Headlines

ಉದ್ಧವ್ ಠಾಕ್ರೆಗೆ ಶಾಕ್: ಶಿಂಧೆ ಬಣ ಸೇರಿದ ಧಾರಾಶಿವ್ ಸಂಸದ ಓಂರಾಜೇ ನಿಂಬಾಳ್ಕರ್! – Kannada News | Dharashiv mp omprakash nimbalkar joins eknath shinde led shiv sena operation tiger success

ಓಂಪ್ರಕಾಶ್ ರಾಜೇ ನಿಂಬಾಳ್ಕರ್Image Credit source: tv9 kannada ಮುಂಬೈ, ಜೂನ್​ 21: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (Shiv Sena) ಪಕ್ಷಕ್ಕೆ ಮತ್ತೆ ಕೈಕೊಡಲು ಸಂಸದರು ಸಜ್ಜಾಗಿದ್ದಾರೆ. ಉದ್ಧವ್ ಬಣದ 9 ಸಂಸದರ ಪೈಕಿ 6 ಸಂಸದರು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಜೊತೆ ಸಂಪರ್ಕದಲ್ಲಿದ್ದಾರೆ. ಅವರಲ್ಲಿ ಧಾರಾಶಿವ್ ಕ್ಷೇತ್ರದ ಸಂಸದ ಓಂಪ್ರಕಾಶ್ ರಾಜೇ ನಿಂಬಾಳ್ಕರ್ (Omprakash Raje Nimbalkar) ಕೂಡ ಒಬ್ಬರು. ಇದೀಗ ಇವರು ಸಿಎಂ ಏಕನಾಥ್ ಶಿಂಧೆ ನಾಯಕತ್ವದಲ್ಲಿ ಮುನ್ನಡೆಯಲಿದ್ದೇವೆ ಎಂದು ತಮ್ಮ…

Read More

Rahul Chahar divorce: ಮತ್ತೊಬ್ಬ ಟೀಮ್​ ಇಂಡಿಯಾ ಕ್ರಿಕೆಟರ್​​ ಬಾಳಲ್ಲಿ ಬಿರುಕು; ವಿಚ್ಛೇದನ ಘೋಷಣೆ – Kannada News | Indian Team Spinner, CSK Player Rahul Chahar Announces Divorce from Wife Ishani Johar

ರಾಹುಲ್ ಚಾಹರ್, ಇಶಾನಿImage Credit source: timesnownews ಬೆಂಗಳೂರು, ಫೆಬ್ರವರಿ 20: ಭಾರತೀಯ ಸ್ಪಿನ್ನರ್ ಹಾಗೂ ಸಿಎಸ್​​ಕೆ ಆಟಗಾರ ರಾಹುಲ್ ಚಾಹರ್ ವಿಚ್ಛೇದನ ಘೋಷಿಸಿದ್ದಾರೆ. 2022ರಲ್ಲಿ ಇಶಾನಿ ಅವರನ್ನು ವಿವಾಹವಾಗಿದ್ದ ರಾಹುಲ್, 4ನೇ ವಾರ್ಷಿಕೋತ್ಸವಕ್ಕೂ ಮುನ್ನ ಈ ನಿರ್ಧಾರಕ್ಕೆ ಬಂದಿದ್ದಾರೆ. ಕಳೆದ 15 ತಿಂಗಳು ನ್ಯಾಯಾಲಯದ ಕೋಣೆಗಳಲ್ಲಿ ಕಳೆದೆ ಎಂದು ಚಾಹರ್ ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲಿ ತಿಳಿಸಿದ್ದು, ತಮ್ಮ ಜೀವನದ ಒಂದು ಅಧ್ಯಾಯ ಮುಕ್ತಾಯಗೊಳ್ಳುತ್ತಿದೆ ಎಂದಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್ – Kannada News | Devdutt Padikkal Smashed Century in VHT 2026

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಗ್ರೂಪ್-ಎ ಪಂದ್ಯದಲ್ಲಿ ಕರ್ನಾಟಕ ಪರ ದೇವದತ್ ಪಡಿಕ್ಕಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ತ್ರಿಪುರ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ಆರಂಭಿಕನಾಗಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಮೂಲಕ ಕೇವಲ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿ ಬಳಿಕ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ ದೇವದತ್ ಪಡಿಕ್ಕಲ್ 105 ಎಸೆತಗಳಲ್ಲಿ…

Read More

ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಅದರಲ್ಲಿರುವುದು ಯಾವ ಮ್ಯಾಟರ್ ಗೊತ್ತಾ?

