Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ? ಯಾರಿಗೆ ಸಂಕಷ್ಟ? ಇಲ್ಲಿದೆ ನೋಡಿ – Kannada News | Blood Moon Total Lunar Eclipse 2026 On March 3rd, here His Effects, Significance And Timings details

2026ರ ಮೊದಲನೇ ಸೂರ್ಯ ಗ್ರಹಣವು (Lunar Eclipse 2026) ಈಗಾಗಲೇ ಮುಕ್ತಾಯಗೊಂಡಿದ್ದು, ಇದೀಗ ವರ್ಷದ ಮೊದಲನೇ ಚಂದ್ರ ಗ್ರಹಣ ಸಂಭವಿಸಲಿದೆ. 2026ರ ಮೊದಲನೇ ಚಂದ್ರ ಗ್ರಹಣವು ಮಾರ್ಚ್‌ 3, ಮಂಗಳವಾರ ಬಂದಿದ್ದು, ಈ ಚಂದ್ರ ಗ್ರಹಣವನ್ನು ಖಗ್ರಾಸ ಚಂದ್ರ ಗ್ರಹಣ, ಕೇತುಗ್ರಸ್ತ ಚಂದ್ರ ಗ್ರಹಣ ಹಾಗೂ ರಕ್ತ ಚಂದ್ರ ಗ್ರಹಣವೆಂದು ಕರೆಯಲಾಗುತ್ತದೆ. 2026ರ ಮೊದಲನೇ ಚಂದ್ರ ಗ್ರಹಣದ ಸಮಯ, ಸೂತಕ ಅವಧಿ, ಗ್ರಹಣದ ಸಮಯದಲ್ಲಿ ಹಾಗೂ ಗ್ರಹಣದ ನಂತರ ಏನು ಮಾಡಬೇಕು ಮತ್ತು ಏನು ಮಾಡಬಾರದು ಎನ್ನುವ…

Read More

ಆಧ್ಯಾತ್ಮಿಕ ಸ್ಥಳಗಳಿಗೆ ಪ್ರವಾಸ ಹೋಗುವವರಲ್ಲಿ ಜೆನ್‌ ಝೀ ಯುವಕರೇ ಹೆಚ್ಚು; ವರದಿ – Kannada News

ಪ್ರವಾಸ ಎಂದ ತಕ್ಷಣ ನೆನಪಿಗೆ ಬರೋದೇ ಗೋವಾ, ಯುರೋಪ್‌ ಇತ್ಯಾದಿ ಮೋಜು ಮಸ್ತಿಯ ತಾಣ. ಯುವಕರೆಲ್ಲಾ ಇಂತಹ ತಾಣಗಳನ್ನೇ ಇಷ್ಟಪಡುತ್ತಾರೆ, ಆಧ್ಯಾತ್ಮಿಕ ತಾಣಗಳಿಗೆ ಪ್ರವಾಸ (spiritual travel) ಕೈಗೊಳ್ಳೋದು ಹಿರಿ ಜೀವಗಳು ಮಾತ್ರ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಈಗಂತೂ ಹಿರಿಯರಿಗಿಂತ ಯುವಕರೇ ಅತಿ ಹೆಚ್ಚಾಗಿ ಆಧ್ಯಾತ್ಮಿಕ ತಾಣಗಳಿಗೆ ಭೇಟಿ ನೀಡುತ್ತಿದ್ದಾರಂತೆ. ಕಡಲ ತೀರ, ಇತ್ಯಾದಿ ಮೋಜು ಮಸ್ತಿಯ ತಾಣಗಳಿಗೆ ಹೋಗುವ ಬದಲಾಗಿ ಶಾಂತಿ, ನೆಮ್ಮದಿ ಮತ್ತು ಸಕಾರಾತ್ಮಕ ಶಕ್ತಿಯನ್ನು ಕಂಡುಕೊಳ್ಳಲು ಭಾರತದ ಜೆನ್‌ ಝೀ ಯುವಕರು…

Read More

ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಈಗ ಹೇಗಿದೆ? ಮಣಿಪಾಲ್ ಆಸ್ಪತ್ರೆಯ ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ – Kannada News | HD Deve Gowda’s Wife Chennamma Health Improves, Breathing Condition Better Says Manipal Hospital Doctor

