Video: ಹೈವೇ ಮಧ್ಯದಲ್ಲಿ ಕಪಲ್ ಫೋಟೊಶೂಟ್, ವೇಗವಾಗಿ ಬಂದ ಕಾರು, ಆಮೇಲೇನಾಯ್ತು? – Kannada News | Risky Highway Photoshoot by Couple Triggers Online Backlash

ಹೆದ್ದಾರಿಯಲ್ಲಿ ಪಕ್ಕಕ್ಕೆ ಬೈಕ್ ನಿಲ್ಲಿಸಿಕೊಂಡು ನಡು ರಸ್ತೆಯಲ್ಲಿ ದಂಪತಿ ಫೋಟೊಶೂಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕಾರೊಂದು ವೇಗವಾಗಿ ಬರುತ್ತಿರುತ್ತದೆ. ರಸ್ತೆ ಸ್ವಲ್ಪ ಇಳಿಜಾರಿರುತ್ತದೆ, ಅದೇ ವೇಗದಲ್ಲಿ ಮುಂದೆ ಬಂದಾಗ ಎದುರಿಗೆ ನಡುರಸ್ತೆಯಲ್ಲಿ ಕುಳಿತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ದಂಪತಿಯನ್ನು ನೋಡಿ ಬ್ರೇಕ್ ಹಾಕಿದ್ದಾರೆ. ಒಂದು ಸೆಕೆಂಡ್ ಹೆಚ್ಚು ಕಡಿಮೆಯಾಗಿದ್ದರೂ ಅವರ ಪ್ರಾಣವೇ ಹೋಗುತ್ತಿತ್ತು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಡಾಲಿಯ ಮತ್ತೊಂದು ಸಿನಿಮಾ ಬಿಡುಗಡೆಗೆ ಸಜ್ಜು, ‘ಜೆಸಿ’ ಇದು ಜೈಲಿನ ಕರಾಳ ಕತೆ – Kannada News | Daali Pictures JC Movie trailer released, Movie release date announce

ಡಾಲಿ ಧನಂಜಯ್ (Daali Dhananjay) ನಾಯಕನಾಗಿ ನಟಿಸಿದ ಕನ್ನಡ ಸಿನಿಮಾ ಒಂದು ಬಿಡುಗಡೆ ಆಗಿ ಎರಡು ವರ್ಷವಾಗುತ್ತಾ ಬಂದಿದೆ. ಡಾಲಿ ಅವರು ಪರ ಭಾಷೆ ಸಿನಿಮಾಗಳಲ್ಲಿ ಅಥವಾ ತಮ್ಮ ಗೆಳೆಯರ ಸಿನಿಮಾಗಳ ಅತಿಥಿ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ನಾಯಕನಾಗಿ ಅವರ ಸಿನಿಮಾ ಬರದೇ ಇದ್ದರೂ ಸಹ ಡಾಲಿ ಅವರ ನಿರ್ಮಾಣದ ಸಿನಿಮಾಗಳು ಮಾತ್ರ ಒಂದರ ಹಿಂದೊಂದು ಬಿಡುಗಡೆ ಆಗಲು ಸಜ್ಜಾಗುತ್ತಿವೆ. ಕೆಲ ದಿನಗಳ ಹಿಂದಷ್ಟೆ ಡಾಲಿ ಪಿಕ್ಚರ್ಸ್ ನಿರ್ಮಾಣದ ‘ಹೆಗ್ಗಣ ಮುದ್ದು’ ಸಿನಿಮಾ ಘೋಷಿಸಲಾಗಿತ್ತು. ಇದೀಗ ಡಾಲಿ ಪಿಕ್ಚರ್ಸ್…

Read More

ದೇಸಿ ಶ್ವಾನ ದತ್ತು ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ: ಅನಾಥ ನಾಯಿಗಳನ್ನು ಎತ್ತಿ ಮುದ್ದಾಡಿದ ಸಾರ್ವಜನಿಕರು – Kannada News | ‘Adopt Me Second Innings’ Drive Connects Stray Dogs with Forever Homes in Bengaluru

