Headlines

ಸರ್ಕಾರದ ಬೊಕ್ಕಸ ತುಂಬಿಸುವ ಇಲಾಖೆಗಳಿಗೆ ಬಿಸಿ ಮುಟ್ಟಿಸಿದ ಡಿಕೆಶಿ: ಅಧಿಕಾರಿಗಳಿಗೆ ನೀಡಿದ ಸೂಚನೆಗಳೇನು? – Kannada News | DK Shivakumar Reviews Commercial Taxes and Excise Department, Issues Key Directives

ಸಿಎಂ ಡಿಕೆ ಶಿವಕುಮಾರ್​ ಸಭೆImage Credit source: x.com/DKShivakumar ಬೆಂಗಳೂರು, ಜೂನ್​​ 26: ಸಿಎಂ ಡಿಕೆ‌ ಶಿವಕುಮಾರ್ (DK Shivakumar) ತಮ್ಮ ಸರ್ಕಾರ ಆಡಳಿತ ಯಂತ್ರಕ್ಕೆ ಮತ್ತಷ್ಟು ವೇಗ ನೀಡುತ್ತಿದ್ದಾರೆ. ಕಳೆದ ವಾರ ಜಿಲ್ಲಾ ಡಿಸಿ, ಎಸ್​ಪಿಗಳ ಜೊತೆ ಸಭೆ ಮಾಡಿದ್ದ ಡಿಕೆ ಶಿವಕುಮಾರ್​ ಇಂದು ಇಲಾಖಾವಾರು ಮೀಟಿಂಗ್ ಮಾಡಿದರು. ಅದರಲ್ಲೂ ಸರ್ಕಾರದ ಖಜಾನೆ ತುಂಬುವ ಇಲಾಖೆಗಳು ಅಂದರೆ ಆದಾಯ ತೆರಿಗೆ ಇಲಾಖೆ ಮತ್ತು ಅಬಕಾರಿ. ಹೀಗಾಗಿ ಇವಗಳನ್ನ ಅರ್ಥ ಮಾಡಿಕೊಳ್ಳೋಕೆ ಸಿಎಂ ಹೆಜ್ಜೆ ಇಟ್ಟಿದ್ದರು. ಅದಕ್ಕಾಗಿ…

Read More

ಅತೀ ಕಡಿಮೆ ಎಸೆತಗಳೊಂದಿಗೆ ಇತಿಹಾಸ ನಿರ್ಮಿಸಿದ ಸೂರ್ಯಕುಮಾರ್ ಯಾದವ್ – Kannada News | Suryakumar Yadav Creates History in T20I Cricket

ನ್ಯೂಝಿಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹೊಸ ಇತಿಹಾಸ ನಿರ್ಮಿಸಿದ್ದಾರೆ. ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. Source link

Read More

Video: ಎಡಗಡೆಯಿಂದ ಲಾರಿ ಓವರ್ ಟೇಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಸಾವು – Kannada News | Fatal Road Accident in Hanumakonda as Biker Loses Control While Passing Truck

ಹನುಮಕೊಂಡ, ಜನವರಿ 04: ಎಡಗಡೆಯಿಂದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ಹನುಮಕೊಂಡದಲ್ಲಿ ನಡೆದಿದೆ. ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಬೈಕ್ ಸವಾರ ಚಕ್ರದಡಿ ಸಿಲುಕಿದ್ದಾನೆ.ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಜಿಲ್ಲೆಯ ಕಮಲಾಪುರ ಪ್ರದೇಶದಲ್ಲಿ ಲಾರಿಯನ್ನು ಎಡಭಾಗದಿಂದ ಹಿಂದಿಕ್ಕಲು ಪ್ರಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಭಾರೀ ವಾಹನವನ್ನು ಹಿಂದಿಕ್ಕಲು ಬೈಕ್…

Read More

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ, ಸೂರಿಲ್ಲದೆ ಕಂಗಾಲಾದ ಜನ – Kannada News | Heavy Rain and Wind Havoc in Sambargi Village: Houses Damaged and Trees Uprooted in Belagavi District

ಬೆಳಗಾವಿ, ಮೇ 14: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಗುರುವಾರ ಸಂಜೆ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಠಾತ್ ವರುಣಾರ್ಭಟಕ್ಕೆ ಗ್ರಾಮಸ್ಥರು ಕಂಗಾಲಾಗಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಗಾಳಿಯ ವೇಗಕ್ಕೆ ಐದಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಸುಮಾರು ಇನ್ನೂರು ಅಡಿಯಷ್ಟು ದೂರಕ್ಕೆ ತಗಡಿನ ಸೀಟ್‍ಗಳು ಹಾರಿ ಬಿದ್ದಿರುವುದು ಮಳೆಯ ತೀವ್ರತೆಗೆ ಸಾಕ್ಷಿಯಾಗಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು, ಬಟ್ಟೆ ಮತ್ತು…

