Headlines

‘ಕೆಡಿ’ ಸಿನಿಮಾದಲ್ಲಿ ಕಾಲ ಭೈರವನಾಗಲು ಸುದೀಪ್ ಒಪ್ಪಿದ್ದು ಯಾಕೆ? ಸಿಕ್ತು ಉತ್ತರ – Kannada News | This is why Kichcha Sudeep agreed to do cameo in Dhruva Sarja starrer KD movie by Jogi Prem

ನಟ ಕಿಚ್ಚ ಸುದೀಪ್ (Kichcha Sudeep) ಅವರು ‘ಕೆಡಿ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಕಾಲ ಭೈರವ ಎಂಬುದು ಈ ಪಾತ್ರದ ಹೆಸರು. ಸುದೀಪ್ ನಟಿಸಿದ್ದಾರೆ ಎಂಬುದು ಗೊತ್ತಾದ ಕೂಡಲೇ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಜಾಸ್ತಿ ಆಗಿದೆ. ಧ್ರುವ ಸರ್ಜಾ (Dhruva Sarja) ಅಭಿನಯದ ಈ ಸಿನಿಮಾದಲ್ಲಿ ಅನೇಕ ಸ್ಟಾರ್ ಕಲಾವಿದರು ಅಭಿನಯಿಸಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಅವರಂತಹ ಪ್ಯಾನ್ ಇಂಡಿಯಾ ಸ್ಟಾರ್​ಗಳು ಕೂಡ ‘ಕೆಡಿ’ ಸಿನಿಮಾದ (KD Movie) ಪಾತ್ರವರ್ಗದಲ್ಲಿ ಇದ್ದಾರೆ….

Read More

ಕೊನೆಗೂ ಹೊಸಕೊಪ್ಪಲು ರೈತನಿಗೆ 66 ಪೈಸೆ ಪಾವತಿಸಿದ ಬ್ಯಾಂಕ್: ಹೇಗೆ ಗೊತ್ತಾ?

ಹಾಸನ, (ಮಾರ್ಚ್ 14): ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸಕೊಪ್ಪಲು ರೈತನಿಗೆ ಕೆನರಾ ಬ್ಯಾಂಕ್ (Sakleshpura canara bank) ನೀಡಬೇಕಿದ್ದ 66 ಪೈಸೆ ಹಣವನ್ನು ಕೊನೆಗೂ ಮರುಪಾವತಿಸಿದೆ. ಕೆಲವು ವರ್ಷಗಳ ಹಿಂದೆ ಹೊಸಕೊಪ್ಪಲು ಗ್ರಾಮದ ರೈತ ಚೊಕ್ಕಣ್ಣಗೌಡ 50 ಸಾವಿರ ರೂ. ಸಾಲವನ್ನು (Loan)  ಕೆನರಾ ಬ್ಯಾಂಕ್‌ನಲ್ಲಿ ಪಡೆದಿದ್ದರು. ಸಕಾಲಕ್ಕೆ ಸಾಲ ತೀರುವಳಿ ಮಾಡಿದ್ದ ರೈತನಿಗೆ ಕೆಲವು ದಿನಗಳ ನಂತರ ಇನ್ನೂ 9.34 ಪೈಸೆ ಸಾಲ ಬಾಕಿ ಇದ್ದು ತಕ್ಷಣವೇ ಮರುಪಾವತಿಸುವಂತೆ ನೋಟಿಸ್‌ ನೀಡಿದ್ದಲ್ಲದೆ ಪದೇಪದೆ ಕರೆ ಮಾಡುತ್ತಿದ್ದರು….

