Headlines

ಡಿಕೆ ಹೇಳಿಕೆ, ಸಿಎಂ ನಡೆ ನೋಡಿದ್ರೆ ಕಾಂತ್ರಿ ಆಗುತ್ತೆ, ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ – Kannada News | Political Kranti after May 5th And President rule will be coming In Karnataka Says BJP MLA B Suresh Gowda

ತುಮಕೂರು, (ಏಪ್ರಿಲ್ 24): ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಸಂಬಂಧ ಕರ್ನಾಟಕ ಕಾಂಗ್ರೆಸ್​​ನಲ್ಲಿ ರಾಜಕೀಯ ಪ್ರಹಸನಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಬಿ.ಸುರೇಶ್​​ ಗೌಡ ಮಾತನಾಡಿ, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಆಗುತ್ತದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದ್ದು, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಪಂಚರಾಜ್ಯ ಚುನಾವಣೆ ನಂತರ ರಾಜಕೀಯ ಬದಲಾವಣೆ ಆಗುತ್ತೆ. ಮುಖ್ಯಮಂತ್ರಿ ಆಗಬೇಕು ಅಂತ…

Read More

30 ವರ್ಷಗಳ ಬಳಿಕ ಕಿಸ್ ಮಾಡಲು ಕಾಜೋಲ್ ಒಪ್ಪಿಕೊಂಡಿದ್ದೇಕೆ? ಸಿಕ್ತು ಉತ್ತರ – Kannada News | Kajol breaks silence on kissing scene in The Trial web series reason revealed

ಬಾಲಿವುಡ್‌ ನಟಿ ಕಾಜೋಲ್ (Kajol) ಅವರು ಚಿತ್ರರಂಗಕ್ಕೆ ಕಾಲಿಟ್ಟು ಮೂರು ದಶಕಗಳೇ ಕಳೆದಿವೆ. ‘ದಿಲ್ವಾಲೆ ದುಲ್ಹನಿಯಾ ಲೇ ಜಾಯೇಂಗೆ’, ‘ಕುಚ್ ಕುಚ್ ಹೋತಾ ಹೈ’ ರೀತಿಯ ಐಕಾನಿಕ್ ಸಿನಿಮಾಗಳ ಮೂಲಕ ಮನೆಮಾತಾಗಿರುವ ಈ ನಟಿ 30 ವರ್ಷಗಳ ಕಾಲ ಒಂದು ಕಟ್ಟುನಿಟ್ಟಿನ ನಿಯಮ ಪಾಲಿಸಿದ್ದರು. ಸಿನಿಮಾದಲ್ಲಿ ಅವರು ಸಹ-ನಟರ ಜೊತೆ ಕಿಸ್ (Kiss) ಮಾಡಿರಲಿಲ್ಲ. ಆದರೆ ‘ದಿ ಟ್ರಯಲ್’ (The Trial) ವೆಬ್ ಸರಣಿಯ ಮೂಲಕ ಒಟಿಟಿ ಲೋಕಕ್ಕೆ ಕಾಲಿಟ್ಟ ಕಾಜೋಲ್ ಅವರು ಮೊದಲ ಬಾರಿಗೆ ಕಿಸ್…

Read More

ಮೊದಲ ಹಂತದ ಚುನಾವಣೆ ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ – Kannada News | PM Narendra Modi called West Bengal phase 1 polling is beginning of end for TMCs jungle raj

ಕೊಲ್ಕತ್ತಾ, ಏಪ್ರಿಲ್ 24: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ (West Bengal Assembly Elections) ಮೊದಲ ಹಂತದ ದಾಖಲೆಯ ಮತದಾನವನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಜಂಗಲ್ ರಾಜ್​ನ ಅಂತ್ಯದ ಆರಂಭ ಎಂದು ಪ್ರಧಾನಿ ನರೇಂದ್ರ ಮೋದಿ ಕರೆದಿದ್ದಾರರೆ. ಮೇ 4ರಂದು ಚುನಾವಣಾ ಫಲಿತಾಂಶಗಳು ಪ್ರಕಟವಾದ ನಂತರ ಖಂಡಿತವಾಗಿಯೂ ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಸರ್ಕಾರ ರಚಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಮಹಿಳಾ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಜೊತೆಗೆ ಟಿಎಂಸಿಯನ್ನು ಮಹಿಳಾ ವಿರೋಧಿ ಪಕ್ಷ ಎಂದು ಮೋದಿ ಟೀಕಿಸಿದ್ದಾರೆ. ಚುನಾವಣಾ…

