Headlines

ತಮನ್ನಾ ಭಾಟಿಯಾ ದೇಹದ ಬಗ್ಗೆ ಕೀಳು ಹೇಳಿಕೆ, ಕಾಲಿಗೆ ಬೀಳಲು ರೆಡಿ ಎಂದ ನಟ – Kannada News | Annu Kapoor said he is ready to touch the feet of Tamannah Bhatia

ಅನ್ನು ಕಪೂರ್ (Annu Kapoor), ಬಾಲಿವುಡ್​ ಮತ್ತು ಹಿಂದಿ ಟಿವಿ ರಂಗದ ಬಲು ಹಿರಿಯ ನಟ. ರಾಜ್​ಶ್ರೀ ಪಾನ್ ಮಸಾಲ ಜಾಹೀರಾತುಗಳಿಂದ ಅಂತೂ ಭಾರಿ ಜನಪ್ರಿಯತೆಯನ್ನು ಅನ್ನು ಕಪೂರ್ ಪಡೆದುಕೊಂಡಿದ್ದಾರೆ. ಒಂದಿಲ್ಲೊಂದು ಸಂದರ್ಶನ, ಪಾಡ್​​ಕಾಸ್ಟ್​​ಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇರುವ ಅನ್ನು ಕಪೂರ್, ಇತರೆ ನಟ-ನಟಿಯರ ಬಗ್ಗೆ ಮಾತನಾಡುವುದು ತುಸು ಹೆಚ್ಚು. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ನಟಿ ತಮನ್ನಾ ಭಾಟಿಯಾ ಅವರ ದೇಹದ ಬಗ್ಗೆ ಕೀಳು ಅಭಿರುಚಿಯಿಂದ ಮಾತನಾಡಿದ್ದರು. ನೆಟ್ಟಿಗರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹಿರಿಯ ನಟ ಅನ್ನು…

Read More

ರಸ್ತೆ ಬದಿ ನಡೆದು ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ: ಇಬ್ಬರು ಡೆಲಿವರಿ ಬಾಯ್ಸ್ ಅರೆಸ್ಟ್​​ – Kannada News | Two Delivery Boys Arrested for Harassing a Female Pedestrian in Bengaluru

ಬೆಂಗಳೂರು ಏಪ್ರಿಲ್​​ 24: ರಸ್ತೆ ಬದಿ ನಡೆದು ಹೋಗುತ್ತಿದ್ದ ಯುವತಿಯ ಜೊತೆ ಅಸಭ್ಯ ವರ್ತನೆ ಮತ್ತು ಕಿರುಕುಳ ನೀಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ (Bengaluru) ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕರು ಆನ್‌ಲೈನ್ ಗ್ರೋಸರಿ ಡೆಲಿವರಿ ಕೆಲಸ ಮಾಡಿಕೊಂಡಿದ್ದವರು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಮಂಗಳವಾರ ಮಧ್ಯಾಹ್ನ ಮಾರುತಿನಗರದ ಕೋಗಿಲು ಮುಖ್ಯ ರಸ್ತೆಯಲ್ಲಿ ಆರೋಪಿಗಳು ಯುವತಿ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದರು. ಬೈಕ್​​ನಲ್ಲಿ ತೆರಳುತ್ತಿದ್ದ ಆರೋಪಿಗಳು ಪಾದಚಾರಿ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಸಾಮಾಜಿಕ…

Read More

Video: ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ, ಕೂಡಲೇ ಬಂದು ಅಪಾಯ ತಪ್ಪಿಸಿದ ಪೊಲೀಸ್ – Kannada News | Swift Action: Cop Saves Woman and Child After Escalator Slip

