Headlines

ಮೆಟಾ, ಮೈಕ್ರೋಸಾಫ್ಟ್​ನಲ್ಲಿ ಎಐ ಸಂಚಲನ; 23,000 ಉದ್ಯೋಗಗಳಿಗೆ ಕುತ್ತು – Kannada News | AI effect, Meta and Microsoft take steps that can affect 23,000 jobs

ನವದೆಹಲಿ, ಏಪ್ರಿಲ್ 24: ಟೆಕ್ ದೈತ್ಯ ಸಂಸ್ಥೆಗಳಾದ ಮೆಟಾ (ಫೇಸ್‌ಬುಕ್‌ನ ಮಾತೃಸಂಸ್ಥೆ) ಮತ್ತು ಮೈಕ್ರೋಸಾಫ್ಟ್ ಜಾಗತಿಕವಾಗಿ ಸುಮಾರು 23,000 ಉದ್ಯೋಗಗಳ ಮೇಲೆ ಪರಿಣಾಮ ಬೀರಬಲ್ಲ ಬೃಹತ್ ಉದ್ಯೋಗ ಕಡಿತ ಮತ್ತು ಬೈಔಟ್ (Buyout) ಯೋಜನೆಗಳನ್ನು ಪ್ರಕಟಿಸಿವೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲು ಮತ್ತು ವೆಚ್ಚ ಕಡಿತಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಮೆಟಾ ತನ್ನ ಒಟ್ಟು ಉದ್ಯೋಗಿಬಳಗದ ಶೇಕಡಾ 10 ರಷ್ಟು, ಅಂದರೆ ಸುಮಾರು 8,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಮೇ 20 ರಿಂದ…

Read More

ವಿಶೇಷ ಸಂಪುಟ ಸಭೆ ಅಂತ್ಯ: ಒಳ ಮೀಸಲಾತಿ ಹಂಚಿಕೆಗೆ ಕ್ರಾಂತಿಕಾರಿ ನಿರ್ಣಯ, ಯಾರಿಗೆ ಎಷ್ಟು? – Kannada News | Karnataka Cabinet Finalized SC Internal Reservation, here Is Details

ಬೆಂಗಳೂರು, (ಏಪ್ರಿಲ್ 24): ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ (SC Internal Reservation)  ಕುರಿತು ಸಿದ್ದರಾಮಯ್ಯ ಸರ್ಕಾರ ನಿರ್ಣಾಯಕ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ಸಮಾನವಾಗಿ ಹಂಚಿಕೆಗೆ ತೀರ್ಮಾನಿಸಿದೆ. ಅಂದರೆ ದಲಿತ ಎಡಗೈ 5, ಬಲಗೈ 5, ಇತರರಿಗೆ 5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ. ಇದರೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ. Source link

Read More

ಡೆಲಿವರಿ ನಂತರ ಮಹಿಳೆಯರಲ್ಲಿ ಕಾಣಿಸಿಕೊಳ್ಳಬಹುದಾದ 5 ಆರೋಗ್ಯ ಸಮಸ್ಯೆಗಳು ಯಾವುದು ಗೊತ್ತಾ? – Kannada News | After Delivery Care: 5 Common Health Issues in New Mothers

ಗರ್ಭಧಾರಣೆ ಎನ್ನುವಂತದ್ದು ಒಂದು ಹೆಣ್ಣಿನ ಜೀವನದಲ್ಲಿ ಮುಖ್ಯವಾದ ಘಟ್ಟ. ಈ ಅವಧಿಯಲ್ಲಿ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನ ವಹಿಸುವುದು ಅತ್ಯಂತ ಮುಖ್ಯ. ಜೊತೆಗೆ ಅದಕ್ಕೂ ಹೆಚ್ಚಿನ ಕಾಳಜಿ ಡೆಲಿವರಿ (Delivery) ನಂತರ ಮಾಡಬೇಕಾಗುತ್ತದೆ. ಎಲ್ಲರಿಗೂ ತಿಳಿದಿರುವಂತೆ ಡೆಲಿವರಿ ನಂತರ ಮಹಿಳೆಯ ದೇಹದಲ್ಲಿ ಹಾರ್ಮೋನ್ ಬದಲಾವಣೆಗಳು ಮುಂದುವರಿಯುವುದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಆದಷ್ಟು ಎಚ್ಚರಿಕೆ ವಹಿಸುವುದು ಬಹಳ ಅನಿವಾರ್ಯ. ಅದರ ಜೊತೆಗೆ ಯಾವ ರೀತಿಯ ಸಮಸ್ಯೆಗಳು ಕಂಡುಬರುತ್ತದೆ ಅದನ್ನು ತಡೆಯಲು ಏನು…