ಬೆಂಗಳೂರು, ಜುಲೈ 18: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಶುಕ್ರವಾರಕ್ಕಿಂತ ಇಂದು ಸುಧಾರಣೆ ಕಂಡುಬಂದಿದೆ ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ. ಸತ್ಯನಾರಾಯಣ ಶನಿವಾರ ಬೆಳಗ್ಗೆ ತಿಳಿಸಿದ್ದಾರೆ. ಉಸಿರಾಟದ ತೊಂದರೆ ಶೇ 20ರಿಂದ 30ರಷ್ಟು ಹತೋಟಿಗೆ ಬಂದಿದ್ದು, ರಕ್ತದೊತ್ತಡ ಸೇರಿದಂತೆ ಇತರ ಆರೋಗ್ಯದ ಮಾನದಂಡಗಳು ಸ್ಥಿರವಾಗಿವೆ ಎಂದು ಅವರು ಹೇಳಿದ್ದಾರೆ. ಸದ್ಯ ವೆಂಟಿಲೇಟರ್ ಅಗತ್ಯವಿಲ್ಲದೆ ಸಹಜ ಉಸಿರಾಟ ನಡೆಯುತ್ತಿದೆ. ಆದರೆ ಸಂಪೂರ್ಣ ಚೇತರಿಕೆಗೆ ಇನ್ನೂ ಸಮಯ ಬೇಕಾಗಲಿದ್ದು, ಮುಂದಿನ ದಿನಗಳಲ್ಲೂ…

Read More

ಚಿಕ್ಕಮಗಳೂರು: ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟದಿಂದ ಘರ್ಷಣೆ, ವಿಜಯನಗರ ಬಡಾವಣೆ ಬಳಿ ಉದ್ವಿಗ್ನ ಪರಿಸ್ಥಿತಿ – Kannada News | Tension in Chikkamagaluru After Stone Pelting on Hindu House; Bajrang Dal–SDPI Face Off Near Police Station

ಚಿಕ್ಕಮಗಳೂರು ಉದ್ವಿಗ್ನImage Credit source: tv9 ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರು (Chikkamagaluru) ನಗರದ ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಸಮೀಪ ಮನೆಯೊಂದರ ಮೇಲೆ ಕಳೆದ ಒಂದು ವಾರದಿಂದ ಕಿಡಿಗೇಡಿಗಳು ರಾತ್ರಿ ವೇಳೆ ನಿರಂತರ ಕಲ್ಲುತೂರಾಟ ನಡೆಸಿದ್ದು, ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇನ್ನೂ ನಾಲ್ವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದಾಗಿ ಸ್ಥಳದಲ್ಲಿ ಸೋಮವಾರ ರಾತ್ರಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಸದ್ಯ ಪ್ರಕರಣದ ತನಿಖೆಯನ್ನು…

Read More

Horoscope Today 10 January : ಇಂದು ಈ ರಾಶಿಯವರಿಗೆ ಹಣಕ್ಕಾಗಿ ಯಾರನ್ನಾದರೂ ಕೇಳುವ ಸ್ಥಿತಿ ಬರಬಹುದು – Kannada News | Horoscope Today: January 10, 2026 Daily Zodiac Predictions and Lucky Signs