ಬೆಂಗಳೂರು, ಜನವರಿ 29: ವಿಧಾನಸಭೆಯಲ್ಲಿ ಬಳ್ಳಾರಿ ಬ್ಯಾನರ್​ ಗಲಾಟೆ ಬಗ್ಗೆ ಪ್ರಸ್ತಾಪಿಸಿದ ವಿಪಕ್ಷ ನಾಯಕ ಅಶೋಕ್,​​ ಶಾಸಕರೊಬ್ಬರ ಗಂಭೀರ ಹೇಳಿಕೆಯನ್ನು ಉಲ್ಲೇಖಿಸಿದರು. ಅಷ್ಟೇ ಅಲ್ಲದೆ ಆ ಕುರಿತ ಆಡಿಯೋ, ವಿಡಿಯೋ ಸಾಕ್ಷಿಗಳಿರುವ ಪೆನ್​ ಡ್ರೈವ್​ ತೋರಿಸಿದರು. “ಕೊಲ್ಲಲು ಸಾವಿರಾರು ದಾರಿಗಳಿವೆ, ನಾನು ಅಂದುಕೊಂಡರೆ ಐದು ನಿಮಿಷದಲ್ಲಿ ಬಳ್ಳಾರಿಯನ್ನು ಭಸ್ಮ ಮಾಡಬಲ್ಲೆ” ಎಂದು ಆ ಶಾಸಕರು ಹೇಳಿರುವ ಹೇಳಿಕ ಉಲ್ಲೇಸಿದರು. ಈ ವಿಚಾರದಲ್ಲಿ ಗೃಹಸಚಿವರು ಸುಳ್ಳು ಎಂದು ಸಾಬೀತುಪಡಿಸಿದರೆ ಕ್ಷಮಾಪಣೆ ಕೇಳಲು ಸಿದ್ಧ ಎಂದು ಆರ್​​. ಅಶೋಕ್ ಹೇಳಿದ್ದಾರೆ….

Read More

‘ಜನ ನಾಯಗನ್’ಗೆ ಮತ್ತೆ ಶಾಕ್: ಬೆಳಿಗ್ಗೆ ನೀಡಿದ್ದ ಆದೇಶ ಮಧ್ಯಾಹ್ನಕ್ಕೆ ತಡೆ – Kannada News | Court temporarily stays single judge’s order directing UA Certificate to Jana Nayagan movie

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಸಂಕಷ್ಟಗಳ ಸರಮಾಲೆ ಮುಗಿಯುತ್ತಲೇ ಇಲ್ಲ. ಇಂದು (ಜನವರಿ 09)ಕ್ಕೆ ಬಿಡುಗಡೆ ಆಗಬೇಕಿದ್ದ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನಿರಾಕರಿಸಿ, ಸಿನಿಮಾವನ್ನು ರಿವ್ಯೂ ಕಮಿಟಿಗೆ ಕಳಿಸಿತ್ತು. ಇದಕ್ಕೆ ಆಕ್ಷೇಪಿಸಿ, ‘ಜನ ನಾಯಗನ್’ ಸಿನಿಮಾದ ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆದು ಇಂದು (ಜನವರಿ 09) ಬೆಳಿಗ್ಗೆ ಮದ್ರಾಸ್ ಹೈಕೋರ್ಟ್​​ನ ಏಕಸದಸ್ಯ ಪೀಠ ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡುವಂತೆ ಸಿಬಿಎಫ್​​ಸಿಗೆ ಆದೇಶಿಸಿತ್ತು, ಆದರೆ ಈಗ…

