Headlines

ಬೆಳಿಗ್ಗೆ 30 ನಿಮಿಷಗಳ ಕಾಲ ವಾಕಿಂಗ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ? – Kannada News | What are the benefits of morning walking?

ಇಂದಿನ ಈ ಬ್ಯುಸಿ ಜೀವನದಲ್ಲಿ ಹೆಚ್ಚಿನವರು ಗಂಟೆಗಟ್ಟಲೇ ಕುಳಿತೇ ಕೆಲಸವನ್ನು ಮಾಡುತ್ತಾರೆ. ಕೆಲಸದ ಒತ್ತಡದಿಂದಾಗಿ ವ್ಯಾಯಾಮದಂತಹ ದೈಹಿಕ ಚಟುವಟಿಕೆಗಳನ್ನು ಮಾಡಲು ಕೂಡ ಸಮಯ ಸಿಗುವುದಿಲ್ಲ. ಈ ದೈಹಿಕ ಚಟುವಟಿಕೆಯ ಕೊರತೆಯು ಹಲವು ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡಬಹುದು. ಹೀಗಿರುವಾಗ ಜಿಮ್‌ಗೆ ಹೋಗಿಯೇ ವ್ಯಾಯಾಮ ಮಾಡುವ ಬದಲು ಬೆಳಗ್ಗೆ ಎದ್ದು ಅರ್ಧ ಗಂಟೆಗಳ ಕಾಲ ವಾಕಿಂಗ್‌ (walking) ಮಾಡಬಹುದು. ತುಂಬಾ ಸರಳವಾಗಿ ಕಂಡರೂ ವಾಕಿಂಗ್‌ ಅತ್ಯಂತ ಪರಿಣಾಮಕಾರಿಯಾದ ವ್ಯಾಯಾಮವಾಗಿದ್ದು, ಕೇವಲ 30 ನಿಮಿಷಗಳ ಕಾಲ ನಡೆದರೆ, ದೈಹಿಕ ಮಾತ್ರವಲ್ಲದೆ…

Read More

ದಾವಣಗೆರೆ ದಂಗಲ್: ಸಿಎಂ ಆಪ್ತ ನಸೀರ್ ತಲೆದಂಡ, ಸಚಿವ ಜಮೀರ್​ಗೂ ತೂಗುತ್ತಿ – Kannada News | Siddaramaiahs Aide Nazir Ahmed Dismissed; Minister Zameer Ahmed Clarifies Bagalkote Duty

ಬೆಂಗಳೂರು, ಏ.14: ದಾವಣಗೆರೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರ ನಡುವೆ ಉಂಟಾಗಿದ್ದ ಅಸಮಾಧನಕ್ಕೆ ಇದೀಗ ಮತ್ತೊಂದು ತಲೆದಂಡವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ. ದಾವಣಗೆರೆ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪ ನಸೀರ್ ಅಹಮದ್ ಅವರ ಮೇಲಿದೆ. ಈ ಕಾರಣದಿಂದಾಗಿ ಅವರನ್ನು ಮುಖ್ಯಮಂತ್ರಿಗಳ ಆಪ್ತ ರಾಜಕೀಯ ಕಾರ್ಯದರ್ಶಿಯ ಹುದ್ದೆಯಿಂದ ತೆಗೆದುಹಾಕಲಾಗಿದೆ. ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಸಚಿವ ಜಮೀರ್ ಅಹಮದ್, ನಸೀರ್ ಅಹಮದ್ ಅವರು…

Read More

ಮನೆ ಮನೆಗೆ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆಗೆ ಚಾಲನೆ: SIR ವೇಳೆ ಇದನ್ನು ಮಾನ್ಯ ದಾಖಲೆಯಾಗಿ ಪರಿಣಗಣಿಸಲಾಗುತ್ತದೆಯೇ? – Kannada News | Doorstep Delivery of Permanent Residence Certificate Launched: Will PRC be Accepted as Valid Document for SIR?