Read More

ಸಲ್ಮಾನ್ ಖಾನ್ ಚಿತ್ರಕ್ಕೆ ಸಮಂತಾ ಎಂಟ್ರಿ? ರಾಜ್ ಮತ್ತು ಡಿಕೆ ಸಿನಿಮಾಗೆ ಹೆಚ್ಚಿದ ಹೈಪ್

ಬಾಲಿವುಡ್‌ನ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ದಕ್ಷಿಣದ ಸ್ಟಾರ್ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಮೊದಲ ಬಾರಿಗೆ ತೆರೆಯ ಮೇಲೆ ಒಂದಾಗಲಿದ್ದಾರೆಯೇ? ಇಂತಹದೊಂದು ದೊಡ್ಡ ಸುದ್ದಿ ಈಗ ಚಿತ್ರರಂಗದಲ್ಲಿ ಕೌತುಕ ಮೂಡಿಸಿದೆ. ಖ್ಯಾತ ನಿರ್ದೇಶಕರಾದ ರಾಜ್ ಮತ್ತು ಡಿಕೆ (Raj & DK) ಸಿದ್ಧಪಡಿಸುತ್ತಿರುವ ಹೊಸ ಬಿಗ್ ಬಜೆಟ್ ಸಿನಿಮಾದಲ್ಲಿ ಸಮಂತಾ ಮತ್ತು ಸಲ್ಮಾನ್ ಖಾನ್ (Salman Khan) ಅವರು ಜೋಡಿಯಾಗಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದೊಂದು ಸೂಪರ್ ಹೀರೋ…

Read More

ICC Rankings: ಐವರನ್ನು ಹಿಂದಿಕ್ಕಿ ಭರ್ಜರಿ ಮುಂಬಡ್ತಿ ಪಡೆದ ಸೂರ್ಯಕುಮಾರ್ – Kannada News | Suryakumar Yadav Soars to 7th in ICC T20 Rankings After Sensational NZ Series Performance

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಸೂರ್ಯಕುಮಾರ್ ಯಾದವ್​ಗೆ ಐಸಿಸಿಯಿಂದ ಭರ್ಜರಿ ಬಹುಮಾನ ಸಿಕ್ಕಿದೆ. ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಶ್ರೇಯಾಂಕದಲ್ಲಿ ಐವರು ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿ ಏಳನೇ ಸ್ಥಾನಕ್ಕೇರಿದ್ದಾರೆ. ಕಳೆದ ಒಂದು ವರ್ಷದಿಂದ ಒಂದೇ ಒಂದು ಅರ್ಧಶತಕವನ್ನು ಬಾರಿಸಲಾಗದೆ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಸೂರ್ಯ, ಇದರ ಪರಿಣಾಮವಾಗಿ ಕಳೆದ ವಾರ ಟಾಪ್ 10 ರಿಂದ ಹೊರಬಿದ್ದಿದ್ದರು. ಆದರೆ ಈಗ ಮತ್ತೆ ಟಾಪ್ 10 ರೊಳಗೆ ಪ್ರವೇಶಿಸಿದ್ದು, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಟಿಮ್…

Read More

ಸಿದ್ದರಾಮಯ್ಯ ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು! ಹೇಳಿದ್ದೇನು ನೋಡಿ – Kannada News | Run Fast or You’ll Miss the Train: Satish Jarkiholi’s Cryptic Remarks on Siddaramaiah Being Sidelined

ಬೆಂಗಳೂರು, ಜೂನ್ 29: ಮುಖ್ಯಮಂತ್ರಿ ಹುದ್ದೆ ತ್ಯಜಿಸಿದ ನಂತರ ಸಿದ್ದರಾಮಯ್ಯ ಅವರನ್ನು ಕಡೆಗಣಿಸಲಾಗುತ್ತಿದೆಯೇ ಅಥವಾ ಅವರು ಸೈಡ್‌ಲೈನ್ ಆಗುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಮಾರ್ಮಿಕವಾಗಿ ಉತ್ತರ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಅವರು, ಪ್ರಸ್ತುತ ರಾಜಕೀಯದ ವೇಗ ಮತ್ತು ನಾಯಕತ್ವದ ಅನಿವಾರ್ಯತೆಗಳನ್ನು ರೈಲಿನ ಉದಾಹರಣೆಯೊಂದಿಗೆ ವಿವರಿಸಿದರು. ‘ಇದು ಅತ್ಯಂತ ವೇಗವಾಗಿ ಓಡುತ್ತಿರುವ ಕಾಲ. ನಾವು ಕೂಡ ಆ ಸ್ಪೀಡ್‌ಗೆ ತಕ್ಕಂತೆ ಓಡಬೇಕು. ಒಂದು ವೇಳೆ ಓಡದಿದ್ದರೆ ಟ್ರೈನ್ ಮಿಸ್ ಆಗುತ್ತದೆ, ರಾಜಕಾರಣ ಅಂದರೆ…

Read More

ಐಪಿಎಲ್ ಉದ್ಘಾಟನಾ ಪಂದ್ಯ: ‘ಬೆಂಗಳೂರು ಮಾಡೆಲ್’ ಯಶಸ್ಸಿಗೆ ಮುಂಬೈ-ಕೋಲ್ಕತ್ತಾ ಫಿದಾ!