ಸಮಾಜದಲ್ಲಿ ಮನುಷ್ಯರ ರೀತಿ ಪ್ರಾಣಿಗಳಿಗೂ ಬದುಕುವ ಹಕ್ಕಿದೆ. ಆದರೆ ಅವುಗಳ ನಿಯಂತ್ರಣ ಕೂಡ ಮುಖ್ಯ. ಬೀದಿ ನಾಯಿಗಳ ನಿಯಂತ್ರಣ ಕೇವಲ ಜಿಬಿಎ ಜವಾಬ್ದಾರಿ ಮಾತ್ರವಲ್ಲ. ಜನಸಾಮಾನ್ಯರೂ ಕೂಡ ಪ್ರಾಣಿಗಳ ಪೋಷಣೆಗೆ ಕೈಜೋಡಿಸಬೇಕು ಎಂಬ ನಿಟ್ಟಿನಲ್ಲಿ ಬೆಂಗಳೂರು ಪೂರ್ವ ನಗರ ಪಾಲಿಕೆ ಅನಾಥ ನಾಯಿಗಳಿಗಾಗಿ ವಿಶೇಷ ಕಾರ್ಯಕ್ರಮವೊಂದನ್ನ ಹಮ್ಮಿಕೊಂಡಿತ್ತು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಪೂರ್ವ ನಗರ ಪಾಲಿಕೆ ವತಿಯಿಂದ ಪ್ರಾಣಿ ಕಲ್ಯಾಣವನ್ನು ಉತ್ತೇಜಿಸುವ ಉದ್ದೇಶದಿಂದ “ಅಡಾಪ್ಟ್ ಮೀ ಸೆಕೆಂಡ್ ಇನ್ನಿಂಗ್ಸ್” ಅಭಿಯಾನದಡಿ ದೇಸಿ ಶ್ವಾನ ದತ್ತು ಕಾರ್ಯಕ್ರಮವನ್ನು…

Read More

Pashupatinath Yatra: ರೈಲ್ವೆ ಇತಿಹಾಸದಲ್ಲೇ ಮೊದಲು; ನೇಪಾಳದ ಪಶುಪತಿನಾಥ ದರ್ಶನ ಭಾಗ್ಯ, 10ದಿನಗಳ ಆಧ್ಯಾತ್ಮಿಕ ಪ್ರಯಾಣ – Kannada News | Bharat Gaurav Train to Nepal: IRCTC’s First International Pashupatinath Yatra

ಭಾರತ್ ಗೌರವ್ ಪ್ರವಾಸಿ ರೈಲುImage Credit source: gemini ai ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತೊಂದು ಮಹತ್ವದ ಹಾಗೂ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ‘ಭಾರತ್ ಗೌರವ್ ಪ್ರವಾಸಿ ರೈಲು’ ಇದೀಗ ಮೊದಲ ಬಾರಿಗೆ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ನೆರೆಯ ದೇಶವಾದ ನೇಪಾಳಕ್ಕೆ ಪ್ರಯಾಣ ಬೆಳೆಸಲು ಸಿದ್ಧವಾಗಿದೆ. ಮಧ್ಯಪ್ರದೇಶದ ಇಂದೋರ್‌ನಿಂದ ಪ್ರಾರಂಭವಾಗಲಿರುವ ಈ ಅಪೂರ್ವ ಆಧ್ಯಾತ್ಮಿಕ-ಪ್ರವಾಸೋದ್ಯಮ ಪ್ರವಾಸವನ್ನು ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಆಯೋಜಿಸುತ್ತಿದೆ. ಜೂನ್…

Read More

24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಜೋರ್ಡನ್ ಕಾಕ್ಸ್​ – Kannada News | RCB’s Jordan Cox hits 73 ball century

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರ ಜೋರ್ಡನ್ ಕಾಕ್ಸ್ ಕೌಂಟಿ ಕ್ರಿಕೆಟ್​​ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ. ಇಂಗ್ಲೆಂಡ್​ನ ಲೀಸೆಸ್ಟರ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಕೌಂಟಿ ಚಾಂಪಿಯನ್​​ಶಿಪ್​ನ 33ನೇ ಪಂದ್ಯದಲ್ಲಿ ಲೀಸೆಸ್ಟರ್‌ಶೈರ್ vs ಎಸೆಕ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಲೀಸೆಸ್ಟರ್‌ಶೈರ್ ತಂಡದ ನಾಯಕ ಬೆನ್ ಗ್ರೀನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಸೆಕ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಡೀನ್ ಎಲ್ಗರ್ (3) ಹಾಗೂ ಪೌಲ್ ವಾಲ್ಟರ್…

Read More

ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ವಿವಾದಕ್ಕೆ ಭಾರಿ ಟ್ವಿಸ್ಟ್: ಬಾಕಿ ಹಣ ನೀಡದೆ ಅಮಾಯಕರ ಮೇಲೆ ಸುಳ್ಳು ಕೇಸ್ ಹಾಕಿದ ಆರೋಪ – Kannada News