Read More

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಬಂಧನ: ಅಂತಾರಾಜ್ಯ ಕಳ್ಳರಿಗೆ ಬಿಗ್​​ ಶಾಕ್​​ ಕೊಟ್ಟ ಖಾಕಿ – Kannada News | Bengaluru Police Arrest Three for BSNL Copper Wire and Module Theft

ಬೆಂಗಳೂರು, ಏಪ್ರಿಲ್​​ 24: ಯಶವಂತಪುರ ಪೊಲೀಸರು ಬಿಎಸ್‌ಎನ್‌ಎಲ್ ಮಾಡ್ಯೂಲ್‌ಗಳು ಮತ್ತು ಕಾಪರ್ ವೈರ್‌ಗಳನ್ನು ಕದಿಯುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರಪ್ರದೇಶ ಮೂಲದವರಾದ ರವಿ ಚೌಹಾಣ್, ಸಂದೀಪ್ ಮತ್ತು ಸೈಯದ್ ಜಾಹೇದ್ ಎಂಬುವವರನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಈ ಖದೀಮರು ಬಿಎಸ್‌ಎನ್‌ಎಲ್ ಸಿಬ್ಬಂದಿಯ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದರು. ಕಳ್ಳತನಕ್ಕಾಗಿ ನೀಲಿ ಸಮವಸ್ತ್ರವನ್ನು ಧರಿಸಿ ರಿಪೇರಿ ಕೆಲಸದ ನೆಪದಲ್ಲಿ ಬರುತ್ತಿದ್ದರು. ಫುಟ್‌ಪಾತ್‌ಗಳಲ್ಲಿ ಅಳವಡಿಸಿದ್ದ ಬಿಎಸ್‌ಎನ್‌ಎಲ್ ಟೆಲಿಫೋನ್ ಮತ್ತು ಇಂಟರ್ನೆಟ್ LAN ಕೇಬಲ್‌ಗಳನ್ನು ಹೊಂದಿದ್ದ ಕಬ್ಬಿಣದ ಪಿಲ್ಲರ್‌ಗಳನ್ನು ಪಿಕಾಸಿ, ಸುತ್ತಿಗೆ,…

Read More

ದಕ್ಷಿಣ ಕನ್ನಡಕ್ಕೆ ಹಾರ್ಟ್ ಅಟ್ಯಾಕ್ ಶಾಕ್: ಒಂದೇ ವರ್ಷದಲ್ಲಿ ಶೇ.120ರಷ್ಟು ಭಾರಿ ಏರಿಕೆ! – Kannada News | Mangaluru Heart Attack Cases Skyrocket: 7,212 Incidents, Urgent Health Alert

ಮಂಗಳೂರು, ಏ.24 : ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಸುನಾಮಿಯಂತೆ ಅಪ್ಪಳಿಸುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಪ್ರಮಾಣದಲ್ಲಿ ಬರೋಬ್ಬರಿ ಶೇ. 120ರಷ್ಟು ಭಾರಿ ಏರಿಕೆಯಾಗಿರುವುದು ಇತ್ತೀಚಿನ ಆರೋಗ್ಯ ಅಂಕಿಅಂಶಗಳಿಂದ ಬಹಿರಂಗವಾಗಿದೆ. ಈ ಬಗ್ಗೆ ದಾಯ್ಜಿವರ್ಲ್ಡ್ ವರದಿಯನ್ನು ಮಾಡಿದೆ. ಇದಿಗ ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಆರೋಗ್ಯ ಇಲಾಖೆಯು ಎರಡು ಅವಧಿಗಳ (ಏಪ್ರಿಲ್ 2024 – ಮಾರ್ಚ್ 2025 ಮತ್ತು ಏಪ್ರಿಲ್ 2025 –…

Read More

ಕೇಜ್ರಿವಾಲ್​ಗೆ ಭಾರೀ ಹೊಡೆತ; 6 ಸಂಸದರೊಂದಿಗೆ ಆಮ್ ಆದ್ಮಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ರಾಘವ್ ಚಡ್ಡಾ – Kannada News | Raghav Chadha and 6 other Rajya Sabha MPs quit AAP and Announce To Merge With BJP