ಬೆಂಗಳೂರು, ಏಪ್ರಿಲ್ 2: ಸಿಲಿಕಾನ್ ಸಿಟಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಈಗ ಕೇವಲ ಕ್ರಿಕೆಟ್ ಪಂದ್ಯಗಳಿಗಷ್ಟೇ ಅಲ್ಲ, ಸುಸಜ್ಜಿತ ಜನಸಂದಣಿ ನಿರ್ವಹಣೆಗೂ (Crowd Management) ಮಾದರಿಯಾಗಿ ಹೊರಹೊಮ್ಮಿದೆ. ಆರ್​ಸಿಬಿ (RCB) ವಿಜಯೋತ್ಸವ ಕಾಲ್ತುಳಿತ ಘಟನೆಯಿಂದ ಇಡೀ ದೇಶದ ಗಮನ ಸೆಳೆದಿದ್ದ, ಜನಸಂದಣಿ ನಿರ್ವಹಣೆಯಲ್ಲಿ ವಿಫಲವಾಗಿದ್ದ ಬೆಂಗಳೂರು ಅದಾಗಿ ಒಂದು ವರ್ಷದ ಒಳಗೇ ದೇಶದ ಇತರ ರಾಜ್ಯಗಳ ಹುಬ್ಬೇರುವಂತೆ ಮಾಡಿದೆ. ಇತ್ತೀಚೆಗೆ ನಡೆದ ಐಪಿಎಲ್ ಉದ್ಘಾಟನಾ ಪಂದ್ಯದ ಅದ್ಭುತ ವ್ಯವಸ್ಥೆಯನ್ನು ಕಂಡು ಮುಂಬೈ ಮತ್ತು ಕೋಲ್ಕತ್ತಾದಂತಹ ಮೆಟ್ರೋ ಪಾಲಿಟನ್…

Read More

ವಿಶ್ವ ಚಾಂಪಿಯನ್​ ಪಟ್ಟದೊಂದಿಗೆ ಹೊಸ ಇತಿಹಾಸ ಬರೆದ ಸ್ಪೇನ್ – Kannada News | Spain Crowned 2026 FIFA World Cup Champions

ಜುಲೈ 19, 2026 ರಂದು ನ್ಯೂಜೆರ್ಸಿಯ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ನಡೆದ ಫಿಫಾ ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸ್ಪೇನ್ ತಂಡವು ಅರ್ಜೆಂಟೀನಾವನ್ನು 1-0 ಗೋಲುಗಳ ಅಂತರದಿಂದ ಸೋಲಿಸಿ, 2026ರ ಫಿಫಾ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ನಿಗದಿತ 90 ನಿಮಿಷಗಳಲ್ಲಿ ಉಭಯ ತಂಡಗಳು ಯಾವುದೇ ಗೋಲು ಬಾರಿಸಿರಲಿಲ್ಲ. ಆ ಬಳಿಕ ನಡೆದ ಹೆಚ್ಚುವರಿ ನಿಮಿಷದಲ್ಲಿ ಪಂದ್ಯ ಫಲಿತಾಂಶ ನಿರ್ಧಾರವಾಯಿತು. ಪಂದ್ಯದ ಮುಖ್ಯಾಂಶಗಳು: ಗೆಲುವಿನ ಗೋಲು: ಪಂದ್ಯದ 106ನೇ ನಿಮಿಷದಲ್ಲಿ ಬದಲಿ ಆಟಗಾರನಾಗಿ…

Read More

Chitradurga Bus Accident: ಮದುವೆಗೂ ಮುನ್ನ ಮಸಣ ಸೇರಿದ ಯುವತಿ; ತಾಯಿ-ಮಗಳು ಅಗ್ನಿಗೆ ಆಹುತಿ – Kannada News | Chitradurga Bus Tragedy: Five Passengers, Including a Child and the Lorry Driver Died

ಚಿತ್ರದುರ್ಗ, ಡಿಸೆಂಬರ್​​ 25: ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಖಾಸಗಿ ಸ್ಲೀಪರ್​​ ಬಸ್​​ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಟ್ಟು 6 ಜನ ಸಜೀವ ದಹನವಾಗಿದ್ದಾರೆ. ಲಾರಿ ಚಾಲಕ ಸೇರಿ ಬಸ್​​ನಲ್ಲಿದ್ದ 5 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಬಸ್​​​ನಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಚಿತ್ರದುರ್ಗ, ಶಿರಾ, ಹಿರಿಯೂರು ಸೇರಿ ವಿವಿಧ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾಯಿ ಮಗು ದಾರುಣ…

Read More