Read More

CBSE 10 Second Board Exam: CBSE 10ನೇ ತರಗತಿ ಎರಡನೇ ಬಾರಿಯ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಮೇ 15ರಿಂದ ಪರೀಕ್ಷೆ ಆರಂಭ – Kannada News | CBSE Class 10th 2026 Second Board Exam Date Sheet Released: May 15 21 Schedule

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ರ ಸಾಲಿನ 10ನೇ ತರಗತಿಯ ಎರಡನೇ ಬಾರಿಯ ಬೋರ್ಡ್ ಪರೀಕ್ಷೆಯ ದಿನಾಂಕ ಪಟ್ಟಿಯನ್ನು (Date Sheet) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮೊದಲ ಪ್ರಯತ್ನದಲ್ಲಿ ಅಂಕಗಳನ್ನು ಸುಧಾರಿಸಿಕೊಳ್ಳಲು ಬಯಸುವ ಅಥವಾ ಪರೀಕ್ಷೆಯಲ್ಲಿ ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳಿಗೆ ಇದು ಸುವರ್ಣವಕಾಶವಾಗಲಿದೆ. ಪರೀಕ್ಷಾ ಅವಧಿ ಮತ್ತು ವೇಳಾಪಟ್ಟಿ: ಮಂಡಳಿಯ ಪ್ರಕಟಣೆಯಂತೆ, ಈ ವಿಶೇಷ ಪರೀಕ್ಷೆಗಳು ಮೇ 15 ರಿಂದ ಪ್ರಾರಂಭವಾಗಿ ಮೇ 21ರವರೆಗೆ ನಡೆಯಲಿವೆ. ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಕೇವಲ ಒಂದು ವಾರದ ಅವಧಿಯಲ್ಲಿ ಎಲ್ಲಾ…

Read More

‘ಜನ ನಾಯಗನ್’ ಸಿನಿಮಾಕ್ಕೆ ಅಂದುಕೊಳ್ಳದೆ ಸಿಕ್ತು ‘ಗೋಲ್ಡನ್ ಟೈಮ್?’ – Kannada News | Is this good time to release Thalapathy Vijay’s Jana Nayagan movie

ತಮಿಳುನಾಡಿನ (Tamil Nadu) ವಿಧಾನಸಭೆ ಚುನಾವಣೆ ಮುಕ್ತಾಯಗೊಂಡಿದೆ. ಉತ್ತಮ ಶೇಕಡಾವಾರು ಮತದಾನ ಆಗಿದೆ. ಈ ಬಾರಿಯ ಚುನಾವಣೆಯಲ್ಲಿ ನಟ ದಳಪತಿ ವಿಜಯ್ ಮತ್ತು ಅವರ ರಾಜಕೀಯ ಪಕ್ಷದಿಂದ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದರು. ಚುನಾವಣಾ ಫಲಿತಾಂಶಕ್ಕೆ ಇನ್ನೂ ಹತ್ತು ದಿನಗಳು ಬಾಕಿ ಇದೆ. ಮತದಾನ ಮುಗಿದ ಕಾರಣ ವಿಜಯ್ ಅವರ ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಇದ್ದ ಅಡ್ಡಿ ಆತಂಕ ತೊಲಗಿದೆ ಎನ್ನಲಾಗುತ್ತಿದ್ದು, ಶೀಘ್ರವೇ ಸಿನಿಮಾ ಬಿಡುಗಡೆ ಆಗುವ ಸಾಧ್ಯತೆ ಇದೆ. ವಿಜಯ್ ರಾಜಕೀಯಕ್ಕೆ ಧುಮುಕಿದ್ದರಿಂದ ‘ಜನ ನಾಗಯನ್’…

Read More

ರಾಜಸ್ಥಾನ ವಿಧಾನಸಭೆಗೆ ಆತ್ಮಾಹುತಿ ಬಾಂಬ್ ಬೆದರಿಕೆ; 3 ಗಂಟೆ ಶೋಧ ಕಾರ್ಯಾಚರಣೆ – Kannada News | Suicide Bomb attack threat in Rajasthan Assembly House triggers 3 hour search

