Headlines

ಸೈಟ್ ಒತ್ತುವರಿ ಪ್ರಕರಣ: ನ್ಯಾಯಾಲಯದಲ್ಲಿ ಯಶ್ ತಾಯಿಗೆ ಹಿನ್ನಡೆ

ನಟ ಯಶ್ (Yash) ಅವರ ತಾಯಿ ಅವರಿಗೆ ಸೇರಿದ್ದು ಎನ್ನಲಾಗಿದ್ದ ಸೈಟಿಗೆ ಕಟ್ಟಲಾಗಿದ್ದ ಕಾಂಪೌಂಡ್ ಅನ್ನು ಒಡೆದುಹಾಕಿದ್ದು ಇತ್ತೀಚೆಗೆ ಸುದ್ದಿ ಆಗಿತ್ತು. ಹಾಸನದಲ್ಲಿ ಯಶ್ ಅವರ ತಾಯಿ ಪುಷ್ಪ ಅವರಿಗೆ ಸೇರಿದ ಮನೆಗೆ ಹೊಂದಿಕೊಂಡಂತೆ 125*45 ಅಳತೆಯ ಸೈಟಿಗೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಆ ಕಾಂಪೌಂಡ್ ಅನ್ನು ದೇವರಾಜು ಎಂಬುವರು ಜೆಸಿಬಿ ಬಳಸಿ ಒಡೆದು ಹಾಕಿದ್ದರು. ಆದರೆ ಇದನ್ನು ಯಶ್ ತಾಯಿ ಖಂಡಿಸಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ಸಹ ನೀಡಿದ್ದರು. ವಕೀಲರ ಸಹಾಯದಿಂದ…

Read More

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್ – Kannada News | Mohan Bhagwat Says India’s Hindu Identity Needs No Constitutional Sanction

ಮುಂಬೈ, ಡಿಸೆಂಬರ್ 22: ಭಾರತ ಈಗಾಗಲೇ ಹಿಂದೂ ರಾಷ್ಟ್ರವಾಗಿದ್ದು, ಅದು ಸತ್ಯವಾಗಿರುವುದರಿಂದ ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘ ಚಾಲಕ ಮೋಹನ್ ಭಾಗವತ್(Mohan Bhagwat) ಭಾನುವಾರ ಹೇಳಿದ್ದಾರೆ. ಜನರು ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಅವರ ಪೂರ್ವಜರ ವೈಭವವನ್ನು ಆಚರಿಸುವವರೆಗೆ ದೇಶವು ಹಿಂದೂ ರಾಷ್ಟ್ರವಾಗಿ ಉಳಿಯುತ್ತದೆ ಎಂದು ಅವರು ಒತ್ತಿ ಹೇಳಿದರು. ಸೂರ್ಯ ಪೂರ್ವದಲ್ಲಿ ಉದಯಿಸುತ್ತಾನೆ, ಆದರೆ ಇದು ಎಂದಿನಿಂದ ನಡೆದುಕೊಂಡು ಬಂದಿದೆ ಎಂಬುದು ಯಾರಿಗಾದರೂ ತಿಳಿದಿದೆಯೇ? ಹಾಗಾದರೆ,…

Read More

72 National Film Award: ರಾಷ್ಟ್ರಪ್ರಶಸ್ತಿ ಪಡೆದ ಪ್ರಾದೇಶಿಕ ಸಿನಿಮಾಗಳ ಪಟ್ಟಿ – Kannada News | Here is the list of 72nd national film award won movies in regional category

