Headlines

ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ – Kannada News | 6 dead several injured in bus accident in Balotra

ಜೈಪುರ, ಫೆಬ್ರವರಿ 27: ರಾಜಸ್ಥಾನದ ಬಲೋತ್ರಾ ಜಿಲ್ಲೆಯ ಸರ್ವಾಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-25ರಲ್ಲಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) 6 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಸ್ಲೀಪರ್ ಬಸ್ ಓವರ್‌ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರೇಲರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬಸ್ ಜೋಧ್‌ಪುರದಿಂದ ಸಂಚೋರ್‌ಗೆ ಪ್ರಯಾಣಿಸುತ್ತಿದ್ದಾಗ, ಟ್ರೇಲರ್ ಜೋಧ್‌ಪುರದ ಕಡೆಗೆ ಹೋಗುತ್ತಿತ್ತು. ಬಸ್​ನ ಕೆಲವು ಭಾಗಗಳಲ್ಲಿ ರಕ್ತ…

Read More

Video: ಶಿಲ್ಲಾಂಗ್ ಬೀದಿಯಲ್ಲಿ ಖುಷಿಯಿಂದ ಕುಣಿದ ವಿದೇಶಿ ಯುವತಿ, ಸ್ಥಳೀಯರ ಕಾಳಜಿಗೊಂದು ಸಲಾಂ – Kannada News | Shillong Street Moment Goes Viral as Locals Safeguard Dancing Tourist

ಶಿಲ್ಲಾಂಗ್, ಜನವರಿ 06: ವಿದೇಶಿ ಹೆಣ್ಣುಮಕ್ಕಳೆಂದರೆ ಸಾಕು ಕೆಟ್ಟ ದೃಷ್ಟಿಯಿಂದ ನೋಡುವ ಸಾಕಷ್ಟು ಜನರಿದ್ದಾರೆ. ಆದರೆ ಶಿಲ್ಲಾಂಗ್​ನ ಜನತೆ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಶಿಲ್ಲಾಂಗನ ಬೀದಿಯಲ್ಲಿ  ವಿದೇಶಿ ಯುವತಿ ಖುಷಿಯಿಂದ ಕುಣಿದಿದ್ದಾಳೆ, ಆದರೆ ಸ್ಥಳೀಯರು ಯಾರೂ ಕೂಡ ಆಕೆಯನ್ನು ಕೆಟ್ಟದಾಗಿ ನೋಡುವುದು ಹಾಗಿರಲಿ, ಆಕೆಯ ಹತ್ತಿರ ಸುಳಿಯಲು ಕೂಡ ಯಾರಿಗೂ ಬಿಡದೆ ಆಕೆಯನ್ನು ರಕ್ಷಣೆ ಮಾಡಿರುವ ವಿಡಿಯೋ ಎಲ್ಲರ ಹೃದಯ ಗೆದ್ದಿದೆ. ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ವಿದೇಶಿ ಯುವತಿಯೊಬ್ಬರು ಶಿಲ್ಲಾಂಗ್​ನ ಬೀದಿಯಲ್ಲಿ ನೃತ್ಯ…

Read More

‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರತದ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳು ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 3000 ಕೋಟಿಗೂ ದೊಡ್ಡ ಮೊತ್ತ ಗಳಿಕೆ ಮಾಡಿವೆ. ಆದರೆ ಸಿನಿಮಾ ಹಿಟ್ ಆದ ಬಳಿಕ ಕೆಲವರು ಸಿನಿಮಾದ ವಿರುದ್ಧ ಒಂದಲ್ಲ ಒಂದು ಆರೋಪಗಳನ್ನು, ಪ್ರಕರಣಗಳನ್ನು ದಾಖಲಿಸುತ್ತಲೇ ಇದ್ದಾರೆ. ಇದೀಗ ಸಿನಿಮಾದ ವಿರುದ್ಧ ಗುರುತರ ಆರೋಪ ಒಂದನ್ನು ಮಾಡಲಾಗಿದೆ. ‘ಧುರಂಧರ್’ ಸಿನಿಮಾ ಭಾರತದ ಭದ್ರತೆಗೆ ತೊಂದರೆ ಆಗುವಂಥಹಾ…

Read More

ಪಾಕ್ ಆಟಗಾರ ಫಖರ್ ಝಮಾನ್​ಗೆ 2 ಪಂದ್ಯಗಳ ನಿಷೇಧ!

