Headlines

ಸಿದ್ದರಾಮಯ್ಯ ಆಪ್ತರಿಂದ ಸಭೆ, ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ: ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು – Kannada News | Karnataka Congress Internal Rift: CM Siddaramaiah’s Loyalists Hold Secret Meeting Amid Leadership Change Rumors

ಬೆಂಗಳೂರು, ಏಪ್ರಿಲ್ 24: ದಾವಣಗೆರೆ ಉಪಚುನಾವಣೆ ಬೆಳವಣಿಗಗಳ ಬಳಿಕ ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನ ಮತ್ತೆ ಭುಗಿಲೆದ್ದಿದೆ. ಪಕ್ಷದಲ್ಲಿ ನಡೆಯುತ್ತಿರುವ ಏಕಪಕ್ಷೀಯ ನಿರ್ಧಾರಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌನದ ಬಗ್ಗೆ ಅವರ ಆಪ್ತ ಸಚಿವರು ಸಭೆ ನಡೆಸಿ ಚರ್ಚೆ ಮಾಡಿದ್ದಾರೆ. ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ಸಚಿವರಾದ ಭೈರತಿ ಸುರೇಶ್, ಡಾ. ಜಿ. ಪರಮೇಶ್ವರ, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಮತ್ತು ದಿನೇಶ್ ಗುಂಡುರಾವ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಪಕ್ಷದ ಹಿರಿಯ…

Read More

ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ, ಮೂವರು ಸಜೀವದಹನ , ಐವರ ಸ್ಥಿತಿ ಗಂಭೀರ – Kannada News | Rajasthan Tragedy: Fire Breaks Out After Collision, Casualties Reported

ಚುರು, ಏಪ್ರಿಲ್ 24: ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ ಸಂಭವಿಸಿ, ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಸಜೀವದಹನವಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಹಮೀರ್ವಾಸ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಪಿಲಾನಿ-ಸಾದುಲ್‌ಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮದುವೆಯಲ್ಲಿ ಭಾಗವಹಿಸಿ ಪಿಲಾನಿಯಿಂದ ಹಿಂದಿರುಗುತ್ತಿದ್ದ ಮಹೀಂದ್ರಾ ಬೊಲೆರೊ ತ್ರಿಪಾಲಿ ಟೋಲ್ ಪ್ಲಾಜಾ ಬಳಿ ಡಂಪರ್ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಎರಡೂ ವಾಹನಗಳಿಗೂ ಕ್ಷಣದಲ್ಲಿ ಬೆಂಕಿ ತಗುಲಿತ್ತು….

Read More

ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ

ಇಂದು (ಏಪ್ರಿಲ್ 24) ವರನಟ ಡಾ.ರಾಜ್ ಕುಮಾರ್ ಅವರಿಗೆ 97ನೇ ವರ್ಷದ ಜನ್ಮದಿನ. 97ನೇ ಜಯಂತಿ ಆಚರಿಸಲು ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆಗಳು ನಡೆದಿದೆ. ಹೂವಿನ ಅಲಂಕಾರದಿಂದ ಸಮಾಧಿ ಸಿದ್ಧವಾಗಿದೆ. ಇಂದು ರಾಜ್ ಕುಟುಂಬದಿಂದ ಸಮಾಧಿಗೆ ಪೂಜೆ ಸಲ್ಲಿಸಲಾಗುತ್ತದೆ. ನಂತರ ಅವರ 97ನೇ ವರ್ಷದ ಜನ್ಮದಿನ ಆಚರಣೆ ಮಾಡಲಾಗುತ್ತದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಶೋಭಾ ಕರಂದ್ಲಾಜೆ ಭಾಗಿ ಆಗಲಿದ್ದಾರೆ ಎನ್ನಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ನಮ್ಮ ಸೋಲಿಗೆ ಇವರೇ ಕಾರಣ; ಹೀನಾಯ ಆಟದ ಬಳಿಕ ಹೇಳಿಕೆ ನೀಡಿದ ಪಾಂಡ್ಯ – Kannada News | Hardik Pandya on MI’s Record Loss to CSK: They Are the Reason for Our Defeat