ಜೈಪುರ, ಏಪ್ರಿಲ್ 24: ಜೈಪುರದ ಮೆಟ್ರೋ ನಿಲ್ದಾಣದಲ್ಲಿ ಎಸ್ಕಲೇಟರ್​ ಹತ್ತುವಾಗ ಕೈಯಲ್ಲಿದ್ದ ಮಗು ಸಮೇತ ಮಹಿಳೆಯೊಬ್ಬರು ಬೀಳೋಕಾದ ಘಟನೆ ನಡೆದಿದೆ. ಒಂದು ಕೈಯಲ್ಲಿ ಮಗು, ಮತ್ತೊಂದು ಕೈಯಲ್ಲಿ ಬ್ಯಾಗ್ ಇದ್ದುದರಿಂದ ಅವರಿಗೆ ಎಸ್ಕಲೇಟರ್‌ನ ಹ್ಯಾಂಡಲ್ ಹಿಡಿಯಲು ಸಾಧ್ಯವಾಗಲಿಲ್ಲ. ಅವರು ಮಗುವಿನೊಂದಿಗೆ ಹಿಂದಕ್ಕೆ ಬೀಳಲು ಪ್ರಾರಂಭಿಸಿದರು. ಅವರು ಕೆಳಕ್ಕೆ ಬಿದ್ದರೆ ಮಗು ಮತ್ತು ತಾಯಿ ಇಬ್ಬರಿಗೂ ಗಂಭೀರ ಗಾಯಗಳಾಗುವುದು ನಿಶ್ಚಿತವಾಗಿತ್ತು. ಕೆಳಗೆ ನಿಂತಿದ್ದ ಪೊಲೀಸ್ ಮಹಿಳೆಯನ್ನು ಕಂಡ ತಕ್ಷಣ, ಒಂದು ಕ್ಷಣವೂ ವ್ಯರ್ಥ ಮಾಡದೆ ಎಸ್ಕಲೇಟರ್ ಕಡೆಗೆ ಓಡಿದರು….

Read More

CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು? – Kannada News | MC Sudhakar on CET Exam Janivara Issue

ಬೆಂಗಳೂರು, ಏಪ್ರಿಲ್ 24: ನಗರದ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲಾಗಿದೆ ಎಂಬ ಆರೋಪಗಳ ಕುರಿತು ಸಚಿವ ಎಂ.ಸಿ. ಸುಧಾಕರ್ ಅವರು ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಯಾವುದೇ ಅಧಿಕೃತ ವರದಿ ಬಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ಆರೋಪಗಳು ನಿಜವೆಂದು ಸಾಬೀತಾದರೆ ತೀವ್ರ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಪರೀಕ್ಷೆಗಳನ್ನು ಖಾಸಗಿ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ನಡೆಸಲಾಗುತ್ತದೆ, ಮತ್ತು ಸಿಬ್ಬಂದಿಯನ್ನು ವ್ಯಾಪಕವಾಗಿ ಬಳಸಿಕೊಳ್ಳಲಾಗುತ್ತದೆ….

Read More

ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು, ಮುಂದೇನು? – Kannada News | Koppal hirehalla reservoir Empty And full dry over Summer temperature

ಕೊಪ್ಪಳ, (ಏಪ್ರಿಲ್ 24): ಕೊಪ್ಪಳ ತಾಲೂಕಿನ ಕಿನ್ನಾಳ ಬಳಿ ಇರೋ ಹಿರೇಹಳ್ಳ ಜಲಾಶಯ (hirehalla reservoir) 1.67 ಟಿಎಮ್ ಸಿ ನೀರು ಸಂಗ್ರಹ ಸಾಮರ್ಥ ಹೊಂದಿದೆ. 20 ಸಾವಿರಕ್ಕೂ ಅಧಿಕ ಎಕರೆ ಪ್ರದೇಶಕ್ಕೆ ನೀರಾವರಿ ಹಾಗೂ ಕುಡಿಯೋ ನೀರಿಗಾಗಿ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ, ಈ ಬಾರಿಯ ಬೇಸಿಗೆ ಬಿಸಿಲಿನ ತಾಪಕ್ಕೆ ಹಿರೇಹಳ್ಳ ಜಲಾಶಯ ಬತ್ತಿ ಹೋಗಿದೆ. ಅಲ್ಲದೇ ಬಿಸಿಲಿನ ಹೊಡೆತಕ್ಕೆ ಬರಡು ಭೂಮಿಯಂತಾಗಿದೆ. ಸದ್ಯ ಜಲಾಶಯದಲ್ಲಿ ಕೇವಲ ಶೇಕಡಾ 20 ರಷ್ಟು ನೀರು ಸಂಗ್ರಹವಿದ್ದು,…