ಚಿನ್ನಸ್ವಾಮಿ ಸ್ಟೇಡಿಯಂ ಸಿಸಿಟಿವಿ ವಿವಾದಕ್ಕೆ ಭಾರಿ ಟ್ವಿಸ್ಟ್ ಬೆಂಗಳೂರು, ಜೂನ್ 07: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ವೇಳೆ ಸಿಸಿಟಿವಿ ವೈರ್ ಕಟ್ (CCTV wire cut) ಮಾಡಲಾಗಿತ್ತು ಎಂಬ ಆರೋಪದ ಬೆನ್ನಲ್ಲೇ ಈಗ ಪ್ರಕರಣಕ್ಕೆ ಭಾರಿ ಟ್ವಿಸ್ಟ್ ಸಿಕ್ಕಿದೆ. ಪಂದ್ಯದ ವೇಳೆ ಯಾವುದೇ ದುಷ್ಕೃತ್ಯ ಅಥವಾ ಭದ್ರತಾ ಲೋಪ ಆಗಿರಲಿಲ್ಲ, ಬದಲಿಗೆ ಬಾಕಿ ಹಣ ನೀಡದೇ ವಂಚಿಸಲು ಸಿಸಿಟಿವಿ ತಂತ್ರಜ್ಞಾನ ಸಂಸ್ಥೆಗಳು ಅಮಾಯಕರ ಮೇಲೆ ಸುಳ್ಳು ಕೇಸ್ ದಾಖಲಿಸಿ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿವೆ…

Read More

ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್​ಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ – Kannada News | PM Modi calls Joseph Vijay over phone, greets him for becoming Tamil Nadu CM

ಚೆನ್ನೈ, ಮೇ 10: ಭಾನುವಾರ ಬೆಳಗ್ಗೆ ತಮಿಳುನಾಡಿನ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಜೋಸೆಫ್ ವಿಜಯ್ (Joseph Vijay) ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿನಂದಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ ದೂರವಾಣಿ ಕರೆ ಮಾಡಿ ವಿಜಯ್ ಜೊತೆ ಮಾತನಾಡಿದರು. ಹಾಗೆಯೇ, ನೂತನ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿ, ಉತ್ತಮ ಆಡಳಿತಕ್ಕೆ ಶುಭ ಕೋರಿದರು ಎನ್ನಲಾಗಿದೆ. ಪ್ರಧಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಸಲ್ಲಿಸಿದ ಅಭಿನಂದನೆಗೆ ಜೋಸೆಫ್ ವಿಜಯ್ ಪ್ರತಿಕ್ರಿಯಿಸಿದ್ದು, ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದಾರೆ. ತಮ್ಮ…

Read More

Surya Grahan 2026: ಫೆಬ್ರವರಿ 17ರಂದು ವರ್ಷದ ಮೊದಲ ಸೂರ್ಯಗ್ರಹಣ; ಉಂಗುರಾಕಾರದಲ್ಲಿ ಸೂರ್ಯ ಗೋಚರ – Kannada News | Kankana Surya Grahan: “Ring of Fire” Phenomenon, India Visibility and NASA Streaming

ಕೆಲವೇ ದಿನಗಳಲ್ಲಿ ಆಕಾಶದಲ್ಲಿ ಅಪರೂಪದ ಖಗೋಳ ದೃಶ್ಯವೊಂದು ಮೂಡಲಿದೆ. ಫೆಬ್ರವರಿ 17ರಂದು ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, ಜಗತ್ತಿನ ಹಲವೆಡೆ “ರಿಂಗ್ ಆಫ್ ಫೈರ್” ಎಂಬ ಅದ್ಭುತ ದೃಶ್ಯ ಗೋಚರಿಸಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಗ್ರಹಣ ಮಧ್ಯಾಹ್ನ 3:26ಕ್ಕೆ ಆರಂಭವಾಗಿ ಸಂಜೆ 7:57ಕ್ಕೆ ಮುಕ್ತಾಯಗೊಳ್ಳುತ್ತದೆ. ಒಟ್ಟು ಸುಮಾರು 4 ಗಂಟೆ 32 ನಿಮಿಷಗಳ ಕಾಲ ಈ ಗ್ರಹಣ ಪ್ರಕ್ರಿಯೆ ನಡೆಯಲಿದೆ. ಗ್ರಹಣದ ಗರಿಷ್ಠ ಹಂತ ಸಂಜೆ 5:42ರ ಸುಮಾರಿಗೆ ಸಂಭವಿಸಲಿದೆ. ಈ ವೇಳೆ ಚಂದ್ರನು ಸೂರ್ಯನನ್ನು ಸಂಪೂರ್ಣ…

