Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಇಂದು ದೊಡ್ಡ ಮೊತ್ತದ ಸಾಲ ನೀಡದಿರಿ – Kannada News | January 12 Sunday Horoscope: Daily Predictions for Birth Numbers 1, 2, 3

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಹಳೆಯ ಯೋಜನೆಗಳನ್ನು ಬಿಟ್ಟು ಹೊಸ ಆಲೋಚನೆಗಳಿಗೆ ಒತ್ತು ನೀಡುವ ದಿನ. ವೃತ್ತಿ ಬದುಕಿನಲ್ಲಿ ಸದಾ ಕಾಲ ನಾನೇ ಮುಂದಿರಬೇಕು ಎಂಬ ಹಠಕ್ಕಿಂತ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ‘ಸಹಬಾಳ್ವೆ’ಯ ಗುಣ ಇಂದು ನಿಮಗೆ ಹೆಚ್ಚು ಲಾಭ ತಂದುಕೊಡಲಿದೆ. ಇಂದು ನೀವು ತೆಗೆದುಕೊಳ್ಳುವ ಒಂದು ಸಣ್ಣ ಆರ್ಥಿಕ ನಿರ್ಧಾರವು ಮುಂದಿನ ಆರು ತಿಂಗಳ ನಿಮ್ಮ ಆರ್ಥಿಕ ಸ್ಥಿತಿಯನ್ನು ನಿರ್ಧರಿಸಲಿದೆ. ಕಚೇರಿಯಲ್ಲಿ ಮೇಲಧಿಕಾರಿಗಳ…

Read More

Daily Devotional: ಸಾವಿನ ಮನೆಯಲ್ಲಿ ಬಿಳಿ ವಸ್ತ್ರವನ್ನು ಯಾಕೆ ಧರಿಸುವದು? – Kannada News | Understanding the Symbolism of White Clothes in Mourning Rituals

ಮರಣದ ಹೊಂದಿದ ನಂತರ ಹಿಂದೂ ಸಂಪ್ರದಾಯ ಬಿಳಿ ವಸ್ತ್ರ ಧರಿಸುವುದು ರೂಢಿ ಇಂದಿಗೂ ಇದೆ. ಬಿಳಿಯ ಬಣ್ಣವು ಶಾಂತಿ, ಶುದ್ಧತೆ, ಮೌನ ಹಾಗೂ ಸಮೃದ್ಧಿಯ ಸಂಕೇತವಾಗಿದೆ. ಭಗವದ್ಗೀತೆಯ ಪ್ರಕಾರ ಜನನ-ಮರಣಗಳು ಜೀವನದ ಸಹಜ ಭಾಗ. ಅಂತಹ ಸಂದರ್ಭಗಳಲ್ಲಿ ಬಿಳಿ ವಸ್ತ್ರಗಳನ್ನು ಧರಿಸಿ, ಒಡವೆಗಳನ್ನು ತ್ಯಜಿಸಿ, ಮೌನ ಪಾಲಿಸುವುದು ಆತ್ಮಕ್ಕೆ ಶಾಂತಿ ನೀಡುತ್ತದೆ. ಇದು ಮೃತರ ಆತ್ಮಕ್ಕೆ ಮೋಕ್ಷವನ್ನು ಕರುಣಿಸಲು ಹಾಗೂ ಕುಟುಂಬದಲ್ಲಿ ಶಾಂತಿಯನ್ನು ನೆಲೆಸಲು ಸಹಾಯ ಮಾಡುತ್ತದೆ. ಬಿಳಿ ವಸ್ತ್ರವು ವಾತಾವರಣವನ್ನು ಶುದ್ಧವಾಗಿರಿಸಲು ಸಹಕಾರಿಯಾಗುತ್ತದೆ ಎಂದು ನಂಬಲಾಗಿದೆ….

