Headlines

ಬೆಂಗಳೂರಿನ ಸೆಖೆಗೆ ಬೆದರಿ ಕೆಫೆ ಸೇರುತ್ತಿದ್ದಾರೆ ಟೆಕ್ಕಿಗಳು! ದಿನಕ್ಕೆ 800 ರೂ. ಖರ್ಚು ಮಾಡಿದ್ರೂ ಎಸಿ ಅಂದ್ರೆ ಪ್ರಾಣ! – Kannada News | Viral Post Highlights the High Cost of ‘Work From Cafe’ in Sweltering Bengaluru

ಬೆಂಗಳೂರು, ಮೇ,12: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ವರ್ಷ ಬಿಸಿಲಿನ ತಾಪ ದಾಖಲೆ ಮಟ್ಟದಲ್ಲಿದೆ. ಮನೆಯಲ್ಲಿ ಕುಳಿತು ಕೆಲಸ ಮಾಡುವ ಉದ್ಯೋಗಿಗಳಿಗೆ ಸೆಖೆ ತಾಳಲಾರದೆ ಈಗ ಹೊಸ ಟ್ರೆಂಡ್ ಶುರುವಾಗಿದೆ. ಅದೇ ‘ವರ್ಕ್ ಫ್ರಮ್ ಕೆಫೆ’ (Work From Cafe). ಇತ್ತೀಚೆಗೆ ಬೆಂಗಳೂರಿನ ಯುವತಿಯೊಬ್ಬಳು ಹಂಚಿಕೊಂಡಿರುವ ಕೆಫೆ ಖರ್ಚಿನ ವಿವರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಯುವತಿ, ತಾನು ಮನೆಯಲ್ಲಿ ಸೆಖೆ ತಡೆಯಲಾಗದೆ ಕೆಫೆಗೆ ಹೋಗಿ…

Read More

ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯವಾಗಿರಲಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್​ 28: ರಾಜ್ಯ ಸರ್ಕಾರ SSLC ಪರೀಕ್ಷೆಯಲ್ಲಿ ಹಿಂದಿ ತೃತೀಯ ಭಾಷೆಯನ್ನು ಕಡ್ಡಾಯವಲ್ಲ ಎಂದು ಘೋಷಿಸಿದೆ. ಸದ್ಯ ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹಿಂದಿ ಕಲಿಯಬಾರದು ಎಂದು ಹೇಳುತ್ತಿಲ್ಲ. ಕಡ್ಡಾಯ ಬೇಡ ಎಂದು ಹೇಳುತ್ತಿದ್ದೇನೆ‌. ಸುಮ್ಮನೆ ಹಿಂದಿ ಹೇರಿಕೆಯಾಗಬಾರದು ಎಂದಿದ್ದಾರೆ. ವಿರೋಧ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರವನ್ನ ಎಲ್ಲರೂ ಒಪ್ಪಿಕೊಳ್ಳಬೇಕು. ಯಾರೋ ಕೆಲವರು ವಿರೋಧಿಸಿದರೆ ಹಿಂದೆ ಸರಿಯಲ್ಲ. ಎಲ್ಲ ರೀತಿ ಪರಾಮರ್ಶಿಸಿ ಸರ್ಕಾರ ನಿರ್ಧಾರ ಮಾಡಿದೆ. ಎಲ್ಲರೂ…

Read More

ಸಿಂಧೂ ಜಲ ಒಪ್ಪಂದ ವಿವಾದ; ಭಾರತಕ್ಕೆ ಯುದ್ಧದ ಬೆದರಿಕೆ ಹಾಕಿದ ಪಾಕಿಸ್ತಾನದ ಬಿಲಾವಲ್ ಭುಟ್ಟೋ – Kannada News | Pakistan Leader Bilawal Bhutto Threatens India With War Over Indus Waters Treaty

ಇಸ್ಲಮಾಬಾದ್, ಜುಲೈ 6: ಭಾರತ ಮತ್ತು ಪಾಕಿಸ್ತಾನದ ನಡುವಿನ ದಶಕಗಳ ಇತಿಹಾಸವಿರುವ ಸಿಂಧೂ ನದಿ ನೀರು ಒಪ್ಪಂದದ (Indus Waters Treaty) ವಿವಾದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಭಾರತದ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಸಿಂಧೂ ಜಲ ಒಪ್ಪಂದದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪಾಕಿಸ್ತಾನವು ಭಾರತದ ವಿರುದ್ಧ ಎಲ್ಲಾ ರೀತಿಯಲ್ಲೂ ಹೋರಾಡಲು ಸಿದ್ಧವಾಗಿದೆ ಎಂದು ಅವರು ಯುದ್ಧದ ಬೆದರಿಕೆ ಹಾಕಿದ್ದಾರೆ. ವಿವಾದಕ್ಕೆ ಕಾರಣವೇನು?: ಭಾರತ ಮತ್ತು ಪಾಕಿಸ್ತಾನದ ನಡುವೆ 1960ರಲ್ಲಿ ವಿಶ್ವಬ್ಯಾಂಕ್…