Read More

Spiritual Rules: ಪೂಜೆ ಮುಗಿದ ನಂತರ ಪೂಜಾ ಕೋಣೆಯ ಬಾಗಿಲು ತೆರೆದಿಡಬೇಕೇ ಅಥವಾ ಮುಚ್ಚಬೇಕೇ? – Kannada News | Pooja Room Doors: Open or Closed? Vastu and Spiritual Rules for Positive Energy at Home

ಮನೆಯಲ್ಲಿ ಪೂಜೆ ಪುನಸ್ಕಾರಗಳು, ಆಚರಣೆಗಳು ಮತ್ತು ಸಾಂಪ್ರದಾಯಿಕ ನಿಯಮಗಳ ಬಗ್ಗೆ ಪ್ರತಿಯೊಬ್ಬರಿಗೂ ತಮ್ಮದೇ ಆದ ನಂಬಿಕೆ ಹಾಗೂ ಅಭಿಪ್ರಾಯಗಳಿರುತ್ತವೆ. ಕೆಲವರು ಒಂದು ರೀತಿಯ ನಿಯಮ ಪಾಲಿಸಿದರೆ, ಇನ್ನು ಕೆಲವರು ಮತ್ತೊಂದು ನಿಯಮವನ್ನು ನಂಬುತ್ತಾರೆ. ಆದರೆ, ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಒಂದು ಮುಖ್ಯವಾದ ಪ್ರಶ್ನೆಯೆಂದರೆ—”ಪೂಜೆ ಮುಗಿದ ನಂತರ ಪೂಜಾ ಮಂದಿರದ ಬಾಗಿಲುಗಳನ್ನು ತೆರೆದಿಡಬೇಕೇ ಅಥವಾ ಮುಚ್ಚಬೇಕೇ?” ಮನೆಯಲ್ಲಿ ಸಕಾರಾತ್ಮಕ ಶಕ್ತಿ ಸದಾ ಹರಿಯುವಂತೆ ಮಾಡಲು ಮತ್ತು ದೇವತಾ ಅನುಗ್ರಹ ಪಡೆಯಲು ಪೂಜಾ ಕೋಣೆಯ ಬಾಗಿಲುಗಳ ವಿಷಯದಲ್ಲಿ ಯಾವ ನಿಯಮಗಳನ್ನು…

Read More

ಕೆಲಸದ ಒತ್ತಡದಿಂದ ನಿದ್ದೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ ಅಮಿತಾಭ್ ಬಚ್ಚನ್ – Kannada News | Amitabh Bachchan: Sleepless Nights, Intense Work Ethic and Kalki 2898 AD Sequel Details

ಸಿನಿಮಾ ರಂಗದಲ್ಲಿ ಬರೋಬ್ಬರಿ ಐದು ದಶಕಗಳಿಗೂ ಹೆಚ್ಚು ಕಾಲ ಸುದೀರ್ಘ ಪ್ರಯಾಣ ಬೆಳೆಸಿರುವ ಬಾಲಿವುಡ್‌ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ಈಗಲೂ ಕೆಲಸದ ಮೇಲಿನ ಶ್ರದ್ಧೆ ಹಾಗೆಯೇ ಇದೆ. ಸಿನಿಮಾ ಕೆಲಸದಿಂದ ಆಗುವ ಒತ್ತಡವು ರಾತ್ರಿ ಇಡೀ ನಿದ್ದೆ ಬರದಂತೆ ಮಾಡುತ್ತಿದೆಯಂತೆ. ಚಿತ್ರರಂಗದ ದಣಿವರಿಯದ ನಾಯಕ ಎಂದೇ ಹೆಸರಾಗಿರುವ ಅಮಿತಾಭ್ (Amitabh), ಶೂಟಿಂಗ್ ಮುಗಿದು ಮನೆಗೆ ಬಂದ ಮೇಲೂ ಸಿನಿಮಾದ ಆಲೋಚನೆಗಳೇ ತಲೆಯಲ್ಲಿ ಓಡುತ್ತಿರುತ್ತವೆ ಎಂದು ಒಪ್ಪಿಕೊಂಡಿದ್ದಾರೆ. ಇತ್ತೀಚಿನ ತಮ್ಮ ಬ್ಲಾಗ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ…

Read More