ಮನೆ ಮನೆಗೆ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆಗೆ ಚಾಲನೆImage Credit source: DK Shivakumar X Account ಬೆಂಗಳೂರು, ಜುಲೈ 20: ಮನೆ ಮನೆಗೆ ಜಾತಿ‌ ಪ್ರಮಾಣ ಪತ್ರ ವಿತರಣೆ ಮತ್ತು ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆಗೆ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿಸಿಎಂ ಡಾ.ಜಿ. ಪರಮೇಶ್ವರ್ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದ್ದಾರೆ. ಬಿಜೆಪಿ ವಿರೋಧದ ನಡುವೆಯೂ ಶಾಶ್ವತ ನಿವಾಸ ಪತ್ರ ವಿತರಣೆಗೆ ಚಾಲನೆ ನೀಡಲಾಗಿದ್ದು, 4.85 ಕೋಟಿ ಕುಟುಂಬಗಳಿಗೆ ಇದರ…

Read More

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರಗಳು ಧರೆಗೆ; ಕಮಿಷನರ್ ಕಚೇರಿ ಬಳಿ ಕಾರು ಜಖಂ! – Kannada News | Bengaluru Witnessed Intense Storm with Gusty Winds and Significant Damage

ಬೆಂಗಳೂರು, ಏ.29: ಭಾರಿ ಗುಡುಗು ಸಿಡಿಲು ಸಹಿತ ಮಳೆ ಮತ್ತು ಬಿರುಗಾಳಿ ಸಹಿತ ಹವಾಮಾನವು ನಗರದಾದ್ಯಂತ ಅವಾಂತರ ಸೃಷ್ಟಿಸಿದೆ. ಸಂಜೆಯ ವೇಳೆಗೆ ಶುರುವಾದ ಈ ಮಳೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ವಾಹನ ಸವಾರರು ಮತ್ತು ಪಾದಚಾರಿಗಳು ತೊಂದರೆಗೊಳಗಾಗಿದ್ದಾರೆ. ಬಿರುಗಾಳಿಯ ರಭಸಕ್ಕೆ ಹಲವು ಕಡೆಗಳಲ್ಲಿ ಮರದ ರೆಂಬೆ ಕೊಂಬೆಗಳು ಮುರಿದು ಬಿದ್ದಿವೆ. ನಿರ್ದಿಷ್ಟವಾಗಿ ಕಮಿಷನರ್ ಕಚೇರಿ ಸಮೀಪದ ಪ್ರದೇಶಗಳಲ್ಲಿ ದೊಡ್ಡ ಕೊಂಬೆಗಳು ನೆಲಕ್ಕುರುಳಿವೆ. ಈ ಸಂದರ್ಭದಲ್ಲಿ, ಗಾಳಿಯ ತೀವ್ರತೆಗೆ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ ಹಾನಿಯಾಗಿದೆ. ವೀಡಿಯೊದಲ್ಲಿ…

Read More

‘ರಾಮ್ ಚರಣ್ ಹೊಸ ತಲೆಮಾರಿನ ಮೆಗಾಸ್ಟಾರ್’; ತಮ್ಮ ಬಿರುದನ್ನು ಮಗನಿಗೆ ಕೊಟ್ಟ ಚಿರಂಜೀವಿ – Kannada News | Chiranjeevi Crowns Ram Charan as New Megastar: Emotional Praise for Son’s Success

ಮೆಗಾಸ್ಟಾರ್ ಚಿರಂಜೀವಿ ಅವರು (Chiranjeevi) ಸದ್ಯ ನಿರ್ದೇಶಕ ಬಾಬಿ ಅವರ ಮುಂಬರುವ ಸಿನಿಮಾ ಶೂಟ್​​ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ, ಅವರು ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ‘ಪೆದ್ದಿ’ ಚಿತ್ರದ ಸಕ್ಸಸ್ ಮೀಟ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ವೇಳೆ ವೇದಿಕೆಯಲ್ಲಿ ಮಾತನಾಡಿದ ಅವರು, ಚಿತ್ರದಲ್ಲಿ ಅದ್ಭುತವಾಗಿ ನಟಿಸಿ ಸೈ ಎನಿಸಿಕೊಂಡಿರುವ ತಮ್ಮ ಮಗ ರಾಮ್ ಚರಣ್ ಅವರ ನಟನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ರಾಮ್ ಚರಣ್ ಹೊಸ ತಲೆಮಾರಿನ ಮೆಗಾಸ್ಟಾರ್ ಎಂದು ಶ್ಲಾಘಿಸಿದ್ದಾರೆ. ಈ ಮೊದಲು ಚಿರಂಜೀವಿ ಅವರನ್ನು…

Read More

ದೂರುದಾರರ ಮೊಬೈಲ್​​ ಸಂಖ್ಯೆ ಪೊಲೀಸರಿಂದಲೇ ದುರುಪಯೋಗ?: ಚರ್ಚೆಗೆ ಗ್ರಾಸವಾದ ಮಹಿಳೆಯ ಪೋಸ್ಟ್​​ – Kannada News | Bengaluru Police Under Fire After Woman Alleges Officer Misused Her Complaint Contact for Private WhatsApp Texts

