Headlines

ಐಟಂ ಸಾಂಗ್ ಮಾಡಲು ಒಪ್ಪಿಕೊಂಡ ಮೃಣಾಲ್ ಠಾಕೂರ್; ಅಭಿಮಾನಿಗಳಿಗೆ ಹಬ್ಬ

ಚಿತ್ರರಂಗದಲ್ಲಿ ಕೆಲವು ನಟಿಯರಿಗೆ ಒಂದು ಕಾಲಘಟ್ಟದಲ್ಲಿ ಅದೃಷ್ಟ ಒಲಿದು ಬರುತ್ತದೆ. ಸದ್ಯ ನಟಿ ಮೃಣಾಲ್ ಠಾಕೂರ್ (Mrunal Thakur) ಅಂತಹದ್ದೇ ಒಂದು ಸುವರ್ಣ ಯುಗದಲ್ಲಿದ್ದಾರೆ. ಇದುವರೆಗೆ ಮಧ್ಯಮ ಬಜೆಟ್ ಚಿತ್ರಗಳಲ್ಲಿ ನಟಿಸಿ ಗಮನ ಸೆಳೆದಿದ್ದ ಈ ಸುಂದರಿ, ಇದೀಗ ಟಾಲಿವುಡ್‌ನ ಅತಿ ದೊಡ್ಡ ಸ್ಟಾರ್‌ ನಟರ ಚಿತ್ರಗಳಿಗೆ ಆಯ್ಕೆ ಆಗುತ್ತಿದ್ದಾರೆ. ನಟ ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಅಟ್ಲಿ ಕಾಂಬಿನೇಷನ್​ನ ಸಿನಿಮಾಗೆ ಈಗ ಮೃಣಾಲ್ ಠಾಕೂರ್ ಎಂಟ್ರಿ ನೀಡಿದ್ದಾರೆ. ‘ಪೆದ್ದಿ’ (Peddi) ಚಿತ್ರದಲ್ಲೂ ಅವರು ನಟಿಸಲಿದ್ದಾರೆ. ‘ಪುಷ್ಪ…

Read More

ಅಡ್ಡಮತದಾನದ ಹಿಂದೆ ಅಡಗಿದೆ ಕೋಟಿ ಕೋಟಿ ಅನುದಾನದ ಆಮಿಷ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ – Kannada News | Kumaraswamy Dismisses Impact of Cross Voting on BJP JDS Alliance and General Elections

ಬೆಂಗಳೂರು, ಜೂ.20: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ, ಇದರಿಂದಾಗಿ ಜನರ ಹಾಗೂ ಕಾರ್ಯಕರ್ತರ ಅಸಮಾಧಾನ ಹೆಚ್ಚಿದೆ ಎಂದು ಅವರು ಹೇಳಿದ್ದಾರೆ. ಇದೇ ಹಿನ್ನೆಲೆಯಲ್ಲಿ, ಈಗಿನ ಸರ್ಕಾರವು ಮತದಾರರಿಗೆ “ನಮ್ಮ ಪಕ್ಷಕ್ಕೆ ಮತ ಹಾಕಿದರೆ 50 ಕೋಟಿ, 100 ಕೋಟಿ ಅನುದಾನ ಕೊಡುತ್ತೇವೆ” ಎಂದು ಆಮಿಷ ಒಡ್ಡಿರುವುದು ಅಡ್ಡಮತದಾನಕ್ಕೆ ಪ್ರಮುಖ ಕಾರಣ ಎಂದು…

Read More

ಸಂಗೀತ ಲೋಕದ ಮಹಾರಾಣಿ ಇನ್ನಿಲ್ಲ: ಜಾನಕಿ ಅಮ್ಮನ ಅಗಲಿಕೆಗೆ ಕಂಬನಿ ಮಿಡಿದ ಇಂಟರ್ನೆಟ್ ಜಗತ್ತು! – Kannada News | S Janaki Demise: Netizens Grieve the Loss of Nightingale of South India S Janaki Amma