2024ರಲ್ಲಿ ಸಿಬಿಎಫ್​​ಸಿ ಪ್ರಮಾಣ ಪತ್ರ ಪಡೆದ ಸಿನಿಮಾಗಳಲ್ಲಿ ಅತ್ಯುತ್ತಮ ಸಿನಿಮಾಗಳನ್ನು ಆಯ್ಕೆ ಮಾಡಿ ಇಂದು (ಜುಲೈ 18) ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಯ್ತು. ಪ್ರಾದೇಶಿಕ ಭಾಷೆಯ ಸಿನಿಮಾಗಳಿಗೆ ಪ್ರತ್ಯೇಕವಾಗಿ ಪ್ರಶಸ್ತಿಗಳನ್ನು ಸಹ ಈ ಸಂದರ್ಭದಲ್ಲಿ ಘೋಷಿಸಲಾಯ್ತು. ಕನ್ನಡ ಸೇರಿದಂತೆ ಇತರೆ ಹಲವು ಭಾಷೆಗಳಲ್ಲಿ ನಿರ್ಮಾಣವಾದ ಸಿನಿಮಾಗಳಲ್ಲಿ ಅತ್ಯುತ್ತಮ ಸಿನಿಮಾಗಳಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಿಸಲಾಗಿದ್ದು 2024ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದ ಪ್ರಾದೇಶಿಕ ಸಿನಿಮಾಗಳ ಪಟ್ಟಿ ಇಲ್ಲಿದೆ… ಪ್ರಾದೇಶಿಕ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ಪಡೆದ ಸಿನಿಮಾಗಳ…

Read More

‘ಕೆಡಿ’ ವಿಳಂಬ ಆಗಿದ್ದೇಕೆ? ಪ್ರೇಮ್ ಪರವಾಗಿ ನಿಂತ ಸುದೀಪ್ – Kannada News | Kichcha Sudeep Supports Prem Over KD Movie Delay

ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ತೆರೆಗೆ ಬರುತ್ತಿದೆ. ಸಿನಿಮಾ ಸೆಟ್ಟೇರಿ ಬಹಳ ಸಮಯ ಕಳೆದಿತ್ತು. ಇಷ್ಟು ವಿಳಂಬ ಏಕೆ ಎಂಬ ಪ್ರಶ್ನೆಗೆ ಸುದೀಪ್ ಉತ್ತರ ನೀಡಿದ್ದಾರೆ. ಸೆಟ್ ನಿರ್ಮಾಣ, ಧ್ರುವ ಸರ್ಜಾ ‘ಮಾರ್ಟಿನ್’ ಸಿನಿಮಾ ಕೆಲಸ ಹೀಗೆ ವಿವಿಧ ಕಾರಣಕ್ಕೆ ‘ಕೆಡಿ’ ಸಿನಿಮಾ ವಿಳಂಬ ಆಗಿದೆ ಎಂದು ಅವರು ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆ – Kannada News | Saketh Sreenivasaiah from Karnataka Missing in California, Indian Consulate Launches Search Operation

ಸಾಕೇತ್ ಶ್ರೀನಿವಾಸಯ್ಯImage Credit source: LinkedIn/Saketh Sreenivasaiah ನವದೆಹಲಿ, ಫೆಬ್ರವರಿ 14: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ (Karnataka)ಮೂಲದ ವಿದ್ಯಾರ್ಥಿ ಕಾಣೆಯಾಗಿರುವ ಬಗ್ಗೆ ವರದಿಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ. ಮಾಸ್ಟರ್ಸ್ ವಿದ್ಯಾರ್ಥಿಯಾಗಿರುವ ಸಾಕೇತ್ ಶ್ರೀನಿವಾಸಯ್ಯ (Saketh Sreenivasaiah) ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೇ (University of California, Berkeley) ಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 17ರ ದಿನಭವಿಷ್ಯ

ಓದುವ ಮಕ್ಕಳಿಗೆ ಬರೆಯುವ ಪುಸ್ತಕ, ಪೆನ್ ಅಥವಾ ಪೆನ್ಸಿಲ್ ಇಂಥವುಗಳನ್ನು ಕೊಡಿಸಿ. ಇದರಿಂದ ನಿರ್ಧಾರದ ವಿಚಾರದಲ್ಲಿ ನಿಮ್ಮನ್ನು ಕಾಡುತ್ತಿರುವ ಗೊಂದಲಗಳು ದೂರವಾಗಲಿವೆ. ಇನ್ನು ಮನಸ್ತಾಪ ಆಗಿ ದೂರವಾಗಿರುವ ಸ್ನೇಹಿತರು ಮತ್ತೆ ಒಂದಾಗುವ ವೇದಿಕೆ ದೊರೆಯುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಆರೋಗ್ಯ ವಿಚಾರದಲ್ಲಿ ನಿಮ್ಮ ನಂಬಿಕೆಗಳು ಬದಲಾಗುವಂಥ ದಿನ ಇದಾಗಿರುತ್ತದೆ. ವಿದ್ಯಾರ್ಥಿಗಳು ನಿಮ್ಮ ರಿವಿಷನ್ ಪೂರ್ಣಗೊಳಿಸುವುದಕ್ಕೆ ಆದ್ಯತೆಯನ್ನು ನೀಡಿದಲ್ಲಿ. ಇನ್ನು ನಿಮ್ಮಲ್ಲಿ ಕೆಲವರಿಗೆ ಸ್ನೇಹಿತರ ಸಲಹೆ…