Read More

TV9 Kannada News Live: ಪೀಣ್ಯ ಫ್ಲೈಓವರ್ ಬಂದ್, ಹೋಟೆಲ್ ತಿಂಡಿ ದುಬಾರಿ! ಇಲ್ಲಿವೆ ಇಂದಿನ ಪ್ರಮುಖ ಅಪ್​ಡೇಟ್ಸ್ – Kannada News | TV9 Kannada News live: Bengaluru Peenya Flyover Closed, Hotel Food Prices Hike by 20 percent, Demand for Auto Fare Increase

ಬೆಂಗಳೂರು, ಮೇ 5: ಬೆಂಗಳೂರು (Bengaluru) ಇನ್ನಷ್ಟು ದುಬಾರಿ ದುನಿಯಾ ಆಗುತ್ತಿದೆಯಾ? ಇಂಥದ್ದೊಂದು ಪ್ರಶ್ನೆ ಇದೀಗ ಬಲವಾಗಲು ಕಾರಣ ಇದೆ. ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ದರ ಏರಿಕೆಯ ಕಾರಣ ಹೋಟೆಲ್​ಗಳು ಊಟ-ತಿಂಡಿ, ಕಾಪಿ-ಚಹಾ ದರ ಏರಿಕೆ ಮಾಡಿವೆ. ಮತ್ತೊಂದೆಡೆ, ಆಟೋ ದರ ಹೆಚ್ಚಳಕ್ಕೆ ಆಗ್ರಹ ವ್ಯಕ್ತವಾಗಿದೆ. ಈ ಎಲ್ಲದರ ಮಧ್ಯೆ, ಪೀಣ್ಯ ಫ್ಲೈಓವರ್​ನಲ್ಲಿ ಇಂದಿನಿಂದ (ಮೇ 5) 4 ದಿನ ಸಂಚಾರ ನಿರ್ಬಂಧ ಇದ್ದು, ಗೊರಗುಂಟೆ ಪಾಳ್ಯ ಸಹಿತ ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಸಾಧ್ಯತೆ ಇದೆ….

Read More

400 ಕೋಟಿ ರೂ. ಕಳ್ಳತನ ಪ್ರಕರಣದ ಬಿಗ್ ಅಪ್​ಡೇಟ್: ಅಸಲಿಗೆ ದರೋಡೆ ಹೇಗಾಯ್ತು? ಯಾರಿಗೆ ಯಾವ ಜವಾಬ್ದಾರಿ? – Kannada News | Gujarat politician Link to Belagavi Rs 400 crore Robbery: here Is How to theft money

ಬೆಳಗಾವಿ, ಜನವರಿ 26): ಒಂದಲ್ಲ ಎರಡಲ್ಲ ಬೆಳಗಾವಿಯಲ್ಲಿ (Belagavi) ದರೋಡೆಯಾಗಿದ್ದು ಬರೋಬ್ಬರಿ 400 ಕೋಟಿ ರೂಪಾಯಿ ( Rs 400 Crore Robbery Case). ಈ ದರೋಡೆಯ ರಹಸ್ಯ ಬಟಾಬಯಲಾಗಿದ್ದು,  ಇದು ಸಿನಿಮಾ ಕಥೆಯನ್ನೂ ಮೀರಿಸುವಂತಿದೆ. ದರೋಡೆ ಆಗಿದೆ ಎಂದು ಯಾರು ಬಂದು ದೂರು ಕೊಡಲಿಲ್ಲ. ಅಯ್ಯಯ್ಯೋ ನನ್ನ ಕೋಟ್ಯಾಂತರ ರೂಪಾಯಿ ಹೋಯ್ತು ಎಂದು ಯಾರು ಬಾಯಿ ಬಡೆದುಕೊಳ್ಳಲಿಲ್ಲ.  ಪ್ರಕರಣವನ್ನ ಬಯಲು ಮಾಡಿದ್ದ ಸಂದೀಪ್, ಹಣ ಕಿಶೋರ್ ಸೇಠ್​ಗೆ ಸೇರಿದ್ದು, ಇದರಲ್ಲಿ ವಿರಾಟ್ ಗಾಂಧಿ ಎನ್ನುವರ ಕೈವಾಡವೂ…

