Headlines

Gold Rates: ಚಿನ್ನದ ಬೆಲೆ ಸತತ 4ನೇ ದಿನ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 24th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 24: ಚಿನ್ನದ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ಕಳೆದ ನಾಲ್ಕೈದು ದಿನಗಳಿಂದ ಬೆಲೆಯಲ್ಲಿ ಅಲ್ಪ ಕುಸಿತಗಳಾಗುತ್ತಿವೆ. ಇವತ್ತು ಅದರ ಬೆಲೆ (Gold Rates) ಗ್ರಾಮ್​ಗೆ 55 ರೂ ತಗ್ಗಿದೆ. ವಿದೇಶಗಳಲ್ಲಿ ಹಲವೆಡೆ ಅಲ್ಪ ಏರಿಳಿತ ಮುಂದುವರಿದಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ ಯಥಾಸ್ಥಿತಿಯಲ್ಲಿದ್ದರೆ, ಚೆನ್ನೈ ಮೊದಲಾದ ಕೆಲವೆಡೆ ಗ್ರಾಮ್​ಗೆ 5 ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ…

Read More

ಹೊಟ್ಟೆ ನೋವೆಂದ ಬಾಲಕಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿ ಸ್ವಲ್ಪ ಹೊತ್ತಲ್ಲೇ ಹೆರಿಗೆ,ಆಕೆ ಗರ್ಭಿಣಿ ಎಂದು ಆಗ್ಲೇ ಗೊತ್ತಾಗಿದ್ದು – Kannada News | Punjab Case: Teen Gives Birth After Stomach Pain, Alleges Assault

ಅಮೃತಸರ, ಏಪ್ರಿಲ್ 24: ಜಲಂಧರ್​ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿಗೆ ಕಾಣಿಸಿಕೊಂಡಿರುವುದು ಹೆರಿಗೆ ನೋವು, ಆಕೆ ಗರ್ಭಿಣಿ(Pregnant) ಎಂದು ಆಗಲೇ ಗೊತ್ತಾಗಿದ್ದು. ಆಕೆ ಹೆಣ್ಣುಮಗುವಿಗೆ ಜನ್ಮ ಕೊಟ್ಟಿದ್ದಾಳೆ.  ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಮೃತಸರ ಮೂಲದ ಯುವಕನ ವಿರುದ್ಧ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪಂಜಾಬ್‌ನ ಜಲಂಧರ್ ಜಿಲ್ಲೆಯಲ್ಲಿ ಅತ್ಯಂತ ಕಳವಳಕಾರಿ ಘಟನೆಯೊಂದು ವರದಿಯಾಗಿದೆ. ಸಾಮಾನ್ಯ ಹೊಟ್ಟೆನೋವು ಎಂದು ಚಿಕಿತ್ಸೆಗೆ ಬಂದಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗರ್ಭಿಣಿ…

Read More

Amavasya: ಅಮಾವಾಸ್ಯೆ ಅಶುಭವೇ ? ಈ ದಿನದ ಹಿಂದಿನ ಆಧ್ಯಾತ್ಮಿಕ ಮಹತ್ವ ಇಲ್ಲಿ ತಿಳಿಯಿರಿ – Kannada News | Amavasya: Sacred Day for Ancestors, Not Inauspicious; Spiritual Significance and Pitru

