RCB vs DC ಪಂದ್ಯಕ್ಕೆ 4 ಆಟಗಾರರು ಅಲಭ್ಯ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 26ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಉಭಯ ತಂಡಗಳ ಒಟ್ಟು ನಾಲ್ವರು ಆಟಗಾರರು ಅಲಭ್ಯರಾಗಲಿದ್ದಾರೆ. ಅವರೆಂದರೆ…. ಮಿಚೆಲ್ ಸ್ಟಾರ್ಕ್​: ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಇನ್ನೂ ಸಹ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೂಡಿಕೊಂಡಿಲ್ಲ. ಇದೇ ಕಾರಣದಿಂದಾಗಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ…

Read More

ರಾತ್ರಿ ಊಟದ ನಂತರ ಈ ತಪ್ಪುಗಳನ್ನು ಮಾಡಬೇಡಿ; ಜೀರ್ಣಕ್ರಿಯೆ ಹಾಳಾಗಬಹುದು – Kannada News | Never Make These Mistakes Right After Eating: Protect Your Digestion

ಇಂದಿನ ವೇಗದ ಜೀವನಶೈಲಿಯಲ್ಲಿ ಆರೋಗ್ಯಕರ ಆಹಾರ ಸೇವಿಸುವುದು ಎಷ್ಟು ಮುಖ್ಯವೋ, ಆಹಾರ ಸೇವಿಸಿದ ನಂತರ ಪಾಲಿಸುವ ಅಭ್ಯಾಸಗಳೂ ಅಷ್ಟೇ ಮುಖ್ಯ. ಹಲವರು ರಾತ್ರಿ ಊಟ ಮಾಡಿದ ತಕ್ಷಣವೇ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಇದರಿಂದ ಅಜೀರ್ಣ, ಹೊಟ್ಟೆ ಉಬ್ಬರ, ಆಸಿಡ್ ರಿಫ್ಲಕ್ಸ್, ಗ್ಯಾಸ್ಟ್ರಿಕ್ ಹಾಗೂ ನಿದ್ರೆ ಸರಿಯಾಗಿ ಬರದಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಅದರಲ್ಲಿಯೂ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಊಟದ ನಂತರದ ಮೊದಲ 2– 3 ಗಂಟೆಗಳು ಜೀರ್ಣಕ್ರಿಯೆಗೆ ಅತ್ಯಂತ ಪ್ರಮುಖ ಸಮಯವಾಗಿದ್ದು ಈ ಸಮಯದಲ್ಲಿ ಕೆಲವು ಆರೋಗ್ಯ…

Read More

ತಮಿಳುನಾಡಿನ ವೆಲ್ಲೂರಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ; 200ಕ್ಕೂ ಹೆಚ್ಚು ಹೋರಿಗಳು ಭಾಗಿ – Kannada News | First annual bull race organised in Vellore watch video

ವೆಲ್ಲೂರು, ಜನವರಿ 16: ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿನಾದ್ಯಂತ ಸರ್ಕಾರ ಮತ್ತು ಸಾರ್ವಜನಿಕರು ಜಲ್ಲಿಕಟ್ಟು (Jallikattu), ಮಂಜು ವಿರಾಟು ಮತ್ತು ಹೋರಿ ಓಟದ ಸ್ಪರ್ಧೆಗಳನ್ನು ಆಯೋಜಿಸುತ್ತಾರೆ. ಇಂದು ವೆಲ್ಲೂರಿನಲ್ಲಿ ಹೋರಿ ಓಟ ಸ್ಪರ್ಧೆಯನ್ನು ನಡೆಸಲಾಯಿತು. ಇದರಲ್ಲಿ 200ಕ್ಕೂ ಹೆಚ್ಚು ಎತ್ತುಗಳು ಭಾಗವಹಿಸಿದ್ದವು. 2026ರ ಋತುವಿನ ಮೊದಲ ವಾರ್ಷಿಕ ಬುಲ್ ರೇಸ್ ಇಂದು ವೆಲ್ಲೂರಿನ ಪನಾಮದಂಗಿ, ಶಿವನಾಥಪುರಂ ಮತ್ತು ಗುಡಲವರಿಪಲ್ಲಿಯಲ್ಲಿ ಪ್ರಾರಂಭವಾಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