Read More

ಲಾರೆನ್ಸ್ ಬಿಷ್ಣೋಯಿ ಕುರಿತ ಡಾಕ್ಯುಸೀರೀಸ್, ಹೈಕೋರ್ಟ್ ಮಹತ್ವದ ಆದೇಶ – Kannada News | Docuseries about criminal Lawrence Bishnoi HC gives order

ಹಲವು ಕೊಲೆ, ಸುಲಿಗೆ, ಬೆದರಿಕೆ ಇನ್ನೂ ಹತ್ತು ಹಲವು ಪ್ರಕರಣಗಳಲ್ಲಿ ಆರೋಪಿ ಮತ್ತು ಕೆಲ ಪ್ರಕರಣಗಳಲ್ಲಿ ಅಪರಾಧಿ ಸಹ ಆಗಿರುವ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಜೀವನವನ್ನು ಆಧರಿಸಿದ ಸಾಕ್ಷ್ಯಚಿತ್ರ (Docuseries) ಬಿಡುಗಡೆ ಕುರಿತಂತೆ ಪಂಜಾಬ್ ಮತ್ತು ಹರಿಯಾಣ ನ್ಯಾಯಾಲಯ ಆದೇಶವೊಂದನ್ನು ನೀಡಿದೆ. ‘ಲಾರೆನ್ಸ್ ಆಫ್ ಪಂಜಾಬ್’ (Lawrence of Punjab) ಡಾಕ್ಯು ಸೀರೀಸ್ ಕಳೆದ ತಿಂಗಳು ಬಿಡುಗಡೆ ಆಗಬೇಕಿತ್ತು. ಆದರೆ ಖುದ್ದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಂಸ್ಥೆ ಹಾಗೂ ಪಂಜಾಬ್ ಪೊಲೀಸರು ಈ ಡಾಕ್ಯು ಸೀರೀಸ್…

Read More

ಕೊನೆ ಕ್ಷಣದ ಬದಲಾವಣೆ… ಭಾರತ ತಂಡಕ್ಕೆ ವೇಗದ ಬೌಲರ್ ಎಂಟ್ರಿ – Kannada News | Mohammed Siraj Joins India Squad Today In Mumbai

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಮೊಹಮ್ಮದ್ ಸಿರಾಜ್. Source link

Read More

ಪೆನಾಲ್ಟಿ ವಿವಾದ, ವಿಶ್ವಕಪ್ ಇತಿಹಾಸದಲ್ಲೇ ತಡವಾಗಿ ದಾಖಲಾದ ಗೋಲು! – Kannada News | Fifa World Cup 2026: Belgium vs Senegal Penalty Controversy

ಫಿಫಾ ವಿಶ್ವಕಪ್‌ನ ‘ರೌಂಡ್ ಆಫ್ 32’ ಹಂತದ ರೋಚಕ ಪೈಪೋಟಿ ಮುಂದುವರೆದಿದೆ. ಈ ಬಾರಿಯ ಪೈಪೋಟಿಯಲ್ಲಿ ಮುಖಾಮುಖಿಯಾಗಿದ್ದು ಬೆಲ್ಜಿಯಂ ಮತ್ತು ಸೆನೆಗಲ್. ಈ ತಂಡಗಳ ನಡುವಿನ ಕದನವು ಫುಟ್‌ಬಾಲ್ ಇತಿಹಾಸದಲ್ಲೇ ಎಂದಿಗೂ ಮರೆಯಲಾಗದ ರೋಮಾಂಚಕ ಹಾಗೂ ವಿವಾದಾತ್ಮಕ ಅಂತ್ಯವನ್ನು ಕಂಡಿದೆ. ಏಕೆಂದರೆ ಹೆಚ್ಚುವರಿ ಸಮಯದ ಕೊನೆಯ ನಿಮಿಷದಲ್ಲಿ ಲಭಿಸಿದ ಒಂದು ಪೆನಾಲ್ಟಿ ತೀರ್ಪು ಇಡೀ ಪಂದ್ಯದ ಚಿತ್ರಣವನ್ನೇ ಬದಲಾಯಿಸಿತು. ಈ ಪೆನಾಲ್ಟಿ ತೀರ್ಪಿನ ವಿರುದ್ಧ ಇದೀಗ ಪರ-ವಿರೋಧ ಚರ್ಚೆಗಳು ಶುರುವಾಗಿದೆ. ಮೈದಾನದಲ್ಲಿ ನಡೆದಿದ್ದೇನು? ಮೊದಲಾರ್ಧದಲ್ಲಿ ಸೆನೆಗೆಲ್ ತಂಡವು 2-0…

