Headlines

Nitish Rana Out: ಒಂದೇ ಚೆಂಡಿನಲ್ಲಿ ಎರಡು ಬಾರಿ ಔಟಾದ ನಿತೀಶ್ ರಾಣ: ಕ್ರಿಕೆಟ್‌ನಲ್ಲಿ ಅಪರೂಪದ ಘಟನೆ – Kannada News | Nitish Rana was dismissed twice in the same ball in DC vs CSK IPL 2026 Match Watch Video

ಬೆಂಗಳೂರು (ಮೇ. 06): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 48ನೇ ಪಂದ್ಯ ಮೇ 5 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಚೆನ್ನೈ ತಂಡವು ದೆಹಲಿಯನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸಿಎಸ್‌ಕೆಗೆ 156 ರನ್‌ಗಳ ಗುರಿಯನ್ನು ನೀಡಿತ್ತು, ಇದನ್ನು ರುತುರಾಜ್ ಪಡೆ 17.3 ಓವರ್‌ಗಳಲ್ಲಿ ಬೆನ್ನಟ್ಟಿತು. ಈ ಪಂದ್ಯದಲ್ಲಿ ಡೆಲ್ಲಿ ಬ್ಯಾಟರ್ ನಿತೀಶ್ ರಾಣ…

Read More

ಬೆಂಗಳೂರಿಗರೇ ಎಚ್ಚರ: ಇಂದು ಮತ್ತೆ ಅಪ್ಪಳಿಸಲಿದೆ ರಣಮಳೆ! ಯಾವೆಲ್ಲ ಭಾಗಗಳಲ್ಲಿ ಮಳೆಯಾಗಲಿದೆ? – Kannada News | Bengaluru Heavy Rain: April 29 Chaos, Today’s Weather Forecast and Essential Safety Alerts

ಬೆಂಗಳೂರು, ಏ.30: ಬುಧವಾರದ (ಏ.29) ಭೀಕರ ಮಳೆಗೆ ಈಗಾಗಲೇ 9 ಜೀವಗಳನ್ನು ಬಲಿ ಪಡೆದಿರುವ ಸಿಲಿಕಾನ್ ಸಿಟಿಯಲ್ಲಿ ಇಂದು ಕೂಡ ಮಳೆಯ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ನಗರದಲ್ಲಿ ಇಂದು ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಯಾವ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ? ನಗರದ ದಕ್ಷಿಣ ಮತ್ತು ಪೂರ್ವ ಭಾಗಗಳಲ್ಲಿ ಮಳೆಯ ತೀವ್ರತೆ…

Read More

ಬಾಗಲಕೋಟೆ ಲವ್‌ ಜಿಹಾದ್​ ಆರೋಪಕ್ಕೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ – Kannada News | Bagalkot love jihad case Big twist; SP Siddharth Goyal reveals explosive information

ಎಸ್ಪಿ ಸಿದ್ದಾರ್ಥ ಗೋಯೆಲ್, ಯುವಕ, ಮರತ ಯುವತಿImage Credit source: tv9 kannada ಬಾಗಲಕೋಟೆ, ಏಪ್ರಿಲ್​ 16: ಆಕೆ‌ ಹಿಂದೂ ಹುಡುಗಿ, ಆತ‌ ಮುಸ್ಲಿಂ ಹುಡುಗ. ಇಬ್ಬರ ಮಧ್ಯೆ ನಾಲ್ಕು ವರ್ಷದಿಂದ ಪ್ರೀತಿ ಇತ್ತಂತೆ. ಆದರೆ ಹುಡುಗಿ ನಿನ್ನೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು (death). ಈ ಬೆನ್ನಲ್ಲೇ ಲವ್‌ ಜಿಹಾದ್​ (Love Jihad) ಆರೋಪ ಕೇಳಿಬಂದಿತ್ತು. ಹುಡುಗನ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಸಂಬಂಧಿಕರು ಗಂಭೀರ ಆರೋಪ ಕೂಡ ಮಾಡಿದ್ದಾರೆ. ಈ ಮಧ್ಯೆ ಹುಡುಗಿಯ ತಾಯಿ ನೀಡಿದ ದೂರಿನಲ್ಲಿ…