ಎಸ್. ಜಾನಕಿ ಬೆಂಗಳೂರು, ಜುಲೈ 12: ಖ್ಯಾತ ಹಿರಿಯ ಹಿನ್ನೆಲೆ ಗಾಯಕಿ, ಕೋಟ್ಯಂತರ ಅಭಿಮಾನಿಗಳ ಪಾಲಿನ ಪ್ರೀತಿಯ ‘ಜಾನಕಿ ಅಮ್ಮ‘ ಅವರ ನಿಧನದಿಂದಾಗಿ ಇಡೀ ಸಂಗೀತ ಲೋಕ ತೀವ್ರ ದುಃಖದಲ್ಲಿ ಮುಳುಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ 88 ವರ್ಷದ ದಂತಕಥೆ ಜಾನಕಿ ಅಮ್ಮ ಅವರು ಮೈಸೂರಿನಲ್ಲಿ ಶನಿವಾರ (ಜು 11) ಕೊನೆಯುಸಿರೆಳೆದಿದ್ದಾರೆ. ಈ ದುಃಖದ ಸುದ್ದಿ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕಂಬನಿಯ ಮಹಾಪೂರವೇ ಹರಿದುಬಂದಿದೆ. ವಿವಿಧ ತಲೆಮಾರಿನ ಅಭಿಮಾನಿಗಳು, ಸಂಗೀತಗಾರರು ಮತ್ತು ಗಣ್ಯರು ತಮ್ಮ ನೆಚ್ಚಿನ…

Read More

IND vs ENG: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ; ತಂಡದಲ್ಲಿ 2 ಬದಲಾವಣೆ – Kannada News | India vs England T20: Shreyas Iyer wins toss, makes 2 changes; Samson returns!

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದನೇ ಹಾಗೂ ಅಂತಿಮ ಟಿ20 ಪಂದ್ಯ ಇಂದು ನಡೆಯುತ್ತಿದೆ. ಈಗಾಗಲೇ ಸರಣಿ ಸೋತಿರುವ ಶ್ರೇಯಸ್ ಅಯ್ಯರ್ (Shreyas Iyer) ಪಡೆ ಕ್ಲೀನ್ ಸ್ವೀಪ್ ತಪ್ಪಿಸಲು ಪ್ರಯತ್ನಿಸಲಿದೆ. ಇತ್ತ ಆತಿಥೇಯ ಇಂಗ್ಲೆಂಡ್ ಕೊನೆಯ ಪಂದ್ಯವನ್ನು ಗೆದ್ದು ಸರಣಿಗೆ ಅಂತ್ಯ ಹಾಡಲು ಯತ್ನಿಸಲಿದೆ. ಟೀಂ ಇಂಡಿಯಾ ಒಂದು ವೇಳೆ ಈ ಪಂದ್ಯವನ್ನು ಸೋತರೆ ಟಿ20 ರ್ಯಾಂಕಿಂಗ್​ನಲ್ಲಿ ತನ್ನ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ. ಅಲ್ಲದೆ ಸರಣಿಯನ್ನು ಒಂದು ಪಂದ್ಯವನ್ನಾದರೂ ಗೆದ್ದು ಪ್ರವಾಸಕ್ಕೆ…

Read More

Video: ತುಂಡಾಗಿ ಬಿದ್ದ ವಿದ್ಯುತ್ ಕಂಬ, ಓಡಿ ಜೀವ ಉಳಿಸಿಕೊಂಡ ಬಾಲಕ – Kannada News | Schoolboy Survives After Electric Pole Crashes Near Him in Kurnool