ಹಿಂದೂ ಕ್ಯಾಲೆಂಡರ್‌ನಲ್ಲಿ ಪ್ರತಿ ತಿಂಗಳು ಬರುವ ‘ಅಮಾವಾಸ್ಯೆ‘ಯನ್ನು ಸಮಾಜದಲ್ಲಿ ಸಾಮಾನ್ಯವಾಗಿ “ಅಶುಭ” ಎಂದು ಪರಿಗಣಿಸಲಾಗುತ್ತದೆ. ಇದೇ ಕಾರಣಕ್ಕೆ ಅನೇಕರು ಈ ದಿನದಂದು ಹೊಸ ಯೋಜನೆಗಳನ್ನು ಪ್ರಾರಂಭಿಸಲು ಅಥವಾ ಶುಭ ಕಾರ್ಯಗಳನ್ನು ಮಾಡಲು ಹಿಂಜರಿಯುತ್ತಾರೆ. ಆದರೆ, ಈ ದಿನದ ಹಿಂದಿನ ವಾಸ್ತವ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಗಮನಿಸಿದರೆ, ಇದು ಕೇವಲ ಕತ್ತಲೆಯ ದಿನವಲ್ಲ, ಬದಲಾಗಿ ನಮ್ಮ ಮೂಲ ಬೇರುಗಳಾದ ಪೂರ್ವಜರನ್ನು ನೆನೆಯುವ ಮತ್ತು ಕೃತಜ್ಞತೆ ಸಲ್ಲಿಸುವ ಪವಿತ್ರ ದಿನವಾಗಿದೆ ಎಂಬುದು ಅರಿವಾಗುತ್ತದೆ. ಪೂರ್ವಜರ ಸ್ಮರಣೆಗೆ ಮೀಸಲಾದ ಪವಿತ್ರ ದಿನ:…

Read More

‘ಡಾರ್ಲಿಂಗ್’ ಸಿನಿಮಾ ರೀ ರಿಲೀಸ್​​ನಲ್ಲಿ ಅಭಿಮಾನಿಗಳ ಹೊಡೆದಾಟ – Kannada News | Prabhas fans beaten in Hyderabad while Darling movie re release

ಪ್ರಭಾಸ್ (Prabhas) ನಟನೆಯ ‘ಡಾರ್ಲಿಂಗ್’ ಸಿನಿಮಾ 2010 ರಲ್ಲಿ ಬಿಡುಗಡೆ ಆಗಿತ್ತು. ಕಾಜೊಲ್ ನಾಯಕಿಯಾಗಿ ನಟಿಸಿದ್ದ ಈ ಸಿನಿಮಾ ಆಗ ಭಾರಿ ದೊಡ್ಡ ಹಿಟ್ ಆಗಿತ್ತು. ಕಾಮಿಡಿ, ರೊಮ್ಯಾನ್ಸ್, ಸೆಂಟಿಮೆಂಟ್, ಗೆಳೆತನ ಜೊತೆಗೆ ಆಕ್ಷನ್ ಸಹ ಸಿನಿಮಾನಲ್ಲಿತ್ತು. ಈ ಸಿನಿಮಾದ ಬಳಿಕವೇ ಪ್ರಭಾಸ್​​ಗೆ ‘ಡಾರ್ಲಿಂಗ್’ ಎಂಬ ಉಪನಾಮ ಸಹ ಸೇರಿಕೊಂಡಿತು. ಇತ್ತೀಚೆಗಷ್ಟೆ ಈ ಸಿನಿಮಾ ಮರು ಬಿಡುಗಡೆ ಆಗಿದ್ದು, ಪ್ರಭಾಸ್ ಅಭಿಮಾನಿಗಳು ಪ್ರತಿಬಾರಿಯಂತೆ ಅದ್ಧೂರಿಯಾಗಿ ಸಿನಿಮಾವನ್ನು ಸ್ವಾಗತಿಸಿದ್ದಾರೆ. ಆದರೆ ಒಂದು ಚಿತ್ರಮಂದಿರದಲ್ಲಿ ‘ಡಾರ್ಲಿಂಗ್’ ಸಿನಿಮಾ ಪ್ರದರ್ಶನದ ವೇಳೆ…

Read More

ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ – Kannada News | Raghavendra Rajkumar and Family did pooja to Dr Rajkumar Samadhi