Read More

ಐದು ತಿಂಗಳಲ್ಲಿ ಎರಡನೇ ಬಾರಿಗೆ ರಾಮ್ ರಹೀಮ್​ಗೆ ಪೆರೋಲ್, 30 ದಿನಗಳ ಕಾಲ ಜೈಲಿನಿಂದ ಬಿಡುಗಡೆ – Kannada News | Ram Rahim Gets 30 Day Parole Again: Dera Chief Released from Jail for Second Time in 5 Months

ನವದೆಹಲಿ, ಮೇ 26 ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್(Gurmeet Ram Rahim Singh)ಗೆ ಮತ್ತೊಮ್ಮೆ ಪೆರೋಲ್ ಮಂಜೂರು ಮಾಡಲಾಗಿದೆ. ಸಾಧ್ವಿಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಮ್ ರಹೀಮ್ ರೋಹ್ಟಕ್ ನ ಸುನಾರಿಯಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ಬಾರಿ ಅವರಿಗೆ 30 ದಿನಗಳ ಪೆರೋಲ್ ನೀಡಲಾಗಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಗುರ್ಮೀತ್ ರಾಮ್ ರಹೀಮ್ ಬಿಗಿ ಭದ್ರತೆಯಲ್ಲಿ ಸಿರ್ಸಾ ಆಶ್ರಮಕ್ಕೆ ತೆರಳಿದರು. ಈ ವರ್ಷ ಇದು ಅವರ…

Read More

ಗದಗ: ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ ನಿಧಿ ಪತ್ತೆ, ಎಷ್ಟು ಕೆಜಿ ಗೊತ್ತಾ? – Kannada News | Lakkundi Treasure: 1kg Gold Discovered During Gadag House Foundation Work

ಗದಗ, ಜ.10: ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ತಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ. ಇದೀಗ ನಿಧಿ ನೋಡಲು ನೂರಾರು ಜನ ಸೇರಿದ್ದಾರೆ. ಸ್ಥಳಕ್ಕೆ ಎಡಿಸಿ ದುರ್ಗೇಶ್, ಎಸ್​ಪಿ ರೋಹನ್ ಜಗದೀಶ್, ಎಸಿ ರಂಗಪ್ಪ, ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ ನೀಡಿದ್ದಾರೆ. ಲಕ್ಕುಂಡಿ ಪ್ರಾಧಿಕಾರದ ಸದಸ್ಯರು, ಪುರತತ್ವ ಸಿಬ್ಬಂದಿಯಿಂದ ಪರಿಶೀಲನೆ ಮಾಡಲಾಗುತ್ತದೆ. ಪತ್ತೆಯಾದ…

Read More

ನೆಲಮಂಗಲ: ತಿರುವಿನಲ್ಲಿ ನಿಯಂತ್ರಣ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು, ತಂದೆ-ಮಗ ಸ್ಥಳದಲ್ಲೇ ಸಾವು – Kannada News | Bengaluru Family Car Crash: Software Engineer, Father Dead; 4 Injured