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಸಿಎಸ್​​ಕೆ ವಿರುದ್ಧ 103 ರನ್​​ಗಳ ಸೋಲು ಕಂಡಿದೆ. ಮುಂಬೈ ಇಂಡಿಯನ್ಸ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲು ಇದಾಗಿದೆ. ಸಿಎಸ್​ಕೆ ನೀಡಿದ 207 ರನ್​​ಗಳ ಬೃಹತ್ ಮೊತ್ತ ಬೆನ್ನು ಹತ್ತಿದ ಮುಂಬೈ ಅತ್ಯಂತ ಹೀನಾಯ ಪ್ರದರ್ಶನ ನೀಡಿತು. ಕೇವಲ 104 ರನ್​​ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಕ್ಯಾಪ್ಟನ್ ಪಾಂಡ್ಯ 1 ರನ್​​ಗೆ ಔಟ್ ಆದರು. ಪಂದ್ಯ ಮುಗಿದ ಬಳಿಕ ರವಿ ಶಾಸ್ತ್ರಿ ಜೊತೆ ಮಾತನಾಡಿದ ಪಾಂಡ್ಯ, ಮುಂಬೈ ತಂಡದ ಸೋಲಿಗೆ…

Read More

‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್ ವರ್ಮ – Kannada News | IPL Clash: Heated Exchange Between MI’s Tilak Varma and CSK’s Jamie Overton Goes Viral

ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಕಿರಕ್ ಆಗಿದೆ. ಸಿಎಸ್​​ಕೆ ಬೌಲರ್ ಆಲ್ ರೌಂಡರ್ ಜೇಮೀ ಓವರ್​​ಟನ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ತಿಲಕ್ ವರ್ಮ ಮಧ್ಯೆ ಕಿರಿಕ್ ನಡೆದಿದೆ. ತಿಲಕ್ ವರ್ಮ ಅವರು ಎರಡು ರನ್ ಎಂದು ಕೂಗುತ್ತಾ ಒಂದೇ ರನ್ ತೆಗೆದರು. ಇದರಿಂದ ಸುಖಾಸುಮ್ಮನೆ ಸಿಟ್ಟಾದ ಓವರ್​​ಟನ್​ ಅವರು, ಏಕೆ ಎರಡು ರನ್ ಓಡಿಲ್ಲ ಎಂದು ಕೇಳಿದರು. ಆಗ ತಿಲಕ್ ವರ್ಮ ಫೀಲ್ಡರ್ ಅಲ್ಲೇ ಇದ್ದಿದ್ದು ಕಾಣಿಸಿಲ್ಲವೇ ಎಂದು…

Read More

‘ಅಗ್ನಿಸಾಕ್ಷಿ’ ಪ್ರೋಮೋ ಬಿಡುಗಡೆ; ಬಿಸ್ನೆಸ್​​ಮೆನ್​ ಗೆಟಪ್ನಲ್ಲಿ ಬಂದ ಶಮಂತ್ ಬ್ರೋ ಗೌಡ – Kannada News | Agnisakshi Serial Returns: Shamanth Bro Gowda and Varshini Gowda in New Avatar

‘ಅಗ್ನಿಸಾಕ್ಷಿ’ ಧಾರಾವಾಹಿ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಈ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಈ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ವಿಜಯ್ ಸೂರ್ಯ, ಪ್ರಿಯಾಂಕಾ, ಮುಖ್ಯಮಂತ್ರಿ ಚಂದ್ರು ನಟಿಸಿದ್ದರು. ಈ ಧಾರಾವಾಹಿಯಿಂದ ವೈಷ್ಣವಿ ಜನಪ್ರಿಯತೆ ಪಡೆದರು. ಈಗ ಹಳೆ ಬಾಟಲಿ, ಹೊಸ ಮದ್ಯ ಎಂಬಂತೆ, ಇದೇ ಟೈಟಲ್ ಒಂದಿಗೆ ಹೊಸ ಪಾತ್ರದ ಮೂಲಕ ‘ಅಗ್ನಿಸಾಕ್ಷಿ’ ಧಾರಾವಾಹಿ ಬರುತ್ತಿದೆ. ಈ ಧಾರಾವಾಹಿಗೆ ಶಮಂತ್ ಬ್ರೋ ಗೌಡ ನಾಯಕನಾದರೆ, ವರ್ಷಿಣಿ ಗೌಡ ನಾಯಕಿ. ‘ಅಗ್ನಿಸಾಕ್ಷಿ’ ಧಾರಾವಾಹಿ…

Read More

Bengaluru Air Quality: ಬೆಳಗಾವಿ, ಹುಬ್ಬಳ್ಳಿಯ ಏರ್ ಕ್ವಾಲಿಟಿಯಲ್ಲೂ ಸುಧಾರಣೆ! – Kannada News | Bangalore Air Pollution Crisis: Hubli and Belagavi Air Quality is getting better

ಬೆಳಗಾವಿ, ಹುಬ್ಬಳ್ಳಿಯ ಏರ್ ಕ್ವಾಲಿಟಿಯಲ್ಲೂ ಸುಧಾರಣೆ! ಬೆಂಗಳೂರು, ಏಪ್ರಿಲ್ 24: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಇಂದು ಹಲವೆಡೆ ವಾಯು…