ಪಾಕಿಸ್ತಾನ್ ಸೂಪರ್ ಲೀಗ್ (PSL) 2026ರ ಆವೃತ್ತಿಯಲ್ಲಿ ಲಾಹೋರ್ ಖಲಂದರ್ಸ್ ತಂಡದ ಸ್ಟಾರ್ ಆರಂಭಿಕ ಆಟಗಾರ ಫಖರ್ ಝಮಾನ್ ಅವರಿಗೆ ದೊಡ್ಡ ಆಘಾತ ಎದುರಾಗಿದೆ. ಚೆಂಡು ವಿರೂಪಗೊಳಿಸಿದ (Ball Tampering) ಗಂಭೀರ ಆರೋಪದ ಮೇಲೆ ಅವರಿಗೆ ಎರಡು ಪಂದ್ಯಗಳ ನಿಷೇಧ ಹೇರಲಾಗಿದೆ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಮಂಗಳವಾರ ಅಧಿಕೃತವಾಗಿ ತಿಳಿಸಿದೆ. ಮಾರ್ಚ್ 29 ರಂದು ನಡೆದ ಕರಾಚಿ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಫಖರ್ ಝಮಾನ್ ಚೆಂಡನ್ನು ವಿರೂಪಗೊಳಿಸಿದ್ದರು. ಇದನ್ನು ಗಮನಿಸಿದ್ದ ಅಂಪೈರ್ ಚೆಂಡನ್ನು…

Read More

ಬಂಗಾಳದ ರೆಸ್ಟೋರೆಂಟ್ ಹೊರಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಮೇಲೆ ಮೊಟ್ಟೆ ದಾಳಿ – Kannada News | TMC MP Mahua Moitra alleged egg attack outside West Bengal restaurant

ಕೊಲ್ಕತ್ತಾ, ಜುಲೈ 1: ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ಇಂದು ತಮ್ಮ ಕೃಷ್ಣನಗರ ಲೋಕಸಭಾ ಕ್ಷೇತ್ರದಲ್ಲಿ ತಾವು ಇದ್ದ ರೆಸ್ಟೋರೆಂಟ್‌ವೊಂದರ ಹೊರಗೆ ನೆರೆದಿದ್ದ ಗುಂಪೊಂದು ತಮ್ಮ ಮೇಲೆ ಮೊಟ್ಟೆಗಳನ್ನು ಎಸೆದಿದೆ ಎಂದು ಆರೋಪಿಸಿದ್ದಾರೆ. ಮಹುವಾ ಮೊಯಿತ್ರಾ ತಮ್ಮ ಫೇಸ್‌ಬುಕ್ ಮತ್ತು ಎಕ್ಸ್ (ಟ್ವಿಟರ್) ಖಾತೆಗಳಲ್ಲಿ ಈ ಘಟನೆಯ ವಿಡಿಯೋಗಳನ್ನು ಹಂಚಿಕೊಂಡಿದ್ದು, ಈ ಕೃತ್ಯಕ್ಕಾಗಿ ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಪೊಲೀಸರು ಮೂಕಪ್ರೇಕ್ಷಕರಾಗಿ ಅಲ್ಲೇ ನಿಂತುಕೊಂಡು ನೋಡುತ್ತಿದ್ದಾಗ ಈ ದಾಳಿಯನ್ನು ಬಿಜೆಪಿ…

Read More

DC vs GT: 600 ಸಿಕ್ಸರ್​ಗಳು..! ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ಜೋಸ್ ಬಟ್ಲರ್

ಐಪಿಎಲ್ 2026 ರ 14 ನೇ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಟೈಟಾನ್ಸ್ ತಂಡದ ಪರ ಜೋಸ್ ಬಟ್ಲರ್ ಅಬ್ಬರದ ಬ್ಯಾಟಿಂಗ್‌ ಮಾಡಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 600 ಸಿಕ್ಸರ್​ಗಳ ಗಡಿಯನ್ನು ದಾಟಿದರು. ಜೋಸ್ ಬಟ್ಲರ್ ಕೇವಲ 27 ಎಸೆತಗಳಲ್ಲಿ 52 ರನ್​ಗಳ ಬಿರುಸಿನ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನಲ್ಲಿ, ಬಟ್ಲರ್…

Read More

ಅಡುಗೆಗೆ ಗರಂ ಮಸಾಲವನ್ನು ಯಾವಾಗ, ಎಷ್ಟು ಪ್ರಮಾಣದಲ್ಲಿ ಹಾಕಬೇಕು ಗೊತ್ತಾ? – Kannada News | When and how much garam masala should be added to dishes while cooking?

ಭಾರತೀಯ ಅಡುಗೆಮನೆಯಲ್ಲಿ ಗರಂ ಮಸಾಲಕ್ಕೆ (garam masala) ವಿಶೇಷ ಸ್ಥಾನವಿದೆ. ಗರಂ ಮಸಾಲವು ದಾಲ್ಚಿನ್ನಿ, ಲವಂಗ, ಏಲಕ್ಕಿ, ಮೆಣಸು, ಪಲಾವ್‌ ಎಲೆ, ಸೋಂಪು ಮುಂತಾದ ಮಸಾಲೆಗಳ ಮಿಶ್ರಣವಾಗಿದ್ದು, ಇದು ಸಸ್ಯಹಾರವೇ ಇರಲಿ ಮಾಂಸಹಾರವೇ ಇರಲಿ ಪ್ರತಿಯೊಂದು ಅಡುಗೆಯ ಘಮ, ರುಚಿಯನ್ನು ದ್ವಿಗುಣಗೊಳಿಸುವ ವಿಶೇಷ ಸಾಮರ್ಥ್ಯವನ್ನು ಹೊಂದಿದೆ. ಆದರೆ ಅಡುಗೆಗೆ ಅದನ್ನು ಸರಿಯಾದ ಸಮಯದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಸೇರಿಸುವುದು ತುಂಬಾನೇ ಮುಖ್ಯವಾಗಿರುತ್ತದೆ. ಇದಲ್ಲದಿದ್ದರೆ ಅಡುಗೆಯ ರುಚಿ ಕಳೆದುಹೋಗುವ ಅಥವಾ ಪದಾರ್ಥ ಕಹಿಯಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಅಡುಗೆಯ…