Read More

IND vs ENG: ಜಾಕೋಬ್ ಬೆಥೆಲ್ ಶತಕ ವ್ಯರ್ಥವಾದರೂ ಆರ್​ಸಿಬಿ ಫ್ಯಾನ್ಸ್​ಗೆ ಖುಷಿಯೋ ಖುಷಿ

2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 253 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಪರ ಯುವ ಬ್ಯಾಟರ್ ಜೆಕಬ್ ಬೆಥೆಲ್ ಶತಕ ಸಿಡಿಸಿದರಾದರೂ ಕೊನೆಯ ಓವರ್‌ಗಳಲ್ಲಿ ಭಾರತದ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿತು. 2026 ರ ವಿಶ್ವ ಟಿ20 ಟೂರ್ನಿಯ…

Read More

‘ನನ್ನನ್ನು ಮುಗಿಸ್ತೀನಿ ಅಂತ ಕನಸಲ್ಲೂ ಅಂದ್ಕೋಬೇಡಿ’; ಸುದೀಪ್ ನೇರ ಎಚ್ಚರಿಕೆ – Kannada News | Kiccha Sudeep’s Witty Warning at KD Press Meet: “Don’t Even Dream of Finishing Me!

ಕಿಚ್ಚ ಸುದೀಪ್ ಅವರು (Sudeep) ಯಾವುದೇ ಸುದ್ದಿಗೋಷ್ಠಿಗೆ ತೆರಳಿದರೂ ಅದಕ್ಕೊಂದು ವಿಶೇಷ ಕಳೆ ಬರುತ್ತದೆ. ಅವರು ಆಡುವ ಖಡಕ್ ಮಾತುಗಳನ್ನು ಕೇಳಲು ಫ್ಯಾನ್ಸ್ ಕಾದಿರುತ್ತಾರೆ. ಈಗ ಅವರು ‘ಕೆಡಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಹಲವು ವಿಷಯಗಳ ಬಗ್ಗೆ ಅವರು ಮಾತನಾಡಿದ್ದಾರೆ. ಈ ವೇಳೆ ತಮ್ಮನ್ನು ಮುಗಿಸುವ ಆಲೋಚನೆ ಮಾಡಬೇಡಿ ಎಂದು ಗಂಭೀರ ಹಾಗೂ ಹಾಸ್ಯ ಮಿಶ್ರಣದಲ್ಲಿ ಹೇಳಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಕಿಚ್ಚ ಸುದೀಪ್ ಅವರು ‘ಕೆಡಿ’ ಸಿನಿಮಾದಲ್ಲಿ ‘ಕಾಲ ಭೈರವ’…

Read More

KSRTC ಸೇರಿ ನಾಲ್ಕು ಸಾರಿಗೆ ನಿಗಮಗಳಿಗೆ ಶಕ್ತಿ ತುಂಬಲಿವೆ 5000 ಹೊಸ ಬಸ್! – Kannada News

ಕೆಎಸ್​ಆರ್​ಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 9: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ (Shakti scheme) ಜಾರಿಯಾದ ಬಳಿಕ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಂಟಾಗುತ್ತಿರುವ ಭಾರಿ ಜನದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕ ಸಾರಿಗೆಯನ್ನು ಮತ್ತಷ್ಟು ಬಲಪಡಿಸಲು ಕರ್ನಾಟಕ ಸರ್ಕಾರ ಬೃಹತ್ ಯೋಜನೆಯೊಂದನ್ನು ರೂಪಿಸಿದೆ. ರಾಜ್ಯಾದ್ಯಂತ ನಾಲ್ಕೂ ಸಾರಿಗೆ ನಿಗಮಗಳಿಗೆ ಹಂತ-ಹಂತವಾಗಿ ಒಟ್ಟು 5,000 ಹೊಸ ಬಸ್‌ಗಳನ್ನು ಖರೀದಿಸಿ ಸೇರ್ಪಡೆಗೊಳಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಸೋಮವಾರ ಘೋಷಿಸಿದ್ದಾರೆ. ಮುಖ್ಯಾಂಶಗಳು…

Read More

ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ; 11 ನಾಯಕರಿಗೆ ಟಿಕೆಟ್ – Kannada News

