Headlines

UPI without Internet: ಟ್ಯಾಪ್ ಟು ಪೇ, ಹೊಸ ಯುಪಿಐ ಫೀಚರ್; ಇಂಟರ್ನೆಟ್ ಇಲ್ಲದ ಫ್ಲೈಟ್, ಅಂಡರ್​ಗ್ರೌಂಡ್ ಮೆಟ್ರೋಗೂ ಹಣ ಪಾವತಿಸಿ – Kannada News | Tap to pay for flights, underground trains without internet connection, NPCI new UPI feature

ನವದೆಹಲಿ, ಜುಲೈ 21: ಇಂಟರ್ನೆಟ್ ಸಂಪರ್ಕವಿಲ್ಲದೆಯೂ ಯುಪಿಐ (UPI) ಮೂಲಕ ಹಣ ಪಾವತಿಸಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ (NPCI) ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಬ್ಯುಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆಯಲ್ಲಿ ವರದಿಯಾಗಿದೆ. ವಿಮಾನ ಪ್ರಯಾಣದ ವೇಳೆ (In-flight), ಅಂಡರ್​ಗ್ರೌಂಡ್ ಮೆಟ್ರೋ ರೈಲುಗಳಲ್ಲಿ ಮತ್ತು ಇಂಟರ್ನೆಟ್ ಸಿಗ್ನಲ್ ಇಲ್ಲದ ಪ್ರದೇಶಗಳಲ್ಲಿಯೂ ಸುಲಭವಾಗಿ ಪಾವತಿ ಮಾಡಲು ಈ ಸೌಲಭ್ಯ ನೆರವಾಗಲಿದೆ. ಟ್ಯಾಪ್ ಟು ಪೇ: ಇಂಟರ್ನೆಟ್ ಇಲ್ಲದೆ ₹2,000 ವರೆಗಿನ ವಹಿವಾಟುಗಳನ್ನು ನಡೆಸಲು ಅವಕಾಶ ನೀಡುವಂತೆ ಯೋಜಿಸಲಾಗಿದೆ. ಎನ್​ಎಫ್​ಸಿ…

Read More

ದೇವೇಗೌಡರ ಬೆನ್ನಿಗೆ ನಿಂತಿದ್ದ ಧೀಶಕ್ತಿ: ಅತಿಥಿಗಳ ಪಾಲಿನ ಅನ್ನಪೂರ್ಣೆ; ಕುಟುಂಬ ಮುನ್ನಡೆಸಿದ ಮಹಾತಾಯಿ ‘ಚೆನ್ನಮ್ಮ’ – Kannada News | Chennamma Passes Away: The Woman Who Stood by Former PM H.D. Deve Gowda

ಹಾಸನ, ಜುಲೈ 18: ದಕ್ಷಿಣ ಭಾರತದ ಏಕೈಕ ಪ್ರಧಾನಿ ಎಂಬ ಇತಿಹಾಸ ಬರೆದವರು ಹೆಚ್​​ಡಿ ದೇವೇಗೌಡರು (HD Deve Gowda). ಈ ಮಣ್ಣಿನ ಮಗನ ಯಶಸ್ಸಿನ ಹಿಂದೆ ಒಬ್ಬ ಅಪ್ರತಿಮ ಮಹಿಳೆಯ ಶ್ರಮವಿದೆ. ಅವರೇ ಪತ್ನಿ ಚೆನ್ನಮ್ಮ. “ಚೆನ್ನಮ್ಮ (Chennamma) ಕೇವಲ ಪತ್ನಿಯಷ್ಟೇ ಅಲ್ಲ, ನನ್ನ ಪಾಲಿನ ತಾಯಿಯೂ ಹೌದು” ಎಂದು ಸ್ವತಃ ದೇವೇಗೌಡರೇ ಹಲವು ಬಾರಿ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಆರು ಮಕ್ಕಳೊಂದಿಗೆ ಇಡೀ ಕುಟುಂಬ ಮುನ್ನಡೆಸಿದ ಮಹಾತಾಯಿ, ಅತಿಥಿಗಳ ಪಾಲಿನ ಅನ್ನಪೂರ್ಣೆ ಇದೀಗ ವಿಧಿವಶರಾಗಿದ್ದಾರೆ. ಸ್ವಾತಂತ್ರ್ಯ…