ನವದೆಹಲಿ, ಏಪ್ರಿಲ್ 24: ರಾಘವ್ ಚಡ್ಡಾ ಅವರನ್ನು ರಾಜ್ಯಸಭಾ ಉಪನಾಯಕನ ಸ್ಥಾನದಿಂದ ವಜಾಗೊಳಿಸಿ ಪಕ್ಷದಲ್ಲಿ ಮೂಲೆಗುಂಪು ಮಾಡಿದ್ದ ಆಮ್ ಆದ್ಮಿ ಪಕ್ಷದ (AAm Aadmi Party) ವಿರುದ್ಧ ಪಕ್ಷದೊಳಗೇ ಅಸಮಾಧಾನ ಉಂಟಾಗಿತ್ತು. ಈ ಬಗ್ಗೆ ರಾಘವ್ ಚಡ್ಡಾ ಅವರೂ ವಿಡಿಯೋ ಸಂದೇಶದ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದೀಗ ತಾವು ತೆಗೆದುಕೊಂಡ ನಿರ್ಧಾರಕ್ಕೆ ಅರವಿಂದ್ ಕೇಜ್ರಿವಾಲ್ ಭಾರೀ ಬೆಲೆ ತೆರುವಂತಾಗಿದೆ. ಏಕೆಂದರೆ, ರಾಘವ್ ಚಡ್ಡಾ (Raghav Chadha) ಸೇರಿದಂತೆ ಒಟ್ಟು 7 ಸಂಸದರು ಆಮ್ ಆದ್ಮಿ ಪಕ್ಷಕ್ಕೆ…

Read More

Anant Ambani’s Shiva watch: ಅನಂತ್ ಅಂಬಾನಿ ಕೈಯಲ್ಲಿದೆ 12 ಕೋಟಿಯ ‘ಶಿವ’ ವಾಚ್; ಈ ವಜ್ರಖಚಿತ ಗಡಿಯಾರದ ವಿಶೇಷತೆ ತಿಳಿದರೆ ಅಚ್ಚರಿ ಪಡುತ್ತೀರಿ! – Kannada News | Anant Ambani’s Rs 12 Cr ‘Shiva’ Watch: Jacob and Co Luxury and Tech Marvel

ಭಾರತದ ಪ್ರಭಾವಿ ಉದ್ಯಮಿ ಮುಖೇಶ್ ಅಂಬಾನಿ ಅವರ ಕುಟುಂಬವು ತನ್ನ ಐಷಾರಾಮಿ ಜೀವನಶೈಲಿಯಿಂದಲೇ ಸದಾ ಸುದ್ದಿಯಲ್ಲಿರುತ್ತದೆ. ಇತ್ತೀಚೆಗೆ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಧರಿಸಿದ್ದ ‘ಒಪೇರಾ ಗಾಡ್‌ಫಾದರ್ ಬ್ಯಾಗೆಟ್ ಶಿವ’ (Opera Godfather Baguette Shiva) ಎಂಬ ವಾಚ್​ ಜಾಗತಿಕ ಮಟ್ಟದಲ್ಲಿ ಎಲ್ಲರ ಗಮನ ಸೆಳೆದಿದೆ. ವಿಶ್ವಪ್ರಸಿದ್ಧ ಜಾಕೋಬ್ ಆ್ಯಂಡ್ ಕಂಪನಿ (Jacob & Co) ತಯಾರಿಸಿದ ಈ ಕಸ್ಟಮ್ ವಾಚ್, ಅತ್ಯಾಧುನಿಕ ತಂತ್ರಜ್ಞಾನದ ಜೊತೆಗೆ ಭಾರತೀಯ ಆಧ್ಯಾತ್ಮಿಕ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಲಾಕೃತಿಯಂತೆ ವಿನ್ಯಾಸಗೊಳಿಸಲಾಗಿದೆ. ವಿನ್ಯಾಸ…

Read More

ಇನ್ಫೋಸಿಸ್ ಉದ್ಯೋಗಿಗಳ ಸ್ಯಾಲರಿ ಹೈಕ್​ಗೆ ತಡೆ; ಸಿಇಒಗೆ 52 ಕೋಟಿ ರೂ ಮೌಲ್ಯದ ಸ್ಟಾಕ್ ಭತ್ಯೆ – Kannada News | Infosys approves stock incentives of worth Rs 52 crore for CEO, even as salary hike for employees put on hold