Read More

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ – Kannada News | Bigg Boss season 10 contestant Snehit talks about life after Bigg Boss

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಪ್ರಸ್ತುತ ಚಾಲ್ತಿಯಲ್ಲಿದೆ. ಗಿಲ್ಲಿ ಮತ್ತು ಇನ್ನೂ ಕೆಲ ಸ್ಪರ್ಧಿಗಳಿಂದಾಗಿ ಈ ಸೀಸನ್ ಕುತೂಹಲ ಉಳಿಸಿಕೊಂಡಿದೆ. ಆದರೆ ಸೀಸನ್ 10 ಬಿಗ್​​ಬಾಸ್ ಇತಿಹಾಸದ ಅತ್ಯಂತ ಆಸಕ್ತಿಕರ ಸೀಸನ್​​ಗಳಲ್ಲಿ ಒಂದಾಗಿತ್ತು. ಸಂಗೀತಾ, ಕಾರ್ತಿಕ್, ವಿನಯ್, ಸ್ನೇಹಿತ್, ಮೈಖಲ್, ನಮ್ರತಾ, ವರ್ತೂರು ಸಂತು, ತನಿಷಾ ಕುಪ್ಪಂಡ, ತುಕಾಲಿ ಸಂತು, ಡ್ರೋನ್ ಪ್ರತಾಪ್ ಹೀಗೆ ಒಬ್ಬರಿಗಿಂತಲೂ ಒಬ್ಬರು ಒಳ್ಳೆಯ ಸ್ಪರ್ಧಿಗಳಿದ್ದರು. ಇದೀಗ ಆ ಸೀಸನ್​​ನ ಭಾಗವಾಗಿದ್ದ ಸ್ನೇಹಿತ್ ಟಿವಿ9 ಜೊತೆಗೆ ಮಾತನಾಡಿದ್ದು, ಬಿಗ್​​ಬಾಸ್…

Read More

ಅರೇ ಇದೇನಿದು! ರೈತರ ಭೂಮಿಯನ್ನೇ ಒತ್ತುವರಿ ಮಾಡಿದ ಅರಣ್ಯ ಇಲಾಖೆ; ಅಚ್ಚರಿ ಎನ್ನಿಸಿದ್ರೂ ಸತ್ಯ – Kannada News | Land Grab Twist: Forest Dept Illegally Encroached Farmers’ 180 Acres, Joint Survey Reveals

ರೈತರ ಭೂಮಿ ಒತ್ತುವರಿ Image Credit source: tv9 kannada ಕೋಲಾರ, ಮೇ 15: ಕಳೆದ ನಾಲ್ಕೈದು ವರ್ಷಗಳಿಂದ ಕೋಲಾರ (kolar) ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಮತ್ತು ರೈತರ ನಡುವೆ ತೀವ್ರ ಸ್ವರೂಪ ಪಡೆದುಕೊಂಡಿದ್ದ ಅರಣ್ಯ ಭೂಮಿ ಒತ್ತುವರಿ (Land encroachment) ವಿವಾದಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಇಷ್ಟು ದಿನ ರೈತರೇ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದ್ದಾರೆ ಎಂದು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ, ಈಗ ಉಲ್ಟಾ ಅರಣ್ಯ ಇಲಾಖೆಯೇ ರೈತರ ನೂರಾರು ಎಕರೆ…

Read More

IND vs NZ: ಹ್ಯಾಟ್ರಿಕ್ ಅರ್ಧಶತಕ; ಕಿಂಗ್ ಕೊಹ್ಲಿಯ ದಾಖಲೆ ಮುರಿದ ಸಂಜು ಸ್ಯಾಮ್ಸನ್

ಕಳಪೆ ಫಾರ್ಮ್​ನಿಂದಾಗಿ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್​ 11 ನಿಂದಲೇ ಹೊರಬಿದ್ದಿದ್ದ ಸಂಜು ಸ್ಯಾಮ್ಸನ್ ಆ ಬಳಿಕ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡಿದ್ದಾರೆ. ಮಾತ್ರವಲ್ಲದೆ ಟೀಂ ಇಂಡಿಯಾದ ಎರಡು ನಿರ್ಣಾಯಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಫೈನಲ್ ಪಂದ್ಯದಲ್ಲೂ ಸಂಜು ಸ್ಯಾಮ್ಸನ್ ಬ್ಯಾಟ್​ನಿಂದ ಅದೇ ರೀತಿಯ ಇನ್ನಿಂಗ್ಸ್ ಮೂಡಿಬಂದಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ ತಮ್ಮ ಅಮೋಘ ಬ್ಯಾಟಿಂಗ್…

Read More