Read More

Video: ವಿಶ್ವ ಆರೋಗ್ಯ ಸಂಸ್ಥೆಯ ಶೃಂಗಸಭೆಯಲ್ಲಿ ಅಶ್ವಗಂಧ ಅಂಚೆ ಚೀಟಿ ಬಿಡುಗಡೆ, ಸಾಂಪ್ರದಾಯಿಕ ಔಷಧಗಳ ಬಗ್ಗೆ ಪ್ರಧಾನಿ ಮೋದಿ ಮಾತು – Kannada News | Ashwagandha: PM Modi Highlights Traditional Medicine Benefits at WHO Summit

ನವದೆಹಲಿ, ಡಿಸೆಂಬರ್ 20: ವಿಶ್ವ ಆರೋಗ್ಯ ಸಂಸ್ಥೆಯ ಶೃಂಗಸಭೆಯಲ್ಲಿ ಅಶ್ವಗಂಧ ಕುರಿತ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಯಿತು. ಅಷ್ಟೇ ಅಲ್ಲದೆ ಸಾಂಪ್ರದಾಯಿಕ ಔಷಧ ಅಶ್ವಗಂಧದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಲವು ಮಾಹಿತಿಗಳನ್ನು ನೀಡಿದ್ದಾರೆ. ಸಾಂಪ್ರದಾಯಿಕ ಔಷಧಕ್ಕೆ ಅರ್ಹವಾದ ಮನ್ನಣೆ ಸಿಗುತ್ತಿಲ್ಲ ಎಂದು ಹೇಳಿದರು. ತನ್ನ ವ್ಯಾಪ್ತಿಯನ್ನು ವಿಸ್ತರಿಸಲು, ಸಾಂಪ್ರದಾಯಿಕ ಔಷಧವು ವಿಜ್ಞಾನದ ಮೂಲಕ ಸಾರ್ವಜನಿಕ ವಿಶ್ವಾಸವನ್ನು ಗಳಿಸಬೇಕು. ಇದನ್ನು ಶತಮಾನಗಳಿಂದ ನಮ್ಮ ಸಾಂಪ್ರದಾಯಿಕ ವೈದ್ಯಕೀಯ ವ್ಯವಸ್ಥೆಗಳಲ್ಲಿ ಬಳಸಲಾಗುತ್ತಿದೆ. COVID-19 ಸಮಯದಲ್ಲಿ, ಅದರ ಜಾಗತಿಕ ಬೇಡಿಕೆ ವೇಗವಾಗಿ…

Read More

ಅಪರಿಚಿತರೊಂದಿಗೆ ನಾನು ಮಾತನಾಡಲ್ಲ ಎಂದಿದ್ದಕ್ಕೆ ಬಾಲಕಿ ಮೇಲೆ ಆ್ಯಸಿಡ್ ಎರಚಿದ ಫೋಟೊಗ್ರಾಫರ್ – Kannada News | Rajasthan Acid Attack: Photographer Targets Teen Girl for Refusing Conversation