ಬೆಂಗಳೂರು, ಏಪ್ರಿಲ್ 24: ಇನ್ಫೋಸಿಸ್ (Infosys) ಸಂಸ್ಥೆಯು ತನ್ನ ಸಿಇಒ ಸಲೀಲ್ ಪರೇಖ್ (Salil Parekh) ಅವರಿಗೆ ಭಾರಿ ಮೊತ್ತದ ಸ್ಟಾಕ್ ಆಪ್ಷನ್ಸ್ (ESOPs) ನೀಡಿದ್ದು, ಅದೇ ಸಮಯದಲ್ಲಿ ಉದ್ಯೋಗಿಗಳ ವೇತನ ಹೆಚ್ಚಳವನ್ನು ತಡೆಹಿಡಿದಿರುವ ಬಗ್ಗೆ ವರದಿಯಾಗಿದೆ. ಸಿಇಒ ಮತ್ತು ಎಂಡಿಯಾಗಿರುವ ಸಲೀಲ್ ಪರೇಖ್ ಅವರಿಗೆ ಸುಮಾರು 52 ಕೋಟಿ ರೂಪಾಯಿ (51.75 ಕೋಟಿ ರೂ) ಮೌಲ್ಯದ ಎಂಪ್ಲಾಯಿ ಸ್ಟಾಕ್ ಓನರ್‌ಶಿಪ್ ಪ್ಲಾನ್ (ESOPs) ಅಥವಾ ರೆಸ್ಟ್ರಿಕ್ಟೆಡ್ ಸ್ಟಾಕ್ ಯೂನಿಟ್‌ಗಳನ್ನು (RSUs) ಮಂಜೂರು ಮಾಡಿದೆ. ಇದು ಕಂಪನಿಯ…

Read More

ನಿನ್ನೆ ಫೇಲ್​​, ಇಂದು ಶಾಲೆಗೆ ಟಾಪರ್​​? ಅಂಧ ವಿದ್ಯಾರ್ಥಿನಿಯ SSLC ರಿಸಲ್ಟ್ ಗೊಂದಲ – Kannada News | Karwar: Failed yesterday, topper for school today? Blind student’s SSLC result confused

ವಿದ್ಯಾರ್ಥಿನಿ ಲೀಸಾ ಖಾನಮ್Image Credit source: tv9 kannada ಕಾರವಾರ, ಏಪ್ರಿಲ್​ 24: ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಎಸ್​​ಎಸ್​ಎಲ್​ಸಿಯಲ್ಲಿ (SSLC Result) ಫೇಲ್​​ ಆಗಿದ್ದ ಅಂಧ ವಿದ್ಯಾರ್ಥಿನಿ ಲೀಸಾ ಖಾನಮ್​​ ಇದೀಗ ಶಾಲೆಗೆ ಟಾಪರ್​ ಆಗಿದ್ದಾರೆ. ಗುರುವಾರ ಬಂದಿದ್ದ ಅಧಿಕೃತ ರಿಸಲ್ಟ್​ನಲ್ಲಿ ಸಮಾಜ-ವಿಜ್ಞಾನ ವಿಷಯದಲ್ಲಿ ಗೈರು ಅಂತ ಬಂದಿತ್ತು. ಇಂದು ಪರೀಕ್ಷಾ ಪ್ರಾಧಿಕಾರದಿಂದ ಬಂದ ರಿಸಲ್ಟ್​​ನಲ್ಲಿ ವಿದ್ಯಾರ್ಥಿನಿ ಲೀಸಾ ಖಾನಮ್​​ ಶಾಲೆಗೆ ಟಾಪರ್​ ಆಗಿದ್ದಾರೆ. ಆದರೆ ಶಿರಸಿ ಡಿಡಿಪಿಐ ಇದು ಅಧಿಕೃತ ಪ್ರತಿ ಅಲ್ಲ ಎನ್ನುತ್ತಿದ್ದು, ವಿದ್ಯಾರ್ಥಿನಿಯ…

Read More

ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು – Kannada News | CET Janivara Row: 3 Krupanidhi College Staff Suspended

ಬೆಂಗಳೂರು, ಏಪ್ರಿಲ್​​ 24: ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು ಮಾಡಲಾಗಿದೆ. ಸಿಬ್ಬಂದಿಯಾದ ಸುಧಾಕರ್, ಗಿರಿಜಮ್ಮ, ಆರ್​.ಸರಿತಾ ಸಸ್ಪೆಂಡ್​ ಆಗಿದ್ದಾರೆ. ಜನಿವಾರ ತೆಗೆಸಿದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಡಿಸಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಪತ್ರ ಬರೆಯಲಾಗಿತ್ತು. ವಸ್ತ್ರಸಂಹಿತೆ ಅಧಿಕಾರಿಗಳ ನೇಮಕ ಮಾಡಿದ್ರೂ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಜನಿವಾರ ತೆಗೆಸದಂತೆ ಸೂಚನೆ ನೀಡಲಾಗಿತ್ತು. ಆದ್ರೂ…

Read More