Read More

West Bengal Election Results: ಮಧ್ಯಾಹ್ನದೊಳಗೆ ದೀದಿ ಟಾಟಾ ಬೈ-ಬೈ ಹೇಳ್ತಾರೆ; ಚುನಾವಣೆಗೂ ಮೊದಲೇ ಭವಿಷ್ಯ ನುಡಿದಿದ್ದರು ಅಮಿತ್ ಶಾ – Kannada News | By 1 o clock Didi Tata Bye Bye Amit Shah Prediction Old Video on West Bengal Election results goes Viral

ನವದೆಹಲಿ, ಮೇ 4: ಪಶ್ಚಿಮ ಬಂಗಾಳದ (West Bengal Assembly Elections Results) ಮಹಾರಾಣಿಯಾಗಿ ಮೆರೆದ ಮಮತಾ ಬ್ಯಾನರ್ಜಿ (Mamata Banerjee) ಅವರ ಯುಗಾಂತ್ಯವಾಗಿದೆ. 15 ವರ್ಷಗಳಿಂದ ಬಂಗಾಳದ ಮುಖ್ಯಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ ಈ ಬಾರಿ ತೀವ್ರ ಮುಖಭಂಗ ಅನುಭವಿಸಿದೆ. ಬದಲಾವಣೆ ಬಯಸಿರುವ ಜನರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕೇಸರಿ ಧ್ವಜ ಹಾರಿಸಲೇಬೇಕೆಂದು ಹಠ ತೊಟ್ಟಿದ್ದ ಬಿಜೆಪಿ ಈ ಬಾರಿ ಭಾರೀ ಪ್ರಚಾರ ಕಾರ್ಯ ನಡೆಸಿತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಕೇಂದ್ರ…

Read More

ರೈಲ್ವೆ ಟಿಕೆಟ್ ಬುಕಿಂಗ್ ಅಲರ್ಟ್: ಆಧಾರ್ ದೃಢೀಕೃತ ಬಳಕೆದಾರರಿಗೆ ನಿಯಮ ಬದಲಾವಣೆ – Kannada News | IRCTC rules change for Aadhaar authenticated users, train fare change, tatkal ticket booking

ನವದೆಹಲಿ, ಜನವರಿ 12: ಐಆರ್​ಸಿಟಿಸಿಯ ಆಧಾರ್ ದೃಢೀಕೃತ ಬಳಕೆದಾರರು ಟ್ರೈನ್ ಟಿಕೆಟ್ ಬುಕ್ ಮಾಡುವ ನಿಯಮಗಳಲ್ಲಿ ಬಹಳಷ್ಟು ಬದಲಾವಣೆ ಮಾಡಲಾಗಿದೆ. ಜನರಲ್ ರಿಸರ್ವ್ ಟಿಕೆಟ್ ಬುಕಿಂಗ್ ಹಾಗು ಅಡ್ವಾನ್​ ರಿಸರ್ವೇಶನ್ ಪೀರಿಯಡ್ (ಎಆರ್​ಪಿ) ಸಂಬಂಧಿಸಿದ ನಿಯಮಗಳಲ್ಲಿ ಈ ಬದಲಾವಣೆಗಳಿವೆ. ಇದರಲ್ಲಿ ಐಆರ್​ಸಿಟಿಸಿ ವೆಬ್​ಸೈಟ್​ನಲ್ಲಿ ಆಧಾರ್ ದೃಢೀಕೃತ ಬಳಕೆದಾರರಿಗೆ ಆದ್ಯತೆ ಕೊಡುವ (ಸ್ಪೆಷಲ್ ವಿಂಡೋ) ಒಂದು ವ್ಯವಸ್ಥೆಯೂ ಇದೆ. ಈ ಹಿಂದೆ ಇದ್ದ ನಿಯಮಗಳ ಪ್ರಕಾರ, ಆಧಾರ್ ದೃಢೀಕೃತ ಬಳಕೆದಾರರು ರಿಸರ್ವ್ಡ್ ಟಿಕೆಟ್ ಬುಕಿಂಗ್ ಆರಂಭಗೊಂಡ ಮೊದಲ ದಿನ…

Read More

Video: ‘ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ, ಯಾವುದೇ ದುರಭ್ಯಾಸ ಇರಲಿಲ್ಲ’: ಗೆಳೆಯ ದಿಲೀಪ್ ಅಗಲಿಕೆಗೆ ರವಿಶಂಕರ್ ಕಣ್ಣೀರು – Kannada News | Heart Attack Claims Kannada Actor Dileep Raj: Ravishankar Gowda Reflects on His Friends Life