ದೆಹಲಿ, ಜೂನ್ 4: ಮುಂಬರುವ ರಾಜ್ಯಸಭೆಯ ಉಪಚುನಾವಣೆ (Rajya Sabha Elections) ಹಾಗೂ ಖಾಲಿ ಇರುವ ಸ್ಥಾನಗಳಿಗಾಗಿ ಬಿಜೆಪಿ ತನ್ನ 11 ಅಧಿಕೃತ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಪಕ್ಷದ ಹಿರಿಯ ನಾಯಕರು ಮತ್ತು ವಿವಿಧ ರಾಜ್ಯಗಳ ಪ್ರಮುಖ ಮುಖಂಡರಿಗೆ ಈ ಪಟ್ಟಿಯಲ್ಲಿ ಸ್ಥಾನ ಕಲ್ಪಿಸಲಾಗಿದ್ದು, ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಬಿಜೆಪಿಯಿಂದ ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರನ್ನು ಕಣಕ್ಕಿಳಿಸಲಾಗಿದೆ. ಅರುಣಾಚಲ ಪ್ರದೇಶದಿಂದ ತಾಯಿ…

Read More

ನಾನು ಅಸಹಾಯಕ ಸ್ವಾಮಿ, ಪಡಿತರ ಚೀಟಿಗಾಗಿ ದಿವ್ಯಾಂಗ ಪತ್ನಿಯನ್ನು ಬೆನ್ನ ಮೇಲೆ ಹೊತ್ತು ಜಿಲ್ಲಾಧಿಕಾರಿ ಕಚೇರಿಗೆ ಬಂದ ಪತಿ – Kannada News | Panna Man Carries Disabled Wife for Ration Card: 10 Year Welfare Denial

ಪತ್ನಿಯ ಹೊತ್ತುಬಂದ ಪತಿImage Credit source: India Today ಪನ್ನಾ, ಜೂನ್ 18: ಸರ್ಕಾರಿ ಯೋಜನೆಗಳು ಮತ್ತು ಸೌಲಭ್ಯಗಳು ತಳಮಟ್ಟದ ಬಡವರಿಗೆ ತಲುಪಲು ಎಷ್ಟು ಕಷ್ಟಪಡಬೇಕಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಹತ್ತಾರು ವರ್ಷಗಳಿಂದ ಪಡಿತರ ಚೀಟಿ(Ration Card) ಸಿಗದೆ ವಂಚಿತರಾಗಿರುವ ಕುಟುಂಬವೊಂದರ ವ್ಯಕ್ತಿ ದಿವ್ಯಾಂಗ ಪತ್ನಿಯನ್ನು ಬೆನ್ನ ಮೇಲೆ ಹೊತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ. ಪನ್ನಾ ಜಿಲ್ಲೆಯ ಕಲೆಕ್ಟರೇಟ್‌ಗೆ ಆಗಮಿಸಿದ ಪುಷ್ಪೇಂದ್ರ ಸಿಂಗ್ ಎಂಬ ವ್ಯಕ್ತಿ ತನ್ನ ಮಕ್ಕಳು ಹಾಗೂ ಪತ್ನಿ…

Read More

3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಪ್ರತಿಭಟನೆ – Kannada News | Hubli Residents Protest Against HESCOM Over Three Day Power Outage

ಹುಬ್ಬಳ್ಳಿ, ಮೇ 21: ಗಾಂಧಿನಗರ ಬಡಾವಣೆಯಲ್ಲಿ ಕಳೆದ ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದ್ದು, ಹೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಗೋಕುಲ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ಹೆಸ್ಕಾಂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಗಾಳಿ-ಮಳೆಗೆ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ, ಮೂರು ದಿನಗಳಿಂದ ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಜನರು ದೂರಿದ್ದಾರೆ. ಅಧಿಕಾರಿಗಳು ಸಾರ್ವಜನಿಕರ ಕರೆಗಳಿಗೆ ಸ್ಪಂದಿಸದೆ, ಫೋನ್ ಬಿಸಿ ಇಡುವುದು ಅಥವಾ ಆಫ್ ಮಾಡುವುದು ಮುಂತಾದ ನಡೆಗಳಿಂದ…

Read More

Hanuman Jayanti 2026: ಏಪ್ರಿಲ್ 02 ಹನುಮ ಜಯಂತಿ; ಈ ದಿನ ತಪ್ಪದೇ ಈ ಸರಳ ಪರಿಹಾರ ಅನುಸರಿಸಿ!