Read More

IPL 2026: ಸಿಎಸ್​ಕೆಗೆ ಮರ್ಮಾಘಾತ; ಧೋನಿ ಜೊತೆಗೆ ಮತ್ತೊಬ್ಬ ಸ್ಫೋಟಕ ಬ್ಯಾಟರ್​ಗೆ ಇಂಜುರಿ

2026 ರ ಐಪಿಎಲ್‌ನಲ್ಲಿ (IPL 2026) ತನ್ನ ಅಭಿಯಾನವನ್ನು ಆರಂಭಿಸುವ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಸಂಕಷ್ಟಗಳು ಒಂದೊಂದಾಗಿಯೇ ಹೆಚ್ಚಾಗುತ್ತಿವೆ. ಮಾಜಿ ನಾಯಕ ಎಂಎಸ್ ಧೋನಿ (MS Dhoni) ಗಾಯದಿಂದಾಗಿ ಮುಂದಿನ ಕೆಲವು ವಾರಗಳ ಕಾಲ ಆಟದಿಂದ ಹೊರಗುಳಿಯಲಿದ್ದಾರೆ. ಈ ಆಘಾತದಿಂದ ಹೊರಬರುವ ಮುನ್ನವೇ ಸಿಎಸ್​ಕೆ ತಂಡಕ್ಕೆ ಮತ್ತೊಬ್ಬ ಸ್ಟಾರ್ ಆಟಗಾರನ ಇಂಜುರಿ ಮರ್ಮಾಘಾತ ನೀಡಿದೆ. ವರದಿಗಳ ಪ್ರಕಾರ, 22 ವರ್ಷದ ದಕ್ಷಿಣ ಆಫ್ರಿಕಾದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ಡೆವಾಲ್ಡ್ ಬ್ರೆವಿಸ್ (Dewald Brevis)…

Read More

ಆ್ಯಕ್ಷನ್, ಆ್ಯಕ್ಷನ್, ಆ್ಯಕ್ಷನ್; ಬೀಸ್ಟ್​ ಮೋಡ್​​​ನಲ್ಲಿ ರಿವೇಂಜ್​ಗೆ ಇಳಿದ ರಣವೀರ್

‘ಧುರಂಧರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈಗ ಚಿತ್ರದ ಸೀಕ್ವೆಲ್ ‘ಧುರಂಧರ್ 2’ ರಿಲೀಸ್​​ಗೆ ರೆಡಿ ಆಗುತ್ತಿದೆ. ಮಾರ್ಚ್​ 19ರಂದು ಸಿನಿಮಾ ವಿಶ್ವ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್​​ಗಾಗಿ ಫ್ಯಾನ್ಸ್ ಕಾದಿದ್ದರು. ಇಂದು (ಮಾರ್ಚ್ 7) ಬೆಳಿಗ್ಗೆ 11.1ಕ್ಕೆ ಸಿನಿಮಾದ ಟ್ರೇಲರ್ ಬಿಡುಗಡೆ ಕಂಡಿದೆ. ಈ ಟ್ರೇಲರ್ ನೋಡಿದ ಬಳಿಕ ಸಿನಿಮಾ ಯಾವ ರೀತಿಯಲ್ಲಿ ಇರಲಿದೆ ಎಂಬುದರ ಸ್ಪಷ್ಟ ಚಿತ್ರಣ ಸಿಕ್ಕಿದೆ. ‘ಧುರಂಧರ್’ ಚಿತ್ರವನ್ನು ಆದಿತ್ಯ ಧಾರ್ ನಿರ್ದೇಶನ ಮಾಡಿದ್ದಾರೆ. ಮೊದಲ ಚಿತ್ರ ಸಾವಿರಾರು…