Read More

ಸೈಬರ್ ಅಕ್ರಮ ತಡೆ, ಡಿಜಿಟಲ್ ಭದ್ರತೆ ಬಲಪಡಿಸಲು DRDO ಕ್ವಾಂಟಮ್ ಕೀ ಡಿಸ್ಟ್ರಿಬ್ಯೂಷನ್ ಪ್ರಯೋಗ ಯಶಸ್ವಿ: ಬೆಂಗಳೂರಿನ ಕಂಪನಿ ಸಾಥ್! – Kannada News | DRDO Quantum Key Distribution Success: Bengaluru Based Taqbit Labs Powers India’s Next Generation Cyber Security

ಬೆಂಗಳೂರು, ಜುಲೈ 16: ಭಾರತದ ಡಿಜಿಟಲ್ ಭದ್ರತೆ ಮತ್ತು ಕಾರ್ಯತಂತ್ರದ ಸಂವಹನ ಜಾಲಗಳನ್ನು ಮತ್ತಷ್ಟು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮಹತ್ವದ ಸಾಧನೆ ಮಾಡಿದೆ. ಫೈಬರ್ ಆಧಾರಿತ ಕ್ವಾಂಟಂ ಕೀ ಡಿಸ್ಟ್ರಿಬ್ಯೂಷನ್ (Quantum Key Distribution – QKD) ವ್ಯವಸ್ಥೆಯ ಸೇನಾ ಕ್ಷೇತ್ರ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಡಿಆರ್‌ಡಿಒ, ಈ ಯೋಜನೆಯಲ್ಲಿ ಬೆಂಗಳೂರು ಮೂಲದ ಟ್ಯಾಕ್‌ಬಿಟ್ ಲ್ಯಾಬ್ಸ್ (Taqbit Labs) ಸಂಸ್ಥೆಯ ಸಹಯೋಗವನ್ನು ಪಡೆದುಕೊಂಡಿದೆ. ದೇಶೀಯ ತಂತ್ರಜ್ಞಾನವನ್ನು ಆಧರಿಸಿ ಅಭಿವೃದ್ಧಿಪಡಿಸಿರುವ ಈ…

Read More

Ganesha Shlokas for Kids: ಮಕ್ಕಳ ಏಕಾಗ್ರತೆ ಮತ್ತು ಜ್ಞಾಪಕಶಕ್ತಿ ಹೆಚ್ಚಿಸುವ 4 ಸರಳ ಗಣೇಶ ಶ್ಲೋಕಗಳು! – Kannada News

ಸನಾತನ ಸಂಸ್ಕೃತಿಯಲ್ಲಿ ಯಾವುದೇ ಶುಭ ಕಾರ್ಯ, ಪೂಜೆ ಅಥವಾ ಹೊಸ ಕೆಲಸವನ್ನು ಆರಂಭಿಸುವ ಮುನ್ನ ವಿಘ್ನನಿವಾರಕನಾದ ಗಣೇಶನನ್ನು ಆರಾಧಿಸುವುದು ಅನಾದಿ ಕಾಲದಿಂದಲೂ ನಡೆದುಬಂದಿರುವ ಸಂಪ್ರದಾಯವಾಗಿದೆ. ಅದರಲ್ಲೂ ಶಾಲೆಗೆ ಹೋಗುವ ಮಕ್ಕಳಿಗೆ ಮುಂಜಾನೆ ಹಾಗೂ ಓದಲು ಕುಳಿತುಕೊಳ್ಳುವ ಮುನ್ನ ಗಣೇಶನ ಶ್ಲೋಕಗಳನ್ನು ಹೇಳಿಕೊಡುವುದು ಅವರ ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ವಾಸ್ತು ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮುಂಜಾನೆಯ ಸಮಯದಲ್ಲಿ ಮಕ್ಕಳ ಮನಸ್ಸು ಅತ್ಯಂತ ಸೂಕ್ಷ್ಮವಾಗಿರುತ್ತದೆ. ಈ ಪವಿತ್ರ ಮುಹೂರ್ತದಲ್ಲಿ ದೈವಿಕ ಶ್ಲೋಕಗಳನ್ನು…

