತ್ಯಂತ ಶಕ್ತಿಶಾಲಿ ರತ್ನವೆಂದು ಪರಿಗಣಿಸಲಾಗುತ್ತದೆ. ಇದು ಶಕ್ತಿ, ಧೈರ್ಯ, ಕ್ರಿಯಾಶೀಲತೆ ಮತ್ತು ಹೋರಾಟದ ಮನೋಭಾವವನ್ನು ಪ್ರತಿನಿಧಿಸುತ್ತದೆ. ಜಾತಕದಲ್ಲಿ ಮಂಗಳ ದುರ್ಬಲವಾಗಿದ್ದರೆ ಅಥವಾ ಅಶುಭ ಗ್ರಹಗಳ ಪ್ರಭಾವದಲ್ಲಿದ್ದರೆ, ಭಯ, ಅತಿಯಾದ ಕೋಪ, ಶಕ್ತಿಯ ಕೊರತೆ ಹಾಗೂ ವೈವಾಹಿಕ ಅಥವಾ ವೃತ್ತಿಜೀವನದ ಸಮಸ್ಯೆಗಳು ಉಂಟಾಗಬಹುದು ಎಂಬ ನಂಬಿಕೆ ಇದೆ. ಹವಳವು ಸಮುದ್ರ ಜೀವಿಗಳಿಂದ ಉತ್ಪತ್ತಿಯಾದ ನೈಸರ್ಗಿಕ ರತ್ನವಾಗಿದ್ದು, ಮುಖ್ಯವಾಗಿ ಮೆಡಿಟರೇನಿಯನ್ ಸಮುದ್ರ ಪ್ರದೇಶದಲ್ಲಿ ಕಂಡುಬರುತ್ತದೆ. ಇದರ ಬಣ್ಣ ತಿಳಿ ಕೆಂಪಿನಿಂದ ಹಿಡಿದು…

Read More

ಕರ್ನಾಟಕ ಹವಾಮಾನ: 8 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್, ಭಾರಿ ಮಳೆ ಮುನ್ಸೂಚನೆ – Kannada News | Karnataka Rain Alert: IMD Forecasts Heavy Rainfall in 8 Districts; Yellow Alert Active Till July 10

ಭಾರಿ ಮಳೆ ಹಾಗೂ ಪ್ರವಾಹದಿಂದ ಬೆಳಗಾವಿ ಜಿಲ್ಲೆಯ ಕುಡಚಿ ಸೇತುವೆ ಜಲಾವೃತಗೊಂಡಿರುವುದುImage Credit source: tv9 ಬೆಂಗಳೂರು, ಜುಲೈ 10: ಕರ್ನಾಟಕದ ಪಶ್ಚಿಮ ಘಟ್ಟದ ಸಾಲುಗಳು ಹಾಗೂ ಕರಾವಳಿ ತೀರ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಳ್ಳುತ್ತಿದೆ. ಜುಲೈ 10 ರಂದು ರಾಜ್ಯದ 8 ಜಿಲ್ಲೆಗಳ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ 64.5 ಮಿ.ಮೀ ನಿಂದ 115.4 ಮಿ.ಮೀ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ. ಭಾರತೀಯ…

Read More

ಕಾಂಗ್ರೆಸ್​​ ಪಾಳಯದಲ್ಲಿ ತೀವ್ರಗೊಂಡ ಸಚಿವಾಕಾಂಕ್ಷಿಗಳ ಲಾಬಿ: ಜಿಲ್ಲೆ ಜಿಲ್ಲೆಯಲ್ಲೂ ಭುಗಿಲೆದ್ದ ಬೆಂಬಲಿಗರ ಆಕ್ರೋಶದ ಜ್ವಾಲೆ – Kannada News

ಬೆಂಬಲಿಗರಿಂದ ಪ್ರತಿಭಟನೆಗಳುImage Credit source: tv9 kannada ಬೆಂಗಳೂರು, ಜೂನ್​​ 07: ಸಿಎಂ ಡಿಕೆ ಶಿವಕುಮಾರ್ (DK Shivakumar)​ ಸಂಪುಟದಲ್ಲಿ ಖಾತೆ ಗುದ್ದಾಟ ಜೋರಾಗಿದೆ. ಅದರಲ್ಲೂ  ಬೆಂಬಲಿಗರ ಹೈಡ್ರಾಮಾಗಳು ಒಂದಾ ಎರಡಾ. ಸಚಿವಾಕಾಂಕ್ಷಿಗಳ ಲಾಬಿ, ಒತ್ತಡ ತಂತ್ರಗಳು ತೀವ್ರಗೊಂಡಿವೆ. ತಮ್ಮ ನಾಯಕರ ಪರ ಜಿಲ್ಲೆ ಜಿಲ್ಲೆಯಲ್ಲೂ ಬೆಂಬಲಿಗರು ಆಕ್ರೋಶದ ಜ್ವಾಲೆ ಹೊರ ಹಾಕುತ್ತಿದ್ದಾರೆ. ಬೆಂಗಳೂರಿನಿಂದ ಹಿಡಿದು ಬಾಗಲಕೋಟೆ, ಗದಗದಿಂದ ಹಿಡಿದು ಕೊಪ್ಪಳದವರೆಗೆ ಈಗ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಾಂಶಗಳು ತೀವ್ರಗೊಂಡ ಸಚಿವ ಸ್ಥಾನದ ಆಕಾಂಕ್ಷಿಗಳ…

Read More