ಮೇಷ ರಾಶಿ: ನೀವು ದೈಹಿಕಪೀಡೆಯಿಂದ ಬಳಲುತ್ತಿದ್ದರೆ ದುಃಖವು ಹೆಚ್ಚಾಗಬಹುದು. ಸಾಮಾಜಿಕ ಚಟುವಟಿಕೆಗಳಲ್ಲಿ ಅಡಚಣೆ ಇರುವುದು. ಮಕ್ಕಳ ಕಡೆಯಿಂದ ಸಂತೋಷದ ಸುದ್ದಿ ಇರುತ್ತದೆ. ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಳ್ಳುವ ಸಂಭವವಿದೆ. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೇ ಸರಿಯಾಗಿ ಗೊತ್ತಿಲ್ಲದೇ ಹೋಗಬಹುದು. ಮಕ್ಕಳ ಶುಭವಾರ್ತೆಯು ಸಂತಸಕೊಡಬಹುದು. ಬಂಗಾರದ ಮೇಲೆ‌ ಹೂಡಿಕೆ ಮಾಡುವಿರಿ. ನಿಮ್ಮ ಮೇಲೆ ಯಾವುದಾದರೊಂದು ವಿಷಯ, ವ್ಯಕ್ತಿಗಳು ಪ್ರಭಾವ ಬೀರಬಹುದು. ಸಮಾಜವು ನಿಮ್ಮನ್ನು ಸ್ವಾರ್ಥಿಯಂತೆ ನೋಡಬಹುದು. ಹಿರಿಯರ ನಂಬಿಕೆಯನ್ನು ಗಳಿಸಲು ಕಷ್ಟವಾದೀತು. ಸಿಟ್ಟಾಗಿ ಮನೆಯಿಂದ ಹೊರ ನಡೆಯುವ ಪ್ರಸಂಗವು ಬರಬಹುದು….

Read More

ಇನ್ನೇನು ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ: ಮಾನವೀಯತೆಗೆ ಸಾಕ್ಷಿಯಾದ ವಿಮಾನ – Kannada News | Passenger sickness During Flight take off at Kempegowda international airport bengaluru

ಬೆಂಗಳೂರು, (ಏಪ್ರಿಲ್ 19): ಇಂಡಿಗೋ ವಿಮಾನ (indifo Flight) ಮಾನವೀಯತೆಗೆ ಸಾಕ್ಷಿಯಾಗಿದೆ. 6E 840 ನಂಬರಿನ ಇಂಡಿಗೋ ಫ್ಲೈಟ್ ಬೆಂಗಳೂರಿನಿಂದ (Bengaluru) ದೆಹಲಿಗೆ (Delhi) ತೆರಳಲು ಟೇಕ್ ಆಫ್ ಆಗ್ಬೇಕು ಎನ್ನುವಷ್ಟರಲ್ಲೇ ಪ್ರಯಾಣಿಕನೋರ್ವ ಅಸ್ವಸ್ಥಗೊಂಡಿದ್ದು, ಕೂಡಲೇ ಕಂಪಾರ್ಟ್ಮೆಂಟ್​ನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಡಾಕ್ಟರ್ ನೆರವಿಗೆ ದಾವಿಸಿದ್ದಾರೆ. ​ವಿಮಾನದೊಳಗೆ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ಸಿಬ್ಬಂದಿ, ಸ್ಟಾಫ್ – ಪೈಲಟ್ ಸಹಾಯದಿಂದ ಅಸ್ವಸ್ಥಗೊಂಡ ಪ್ರಯಾಣಿಕನನ್ನ ವಿಮಾನದಿಂದ ಆ್ಯಂಬುಲೆನ್ಸ್​ಗೆ ಶಿಫ್ಟ್​ ಮಾಡಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ…

Read More

ಕರ್ನಾಟಕ ಹವಾಮಾನ ವರದಿ: ಕೂಲ್ ಸಿಟಿ ಇನ್ಮುಂದೆ ಹಾಟ್ ಸಿಟಿ! ಬೆಂಗಳೂರಿಗೆ ಗರಿಷ್ಠ ತಾಪಮಾನದ ಅಲರ್ಟ್ – Kannada News | Bengaluru temperature: Heat wave alert in Bengaluru after March

ಕೂಲ್ ಸಿಟಿ ಇನ್ಮುಂದೆ ಹಾಟ್ ಸಿಟಿ! ಬೆಂಗಳೂರಿಗೆ ಗರಿಷ್ಠ ತಾಪಮಾನದ ಅಲರ್ಟ್ ಬೆಂಗಳೂರು, ಫೆಬ್ರವರಿ 23: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ನಿನ್ನೆಯಷ್ಟೇ ಮೋಡ ಕವಿದ ವಾತಾವರಣ ಕಾಣಿಸಿತ್ತು. ಆದರೆ ಇಂದು ಎಲ್ಲೆಡೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎನ್ನಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಬಿಸಿಲಿನ ತಾಪಕ್ಕೆ ತತ್ತರಿಸುತ್ತಿದೆ. ಕಳೆದ ಒಂದು ವಾರದಿಂದ ತಾಪಮಾನ ನಿರಂತರ…

Read More

IND vs ENG: 2ನೇ ಟಿ20 ಗೆದ್ದರೆ ಟೀಂ ಇಂಡಿಯಾಗೆ ಸರಣಿ; ಪಂದ್ಯ ಎಷ್ಟು ಗಂಟೆಗೆ ಆರಂಭ?