Read More

ರಾಜ್ಯದಲ್ಲಿ ಗ್ಯಾಸ್ ಸಮಸ್ಯೆ ಮಧ್ಯೆ ಆಘಾತ! ಸಿಲಿಂಡರ್​ ಸಾಗಿಸ್ತಿದ್ದ ಲಾರಿ ಪಲ್ಟಿ

ಗದಗ, ಮಾರ್ಚ್​ 30: ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಶೇಖರಯ್ಯ ಅಜ್ಜನ ಮಠದ ಸಮೀಪ ರಸ್ತೆ ಪಕ್ಕದ ಜಮೀನಿಗೆ ಉರುಳಿದ ಲಾರಿಯಿಂದ ಗ್ಯಾಸ್ ಸಿಲಿಂಡರ್‌ಗಳು ಚೆಲ್ಲಾಪಿಲ್ಲಿಯಾಗಿದ್ದು, ಕೆಲಕಾಲ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ರೋಣ ಠಾಣೆಯಲ್ಲಿ ದಾಖಲಾಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 170 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 12th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 12: ಕಳೆದ ಕೆಲ ದಿನಗಳಿಂದ ಸತತವಾಗಿ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಈಗ ಭರ್ಜರಿ ಏರಿಕೆ ಕಂಡಿದೆ. ಇಂದು ಮಂಗಳವಾರ ಬಂಗಾರದ ದರದಲ್ಲಿ ಗ್ರಾಮ್​ಗೆ 170 ರೂ ಹೆಚ್ಚಳವಾಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಗ್ರಾಮ್​ಗೆ ಅದರ ಬೆಲೆಯಲ್ಲಿ 15 ರೂ ಹಿಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,150 ರುಪಾಯಿ ಇದೆ. 24 ಕ್ಯಾರಟ್​ನ…

Read More

‘ಅಮೃತಧಾರೆ’ ಮಹಾ ತಿರುವು; ಗೌತಮ್ ಹಾಗೂ ಭೂಮಿಕಾ ದಂಪತಿಗೆ ತಿಳಿಯಿತು ಮಿಂಚು ಸತ್ಯ – Kannada News | Amrutha Dhare: Minchu’s True Identity Gautam and Bhumika Reunite with Lost Child

ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ಅಮೃತಧಾರೆ’ ಈಗ ಅತ್ಯಂತ ರೋಚಕ ಹಂತ ತಲುಪಿದೆ. ಗೌತಮ್ ಹಾಗೂ ಭೂಮಿಕಾ ದಂಪತಿಯಿಂದ ಹಲವು ಸಮಯದ ಹಿಂದೆ ದೂರವಾಗಿದ್ದ ಮಗಳು ಕೊನೆಗೂ ಸಿಕ್ಕಿರುವ ಸತ್ಯ ಈಗ ಪ್ರೋಮೋ ಮೂಲಕ ರಿವೀಲ್ ಆಗಿದೆ. ಇದು ವೀಕ್ಷಕರಲ್ಲಿ ಖುಷಿ ಮೂಡಿಸಿದೆ. ಭೂಮಿಕಾಗೆ ಅವಳಿ ಮಕ್ಕಳು ಜನಿಸಿದ್ದವು. ಆದರೆ ಕ್ರೂರ ಜೆಡಿ ಸಂಚು ನಡೆಸಿ ಒಂದು ಮಗುವನ್ನು ಕಿಡ್ನ್ಯಾಪ್ ಮಾಡಿದ್ದ. ಇದಾದ ಹಲವು ಸಮಯದ ಬಳಿಕ ಗೌತಮ್‌ಗೆ ‘ಮಿಂಚು’ ಎಂಬ ಮುದ್ದಾದ ಹುಡುಗಿ ಸಿಕ್ಕಿದ್ದಳು….

Read More

ಮತ್ತೆ ಮುನ್ನೆಲೆಗೆ ಬಂದ ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ: ಪರ, ವಿರೋಧ ಚರ್ಚೆ ಶುರು – Kannada News

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆImage Credit source: Tv9 Kannada ತುಮಕೂರು, ಜೂನ್​​ 11: ಹೇಮಾವತಿ ನೀರನ್ನು ಲಿಂಕಿಂಗ್ ಕೆನಾಲ್ ಮೂಲಕ ಕುಣಿಗಲ್​​ಗೆ ಹರಿಸುವ ನಿರ್ಧಾರ ತುಮಕೂರು ಜಿಲ್ಲೆಯಲ್ಲಿ ವಿವಾದ ಸೃಷ್ಟಿಸಿತ್ತು. ಕಾಮಗಾರಿ ಸ್ಥಳದಲ್ಲಿ ನಡೆದ ಭಾರಿ ಹೈಡ್ರಾಮಾ ಬಳಿಕ ಯೋಜನೆಗೆ ಬ್ರೇಕ್ ಬಿದಿತ್ತು. ಆದರೆ ಹತ್ತು ತಿಂಗಳ ಬಳಿಕ ಈ ಯೋಜನೆಗೆ ಸರ್ಕಾರ ಮರು ಜೀವ ನೀಡಲು ಮುಂದಾಗಿರೋದು ಜಿಲ್ಲೆಯ ಶಾಸಕರ ನಡುವೆಯೇ ಪರ-ವಿರೋಧಕ್ಕೆ ನಾಂದಿ ಹಾಡಿದೆ. ಹೀಗಾಗಿ ಮತ್ತೆ ವಿರೋಧ ಕಿಡಿ ಹೊತ್ತಿಕೊಳ್ಳುವ…