‘ಕೆಲಸ ಮುಗಿಸಿ ರಾತ್ರಿ 11 ಗಂಟೆಗೆ ಮನೆಗೆ ಹೋದ್ರೆ ಅದು ಜೀವನವೇ ಅಲ್ಲ’: ಸೈಫ್ ಅಲಿ ಖಾನ್ – Kannada News | Saif Ali Khan shares thoughts on work life balance and his new movie Kartavya

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ತಮ್ಮ ಹೊಸ ಸಿನಿಮಾ ‘ಕರ್ತವ್ಯ’ (Kartavya) ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರವನ್ನು ಶಾರುಖ್ ಖಾನ್ ಮತ್ತು ಗೌರಿ ಖಾನ್ ಅವರು ‘ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್’ ಸಂಸ್ಥೆಯ ಮೂಲಕ ನಿರ್ಮಿಸಿದ್ದಾರೆ. 2022ರಿಂದ ವರ್ಷಕ್ಕೆ ಒಂದೇ ಸಿನಿಮಾವನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಸೈಫ್, ಇತ್ತೀಚಿನ ಸಂದರ್ಶನವೊಂದರಲ್ಲಿ ಕೆಲಸ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಮಕ್ಕಳಾದ ತೈಮೂರ್ ಅಲಿ ಖಾನ್ ಮತ್ತು ಜಹಾಂಗೀರ್ ಅಲಿ ಖಾನ್…

Read More

ನಟನ ಮೇಲೆ ಡೆಲಿವೆರಿ ಬಾಯ್ಸ್ ದಾಳಿ: ಕೊಲೆಗೆ ಯತ್ನ ಎಂದ ನಟ – Kannada News | Delivery Boys attack on Tollywood hero Akhil Raj

ತೆಲುಗು ಚಿತ್ರರಂಗದ (Tollywood) ನಟನ ಮೇಲೆ ಹಲವಾರು ಡೆಲಿವರಿ ಬಾಯ್ಸ್ ಒಟ್ಟಿಗೆ ದಾಳಿ ನಡೆಸಿದ್ದಾರೆ. ನಟ ಅಖಿಲ್ ರಾಜ್, ಕಾರಿನಲ್ಲಿ ಹೋಗುತ್ತಿದ್ದಾಗ ಡೆಲಿವರಿ ಬಾಯ್ಸ್​​​ಗಳು ಒಟ್ಟಿಗೆ ನಟನ ಕಾರಿನ ಮೇಲೆ ದಾಳಿ ಮಾಡಿದ್ದು, ಕಾರು ಅಡ್ಡಗಟ್ಟಿ ಹಲ್ಲೆ ಸಹ ಮಾಡಿದ್ದಾರೆ. ಬಳಿಕ ನಟ ತನ್ನ ಕಾರನ್ನು ನೇರವಾಗಿ ಪೊಲೀಸ್ ಠಾಣೆಗೆ ಚಲಾಯಿಸಿದ್ದು, ಘಟನೆ ಬಗ್ಗೆ ದೂರು ಸಹ ದಾಖಲಿಸಿದ್ದಾರೆ. ಡೆಲಿವರಿ ಬಾಯ್ಸ್​​ಗಳು ತಮ್ಮನ್ನು ಕೊಲ್ಲಲು ಯತ್ನಿಸಿದರು ಎಂದು ನಟ ಅಖಿಲ್ ಆರೋಪಿಸಿದ್ದಾರೆ. ಮಾತ್ರವಲ್ಲದೆ, ಡೆಲಿವರಿ ಬಾಯ್ಸ್ ಸಹ…

Read More

ಬಿಗ್ ಬಾಸ್ ಪ್ರೈಜ್​​ ಹಣದಲ್ಲಿ ಗಿಲ್ಲಿಗೆ ಸಿಗೋದೆಷ್ಟು? ತೆರಿಗೆ ಮೊತ್ತವೇ ದೊಡ್ಡದು – Kannada News | Bigg Boss Kannada 12 Winner Gilli’s Prize Money Tax: What He Really Gets