ಬೆಂಗಳೂರು, ಜೂನ್​​ 18: ನೀಡಿದ್ದ ದೂರಿನಲ್ಲಿದ್ದ ಮೊಬೈಲ್​ ಸಂಖ್ಯೆಯನ್ನು ಪೊಲೀಸರೇ ದುರುಪಯೋಗಪಡಿಸಿಕೊಂಡು ವಾಟ್ಸ್ಯಾಪ್​​ನಲ್ಲಿ ಮೆಸೇಜ್​​ ಮಾಡುತ್ತಿರೋದಾಗಿ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರು ನಿವಾಸಿ ಜಾನ್ಹವಿ ದೇಸಾಯಿ ಅವರು ಜೂನ್ 17ರಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ತಾವು 2025ರ ಆಗಸ್ಟ್ 31ರಂದು ಪೊಲೀಸ್ ದೂರು ದಾಖಲಿಸಿದ್ದೆ ಎಂದು ತಿಳಿಸಿದ್ದಾರೆ. ದೂರು ದಾಖಲಿಸಿದ ಹಲವು ತಿಂಗಳ ಬಳಿಕ ತಮ್ಮ ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಸಂದೇಶ ಬಂದಿರುವುದನ್ನು ಪ್ರಶ್ನಿಸಿರುವ ಅವರು, ತಮ್ಮ ವೈಯಕ್ತಿಕ ಮಾಹಿತಿಯ ಸುರಕ್ಷತೆ ಬಗ್ಗೆ…

Read More

‘ನಾಚಿಕೆಗೇಡಿನ ಕುಟುಂಬ’: ಕೊಲೆ ಆರೋಪಿಯ ಸಂಭ್ರಮ ನೋಡಿ ಗರಂ ಆದ ನಟ ವಿಶಾಲ್

ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ 2024ರ ಪುಣೆ ಪೋರ್ಷೆ ಕಾರ್ ಅಪಘಾತದ (Pune Porsche Case) ಪ್ರಮುಖ ಆರೋಪಿ ವೇದಾಂತ್ ಅಗರ್ವಾಲ್ ಕುಟುಂಬವು ಜೈಲಿನಿಂದ ಬೇಲ್ ಸಿಕ್ಕಿದ್ದಕ್ಕೆ ಪಾರ್ಟಿ ಮಾಡಿ ಸಂಭ್ರಮಿಸಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸುಪ್ರೀಂ ಕೋರ್ಟ್‌ನಿಂದ ಕಠಿಣ ಷರತ್ತುಗಳೊಂದಿಗೆ ಇತ್ತೀಚೆಗೆ ಜಾಮೀನು ಪಡೆದ ಬಳಿಕ, ಇಡೀ ಕುಟುಂಬ ಹೋಟೆಲ್ ಒಂದರಲ್ಲಿ ನೃತ್ಯ ಮಾಡುತ್ತಾ ಸಂಭ್ರಮಿಸುತ್ತಿರುವ ಈ ದೃಶ್ಯ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಕಾಲಿವುಡ್ ನಟ ವಿಶಾಲ್ (Actor Vishal)…

Read More

ಬಾಡಿಗೆಗೆ ಹೋಗಿದ್ದ ವೇಳೆ ಕಿರಿಕ್​: ಹಿಂಬಾಲಿಸಿಕೊಂಡು ಬಂದು ದೊಣ್ಣೆ, ಮಾರಕಾಸ್ತ್ರಗಳಿಂದ ಕನ್ನಡಿಗರ ಮೇಲೆ ದಾಳಿ

ಆನೇಕಲ್, ಏಪ್ರಿಲ್​ 06: ಕನ್ನಡಿಗರನ್ನು ಹಿಂಬಾಲಿಸಿಕೊಂಡು ಬಂದ ತಮಿಳುನಾಡಿನ ಗೂಂಡಾಗಳು ಟಿಟಿ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೆ ಚಾಲಕನಿಗೆ ಮಾರಣಾಂತಿಕವಾಗಿ ಹಲ್ಲೆ (attack) ಮಾಡಿ ದರ್ಪ ಮೆರೆದಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಟೋಲ್​ ಬಳಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರ ಹಿಡಿದು ಟಿಟಿ ವಾಹನ ಹಿಂಬಾಲಿಸಿ ಬಂದಿದ್ದ ತಮಿಳಿಗರು, ಮಹಿಳೆಯರು, ಮಕ್ಕಳು ಇದ್ದಾರೆಂದು ಗೋಗರೆದರೂ ಬಿಡದೆ ಟಿಟಿ ವಾಹನದ ಗಾಜು ಪುಡಿಗೈದು ಅಟ್ಟಹಾಸ ಮೆರೆದಿದ್ದಾರೆ. ಸದ್ಯ ಚಾಲಕ ರಾಮಕೃಷ್ಣ…