ಜೈಪುರ, ಏಪ್ರಿಲ್ 24: ರಾಜಸ್ಥಾನ ವಿಧಾನಸಭೆಯ (Rajasthan Assembly) ಅಧಿಕೃತ ಇಮೇಲ್ ಖಾತೆಗೆ ಬಾಂಬ್ ಬೆದರಿಕೆ ಬಂದಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ರಾಜಸ್ಥಾನದ ವಿಧಾನಸಭೆಯ ಆವರಣದಲ್ಲಿ ಸಮಗ್ರ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಬೆದರಿಕೆ ಇಮೇಲ್ ಅನ್ನು ಸ್ವೀಕರಿಸಲಾಗಿತ್ತು. ಬೆಳಿಗ್ಗೆ 9.15ರ ಸುಮಾರಿಗೆ ಬಂದ ಇಮೇಲ್‌ನಲ್ಲಿ ವಿಧಾನಸಭೆ ಕಟ್ಟಡದೊಳಗೆ ಮಧ್ಯಾಹ್ನ 1 ಗಂಟೆಗೆ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸುವ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು. ಹೀಗಾಗಿ, ಭದ್ರತಾ ಸಂಸ್ಥೆಗಳು ವಿಧಾನಸಭೆ ಕಟ್ಟಡದಿಂದ ಎಲ್ಲಾ ಅಧಿಕಾರಿಗಳು…

Read More

ಮನೆಗೆ ಹೋಗ್ಬಿಡಿ; ಸ್ಟೇಡಿಯಂ ತೊರೆಯುವಂತೆ ಫ್ಯಾನ್ಸ್​ಗೆ ಸನ್ನೆ ಮಾಡಿದ ಆಕಾಶ್ ಅಂಬಾನಿ – Kannada News | Mumbai Indians’ Biggest IPL Loss: Akash Ambani Walks Out Mid Match, Video Viral

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಯಾರೂ ನಿರೀಕ್ಷಿಸದ ಪ್ರದರ್ಶನ ನೀಡಿತು. ಇದಕ್ಕೆ ಫಲವಾಗಿ ಐಪಿಎಲ್ ಇತಿಹಾಸದಲ್ಲೇ ಮುಂಬೈ ತಂಡ ಅತಿದೊಡ್ಡ ಸೋಲು ಅನುಭವಿಸಿತು. ತನ್ನ ಹಿಂದಿನ ಪಂದ್ಯದಲ್ಲಿ 99 ರನ್​ಗಳ ದಾಖಲೆಯ ಗೆಲುವು ದಾಖಲಿಸಿದ್ದ ಮುಂಬೈ, ಅದರ ನಂತರದ ಪಂದ್ಯದಲ್ಲೇ ಹೀನಾಯ ಸೋಲು ಅನುಭವಿಸಿತು. ತನ್ನ ತವರು ಮೈದಾನದಲ್ಲೇ ಮುಂಬೈ ತಂಡ ಈ ರೀತಿಯ ಪ್ರದರ್ಶನ ನೀಡಿದ್ದು, ತಂಡದ ಮಾಲೀಕ ಆಕಾಶ್ ಅಂಬಾನಿಯನ್ನು ಸಹ ಅಸಮಾಧಾನಗೊಳ್ಳುವಂತೆ ಮಾಡಿತು. ಹೀಗಾಗಿ ಪಂದ್ಯವನ್ನು ವೀಕ್ಷಿಸಲು…

Read More

ಅನಾಥಾಶ್ರಮದಲ್ಲಿ ಮದ್ವೆ ಸಂಭ್ರಮ: ಅನಾಥೆ ಬಾಳಲ್ಲಿ ಹೊಸ ಬೆಳಕು, ತುಂಬು ಮನೆ ಸೇರಿದ ಮೈನಾ – Kannada News | Madikeri Tanal Ashram Wedding: Maina Finds New Life and Family in Heartwarming Kodava Ceremony

ಬದುಕಿನಲ್ಲಿ ಎಲ್ಲವೂ ಮುಗಿಯಿತು, ಎಲ್ಲರನ್ನು ಕಳೆದುಕೊಂಡು ಅನಾಥರಾಗಿದ್ದೇವೆ ಎನ್ನುವ ಭಾವನೆಯಲ್ಲಿ ಅನಾಥಾಶ್ರಮಕ್ಕೆ ಬರುತ್ತಾರೆ. ಆದರೆ ಅಂತಹ ಆಶ್ರಮವೊಂದರಲ್ಲಿ ಮದುವೆಯ ಸಂಭ್ರಮ ಮನೆ ಮಾಡಿತ್ತು. ಅನಾಥೆಯಾಗಿದ್ದ ಯುವತಿಯ ಬಾಳಲ್ಲಿ ಹೊಸ ಬೆಳಕು ಮೂಡಿದೆ. ಹಸೆಮಣೆ ಏರುವ ಮೂಲಕ ತುಂಬು ಕುಟುಂಬವನ್ನು ಕೂಡಿದ್ದಾರೆ. ಹೆಸರೆ ಸೂಚಿಸುವಂತೆ ತನಲ್ ಅಂದ್ರೆ ನೆರಳು. ಅಂದರೆ ಬದುಕಿನಲ್ಲಿ ಯಾರು ಇಲ್ಲ ಎನ್ನುವವರಿಗೆ ಆಶ್ರಯ ನೀಡುವ ಆಶ್ರಮ ಇದು. ಮಡಿಕೇರಿಯ ಈ ಆಶ್ರಮದಲ್ಲಿ ಗುರುವಾರ ಮದುವೆ ಸಂಭ್ರಮ ಮನೆ ಮಾಡಿತ್ತು. ಹಸಿರು ತಳಿರು ತೋರಣ, ಹೂವುಗಳಿಂದ…

