Headlines

ಬೆಳೆಗಾರರ ಪಾಲಿಗೆ ಹಣ್ಣಿನ ರಾಜ ಈಗ ಕಹಿ! ಮಾವಿನ ಹಣ್ಣಿನ ಬೆಲೆ ದಿಢೀರ್ ಬೆಲೆ ಕುಸಿತ, ರೈತರು ಕಂಗಾಲು – Kannada News | Gadag Mango Market Crisis: Prices Plummets from Rs 3000 to Rs 600 per Tray; Farmers Face Huge Lossess

ಮಾವಿನ ಹಣ್ಣಿನ ಬೆಲೆ ಕುಸಿತ (ಸಾಂದರ್ಭಿಕ ಚಿತ್ರ)Image Credit source: tv9 ಗದಗ, ಏಪ್ರಿಲ್ 30: ಹಣ್ಣಿನ ರಾಜ ಎಂದೇ ಖ್ಯಾತಿ ಪಡೆದಿರುವ ಮಾವು (Mango) ಈ ಬಾರಿ ಬೆಳೆಗಾರರ ಪಾಲಿಗೆ ಕಹಿಯಾಗಿದೆ. ಒಂದು ಕಡೆ ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ವಿದೇಶಕ್ಕೆ ರಫ್ತು ಸ್ಥಗಿತಗೊಂಡಿದ್ದರೆ, ಇನ್ನೊಂದು ಕಡೆ ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆ (Mango Price) ದಿಢೀರ್ ಕುಸಿತ ಕಂಡಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗದೆ ಗದಗ (Gadag) ಮಾರುಕಟ್ಟೆಗೆ ಬಂದ…

Read More

ಕಾರಿನಲ್ಲಿದ್ದ ಹಣದ ಬ್ಯಾಗ್​​ ಎಗರಿಸಿ ಪರಾರಿಯಾಗುವಷ್ಟರಲ್ಲಿ ಸಿಕ್ಕಿಬಿದ್ದ ಕಳ್ಳರು: ಕಂಬಕ್ಕೆ ಕಟ್ಟಿಹಾಕಿ ಸ್ಥಳೀಯರಿಂದ ಥಳಿತ​​

ಚಿಕ್ಕಬಳ್ಳಾಪುರ, ಮಾರ್ಚ್​ 08: ಸಂಬಂಧಿಕರ ಮದುವೆ ಕಾರ್ಯದ ಪ್ರಯುಕ್ತ ಎಲ್ಲಾ ಚಿನ್ನಾಭರಣವನ್ನು ಒತ್ತೆಯಿಟ್ಟು ಅದರಿಂದ ಬಂದ ಹಣವನ್ನು ತೆಗೆದುಕೊಂಡ ಕುಟುಂಬವೊಂದು ಬೆಂಗಳೂರಿನತ್ತ ಹೊರಟಿತ್ತು. ದಾರಿ ಮಧ್ಯೆ ಟೀ ಕುಡಿಯಲು ಕಾರು ನಿಲ್ಲಿಸಿ ಬಾಗಿಲು ತೆಗೆದಿದ್ದೆ ತಡ, ಫಿಲ್ಮಿ ಸ್ಟೈಲ್​​ನಲ್ಲಿ ಬಂದ ಕಳ್ಳರ ಗ್ಯಾಂಗ್ ಕಾರಿನಲ್ಲಿದ್ದ ಹಣದ ಬ್ಯಾಗ್ ಕದ್ದು (Robbery) ಎಸ್ಕೇಪ್ ಆಗುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ಇಬ್ಬರು ಕಳ್ಳರನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಆದರೆ ಮತ್ತೊಬ್ಬ ಹಣದ ಸಮೇತ ಪರಾರಿ ಆಗಿದ್ದಾನೆ. ಚಿಕ್ಕಬಳ್ಳಾಪುರ ನಗರ…

Read More

Chanakya Niti: ಜೀವನದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಈ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ

ಆಚಾರ್ಯ ಚಾಣಕ್ಯರು (Acharya Chanakya) ನಮ್ಮ ಜೀವನ ಸರಿಯಾದ ದಿಕ್ಕಿನಲ್ಲಿ ಸಾಗಲು ಹಲವು ಮಾರ್ಗದರ್ಶನಗಳನ್ನು ನೀಡಿದ್ದಾರೆ. ಅವರು ಕೇವಲ  ಯಶಸ್ಸಿಗೆ ಮಾತ್ರವಲ್ಲದೆ ಆರ್ಥಿಕ ಬಲಕ್ಕೆ, ಶ್ರೀಮಂತಿಕೆ ಗಳಿಸಲು, ಬಡತನದಿಂದ ಪಾರಾಗಲು ಸಾಕಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದರಲ್ಲೂ ಇಂದಿನ ದುಬಾರಿ ದುನಿಯಾದಲ್ಲಿ ನಮಗೆ ಆರ್ಥಿಕ ಸಂಕಷ್ಟಗಳು ಎದುರಾಗುತ್ತಲೇ ಇರುತ್ತವೆ. ಈ ಆರ್ಥಿಕ ಸಂಕಷ್ಟಗಳಿಂದ ಪಾರಾಗುವುದು ಹೇಗೆ, ಆರ್ಥಿಕ ಸಂಕಷ್ಟಗಳು ಬಾರದಂತೆ ನೋಡಿಕೊಳ್ಳಲು ಯಾವ ಅಭ್ಯಾಸಗಳನ್ನು ಬೆಸೆಸಿಕೊಳ್ಳಬೇಕು ಎಂಬುದನ್ನು ಸಹ ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ವಿವರಿಸಿದ್ದಾರೆ….

Read More

Shani Retrograde 2026: ಶನಿಯ ಹಿಮ್ಮುಖ ಚಲನೆ ಆರಂಭ! ಈ 4 ರಾಶಿಗೆ ಕಾದಿದೆ ಸಂಕಷ್ಟದ ಕಾಲ – Kannada News | Shani Retrograde 2026: 4 Zodiac Signs Face Major Challenges From July 27

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜ ಎನಿಸಿಕೊಂಡಿರುವ ಶನಿ ದೇವನು ‘ಕರ್ಮಫಲದಾತ’. ನಾವು ಮಾಡುವ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಶನಿಯು ಜುಲೈ 27 ರಿಂದ ಮೀನ ರಾಶಿಯಲ್ಲಿ ತನ್ನ ಪಥವನ್ನು ಬದಲಿಸಿ, ಹಿಮ್ಮುಖವಾಗಿ (Retrograde) ಚಲಿಸಲಿದ್ದಾನೆ. ಸುಮಾರು 138 ದಿನಗಳ ಕಾಲ ನಡೆಯುವ ಶನಿಯ ಈ ವಕ್ರ ಚಲನೆಯು ಎಲ್ಲಾ 12 ರಾಶಿಗಳ ಮೇಲೆ ಪ್ರಭಾವ ಬೀರಲಿದ್ದರೂ, ಮುಖ್ಯವಾಗಿ ನಾಲ್ಕು ರಾಶಿಗಳ ಜನರು ಜೀವನದಲ್ಲಿ ಅಗ್ನಿಪರೀಕ್ಷೆ ಎದುರಿಸಬೇಕಾಗಬಹುದು ಎಂದು ಜ್ಯೋತಿಷಿಗಳು ಎಚ್ಚರಿಸಿದ್ದಾರೆ. ಆ ಸಂಕಷ್ಟಕ್ಕೊಳಗಾಗುವ ರಾಶಿಗಳು…

Read More

ಕೃಷ್ಣನಗರ: ಸರ್ಕಾರಿ ಆಸ್ಪತ್ರೆಯಿಂದ ನವಜಾತ ಶಿಶು ನಾಪತ್ತೆ, ಮಹಿಳೆ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದ ವೈದ್ಯರು – Kannada News | Newborn Goes Missing from Government Hospital in Krishnanagar

ಕೃಷ್ಣನಗರ, ಜನವರಿ 30: ಸರ್ಕಾರಿ ಆಸ್ಪತ್ರೆ(Hospital)ಯಿಂದ ನವಜಾತ ಶಿಶು ಕಾಣೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ನಡೆದಿದೆ. ರೋಗಿಯ ಕುಟುಂಬವು ಆಸ್ಪತ್ರೆಯ ಬಾಗಿಲು ಮುಚ್ಚಿ ಪ್ರತಿಭಟಿಸಿತು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆರಿಗೆಯೂ ನಡೆದಿತ್ತು. ಆದರೆ ಮಗು ಮಾತ್ರ ಎಲ್ಲಿಗೆ ಹೋಗಿತು ಎಂಬುದೇ ಯಕ್ಷಪ್ರಶ್ನೆಯಾಗಿ ಉಳಿದಿದೆ. ಆದರೆ ಮಗುವನ್ನು ಮಾತ್ರ ಆಸ್ಪತ್ರೆ ವೈದ್ಯರು ಕೊಡಲೇ ಇಲ್ಲ, ಅದರ ಬದಲು ಆಕೆಯ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಮತ್ತೊಂದೆಡೆ, ಕೊನೆಯ ಅಲ್ಟ್ರಾ-ಸೋನೋಗ್ರಫಿಯಲ್ಲಿ 2…