‘ಬಿಗ್ ಬಾಸ್ ಕನ್ನಡ ಸೀಸನ್ 12’ ಅನ್ನು ಗಿಲ್ಲಿ ವಿನ್ನರ್ ಆಗಿದ್ದಾರೆ. ಅವರು ದೊಡ್ಮನೆಯಲ್ಲಿ ಮೊದಲ ದಿನದಿಂದಲೂ ಮನರಂಜನೆ ನೀಡುತ್ತಾ ಬಂದರು. ಈಗ ಬಿಗ್ ಬಾಸ್ ಅಲ್ಲಿ ಅವರು ಕಪ್ ಎತ್ತಿದ್ದಾರೆ. ಅವರ ಗೆಲುವಿನ ಬಗ್ಗೆ ಫ್ಯಾನ್ಸ್ ಕೂಡ ಖುಷಿ ವ್ಯಕ್ತಪಡಿಸಿದ್ದಾರೆ. ಗಿಲ್ಲಿಗೆ ಬಹುಮಾನ ಮೊತ್ತವಾಗಿ 50 ಲಕ್ಷ ರೂಪಾಯಿ ಸಿಕ್ಕಿದೆ. ಇದರ ಜೊತೆ ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಸಿಕ್ಕಿದೆ. ಸುದೀಪ್ 10 ಲಕ್ಷ ರೂಪಾಯಿ ಘೋಷಿಸಿದ್ದಾರೆ. ಇಲ್ಲಿ ಗಮನಿಸಬೇಕಾದ ವಿಷಯ ಎಂದರೆ ಇದರಲ್ಲಿ ಸಂಪೂರ್ಣ…

Read More

Gold Rate Today: ಚಿನ್ನದ ಬೆಲೆ ತುಸು ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 26th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 26: ನಿನ್ನೆ 10 ರೂನಷ್ಟು ಅಲ್ಪ ಏರಿಕೆ ಆಗಿದ್ದ ಚಿನ್ನದ ಬೆಲೆ (Gold Rates) ಇವತ್ತು ಗುರುವಾರ 20 ರೂ ತಗ್ಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಅಲ್ಪ ಸ್ವಲ್ಪ ಏರುಪೇರುಗಳಾಗಿವೆ. ಉಳಿದಂತೆ ಅಮೂಲ್ಯ ಲೋಹಗಳ ಬೆಲೆ ಬಹುತೇಕ ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,61,680 ರುಪಾಯಿ ಆಗಿದೆ….

Read More

ಲೇ ಆಫ್ ಅಂದ್ರೆ ಭಯವಿಲ್ಲ, ಇದು ಹೊಸ ಆರಂಭ!: ಕೆಲಸ ಕಳೆದುಕೊಂಡರೂ ಸಂಭ್ರಮಿಸಿದ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್

ಬೆಂಗಳೂರು, ಏ.8: ಬೆಂಗಳೂರಿನಲ್ಲಿ ದಿನಕ್ಕೊಂದು ಲೇ ಆಫ್ ಸುದ್ದಿಗಳು ಬರುತ್ತಿದೆ. ಎಐ ಪರಿಣಾಮದಿಂದ, ಇನ್ನು ಅನೇಕರ ಕಾರಣದಿಂದ ಕೆಲಸ ಕಳೆದುಕೊಳ್ಳುತ್ತಿದ್ದಾರೆ ಎಂಬ ಮಾತುಗಳು ಇದೆ. ಲೇ ಆಫ್ ಆದ್ರೆ ಎಲ್ಲರಿಗೂ ಆತಂಕ ಆಗುತ್ತಿದೆ. ಮುಂದಿನ ಜೀವನ ಹೇಗೆ? ಇಎಂಐಗಳನ್ನು ಕಟ್ಟುವುದು ಎಂಬ ಯೋಚನೆಗಳು ಇರುತ್ತದೆ. ಆದರೆ ಇಲ್ಲೊಬ್ಬರು ಐಟಿ ಉದ್ಯೋಗಿ ಅಷ್ಟು ದೊಡ್ಡ ಕೆಲಸವನ್ನು ಕಳೆದುಕೊಂಡು ಬಿಂದಾಸ್​​ ಆಗಿದ್ದಾರೆ. ಬೆಂಗಳೂರು ಮೂಲದ ಟೆಕ್ಕಿಯೊಬ್ಬರು ಕೆಲಸ ಕಳೆದುಕೊಂಡ ನಂತರ ಪೋಸ್ಟ್​​ವೊಂದನ್ನು ಹಂಚಿಕೊಂಡಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ…