ಕರ್ನೂಲ್, ಜನವರಿ 28: ತಂತಿ ಸಮೇತ ವಿದ್ಯುತ್ ಕಂಬ ಏಕಾಏಕಿ ರಸ್ತೆಗೆ ಬಿದ್ದ ಘಟನೆ ಆಂಧ್ರಪ್ರದೇಶದ ಕರ್ನೂಲ್​ನಲ್ಲಿ ನಡೆದಿದೆ. ಅದೇ ಸಮಯದಲ್ಲಿ ಬಾಲಕನೊಬ್ಬ ಅದೇ ದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ, ಕಂಬ ಬೀಳುತ್ತಿರುವುದನ್ನು ಕಂಡು ಕೂಡಲೇ ತನ್ನೆಲ್ಲಾ ಶಕ್ತಿಗಳನ್ನು ಒಟ್ಟು ಸೇರಿಸಿ ಅಲ್ಲಿಂದ ವೇಗವಾಗಿ ಓಡಿ ಜೀವ ಉಳಿಸಿಕೊಂಡಿದ್ದಾನೆ. ಕರ್ನೂಲ್ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) ಇತ್ತೀಚೆಗೆ ಈ ಪ್ರದೇಶದಲ್ಲಿ ಒಳಚರಂಡಿ ನಿರ್ಮಾಣ ಕಾರ್ಯವನ್ನು ಕೈಗೊಂಡಿದ್ದು, ಈ ಸಂದರ್ಭದಲ್ಲಿ ರಸ್ತೆಯನ್ನು ಅಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗೆತವು ವಿದ್ಯುತ್ ಕಂಬದ…

Read More

ಭಯೋತ್ಪಾದಕರ ನಂಟು ಆರೋಪ: ಬಳ್ಳಾರಿಯ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಬಳ್ಳಾರಿ, ಮಾರ್ಚ್​​ 26: ಮೂಲಭೂತವಾದದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಹಾಗೂ ಭಯೋತ್ಪಾದಕರ ನಂಟು ಶಂಕೆ ಹಿನ್ನೆಲೆ ಬಳ್ಳಾರಿ ಮೂಲದ ಓರ್ವ ಯುವಕ ಸೇರಿದಂತೆ ದೇಶದ ವಿವಿಧ ರಾಜ್ಯದ 12 ಮಂದಿಯನ್ನು ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ನಗರದ ಅಬ್ದುಲ್ ಸಲಾಮ್ (36) ರಾಜ್ಯದಲ್ಲಿ ಅರೆಸ್ಟ್​​ ಆಗಿರುವ ಆರೋಪಿ. ಕರ್ನಾಟಕ ಸೇರಿದಂತೆ ಆಂಧ್ರ, ಬಿಹಾರ, ಮಹಾರಾಷ್ಟ್ರ ಒಳಗೊಂಡು ವಿವಿಧ ರಾಜ್ಯಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸಲಾಮ್ ಕುರಿತ ಖಚಿತ ಮಾಹಿತಿ ಆಧರಿಸಿ ಬಳ್ಳಾರಿಗೆ ಬಂದಿದ್ದ…

Read More

ಇಶಾ ಫೌಂಡೇಶನ್​ ಸ್ಮಶಾನ ನಿರ್ಮಿಸುವುದರ ವಿರುದ್ಧ ಹೈಕೋರ್ಟ್​​ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ – Kannada News | Madras High Court Dismisses Plea Against Construction Of Gasifier Crematorium By Isha Foundation

ಚೆನ್ನೈ, ಜನವರಿ 28: ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಶನ್ (Isha Foundation) ನಿರ್ಮಿಸುತ್ತಿರುವ ಗ್ಯಾಸ್ ಆಧಾರಿತ ಸ್ಮಶಾನದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಆ ಸ್ಮಶಾನವು ಸಾಮಾಜಿಕ ಕಲ್ಯಾಣಕ್ಕೆ ಸೇವೆ ಸಲ್ಲಿಸುತ್ತದೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇಶಾ ಫೌಂಡೇಶನ್ ಸ್ಮಶಾನ ನಿರ್ಮಾಣ ಮಾಡುವುದರ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಇಶಾ ಫೌಂಡೇಶನ್​ನಿಂದ ಕಾಲಭೈರವ ಧಗನ ಮಂಟಪದ ನಿರ್ಮಾಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಮದ್ರಾಸ್…

Read More

ಬೆಂಗಳೂರು ಚಿತ್ರೋತ್ಸವ: ಹಂಸಲೇಖಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿ – Kannada News | Lifetime Achievement Award for Hamsalekha at Bengaluru International Film Festival