Read More

68ನೇ ವಯಸ್ಸಿನಲ್ಲಿ 2ನೇ ಮದ್ವೆಯಾದ ವ್ಯಕ್ತಿಗೆ ಮಕ್ಕಳ ಕಾಟ, ಮಚ್ಚು ಹಿಡಿದ ಅಪ್ಪ: ಏನಿದು ವೃದ್ಧ ದಂಪತಿಯ ಸಂಘರ್ಷ? – Kannada News | A Hassan Man Second marred In 68 age at holenarasipura, but Children Opposed for asset

ಹಾಸನ, (ಡಿಸೆಂಬರ್ 21): ಆತನಿಗೆ 68, ಆಕೆಗೆ 58 ವರ್ಷ. ಬದುಕಿನ ಸಂಧ್ಯಾಕಾಲದಲ್ಲಿ ಅವರು ಒಂದಾಗಿದ್ದಾರೆ. ಒಂಟಿಯಾಗಿದ್ದ ಇಬ್ಬರು ಹೊಸಜೀವನ ಆರಂಭಿಸಿದ್ದಾರೆ.  ಹೌದು..ಹಾಸನ (Hassan) ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಾಳಿಪುರದ 68 ವರ್ಷದ ರಾಜಣ್ಣ ಅವರು ಕಿತ್ತಾನೆಗಡಿಯ 58 ವರ್ಷದ ಗೀತಾಳನ್ನ ಎರಡನೇ ಮದುವೆಯಾಗಿದ್ದಾರೆ (Second Marriage).  ಆದ್ರೆ, ವೃದ್ಧ ನವವಿವಾಹಿತರಿಗೆ ಮಕ್ಕಳೇ ಕಂಟಕವಾಗಿದ್ದು, ಇಳಿವಯಸ್ಸಿಯನಲ್ಲಿ ಎರಡನೇ ಮದುವೆ ಮಾಡಿಕೊಂಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ದಂಪತಿ ಇದೀಗ ರಕ್ಷಣೆಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಗನ ಕಾಟಕ್ಕೆ…

Read More

Video: ದೂರ ಕುಳಿತು ಮಾತನಾಡಿ, ಮುಖದ ಹತ್ತಿರ ಬಂದು ಮಾತನಾಡಿದ ವ್ಯಕ್ತಿಗೆ ಸಂಸದೆ ಪ್ರಿಯಾ ಖಡಕ್ ರಿಯಾಕ್ಷನ್ – Kannada News | Awkward Moment on Stage: MP Priya Saroj Steps Back as Supporter Breaches Personal Space

ಲಕ್ನೋ, ಜನವರಿ 22: ಸಮಾಜವಾದಿ ಪಕ್ಷದ ಸಂಸದೆ ಹಾಗೂ ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರ ಮದುವೆಯಾಗಲಿರುವ ಪ್ರಿಯಾ ಸರೋಜ್ ವೇದಿಕೆ ಕಾರ್ಯಕ್ರಮವೊಂದರಲ್ಲಿ ಇರಿಸುಮುರಿಸು ಅನುಭವಿಸಿರುವ ವಿಡಿಯೋ ವೈರಲ್ ಆಗಿದೆ. ವೇದಿಕೆಯಲ್ಲಿ ಖಾಲಿ ಇದ್ದ ಖುರ್ಚಿಯಲ್ಲಿ ವ್ಯಕ್ತಿಯೊಬ್ಬರು ಬಂದು ಕುಳಿತು ಪ್ರಿಯಾ ಅವರ ಮುಖದ ಹತ್ತಿರ ತಮ್ಮ ಮುಖ ತಂದು ಮಾತನಾಡಿದ್ದು, ಪ್ರಿಯಾ ಅವರ ಕೋಪಕ್ಕೆ ಕಾರಣವಾಗಿದೆ. ಕೂಡಲೇ ಪ್ರಿಯಾ ಸ್ವಲ್ಪ ಪಕ್ಕಕ್ಕೆ ಸರಿದು ದೂರದಿಂದ ಮಾತನಾಡಿ ಎಂದು ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ. ಈ ಘಟನೆ…