Read More

ಕೊನೆಗೂ ನನಸಾದ ಝ್ವೇರೆಫ್ ಗ್ರಾಂಡ್ ಸ್ಲ್ಯಾಮ್ ಕನಸು

ರೊಲ್ಯಾಂಡ್ ಗ್ಯಾರೋಸ್ ಅಂಗಳದಲ್ಲಿ ಜರ್ಮನಿಯ ಅಲೆಕ್ಸಾಂಡರ್ ಝ್ವೇರೆಫ್ ಇತಿಹಾಸ ನಿರ್ಮಿಸಿದ್ದಾರೆ. ಭಾನುವಾರ ನಡೆದ 2026ರ ಫ್ರೆಂಚ್ ಓಪನ್ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಇಟಲಿಯ ಫ್ಲಾವಿಯೊ ಕೊಬೊಲ್ಲಿ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಝ್ವೇರೆಫ್ ತಮ್ಮ ಚೊಚ್ಚಲ ಗ್ರಾಂಡ್ ಸ್ಲ್ಯಾಮ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಆ ಮೂಲಕ ಅವರ ಜೀವಮಾನದ ಮಹದಾಸೆ ಕೊನೆಗೂ ಈಡೇರಿದೆ. ನಾಲ್ಕು ಗಂಟೆಗಳ ಮಹಾಸಮರ: ಕೋರ್ಟ್ ಫಿಲಿಪ್-ಚ್ಯಾಟ್ರಿಯರ್‌ನಲ್ಲಿ ನಡೆದ ಈ ಹಣಾಹಣಿ ಬರೋಬ್ಬರಿ 4 ಗಂಟೆ ಹಾಗೂ 16 ನಿಮಿಷಗಳ ಕಾಲ ಜಿದ್ದಾಜಿದ್ದಿನಿಂದ ಕೂಡಿತ್ತು….

Read More

14 ವರ್ಷದ ಬಾಲಕಿ ಮೇಲೆ ಚಲಿಸುವ ಕಾರಿನೊಳಗೆ ಯೂಟ್ಯೂಬರ್, ಪೊಲೀಸ್ ಸೇರಿ ಅತ್ಯಾಚಾರ – Kannada News | 14 year old girl gangraped by YouTuber and Police sub inspector in Kanpur

ಕಾನ್ಪುರ, ಜನವರಿ 8: ಉತ್ತರ ಪ್ರದೇಶದ ಕಾನ್ಪುರದಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ (Physical Harassment) ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಅಪರಾಧವೆಸಗಿದ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿಯಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಸ್ಥಳೀಯ ಪೊಲೀಸರು ಈ ಕೃತ್ಯವನ್ನು ಮುಚ್ಚಿಹಾಕಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಎಲ್ಲಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯೊಂದಿಗೆ ತನಿಖೆಗಳು ನಡೆಯುತ್ತಿವೆ. ಈ ಪ್ರಕರಣದಲ್ಲಿ ಸತ್ಯಗಳನ್ನು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 12ರ ದಿನಭವಿಷ್ಯ

ಸಾಯಿಬಾಬಾ ಅಥವಾ ರಾಘವೇಂದ್ರ ಸ್ವಾಮಿಗಳ ದರ್ಶನ ಮಾಡುವುದು ಮತ್ತು ಮನೆಯಲ್ಲಿನ ಹಿರಿಯರ ಕಾಲಿಗೆ ನಮಸ್ಕರಿಸಿ ದಿನದ ಕೆಲಸ ಆರಂಭಿಸುವುದು ಸಕಲ ಕಾರ್ಯಸಿದ್ಧಿಗೆ ಕಾರಣವಾಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಮನೆಗೆ ಎಲೆಕ್ಟ್ರಿಕ್ ಅಥವಾ ಎಲೆಕ್ಟ್ರಾನಿಕ್ ವಸ್ತುಗಳನ್ನು ತರುವಂಥ ಯೋಗ ಇದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇರುವಂಥವರು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವಂಥವರು, ಕಂಪನಿಗಳ ಸಿಇಒ, ಸಿಒಒ ಇಂಥ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುವಂಥವರಿಗೆ ಬಹಳ ಒಳ್ಳೆ ದಿನ ಇದು….

Read More

ಆಪ್ತರನ್ನೇ ಅನ್​ಫಾಲೋ ಮಾಡಿದ್ದಕ್ಕೆ ಕಾರಣ ತಿಳಿಸಿದ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್

ಬಾಲಿವುಡ್‌ನ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹರ್ (Karan Johar) ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ದಿಢೀರನೆ ಚಿತ್ರರಂಗದ ಹಲವು ಸ್ಟಾರ್‌ ನಟ-ನಟಿಯರು ಹಾಗೂ ಆಪ್ತ ಸ್ನೇಹಿತರನ್ನು ಅನ್‌ಫಾಲೋ (Unfollow) ಮಾಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದರು. ಇದೀಗ ಈ ಎಲ್ಲಾ ಚರ್ಚೆಗಳಿಗೆ ಸ್ವತಃ ಕರಣ್ ಜೋಹರ್ ಅವರೇ ತೆರೆ ಎಳೆದಿದ್ದು, ತಮ್ಮ ಈ ನಡೆಗೆ ಅಸಲಿ ಕಾರಣವನ್ನು ಸ್ಪಷ್ಟಪಡಿಸಿದ್ದಾರೆ. ಗುರುವಾರ (ಮೇ 28) ಕರಣ್ ಜೋಹರ್ ಅವರು ಇನ್‌ಸ್ಟಾಗ್ರಾಮ್ ಫಾಲೋಯಿಂಗ್ ಲಿಸ್ಟ್‌ನಿಂದ ಶಾರುಖ್…