Read More

ಔಟರ್ ರಿಂಗ್ ರಸ್ತೆಯಲ್ಲಿ ಶೀಘ್ರದಲ್ಲೇ ಆದ್ಯತಾ ಪಥ: ಟ್ರಾಫಿಕ್ ಕಿರಿಕಿರಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ – Kannada News | BMTC Bus Lane Returns to Bengaluru’s ORR: Solution to Ease IT Corridor Traffic Congestion

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 15: ಬೆಂಗಳೂರಿನ (Bangaluru) ಹೊರವರ್ತುಲ ರಸ್ತೆಯಲ್ಲಿ ಈ ಹಿಂದೆ ಚಾಲ್ತಿಯಲ್ಲಿದ್ದ ಬಸ್ ಪಥವನ್ನ ಹೊಸ ರೂಪದಲ್ಲಿ ಅಂದರೆ ಆದ್ಯತಾ ಪಥವನ್ನಾಗಿ ಮತ್ತೆ ಅನುಷ್ಠಾನ ಮಾಡಲು ಅಧಿಕಾರಿಗಳು ಸಜ್ಜಾಗಿದ್ದಾರೆ. ಈ ಮೂಲಕ ಐಟಿಬಿಟಿ ಕಂಪನಿಗಳು ಹೆಚ್ಚಾಗಿರುವ ಪ್ರದೇಶದಲ್ಲಿ ಟ್ರಾಫಿಕ್ (traffic) ದಟ್ಟಣೆ ನಿಯಂತ್ರಣ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸರು ಸಿದ್ಥತೆ ನಡೆಸಿದ್ದಾರೆ. ಮುಖ್ಯಾಂಶಗಳು ಹೊರವರ್ತುಲ ರಸ್ತೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಬಿಎಂಟಿಸಿ ಆದ್ಯತಾ ಪಥ…

Read More

Video: ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ – Kannada News | Unexpected Scene on Moving Train After Young Man’s Actions Draw Attention

ಆಂಧ್ರಪ್ರದೇಶ, ಡಿಸೆಂಬರ್ 23: ದಂಪತಿ ರೈಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ರೈಲಿನಿಂದ ಹಾರುವ ಮುನ್ನ ದಂಪತಿ ನಡುವೆ ಜಗಳವಾಗಿತ್ತು, ಪತಿ ಆಕೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡು ಮನವೊಲಿಸಲು ಯತ್ನಿಸಿರುವ ವಿಡಿಯೋ ವೈರಲ್ ಆಗಿದೆ. ದಂಪತಿ ಮದುವೆಯಾಗಿ ಕೇವಲ ಎರಡು ತಿಂಗಳಾಗಿತ್ತು. ಎಷ್ಟೇ ಆತ ಪತ್ನಿಯ ಮನವೊಲಿಸಲು ಪ್ರಯತ್ನಿಸಿದರೂ ಪತ್ನಿ ಒಪ್ಪಲು ತಯಾರಿರಲಿಲ್ಲ ಇದಾದ ಸ್ವಲ್ಪ ಹೊತ್ತಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ. ಯಾದಗಿರಿಗುಟ್ಟ ವಿಭಾಗದ ಬಂಗಾಳಿ ರೈಲು ನಿಲ್ದಾಣದ ಮೂಲಕ ಹಾದುಹೋಗುವಾಗ ದಂಪತಿಗಳು ರೈಲಿನ…

Read More