Read More

ಮುಚ್ಕೊಂಡು ನಿಲ್ಲಬೇಕು.. ಗೂಂಡಾ MLA ಅಂದಿದ್ಯಾರು?: ನಾನು ಮಾಜಿ ಎಂಎಲ್ಸಿ ಎಂದು ಪೊಲೀಸರಿಗೆ ಆವಾಜ್

ಚಿಕ್ಕಮಗಳೂರು, ಮೇ.3: ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಭಾರೀ ಗೊಂದಲುಗಳು ಉಂಟಾಗಿದೆ. ಮಧ್ಯರಾತ್ರಿಯವರಿಗೆ ಮತ ಎಣಿಕೆ ನಡೆದಿದೆ. ಈ ಮಸಯದಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ ಕಾರ್ಯಕರ್ತರು ಒಳನುಗ್ಗಲು ಯತ್ನಿಸಿದರು, ಅಧಿಕಾರಿಗಳು ಮಾಹಿತಿ ನೀಡದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಒಬ್ಬರು ಪೊಲೀಸರೊಂದಿಗೆ ತೀವ್ರ ವಾಗ್ವಾದಕ್ಕಿಳಿದರು. ಗೂಂಡಾ ಎಂಎಲ್ಎ ಎಂದು ಹೇಳಿದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪೊಲೀಸರು…

Read More

ಮುಂಬೈನಲ್ಲಿ ಐಷರಾಮಿ ಫ್ಲಾಟ್‌ ಖರೀದಿಸಿದ ಶಿವಂ ದುಬೆ..! ಬೆಲೆ ಎಷ್ಟು ಕೋಟಿ ಗೊತ್ತಾ?

2026 ರ ಟಿ20 ವಿಶ್ವಕಪ್‌ ( T20 World Cup) ಗೆದ್ದು ರೈಲಿನ ಪ್ರಯಾಣ ಬೆಳೆಸಿ ತವರಿಗೆ ಮರಳಿದ್ದ ಟೀಂ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಶಿವಂ ದುಬೆ (Shivam Dube) ತಮ್ಮ ಸರಳತೆಯಿಂದ ಸಖತ್ ಸದ್ದು ಮಾಡಿದ್ದರು. ಇದೀಗ ದುಬೆ ತಮ್ಮ ದುಬಾರಿ ಮನೆಯ ಬೆಲೆಯ ಮೂಲಕ ಸೋಶಿಯಲ್ ಮೀಡಿಯಾವನ್ನು ಹುಬ್ಬೇರುವಂತೆ ಮಾಡಿದ್ದಾರೆ. ಇಡೀ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಪರ ಗಮನಾರ್ಹ ಪ್ರದರ್ಶನ ನೀಡಿದ ಆಟಗಾರರ ಪೈಕಿ ಶಿವಂ ದುಬೆ ಕೂಡ ಒಬ್ಬರು. ತಂಡಕ್ಕೆ ಅಗತ್ಯವಿದ್ದ…

Read More

ಇನ್ನು ಒಂದೇ ವರ್ಷದಲ್ಲಿ ‘ಕೆಡಿ 2’ ಬರಲಿದೆ: ಅಪ್ಡೇಟ್ ಕೊಟ್ಟ ಜೋಗಿ ಪ್ರೇಮ್ – Kannada News | Jogi Prem gives update about KD movie sequel KD 2 Ft Kichcha Sudeep Dhruva Sarja

ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ (KD Movie) ಅದ್ದೂರಿಯಾಗಿ ಬಿಡುಗಡೆ ಆಗಿದೆ. ಧ್ರುವ ಸರ್ಜಾ ಅಭಿಮಾನಿಗಳು ಈ ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಮೊದಲ ದಿನ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ನೋಡಲು ಹೋದವರಿಗೆ ಒಂದು ಸರ್ಪ್ರೈಸ್ ಕೂಡ ಕಾದಿತ್ತು. ಈ ಸಿನಿಮಾಗೆ ಸೀಕ್ವೆಲ್ (KD 2) ಕೂಡ ಬರಲಿದೆ ಎಂಬುದನ್ನು ಕ್ಲೈಮ್​ಯಾಕ್ಸ್​ನಲ್ಲಿ ತಿಳಿಸಲಾಗಿದೆ. ಅದರಿಂದಾಗಿ ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ. ಆ ಬಗ್ಗೆ ಜೋಗಿ ಪ್ರೇಮ್ (Jogi Prem) ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ….

Read More