ಜೈಪುರ, ಜನವರಿ 20: ಅಪರಿಚಿತರೊಂದಿಗೆ ನಾನು ಮಾತನಾಡುವುದಿಲ್ಲ ಎಂದಿದ್ದಕ್ಕೆ ಕೋಪಗೊಂಡ ಫೋಟೊಗ್ರಾಫರ್ 14 ವರ್ಷದ ಬಾಲಕಿ ಮೇಲೆ ಆ್ಯಸಿಡ್(Acid) ಎರಡಚಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಮೂರು ದಿನಗಳ ಹುಡುಕಾಟದ ನಂತರ ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಪೊಲೀಸ್ ತನಿಖೆಯ ಸಮಯದಲ್ಲಿ, ಆರೋಪಿ, ಚಂದ್ರರಾಮ್ ಮೇಘವಾಲ್ ಅವರ ಪುತ್ರ 19 ವರ್ಷದ ಓಂಪ್ರಕಾಶ್ ಅಲಿಯಾಸ್ ಜಾನಿ, ತಾನು ಫೋಟೊಗ್ರಾಫರ್ ಆಗಿ ಹೋಗಿದ್ದ ಮದುವೆಯಲ್ಲಿ ಆಕೆಯನ್ನು ನೋಡಿದ್ದಾಗಿ…

Read More

ಇಬ್ಬರು ಮಹಿಳಾ ಆತ್ಮಾಹುತಿ ಬಾಂಬರ್​ಗಳ ಚಿತ್ರ ಬಿಡುಗಡೆ ಮಾಡಿದ ಬಲೂಚ್ ಉಗ್ರಗಾಮಿ ಗುಂಪು – Kannada News | BLA’s Female Suicide Bombers: Photos Released After ISI Camp Attack in Balochistan

ಇಸ್ಲಾಮಾಬಾದ್, ಫೆಬ್ರವರಿ 02: ನಿಷೇಧಿತ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ, ಪಾಕಿಸ್ತಾನ(Pakistan)ದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪಾಕ್ ಐಎಸ್​ಐ ಶಿಬಿರದ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದ ಇಬ್ಬರು ಮಹಿಳಾ ಬಾಂಬರ್​ಗಳ ಫೋಟೊಗಳನ್ನು ಹಂಚಿಕೊಂಡಿದೆ. ಒಬ್ಬರನ್ನು ಹವಾ ಬಲೂಚ್ ಎಂದು ಗುರುತಿಸಲಾಗಿದ್ದು, ಅವರ ತಂದೆ 2021 ರಲ್ಲಿ ಪಾಕಿಸ್ತಾನಿ ಭದ್ರತಾ ಪಡೆಗಳಿಂದ ಕೊಲ್ಲಲ್ಪಟ್ಟ ಬಿಎಲ್‌ಎ ಹೋರಾಟಗಾರರಾಗಿದ್ದರು, ಮತ್ತು ಇನ್ನೊಬ್ಬರು 2002 ರಲ್ಲಿ ಜನಿಸಿದ ಆಸಿಫಾ ಮೆಂಗಲ್, ನುಷ್ಕಿಯಲ್ಲಿನ ಐಎಸ್‌ಐ ಶಿಬಿರದ ಮೇಲೆ ಆತ್ಮಹತ್ಯಾ ದಾಳಿ ನಡೆಸಿದ್ದರು. ಲಿಬರೇಷನ್ ಆರ್ಮಿಗೆ ಸೇರುವ…

Read More

ಮುಂಬೈ ಇಂಡಿಯನ್ಸ್ ತಂಡದ ಇಬ್ಬರು ವಿದೇಶಿ ಆಟಗಾರರು ಅಲಭ್ಯ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ದ್ವಿತೀಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದ ಇಬ್ಬರು ವಿದೇಶಿ ಆಟಗಾರರು ಅಲಭ್ಯರಾಗಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ವಿದೇಶಿ ಆಟಗಾರರು: ರಯಾನ್ ರಿಕೆಲ್ಟನ್ ಕ್ವಿಂಟನ್ ಡಿಕಾಕ್ ವಿಲ್ ಜ್ಯಾಕ್ಸ್​ ಮಿಚೆಲ್ ಸ್ಯಾಂಟ್ನರ್ ಶೆರ್ಫೇನ್ ರದರ್​ಫೋರ್ಡ್​ ಅಲ್ಲಾ ಗಫನ್ಝರ್ ಕಾರ್ಬಿನ್ ಬಾಷ್ ಟ್ರೆಂಟ್ ಬೌಲ್ಟ್ ಮುಂಬೈ ಇಂಡಿಯನ್ಸ್ ತಂಡದ 8 ವಿದೇಶಿ ಆಟಗಾರರಲ್ಲಿ…

Read More