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಗೀತರಚನೆಕಾರ ಮತ್ತು ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ವತಿಯಿಂದ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ (Lifetime Achievement Award) ನೀಡಿ ಗೌರವಿಸಲಾಗುತ್ತದೆ. ಕಳೆದ ಗುರುವಾರ (ಜನವರಿ 29) ಪ್ರಾರಂಭವಾದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು (Bengaluru Film Festival) ಶುಕ್ರವಾರ (ಫೆಬ್ರವರಿ 6) ಸಮಾರೋಪ ಕಾಣಲಿದ್ದು, ಈ ಸಮಾರಂಭದಲ್ಲಿ ಹಂಸಲೇಖ (Hamsalekha) ಅವರು ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಅವರಿಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು…

Read More

ರಾಧಾ-ರಾಣವ್ ಪ್ರೀತಿ ಶುರುವಾಗಿದ್ದು ಹೇಗೆ? ಬಿಚ್ಚಿಟ್ಟ ಕಿರುತೆರೆ ನಟಿ – Kannada News | Amruthadhare Fame Radha Bhagavati Reveals Her Love Story with Ranav Gowda in Viral Interview

ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಕಿರುತೆರೆಯ ಜನಪ್ರಿಯ ಜೋಡಿ ರಾಧಾ ಭಗವತಿ ಹಾಗೂ ರಾಣವ್ ಗೌಡ ಅವರ ಹೊಸ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಯೂಟ್ಯೂಬ್‌ನ ‘ರಾಜೇಶ್ ರಿವೀಲ್ಸ್’ ಸಂದರ್ಶನದಲ್ಲಿ ಭಾಗಿಯಾಗಿರುವ ರಾಧಾ, ತಮಗೆ ರಾಣವ್ ಮೇಲಿನ ಪ್ರೀತಿ ಹೇಗೆ ಶುರುವಾಯಿತು ಎಂಬ ಆಸಕ್ತಿದಾಯಕ ರಹಸ್ಯವನ್ನು ಈ ವಿಡಿಯೋದಲ್ಲಿ ಬಿಚ್ಚಿಟ್ಟಿದ್ದಾರೆ. ಸೆಟ್‌ನಲ್ಲಿ ರಾಣವ್ ಕಾಣದಿದ್ದಾಗ ಕಾಡಿದ ವಿರಹ! ಸಂದರ್ಶನದಲ್ಲಿ ತಮ್ಮ ಪ್ರೇಮಕಥೆಯ ದಿನಗಳನ್ನು ನೆನಪಿಸಿಕೊಂಡಿರುವ ರಾಧಾ ಭಗವತಿ, ಮೊದಲಿಗೆ ನಾನೇ ಅವರನ್ನ ಇಷ್ಟಪಟ್ಟಿದ್ದು’ ಎಂದು ಮುಗುಳ್ನಗುತ್ತಲೇ…

Read More

750 ಬ್ಯಾಟರ್​ಗಳಿಗೆ ಸಾಧ್ಯವಾಗಿಲ್ಲ… ಪ್ರಚಂಡ ದಾಖಲೆ ಬರೆದ ವೈಭವ್!

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ 750 ಕ್ಕೂ ಹೆಚ್ಚು ಭಾರತೀಯರು ಕಣಕ್ಕಿಳಿದಿದ್ದಾರೆ. ಈ ಆಟಗಾರರಿಗೆ ಸಾಧ್ಯವಾಗದೇ ಇರುವುದನ್ನು 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಸಾಧಿಸಿ ತೋರಿಸಿದ್ದಾರೆ. ಅದು ಕೂಡ ಸಿಕ್ಸರ್​ಗಳ ಸುರಿಮಳೆಯೊಂದಿಗೆ..! (PC: IPL) ಹೌದು, ಐಪಿಎಲ್ ಇತಿಹಾಸದಲ್ಲಿ ಆವೃತ್ತಿಯೊಂದರಲ್ಲಿ 50+ ಸಿಕ್ಸ್ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಭರ್ಜರಿ ದಾಖಲೆಯೊಂದನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 10 ಸಿಕ್ಸ್ ಸಿಡಿಸುವ ಮೂಲಕ ಈ ಐತಿಹಾಸಿಕ ಸಾಧನೆ…

Read More