ನೆಲಮಂಗಲ, ಡಿಸೆಂಬರ್ 26: ಗೌರಿಬಿದನೂರಿನಿಂದ ದಾಸರಹಳ್ಳಿಗೆ ಮರಳುತ್ತಿದ್ದ ಒಂದೇ ಕುಟುಂಬದವರು ತೋಟಗೆರೆ ಬಳಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಕ್ರಿಸ್‌ಮಸ್ ಹಬ್ಬದ ನಂತರ ಸಂಜೆ 7:30 ಕ್ಕೆ ಕುಟುಂಬ ಸಮೇತವಾಗಿ ವಾಪಸ್ ಆಗುತ್ತಿದ್ದ ವೇಳೆ ತೋಟಗೆರೆ ಟರ್ನಿಂಗ್ ನಲ್ಲಿ ಕಂಟ್ರೋಲ್ ಸಿಗದೆ  ಕಾರು ಮರಕ್ಕೆ ಡಿಕ್ಕಿಯಾಗಿದ್ದು ಸಾಪ್ಟ್ ವೇರ್ ಇಂಜಿನೀಯರ್ ಹರೀಶ್ (39) ಮತ್ತು ಅವರ ತಂದೆ ವೀರಭದ್ರ (80) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ಗೌರಮ್ಮ (62), ಹರೀಶ್ ಪತ್ನಿ ಮೈತ್ರಿ (32), ಮಗಳು ಸಿರಿ (10),…

Read More

ಅನಿಷ್ಟ ಪದ್ಧತಿ ಜೀವಂತ: ದೇವಸ್ಥಾನದ ಕಟ್ಟೆ ಮೇಲೆ ಕೂತಿದ್ದಕ್ಕೆ ಡಿ ದರ್ಜೆ ನೌಕರ ಸೇರಿ ಮರ್ತೋವನ ಮೇಲೆ ಹಲ್ಲೆ

ಯಾದಗಿರಿ, ಮಾರ್ಚ್​ 22: ಎಐ ತಂತ್ರಜ್ಞಾನದ ಜಮಾನಾದಲ್ಲಿ ಸಮಾಜದಲ್ಲಿ ಇನ್ನೂ ಅನಿಷ್ಟ ಪದ್ದತಿ ಜೀವಂತವಾಗಿದೆ. ಇತ್ತೀಚೆಗೆ ಯಾದಗಿರಿ ಜಿಲ್ಲೆಯಲ್ಲಿ ಸ್ವಸಮಾಜದವರೇ ತಮ್ಮದೇ ಸಮಾಜದ 12 ಕುಟುಂಬಗಳನ್ನ ಬಹಿಷ್ಕಾರ ಹಾಕಿದ್ದರು. ಇದೀಗ ಮತ್ತೊಂದು ಘಟನೆ ನಡೆದಿದೆ. ದೇವಸ್ಥಾನದ ಕಟ್ಟೆಯ ಮೇಲೆ ಕೂತಿದ್ದಕ್ಕೆ ಇಬ್ಬರು ದಲಿತ (Dalits) ಯುವಕರ ಮೇಲೆ ಸವರ್ಣೀಯರ ಗುಂಪಿನಿಂದ ಹಲ್ಲೆ ಮಾಡಿರುವಂತಹ ಘಟನೆ ಗುರುಮಠಕಲ್ ತಾಲೂಕಿನ ಯಂಪಾಡ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು? ಅನೀಲ್​ ಕುಮಾರ್ ಹಾಗೂ ಸಿದ್ದಲಿಂಗಪ್ಪ ಎನ್ನುವವರು ಸಂಬಂಧಿಕರ ಮಗನ ಜವಳ ಕಾರ್ಯಕ್ರಮಕ್ಕೆ ತೆರಳಿದ್ದರು….

Read More

ಎಚ್ಚರ, ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: 2.32 ಲಕ್ಷ ರೂ. ಕಳಕೊಂಡ ಬೆಂಗಳೂರು ಟೆಕ್ಕಿ – Kannada News | Beware of Fake Traffic Challan Links: Bengaluru Techie Loses Rs 2.32 Lakh After Clicking Fraud Link