Read More

ಬಿಳಿ ಶರ್ಟ್, ಖಾಕಿ ಪ್ಯಾಂಟ್‌: ಡ್ರೆಸ್ ಕೋಡ್ ಪಾಲಿಸಿ ಮತ ಹಾಕಿ ವಿಜಯ್​ಗೆ ಬೆಂಬಲ ಸೂಚಿಸಿದ ಸೆಲೆಬ್ರಿಟಿಗಳು – Kannada News | Tamil celebrities who voted for TVK Thalapathy Vijay by wearing white shirt khaki pant dress code

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ (ಏಪ್ರಿಲ್ 23) ನಡೆದ ಮತದಾನವು ಅತ್ಯಂತ ಶಾಂತಿಯುತವಾಗಿ ಜರುಗಿತು. ಕಾಲಿವುಡ್ ತಾರೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು. ಆದರೆ ಈ ಬಾರಿಯ ಚುನಾವಣೆಯಲ್ಲಿ (Tamil Nadu Election) ಒಂದು ವಿಶೇಷ ಸಂಗತಿ ಎಲ್ಲರ ಗಮನ ಸೆಳೆಯಿತು. ಹಲವಾರು ಯುವ ನಟರು ಮತ್ತು ಸೆಲೆಬ್ರಿಟಿಗಳು ಬಿಳಿ ಶರ್ಟ್ ಮತ್ತು ಖಾಕಿ ಪ್ಯಾಂಟ್ ಧರಿಸಿ ಮತಗಟ್ಟೆಗೆ ಬಂದಿದ್ದು, ಇದು ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ…

Read More

ಓಹ್ ಈಗ ಸಿಕ್ದೆ ನೋಡು, ಎರಡು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಹೆಂಡತಿಯನ್ನು ಮತಗಟ್ಟೆಯಲ್ಲಿ ಕಂಡ ಪತಿ ಮಾಡಿದ್ದೇನು? – Kannada News | West Bengal: Missing Wife Found at Polling Booth, Husband’s Election Day Confrontation Drama

ಕೋಲ್ಕತ್ತಾ, ಏಪ್ರಿಲ್ 24: ಓಹ್ ಈಗ ಸಿಕ್ದೆ ನೋಡು ಎಲ್ಲಿದ್ದೆ ಇಷ್ಟು ದಿನ? ಇದು ಎರಡು ವರ್ಷಗಳಿಂದ ನಾಪತ್ತೆಯಾಗಿದ್ದ ಪತ್ನಿಯನ್ನು ಮತಗಟ್ಟೆಯಲ್ಲಿ ಕಂಡಾಗಿ ಪತಿ ಕೇಳಿದ ಪ್ರಶ್ನೆ ಇದು. ಪಶ್ಚಿಮ ಬಂಗಾಳ(West Bengal)ದಲ್ಲಿ ಏಪ್ರಿಲ್ 23ರಂದು ನಡೆದ ಮೊದಲ ಹಂತದ ಮತದಾನದ ಸಂದರ್ಭದಲ್ಲಿ ಎರಡು ವರ್ಷಗಳ ಹಿಂದೆ ಕಾಣೆಯಾಗಿದ್ದ ಪತ್ನಿಯನ್ನು ಪತಿ ಕಂಡಿದ್ದಾರೆ. ತಾರಾಬರಿ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 25/238 ರ ಹೊರಗೆ ಒಬ್ಬ ವ್ಯಕ್ತಿ ಅತಿಯಾದ ಬಿಸಿಲನ್ನೂ ಲೆಕ್ಕಿಸದೆ ಗಂಟೆಗಟ್ಟಲೆ ಓಡಾಡುತ್ತಿದ್ದ. ಬೆವರಿನಿಂದ ಮೈ…

Read More