ಮೂರು ಪಂದ್ಯಗಳ ಟಿ20 ಸರಣಿ ಹಾಗೂ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್‌ ಪ್ರವಾಸ ಮಾಡಿರುವ ಭಾರತ ವನಿತಾ ಪಡೆ ಟಿ20 ಸರಣಿಯಲ್ಲಿ  (India vs England T20 series)  ಗೆಲುವಿನ ಶುಭಾರಂಭ ಮಾಡಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 38 ರನ್​ಗಳ ಭರ್ಜರಿ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 189 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆತಿಥೇಯ ಇಂಗ್ಲೆಂಡ್ 20 ಓವರ್​ಗಳಲ್ಲಿ 8 ವಿಕೆಟ್…

Read More

ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ಬಿಗ್ ರಿಲೀಫ್

ಹಾಸನ, ಮಾರ್ಚ್​​ 18: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಸಂಸದ ಶ್ರೇಯಸ್ ಪಟೇಲ್ ಅವರ ಆಪ್ತರಿಗೆ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದೆ. ಪ್ರೀತಂ ಗೌಡ ಆಪ್ತರಾದ ಶರತ್ ಮತ್ತು ಕಿರಣ್, ಹಾಗೆಯೇ ಶ್ರೇಯಸ್ ಪಟೇಲ್ ಆಪ್ತರಾಗಿರುವ ಪುಟ್ಟರಾಜು ಅವರಿಗೆ ಆರೋಪಗಳಿಂದ ಮುಕ್ತಿ ದೊರೆತಿದೆ. ವಿಶೇಷ ತನಿಖಾ ತಂಡ (SIT) ಈ ಮೂವರ ಹೆಸರುಗಳನ್ನು ತಮ್ಮ ದೋಷಾರೋಪ…

Read More

ರಾಮ್ ಚರಣ್​​ಗೆ ಗಂಭೀರ ಗಾಯ: ‘ಪೆದ್ದಿ’ ಬಿಡುಗಡೆ ಇನ್ನಷ್ಟು ಮುಂದಕ್ಕೆ

ರಾಮ್ ಚರಣ್ (Ram Charan) ಮತ್ತು ಜಾನ್ವಿ ಕಪೂರ್ ನಟಿಸಿ, ಬುಚ್ಚಿ ಬಾಬು ಸನಾ ನಿರ್ದೇಶನ ಮಾಡುತ್ತಿರುವ ‘ಪೆದ್ದಿ’ ಸಿನಿಮಾದ ಬಿಡುಗಡೆ ಈಗಾಗಲೇ ಎರಡು ಬಾರಿ ಮುಂದೂಡಲ್ಪಟ್ಟಿದೆ. ಆದರೆ ಇದೀಗ ರಾಮ್ ಚರಣ್ ಅವರಿಗೆ ಚಿತ್ರೀಕರಣದ ಸಮಯದಲ್ಲಿ ಆಗಿರುವ ಗಾಯ ಹಾಗೂ ಅದರಿಂದ ರಾಮ್ ಚರಣ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕಾರಣ ಸಿನಿಮಾದ ಬಿಡುಗಡೆ ಇನ್ನಷ್ಟು ತಡವಾಗುವ ಸಂಭವ ಇದೆ. ಇದು ರಾಮ್ ಚರಣ್ ಅಭಿಮಾನಿಗಳಿಗೆ ತೀವ್ರ ಆತಂಕ ತಂದಿದೆ. ‘ಪೆದ್ದಿ’ ಸಿನಿಮಾ ಫೆಬ್ರವರಿಯಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗಿತ್ತು….

Read More