ಹಿಂದೂ ಧರ್ಮದಲ್ಲಿ ಚೈತ್ರ ಮಾಸದ ಹುಣ್ಣಿಮೆಗೆ ಅಪಾರ ಪ್ರಾಮುಖ್ಯತೆಯಿದೆ. ಪುರಾಣಗಳ ಪ್ರಕಾರ, ಶ್ರೀರಾಮನ ಪರಮ ಭಕ್ತ ಹನುಮಂತನು ಜನಿಸಿದ ಈ ಪವಿತ್ರ ದಿನವನ್ನು ‘ಹನುಮ ಜಯಂತಿ‘ ಅಥವಾ ‘ಹನುಮಾನ್ ಜನ್ಮೋತ್ಸವ’ ಎಂದು ದೇಶಾದ್ಯಂತ ಅತ್ಯಂತ ಭಕ್ತಿ-ಭಾವದಿಂದ ಆಚರಿಸಲಾಗುತ್ತದೆ. ಈ ವರ್ಷ ಏಪ್ರಿಲ್ 2 ರಂದು ಹನುಮಾನ್ ಜಯಂತಿ ಬಂದಿದ್ದು, ಈ ದಿನದಂದು ಬಜರಂಗಬಲಿಯನ್ನು ಆರಾಧಿಸುವುದರಿಂದ ಜೀವನದ ಸಕಲ ಭಯ ಹಾಗೂ ಕಷ್ಟಗಳು ದೂರವಾಗುತ್ತವೆ ಎಂಬ ಬಲವಾದ ನಂಬಿಕೆಯಿದೆ. ವಿಶೇಷವಾಗಿ ಜಾತಕದಲ್ಲಿರುವ ಮಂಗಳ ದೋಷದ ಪ್ರಭಾವವನ್ನು ತಗ್ಗಿಸಲು ಈ…

Read More

ಗೃಹ ಸಚಿವರ ತವರಲ್ಲೇ ಮೈ ಮರೆತ್ರಾ ಪೊಲೀಸರು? ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ! – Kannada News | Kalaburagi: POCSO Accused Manjunath Removes Handcuffs, Escapes Afzalpur Police Station While Staff Slept

ಕಲಬುರಗಿ, ಜುಲೈ 3: ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಾದ ಕಲಬುರಗಿಯಲ್ಲಿ ಪೊಲೀಸರ ಘೋರ ನಿರ್ಲಕ್ಷ್ಯವೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಗೆ ಬಂಧಿಸಿ ಕರೆತರಲಾಗಿದ್ದ ಪೋಕ್ಸೋ (POCSO) ಪ್ರಕರಣದ ಪ್ರಮುಖ ಆರೋಪಿ ಮಂಜುನಾಥ್ ಎಂಬಾತ ಗುರುವಾರ ಮಧ್ಯರಾತ್ರಿ ಅತ್ಯಂತ ಚಾಣಾಕ್ಷತನದಿಂದ ಪರಾರಿಯಾಗಿದ್ದಾನೆ. ಠಾಣೆಯಲ್ಲಿದ್ದ ಸಿಬ್ಬಂದಿ ಗಡದ್ದಾಗಿ ಮಲಗಿರುವುದನ್ನು ಕಂಡ ಆರೋಪಿ, ತನಗೆ ಹಾಕಲಾಗಿದ್ದ ಕೈಕೋಳವನ್ನು ಬಿಚ್ಚಿಕೊಂಡು ಠಾಣೆಯ ಎರಡನೇ ಮಹಡಿಯಿಂದ ಪಕ್ಕದಲ್ಲೇ ಇದ್ದ ಮರದ ಕೊಂಬೆಯನ್ನು ಹಿಡಿದು ಜಿಗಿದು ಎಸ್ಕೇಪ್ ಆಗಿದ್ದಾನೆ. ಸುಮಾರು…

Read More