Read More

ವಿಶ್ವ ಯೂತ್ ಚೆಸ್‌ನಲ್ಲಿ ಭಾರತಕ್ಕೆ ಏಕೈಕ ಪದಕ ತಂದುಕೊಟ್ಟ ಬೆಂಗಳೂರಿನ 13ರ ಬಾಲಕಿ: ಗಣಿತ ಒಲಂಪಿಯಾಡ್​​​ನಲ್ಲೂ ಮಹತ್ವದ ಸಾಧನೆ – Kannada News | 13 Year Old Pratitee Bordoloi: Bengaluru Chess Prodigy and Math Whiz Bags FIDE Silver

ಬೆಂಗಳೂರು,ಜು.6: ಪ್ರತಿಭೆಗೆ ವಯಸ್ಸಿನ ಹಂಗಿಲ್ಲ ಎಂಬುದನ್ನು ಬೆಂಗಳೂರಿನ 13 ವರ್ಷದ ಶಾಲಾ ಬಾಲಕಿ ಪ್ರತೀತಿ ಬೋರ್ಡೊಲೊಯ್ (Pratitee Bordoloi) ಸಾಬೀತುಪಡಿಸಿದ್ದಾರೆ. ಇಟಲಿಯಲ್ಲಿ ನಡೆದ ಪ್ರತಿಷ್ಠಿತ ಫಿಡೆ (FIDE) ವಿಶ್ವ ಯೂತ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಪರ ಏಕೈಕ ಪದಕ ಗೆಲ್ಲುವ ಮೂಲಕ ಈಕೆ ಇಡೀ ದೇಶವೇ ಹೆಮ್ಮೆಪಡುವಂತಹ ಸಾಧನೆ ಮಾಡಿದ್ದಾರೆ. ವಿಶೇಷವೆಂದರೆ, ಪ್ರತೀತಿ ಕೇವಲ ಚೆಸ್‌ನಲ್ಲಿ ಮಾತ್ರವಲ್ಲದೆ, ಅಂತರರಾಷ್ಟ್ರೀಯ ಮಟ್ಟದ ಗಣಿತ ಒಲಂಪಿಯಾಡ್‌ಗಳಲ್ಲೂ ಭಾರತವನ್ನು ಪ್ರತಿನಿಧಿಸಿದ ಅಪರೂಪದ ಗಣಿತ ಪ್ರತಿಭೆಯಾಗಿದ್ದಾರೆ. ಇಟಲಿಯ ಮಾಂಟೆಸಿಲ್ವಾನೊದಲ್ಲಿ ನಡೆದ FIDE ವಿಶ್ವ…

Read More

‘ಟಾಕ್ಸಿಕ್’ ರಿಲೀಸ್ ದಿನಾಂಕದಿಂದ ‘ಧುರಂಧರ್ 2’ ಹಾದಿ ಮತ್ತಷ್ಟು ಸುಲಭ – Kannada News | Toxic Postponement Boosts Dhurandhar 2: War Fears Clear Box Office Path

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸಾಕಷ್ಟು ನಡೆಯಿತು. ಆದರೆ, ಸದ್ಯಕ್ಕೆ ‘ಟಾಕ್ಸಿಕ್’ ತಂಡ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿಕೊಂಡಿದೆ. ಇದು ಯಶ್ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ. ವಿಶ್ವ ಮಟ್ಟದಲ್ಲಿ ಮೂಡಿರುವ ಯುದ್ಧ ಭೀತಿಯ ಕಾರಣದಿಂದ ‘ಟಾಕ್ಸಿಕ್’ ರಿಲೀಸ್ ವಿಳಂಬ ಆಗುತ್ತಿದೆ ಎಂದು ತಂಡ ಹೇಳಿದೆ. ಈ ಬೆಳವಣಿಗೆಯಿಂದ ‘ಧುರಂಧರ್ 2’ ಹಾದಿ ಸುಗಮನ ಆಗಿದೆ. ಹೆಚ್ಚಿನ ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗುವ ಅವಕಾಶ ಇದೆ. ‘ಧುರಂಧರ್ 2’ ಹಾಗೂ ‘ಟಾಕ್ಸಿಕ್’ ಎರಡೂ ಸಿನಿಮಾಗಳು…

Read More