Read More

‘ಇಂಡಿಯಾ ಗಾಟ್ ಲೇಟೆಂಟ್’: ಮತ್ತೆ ಬರಲಿದ್ದಾರೆ ಸಮಯ್ ರೈನಾ

ಕಳೆದ ಕೆಲ ವರ್ಷಗಳಿಂದ ಭಾರತದಲ್ಲಿ ಬಲು ವೇಗವಾಗಿ ಬೆಳೆಯುತ್ತಿರುವ ಸ್ಟಾಂಡಪ್ ಕಾಮಿಡಿ ಕ್ಷೇತ್ರದಲ್ಲಿ ದೊಡ್ಡ ಹೆಸರು ಸಮಯ್ ರೈನಾ (Samai Raina) ಅವರದ್ದು. ಚೆಸ್ ಸ್ಟ್ರೀಮರ್ ಆಗಿ ಬಳಿಕ ಯೂಟ್ಯೂಬ್ ಸ್ಟ್ರೀಮರ್, ಸ್ಟಾಂಡಪ್ ಕಮಿಡಿಯನ್, ಯೂಟ್ಯೂಬ್ ಶೋ ಹೋಸ್ಟ್ ಆಗಿ ಗುರುತಿಸಿಕೊಂಡಿದ್ದ ಸಮಯ್ ರೈನಾ, ಯೂಟ್ಯೂಬ್​​ನಲ್ಲಿ ಆರಂಭಿಸಿದ್ದ ‘ಇಂಡಿಯಾ ಗಾಟ್ ಲೇಟೆಂಟ್’ ಶೋ ಭಾರಿ ದೊಡ್ಡ ಹಿಟ್ ಆಗಿತ್ತು. ಒಂದೇ ದಿನಕ್ಕೆ ಕೋಟ್ಯಂತರ ವೀವ್ಸ್ ಅನ್ನು ಈ ಶೋ ಗಳಿಸುತ್ತಿತ್ತು. ಆದರೆ ಯಾರೋ ಮಾಡಿದ ತಪ್ಪಿನಿಂದಾಗಿ ಶೋ…

Read More

ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ: ಪ್ರಧಾನಿ ನರೇಂದ್ರ ಮೋದಿ – Kannada News

ನವದೆಹಲಿ, ಜೂನ್​​ 10: ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ ಎಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಪಾದಿಸಿದ್ದಾರೆ. ಪ್ರಧಾನಿಯಾಗಿ 12 ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಜನಸೇವೆಯ ಮಹತ್ವದ ಬಗ್ಗೆ ಸಂದೇಶ ನೀಡಿದ್ದಾರೆ. ಜನಸೇವೆಯು ಉತ್ತಮ ಆಡಳಿತದ ನಿಜವಾದ ಪರೀಕ್ಷೆಯಾಗಿದೆ ಎಂದು ಪ್ರಧಾನಮಂತ್ರಿಯವರು ತಿಳಿಸಿದ್ದಾರೆ. ಮೋದಿಯವರ ಪ್ರಕಾರ, ವಿನಮ್ರತೆ, ಸಮರ್ಪಣಾ ಭಾವನೆ ಮತ್ತು ಕರ್ತವ್ಯ ಪ್ರಜ್ಞೆಯಿಂದ ನಿರಂತರವಾಗಿ ಕೆಲಸ ಮಾಡುವ ವ್ಯಕ್ತಿ ಮಾತ್ರ ಜನರ ವಿಶ್ವಾಸವನ್ನು ಗಳಿಸಲು ಸಾಧ್ಯ. ಸಾರ್ವಜನಿಕರು ನಿಮ್ಮನ್ನು…

Read More