ಬೆಂಗಳೂರು, ಮೇ 13: ಕನ್ನಡದ ಜನಪ್ರಿಯ ನಟ ದಿಲೀಪ್ ರಾಜ್ 47ನೇ ವಯಸ್ಸಿಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಧಾರಾವಾಹಿ ಹಾಗೂ ಹಲವು ಕನ್ನಡ ಸಿನಿಮಾಗಳಲ್ಲಿ ತಮ್ಮ ನಟನೆಯ ಮೂಲಕ ಗುರುತಿಸಿಕೊಂಡಿದ್ದ ದಿಲೀಪ್ ರಾಜ್ ಅವರ ನಿಧನ ಸ್ಯಾಂಡಲ್‌ವುಡ್‌ಗೆ ದೊಡ್ಡ ಆಘಾತವನ್ನುಂಟು ಮಾಡಿದೆ. ದಿಲೀಪ್ ರಾಜ್ ಅವರ ಸ್ನೇಹಿತ ಹಾಗೂ ನಟ ರವಿಶಂಕರ್ ಗೌಡ ಅವರು ದಿಲೀಪ್ ರಾಜ್ ನಿಧನದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದಿಲೀಪ್ ರಾಜ್ ಫಿಟ್‌ನೆಸ್ ಫ್ರೀಕ್ ಆಗಿದ್ದರು ಮತ್ತು ಯಾವುದೇ ದುರಭ್ಯಾಸಗಳನ್ನು ಹೊಂದಿರಲಿಲ್ಲ…

Read More

ಬೆಂಗಳೂರಿನಲ್ಲಿ ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ! – Kannada News | Viral Frying Pan Helmet in Bengaluru: HSR Layout Youth’s Stunt Raises Safety Concerns

ಬೆಂಗಳೂರು, ಏ.18: ಸಿಲಿಕಾನ್ ಸಿಟಿಯ ಟ್ರಾಫಿಕ್ ನಡುವೆ ವಿಲಕ್ಷಣ ಘಟನೆಗಳಿಗೇನೂ ಕೊರತೆಯಿಲ್ಲ. ಆದರೆ ಈಗ ಹೊರರಾಜ್ಯದ ಯುವಕನೊಬ್ಬ ಮಾಡಿರುವ ‘ಹುಚ್ಚಾಟ’ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಟ್ರಾಫಿಕ್ ಪೊಲೀಸರ ದಂಡದಿಂದ ತಪ್ಪಿಸಿಕೊಳ್ಳಲು ಅಥವಾ ಟ್ರೋಲ್ ಆಗಲು ಈ ಯುವಕ ಹೆಲ್ಮೆಟ್ ಬದಲಿಗೆ ಅಡುಗೆ ಮನೆಯಲ್ಲಿ ಬಳಸುವ ಬಾಂಡ್ಲಿಯನ್ನು (Frying Pan) ತಲೆ ಮೇಲೆ ಇಟ್ಟುಕೊಂಡು ಬೈಕ್ ಸವಾರಿ ಮಾಡಿದ್ದಾನೆ. ಬೆಂಗಳೂರಿನ ಎಚ್.ಎಸ್.ಆರ್ ಲೇಔಟ್ (HSR Layout) ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ರೂಪೇನಾ ಅಗ್ರಹಾರ ಬಳಿ…

Read More

ದಾವಣಗೆರೆ ಉಪಚುನಾವಣೆ: ಎಷ್ಟು ಮತದಾನ? ಬಿಜೆಪಿ-ಕಾಂಗ್ರೆಸ್​​ ನಾಯಕರ ಗೆಲುವಿನ ಲೆಕ್ಕಾಚಾರ ಏನು?

ದಾವಣಗೆರೆ, (ಏಪ್ರಿಲ್ 10): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere By Election) ಅಂತ್ಯವಾಗಿದೆ. ಕಳೆದ ಹದಿನೈದು ಇಪ್ಪತ್ತು ದಿನಗಳ ಅಬ್ಬರದ ಪ್ರಚಾರ ಒಂದು ರೀತಿಯಲ್ಲಿ ಭರ್ಜರಿ ಮಳೆ ಸುರಿದು ನಿಂತ ಅನುಭವ. ಬಿರು ಬಿಸಿಲು, ಸೀಮೆಂಟ್ ರಸ್ತೆ ಉಲ್ಟಾ ಝಳ. ನಿರಂತರ ಹುರಿಯುತ್ತಿರುವ ಮಂಡಕ್ಕಿ ಭಟ್ಟಿಗಳ ಕಾವಿಗಿಂತ ಇದು ಸ್ವಲ್ಪ ಹೆಚ್ಚಾಗಿತ್ತು. ನಾವು ಹೇಳುತ್ತಿರುವುದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಬಗ್ಗೆ. ಹಿರಿಯ ರಾಜಕಾರಣಿ ಆರು ಸಲ ಶಾಸಕ. ಒಮ್ಮೆ ಸಚಿವ, ಒಮ್ಮೆ ಸಂಸದ…

Read More