ಕನ್ನಡ ಚಿತ್ರರಂಗದ ದಂತಕತೆ ಡಾ ರಾಜ್​ಕುಮಾರ್ (Dr Rajkumar) ಅವರ ಪುಣ್ಯ ಜಯಂತಿ ಇಂದು (ಏಪ್ರಿಲ್ 24). ಅಣ್ಣಾವ್ರು ಬದುಕಿದ್ದಿದ್ದರೆ ಇಂದಿಗೆ ಅವರಿಗೆ 97 ವರ್ಷ ವಯಸ್ಸಾಗಿರುತ್ತಿತ್ತು. ಪ್ರತಿ ವರ್ಷದಂತೆ ರಾಜ್ಯದ ಹಲವಾರು ಕಡೆ ಇಂದು ಅಣ್ಣಾವ್ರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ರಾಜರಾಜೇಶ್ವರಿ ನಗರದಲ್ಲಿರುವ ಅಣ್ಣಾವ್ರ ಸಮಾಧಿಗೆ ಭೇಟಿ ನೀಡಿದ ಅಣ್ಣಾವ್ರ ಪುತ್ರ ರಾಘವೇಂದ್ರ ರಾಜ್​ಕುಮಾರ್ ಮತ್ತು ಅವರ ಕುಟುಂಬದವರು ಸಮಾಧಿಗೆ ಪೂಜೆ ಮಾಡಿದರು. ಅವರೊಟ್ಟಿಗೆ ಶಾಸಕ ಗೋಪಾಲಯ್ಯ ಸಹ ಇದ್ದರು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ…

Read More

ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?: ಮತ್ತೆ ವಿವಾದ – Kannada News | CET Exam Janivara Controversy: Students Forced to Remove Sacred Thread in Bengaluru College

ಬೆಂಗಳೂರು, ಏಪ್ರಿಲ್​​ 23: ಮಡಿವಾಳದ ಕೃಪಾನಿಧಿ ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಆರೋಪ ಕೇಳಿಬಂದಿದೆ. ಕಳೆದ ವರ್ಷ ಜನಿವಾರದ ವಿಷಯದಲ್ಲಿ ವಿರೋಧಗಳು ವ್ಯಕ್ತವಾಗಿ, ವಿಷಯ ಹೈಕೋರ್ಟ್ ಮೆಟ್ಟಿಲೇರಿ ಮುಖ್ಯಮಂತ್ರಿಗಳು ಕೂಡ ಜನಿವಾರ ತೆಗೆಸದಂತೆ ಸೂಚನೆ ನೀಡಿದ್ದರು. ಆದರೂ, ನಿನ್ನೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಪರೀಕ್ಷಾ ಕೇಂದ್ರದ ಸಿಬ್ಬಂದಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಒಬ್ಬ ವಿದ್ಯಾರ್ಥಿಯ ಪ್ರಕಾರ, ಪ್ರವೇಶದ ವೇಳೆ ಜನಿವಾರವನ್ನು ಪರಿಶೀಲಿಸಿದ ಸಿಬ್ಬಂದಿ, ಅದನ್ನು ತೆಗೆದುಹಾಕುವಂತೆ ಸೂಚಿಸಿದ್ದಾರೆ. ಇದು ಕೇವಲ…

Read More

ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ – Kannada News | Are We in Pakistan? Outrage Erupts After Students Forced to Remove Janivara During KCET Exam in Bengaluru

ಬೆಂಗಳೂರು, ಏಪ್ರಿಲ್ 24: ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಷಕರು ಹಾಗೂ ಬಿಜೆಪಿ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರ ತೆಗೆಸುವಂತೆ ಸೂಚಿಸಿದ್ದಾರೆ. ಜನಿವಾರ ತೆಗೆಯಲು ವಿದ್ಯಾರ್ಥಿಗಳು ನಿರಾಕರಿಸಿದಾಗ, ಅವರನ್ನು ಪರೀಕ್ಷೆಗೆ ಕೂರಲು ಬಿಡುವುದಿಲ್ಲ ಎಂದು ಹೇಳಿ ಮನೆಗೆ ಕಳುಹಿಸುವ ಬೆದರಿಕೆ ಹಾಕಲಾಗಿದೆ…

Read More

‘ರಾಜ ಶಿವಾಜಿ’ ಸಿನಿಮಾದ ಕಲಾವಿದರಿಗೆ ಸಿಕ್ಕಿದೆ ಭಾರೀ ಸಂಭಾವನೆ – Kannada News | Raja Shivaji Cast Salaries: Ritesh Deshmukh, Sanjay Dutt, Vidya Balan Remuneration Revealed