Read More

ಹೀಟ್ ವೇವ್ ಎದುರಿಸಲು ಮೈಸೂರಿನ ಆಸ್ಪತ್ರೆ ಸನ್ನದ್ಧ; ರೋಗಿಗಳಿಗಾಗಿ ಬೆಡ್ ಮೀಸಲು, ವಾರ್ಡ್‌ನಲ್ಲಿ ಎಸಿ, ಫ್ಯಾನ್ ಅಳವಡಿಕೆ! – Kannada News | Mysore Heatwave Health Alert: Hospitals Set Up Special Units for Children and Elderly Care

ಮೈಸೂರು, ಏಪ್ರಿಲ್ 24: ನಗರದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ಮಕ್ಕಳು ಮತ್ತು ಹಿರಿಯರು ಹೆಚ್ಚು ಪರಿಣಾಮಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆ ಮತ್ತು ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕೆ.ಆರ್ ಆಸ್ಪತ್ರೆಯಲ್ಲಿ 20 ಬೆಡ್‌ಗಳು ಹಾಗೂ ಚೆಲುವಾಂಬ ಆಸ್ಪತ್ರೆಯಲ್ಲಿ 15 ಬೆಡ್‌ಗಳನ್ನು ಬಿಸಿಲಿನ ಪರಿಣಾಮದಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಅಗತ್ಯ…

Read More

ಗ್ಯಾಸ್ ಸಿಲಿಂಡರ್ ಬುಕಿಂಗ್‌ಗೆ ಮುಗಿಬಿದ್ದಿದ್ದ ಜನ ಈಗ ಸೈಲೆಂಟ್: ಕರ್ನಾಟಕದಲ್ಲಿ ಎಲ್‌ಪಿಜಿ ಬೇಡಿಕೆ ದಿಢೀರ್ ಕುಸಿತ! ಕಾರಣವೇನು? – Kannada News | LPG Shortage Fears in Karnataka Ease: Adequate Supply and Reduced Artificial Demand

ಬೆಂಗಳೂರು, ಏ.24: ಅಮೆರಿಕ, ಇಸ್ರೇಲ್, ಇರಾನ್​ ಯುದ್ಧದಿಂದ ದೇಶದಲ್ಲಿ ಗ್ಯಾಸ್​​​ ಸಿಲಿಂಡರ್​​​​ ಕೊರೆತೆ ಉಂಟಾಗಿತ್ತು. ಇದರಿಂದ ರಾಜ್ಯದಲ್ಲೂ ದೊಡ್ಡ ಆತಂಕ ಸೃಷ್ಟಿಯಾಗಿತ್ತು. ಜನ ಸಾಲು ನಿಂತು ಗ್ಯಾಸ್​​​​ ಪಡೆದುಕೊಳ್ಳಲು ಪರಾಡುತ್ತಿದ್ದರು. ಇದೀಗ ಈ ಸಮಸ್ಯೆ ಇಲ್ಲ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಾಗಬಹುದು ಎಂಬ ಭೀತಿಯಿಂದ ಗ್ರಾಹಕರು ಮುಗಿಬಿದ್ದು ಬುಕಿಂಗ್ ಮಾಡುತ್ತಿರುವ ಘಟನೆಗಳು ಈಗ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ದೈನಂದಿನ ಬೇಡಿಕೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಅಂಕಿಅಂಶಗಳ…

Read More

ಹುಬ್ಬಳ್ಳಿ ಕಿಮ್ಸ್‌ನಲ್ಲಿ ರೋಗಿಗಳಿಗೆ ಓಪಿಡಿ ಸಂಕಷ್ಟ: ಚಿಕಿತ್ಸೆಗೂ ಮುನ್ನ ಚೀಟಿಗಾಗಿ ಗಂಟೆಗಟ್ಟಲೆ ಕ್ಯೂ! – Kannada News | Hubballi KIMS Crisis: Patients Wait for Hours in Long Queues for OPD Slips Due to Server Issues