Read More

ಮೃತ ಸ್ಟಾರ್ ಹೀರೋ ನನ್ನ ಪತಿ ಎಂದು ಹೇಳಿಕೊಂಡು ಬಂದ ನಟಿ; ಮುಂದೇನಾಯ್ತು?

ಬಾಲಿವುಡ್​​ನಲ್ಲಿ ಹಲವು ವರ್ಷಗಳ ಕಾಲ ಮಿಂಚಿದವರು ರಾಜೇಶ್​ ಖನ್ನಾ. ಅವರು ಮೃತಪಟ್ಟು ಹಲವು ವರ್ಷಗಳೇ ಕಳೆದಿವೆ. ಆದರೆ, ಅವರ ಮೇಲೆ ಇರುವ ಒಂದು ವಿವಾದ ಮಾತ್ರ ಈಗಲೂ ಸುದ್ದಿ ಆಗುತ್ತಿದೆ. ‘ರಾಜೇಶ್ ಖನ್ನಾ ನನ್ನ ಪತಿ’ ಎಂದು ನಟಿ ಅನಿತಾ ಅಡ್ವಾಣಿ ಅವರು ಹೇಳಿಕೊಂಡಿದ್ದರು. ಅದರೆ, ಕೋರ್ಟ್ಅಲ್ಲಿ ಅವರಿಗೆ ಹಿನ್ನಡೆ ಆಗಿದೆ. ಅವರಿಗೆ ಪತ್ನಿಯ ಸ್ಥಾನ ಕೊಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ‘ಕಾನೂನಾತ್ಮಕವಾಗಿ ರಾಜೇಶ್ ಖನ್ನಾ ನಿಮ್ಮ ಪತಿ ಆಗಲು ಸಾಧ್ಯವಿಲ್ಲ’ ಎಂದು ದಿಂಡೋಶಿ ಸೆಷನ್…

Read More

ಕುದುರೆಯಾ? ಹೆಗ್ಗಣವಾ? ಹೊಸ ಸಿನಿಮಾ ಘೋಷಿಸಿದ ಡಾಲಿ ಧನಂಜಯ್ – Kannada News | Daali Dhananjay announce new movie but as producer

ಮದುವೆ ಆದ ಬಳಿಕ ಡಾಲಿ ಧನಂಜಯ್ (Daali Dhananjay) ಕಾಣೆ ಆಗಿದ್ದಾರೆ ಎಂಬುದು ಅಭಿಮಾನಿಗಳ ದೂರು. ಅಸಲಿಗೆ ಡಾಲಿ ಧನಂಜಯ್ ನಾಯಕನಾಗಿ ನಟಿಸಿದ ಕನ್ನಡ ಸಿನಿಮಾ ಒಂದು ಬಿಡುಗಡೆ ಆಗಿ ಎರಡು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ಪ್ರಸ್ತುತ ಡಾಲಿ ನಾಲ್ಕು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಅವುಗಳ ಬಿಡುಗಡೆ ದಿನಾಂಕ ಖಾತ್ರಿ ಆಗಿಲ್ಲ. ಇದೆಲ್ಲದರ ನಡುವೆ ಡಾಲಿ ಧನಂಜಯ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಆದರೆ ನಾಯಕನಾಗಿ ಅಲ್ಲ ಬದಲಿಗೆ ನಿರ್ಮಾಪಕನಾಗಿ. ಡಾಲಿ ಧನಂಜಯ್ ಅವರು ‘ಡಾಲಿ ಪಿಕ್ಚರ್ಸ್’…

Read More