ನಟ ರಿತೇಶ್ ದೇಶಮುಖ್ ಅಭಿನಯದ ‘ರಾಜ ಶಿವಾಜಿ’ ಚಿತ್ರ ಮೇ 1ರಂದು ದೊಡ್ಡ ಪರದೆಯ ಮೇಲೆ ಬರಲಿದೆ. ಪ್ರೇಕ್ಷಕರು ಈ ಚಿತ್ರಕ್ಕಾಗಿ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಅನೇಕ ಬಾಲಿವುಡ್ ನಟರು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ನಟ ಸಂಜಯ್ ದತ್ ನಿಂದ ನಟಿ ವಿದ್ಯಾ ಬಾಲನ್ ವರೆಗೆ, ಅನೇಕ ಬಾಲಿವುಡ್ ನಟರು ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. 100 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಿಸಲಾದ ಚಿತ್ರದಲ್ಲಿ ನಟರ ಸಂಭಾವನೆ ಕೂಡ ದೊಡ್ಡದಿದೆ,. ಆ ಬಗ್ಗೆ ಇಲ್ಲಿದೆ ವಿವರ. ‘ರಾಜ…

Read More

ಪವನ್ ಖೇರಾಗೆ ಗುವಾಹಟಿ ಹೈಕೋರ್ಟ್ ಶಾಕ್: ಅಸ್ಸಾಂ ಸಿಎಂ ಪತ್ನಿ ದಾಖಲಿಸಿದ ಕೇಸ್‌ನಲ್ಲಿ ಜಾಮೀನು ನಿರಾಕರಣೆ – Kannada News | Pawan Khera Bail Denied by Gauhati HC in Assam CM Wife’s Defamation Case: Arrest Looms

ಗುವಾಹಟಿ, ಏಪ್ರಿಲ್ 24: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera) ಅವರಿಗೆ  ಭಾರಿ ಹಿನ್ನಡೆಯಾಗಿದೆ. ಪವನ್ ಖೇರಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುವಾಹಟಿ ಹೈಕೋರ್ಟ್ ತಿರಸ್ಕರಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮಂಗಳವಾರ ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ್ದ ನ್ಯಾಯಮೂರ್ತಿ ಪಾರ್ಥಿವಜ್ಯೋತಿ ಸೈಕಿಯಾ ಅವರ ಏಕಸದಸ್ಯ ಪೀಠವು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಅಂತಿಮ ಆದೇಶ…

Read More

ಮೈಸೂರಿನಲ್ಲಿ ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು! – Kannada News | Mysuru K.R. Nagar: Two Electrocution Deaths Reported, Including Recently Married Youth

ಮೈಸೂರು, ಏಪ್ರಿಲ್ 24: ಜಿಲ್ಲೆಯ ಕೆ.ಆರ್. ನಗರ ತಾಲೂಕಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ವಿದ್ಯುತ್ ಅವಘಡಗಳಲ್ಲಿ ಇಬ್ಬರು ಮೃತಪಟ್ಟ (Death) ಘಟನೆ ನಡೆದಿದೆ. ಜಮೀನಿನಲ್ಲಿದ್ದ ವಿದ್ಯುತ್ ತಂತಿ ತಗುಲಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಇನ್ನೊಂದು ಪ್ರಕರಣದಲ್ಲಿ 22 ವರ್ಷದ ಯುವಕ ಪಂಪ್​ಸೆಟ್ ಸರಿ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ. ಎರದೂ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಪಕ್ಕದ ಜಮೀನಿನಿಂದ ಬಂದಿದ್ದ ವಿದ್ಯುತ್ ತಂತಿ ಮೊದಲ ಘಟನೆಯಲ್ಲಿ, ಅಡಗೂರು ಮಾರಗೌಡನಹಳ್ಳಿ ಗ್ರಾಮದ ನಿವಾಸಿ ಮಹದೇವ್ (58) ಜಮೀನಿಗೆ…

Read More