ಓಪಿಡಿ ಚೀಟಿ ಮಾಡಿಸಿಕೊಳ್ಳಲು ಸರದಿಯಲ್ಲಿ ಕಾಯುತ್ತಿರುವ ಜನImage Credit source: tv9 ಹುಬ್ಬಳ್ಳಿ, ಏಪ್ರಿಲ್ 24: ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಖ್ಯಾತಿಯಾಗಿರುವ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ರೋಗಿಗಳು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಚಿಕಿತ್ಸೆ ಪಡೆಯುವ ಮೊದಲು ಓಪಿಡಿ (OPD) ಚೀಟಿ ಮಾಡಿಸಿಕೊಳ್ಳುವುದೇ ರೋಗಿಗಳಿಗೆ ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಸರ್ವರ್ ಸಮಸ್ಯೆಯಿಂದಾಗಿ ರೋಗಿಗಳು ಮತ್ತು ಅವರ ಕುಟುಂಬದವರು ನರಕಯಾತನೆ ಅನುಭವಿಸುವಂತಾಗಿದೆ. ಚೀಟಿ ಪಡೆಯಲು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲುವಂಥ ಪರಿಸ್ಥಿತಿ…

Read More

ಲಕ್ಷ್ಮೀಪುರ ಬಿಡಿಎ ಲೇಔಟ್​ನಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿಬಿದ್ದ ಜನ – Kannada News | Bengaluru: Decomposed Body Found in Gunny Bag at Lakshmipura BDA Layout Nelamangala; Police Launch Investigation

ನೆಲಮಂಗಲ, ಏಪ್ರಲ್ 24: ನೆಲಮಂಗಲದ ಲಕ್ಷ್ಮೀಪುರ ಬಿಡಿಎ ಲೇಔಟ್‌ನಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗಂಗಮ್ಮಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಚೀಲಕ್ಕೆ ತುಂಬಿ ಇಲ್ಲಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗಿನ ಜಾವ ವಾಕಿಂಗ್‌ಗೆ ಬಂದ ಸ್ಥಳೀಯರೊಬ್ಬರು ನಾಯಿಗಳು ಚೀಲವನ್ನು ಎಳೆಯುತ್ತಿದ್ದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ವಾಯುವ್ಯ ವಿಭಾಗದ ಗಂಗಮ್ಮಗುಡಿ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ…

Read More

ಎಂಎಸ್ ಧೋನಿಗಾಗಿ ಕಾದ ಅಭಿಮಾನಿಗಳಿಗೆ ಸಿಕ್ತು ಮತ್ತೊಂದು ಬ್ಯಾಡ್ ನ್ಯೂಸ್ – Kannada News | MS Dhoni’s IPL Return: CSK Coach Reveals Injury Update, Fans Await Comeback

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟ್ಸಮನ್ ಹಾಗೂ ಕೀಪರ್ ಎಂಸ್ ಧೋನಿಗೆ ಸ್ನಾಯು ಸೆಳೆತವಿದ್ದು, ಐಪಿಎಲ್ ಆರಂಭ ಆದ ಮೊದಲ ಎರಡು ವಾರ ಅವರು ಲಭ್ಯವಿರುವುದಿಲ್ಲ ಎಂದು ಕೇಳಿ ಅಭಿಮಾನಿಗಳು ಬೇಸರಗೊಂಡರು. ಆದರೆ, ಈಗ ಧೋನಿ ಈಗ ಸತತ ಏಳು ಮ್ಯಾಚ್​​ಗಳನ್ನು ಮಿಸ್ ಮಾಡಿಕೊಂಡಿದ್ದಾರೆ. ಈಗ ಅವರ ಬರುವಿಕೆಗಾಗಿ ಕಾದು ಕುಳಿತ ಫ್ಯಾನ್ಸ್​​ಗೆ ಬೇಸರ ಆಗುವ ಸುದ್ದಿಯೊಂದು ಬಂದಿದೆ. ಧೋನಿ ಅವರು ಇತ್ತೀಚೆಗೆ ಪ್ರ್ಯಾಕ್ಟಿಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದನ್ನು ನೋಡಿದ ಅನೇಕರು ಧೋನಿ ಮುಂಬೈ…

Read More