Read More

‘ಕಡಲ ನಾಡಿಗೆ ಸ್ವಾಗತ’: ‘ಕರಾವಳಿ’ ಸಿನಿಮಾ ಟೈಟಲ್ ಸಾಂಗ್ ರಿಲೀಸ್ – Kannada News | Prajwal Devaraj starrer Karavali movie title song released

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟ ನಟನೆಯ ‘ಕರಾವಳಿ’ ಸಿನಿಮಾ ಸೆಟ್ಟೇರಿದಾಗಿನಿಂದಲೂ ಗಮನ ಸೆಳೆಯುತ್ತಲೇ ಬಂದಿದೆ. ಭಿನ್ನ ಕತೆಯ, ಭಿನ್ನ ನಿರೂಪಣೆಯ ಈ ಸಿನಿಮಾ ಇದೀಗ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಇತ್ತೀಚೆಗಷ್ಟೆ ಘೋಷಿಸಲಾಗಿದ್ದು, ಸಿನಿಮಾದ ಪ್ರಚಾರವೂ ಆರಂಭವಾಗಿದೆ. ಇದೀಗ ‘ಕರಾವಳಿ’ ಸಿನಿಮಾದ ಶೀರ್ಷಿಕೆ ಗೀತೆಯನ್ನು ಚಿತ್ರತಂಡ ಯೂಟ್ಯೂಬ್​​ನಲ್ಲಿ ಬಿಡುಗಡೆ ಮಾಡಿದೆ. ‘ಕರಾವಳಿ’ ಸಿನಿಮಾದ ಕತೆಯಂತೆ ಈ ಹಾಡು ಸಹ ಕರಾವಳಿಯ ಭೌಗೋಳಿಕ ಭಿನ್ನತೆ, ಸಂಸ್ಕೃತಿ, ಜನರ ಆಚರಣೆ…

Read More

ಕೊಲೆ ಮಾಡಿದವನು ಒಬ್ಬ, ಪೊಲೀಸ್ ಕೈಗೆ ಸಿಕ್ಕಿ ಹಾಕಿಕೊಂಡವನು ಇನ್ನೊಬ್ಬ! – Kannada News | Voter ID Misused for Murder: Bengaluru Man Gets Shocking Police Notice

ಬೆಂಗಳೂರು, ಮೇ 07: ಪ್ರತಿಯೊಬ್ಬ ಭಾರತೀಯ ಮತದಾರನಿಗೆ ವೋಟರ್ ಐಡಿ​ (Voter ID) ಕಡ್ಡಾಯ ಎಂಬುದು ಎಲ್ಲರಿಗೂ ತಿಳಿದಿದೆ. ಅದರ​ ಮಾಹಿತಿಗಳನ್ನು ಗುರುತು-ಪರಿಚಯವಿಲ್ಲದವರ ಬಳಿ ಹಂಚಿಕೊಳ್ಳಬಾರದು ಎಂಬುದೂ ಎಲ್ಲರಿಗೂ ತಿಳಿದಿರುವ ವಿಷಯ. ಯಾಕೆಂದರೆ ದುಷ್ಕರ್ಮಿಗಳು ನಮ್ಮ ಐಡಿ ಬಳಸಿ ಯಾವುದೆ ಕ್ರಿಮಿನಲ್ ಚಟುವಟಿಕೆ ಎಸಗಿದರೆ ನಮಗೆ ಕಂಟಕ ಎದುರಾಗಬಹುದು. ಇದಕ್ಕೆ ಉದಾಹರಣೆಯೆಂಬಂತೆ ಬೆಂಗಳೂರಿನಲ್ಲೊಂದು ಘಟನೆ ನಡೆದಿದೆ. ವ್ಯಕ್ತಿಯೊಬ್ಬರ ವೋಟರ್ ಐಡಿ ಬಳಸಿ ಅಕ್ರಮವಾಗಿ ಸಿಮ್ ಕಾರ್ಡ್​ ಖರೀದಿಸಿ,ಅದನ್ನು ಕೊಲೆ ಕೃತ್ಯಕ್ಕೆ ಬಳಸಿಕೊಂಡ ಪ್ರಕರಣವೊಂದು ವರದಿಯಾಗಿದೆ. ಮುಖ್ಯಾಂಶಗಳು ಹಳೆಯ…

Read More