ಬೆಂಗಳೂರು, ಜನವರಿ 29: ಸಂಚಾರ ನಿಯಮಗಳ ಉಲ್ಲಂಘನೆಗೆ ದಂಡ ಪಾವತಿಸಲು ಹೋಗಿ ಟೆಕ್ಕಿಯೊಬ್ಬರು 2.32 ಲಕ್ಷ ರೂ. ಕಳಕೊಂಡ ಘಟನೆ ಬೆಂಗಳೂರು (Bangalore) ಪೂರ್ವ ವಿಭಾಗದಲ್ಲಿ ನಡೆದಿದೆ. ಟ್ರಾಫಿಕ್ ಚಲನ್ ಪಾವತಿ ಹೆಸರಿನಲ್ಲಿ ಬಂದ ನಕಲಿ ವೆಬ್‌ಸೈಟ್‌ನಲ್ಲಿ ತಮ್ಮ ಕ್ರೆಡಿಟ್ ಕಾರ್ಡ್ ವಿವರಗಳನ್ನು ನಮೂದಿಸಿ, 500 ರೂ. ಟ್ರಾಫಿಕ್ ಚಲನ್ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳೆದುಕೊಂಡಿದ್ದಾರೆ. ಇದೀಗ 57 ವರ್ಷದ ಸಂತ್ರಸ್ತ ವ್ಯಕ್ತಿಯ ದೂರಿನ ಮೇರೆಗೆ ವೈಟ್‌ಫೀಲ್ಡ್ ಸೈಬರ್ ಕ್ರೈಮ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ….

Read More

ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ – Kannada News | Actress rachita ram Car Driver assaults On Vijayangara Officer In Hampi Utsav 2026

ವಿಜಯನಗರ, (ಫೆಬ್ರವರಿ 16): ನಟಿ ರಚಿತಾ ರಾಮ್ ಅವರ ಕಾರು ಚಾಲಕ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ. ಹಂಪಿ ಉತ್ಸವದ ಕೊನೆಯ ದಿನವಾದ ನಿನ್ನೆ (ಫೆಬ್ರವರಿ 15) ಭದ್ರತಾ ನೆಪದಲ್ಲಿ ರಚಿತಾ ರಾಮ್‌ ಕಾರು ಚಾಲಕ, ಜನರನ್ನು ದೂರ ಸರಿಸುತ್ತಿದ್ದು, ಇದೇ ವೇಳೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರವಿಕುಮಾರ್ ಅವರನ್ನು ಮೊಣಕೈನಿಂದ ಜೋರಾಗಿ ತಿವಿದು ತಳ್ಳಿದ್ದಾರೆ. ಇದರಿಂದ ಅಧಿಕಾರಿ ರವಿಕುಮಾರ್ ಕಣ್ಣಿಗೆ…

Read More

MI vs PBKS: ಬ್ಯಾಕ್ ಟು ಬ್ಯಾಕ್ ವಿಕೆಟ್; ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್ – Kannada News | Arshdeep Singh’s IPL Century: Punjab Kings Pacer Dominates MI with 100 Wickets

ಪಂಜಾಬ್ ಕಿಂಗ್ಸ್ ತಂಡದ ವೇಗಿ ಅರ್ಶ್‌ದೀಪ್ ಸಿಂಗ್ ಮುಂಬೈ ಇಂಡಿಯನ್ಸ್ ವಿರುದ್ಧ ಅದ್ಭುತ ಬೌಲಿಂಗ್ ಮಾಡಿದರು. ಪವರ್‌ಪ್ಲೇನಲ್ಲಿ ಸತತ ಎರಡು ಎಸೆತಗಳಲ್ಲಿ ರಿಕಿ ಪಾಂಟಿಂಗ್ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಔಟ್ ಮಾಡುವ ಮೂಲಕ ಅವರು ಮುಂಬೈ ಇಂಡಿಯನ್ಸ್ ತಂಡದ ಬೆನ್ನೆಲುಬನ್ನು ಮುರಿದರು. ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಓವರ್‌ನಲ್ಲಿ ಅರ್ಶ್‌ದೀಪ್ ಸಿಂಗ್ ಕೇವಲ ಒಂದು ರನ್ ನೀಡಿದರು ಆದರೆ ಎರಡನೇ ಓವರ್‌ನಲ್ಲಿ ಸತತ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಪಡೆದರು. ಎರಡನೇ ಓವರ್‌ನ ಮೊದಲ ಎಸೆತದಲ್ಲಿ…

Read More