Read More

ನಮ್ಮ ಸೋಲಿಗೆ ಇವರೇ ಕಾರಣ; ಹೀನಾಯ ಆಟದ ಬಳಿಕ ಹೇಳಿಕೆ ನೀಡಿದ ಪಾಂಡ್ಯ – Kannada News | Hardik Pandya on MI’s Record Loss to CSK: They Are the Reason for Our Defeat

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಸಿಎಸ್​​ಕೆ ವಿರುದ್ಧ 103 ರನ್​​ಗಳ ಸೋಲು ಕಂಡಿದೆ. ಮುಂಬೈ ಇಂಡಿಯನ್ಸ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲು ಇದಾಗಿದೆ. ಸಿಎಸ್​ಕೆ ನೀಡಿದ 207 ರನ್​​ಗಳ ಬೃಹತ್ ಮೊತ್ತ ಬೆನ್ನು ಹತ್ತಿದ ಮುಂಬೈ ಅತ್ಯಂತ ಹೀನಾಯ ಪ್ರದರ್ಶನ ನೀಡಿತು. ಕೇವಲ 104 ರನ್​​ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಕ್ಯಾಪ್ಟನ್ ಪಾಂಡ್ಯ 1 ರನ್​​ಗೆ ಔಟ್ ಆದರು. ಪಂದ್ಯ ಮುಗಿದ ಬಳಿಕ ರವಿ ಶಾಸ್ತ್ರಿ ಜೊತೆ ಮಾತನಾಡಿದ ಪಾಂಡ್ಯ, ಮುಂಬೈ ತಂಡದ ಸೋಲಿಗೆ…

Read More

ಪಾರಿವಾಳ ವಿಚಾರಕ್ಕೆ ಯುವಕರ ಜಗಳ: ಸ್ನೇಹಿತ ಕರೆದಿದ್ದಾನೆಂದು ಹೊಡೆದಾಟ ನಡೆಯುತ್ತಿದ್ದಲ್ಲಿಗೆ ಹೋದವನೇ ಕೊಲೆಯಾದ! – Kannada News | Bengaluru Crime: Youth Murdered in Rajagopalnagar Over Pigeon Theft Dispute; 5 Arrested

ಮೃತ ಮಲ್ಲಿಕಾರ್ಜುನ ಹಾಗೂ ರಾಜಗೋಪಾಲನಗರ ಪೊಲೀಸ್ ಠಾಣೆ ಚಿತ್ರImage Credit source: tv9 ಬೆಂಗಳೂರು, ಏಪ್ರಿಲ್ 24: ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪಿನ ನಡುವೆ ನಡೆದ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ (Bengaluru) ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾರಿವಾಳ ಕಳ್ಳತನದ ವಿಚಾರವಾಗಿ ಉಂಟಾದ ಕಿರಿಕ್‌ನಲ್ಲಿ ಆಟೋ ಚಾಲಕ ಮಲ್ಲಿಕಾರ್ಜುನ್ (24) ಎಂಬಾತ ಕೊಲೆಯಾಗಿದ್ದಾರೆ. ಪಾರಿವಾಳ ಕಳ್ಳತನ, ಜಗಳ ಘಟನೆಯ ವಿವರ ಲಗ್ಗೆರೆಯ ನಿವಾಸಿಗಳಾದ ಶಂಕರ್ ರಾವ್ ಮತ್ತು ಅನ್ನಪೂರ್ಣ ದಂಪತಿಯ ಪುತ್ರ…

Read More

ಕೊನೆಗೂ ಸೆಟ್ಟೇರಲೇ ಇಲ್ಲ ರಾಜ್​​ಕುಮಾರ್ ನಟಿಸಬೇಕಿದ್ದ ಆ ಸಿನಿಮಾ – Kannada News | Rajkumar Birthday: Unmade Dream: The Nrupatunga Film That Never Was

ರಾಜ್​ಕುಮಾರ್ ಅವರಿಗೆ ಇಂದು (ಏಪ್ರಿಲ್ 24) ಜನ್ಮದಿನ. ಅವರು ಬದುಕಿದ್ದರೆ ಅಭಿಮಾನಿಗಳು ಅವರ ಮನೆಯ ಬಳಿಯೇ ತೆರಳಿ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದರು. ಆದರೆ, ಇಂದು ಅವರಿಲ್ಲ. ಅವರ ನೆನಪಲ್ಲಿ ಎಲ್ಲ ಕಡೆಗಳಲ್ಲಿ ಜನ್ಮದಿನವನ್ನು ಆಚರಣೆ ಮಾಡುವುದನ್ನು ನೀವು ಕಾಣಬಹುದು. ಈಗ ರಾಜ್​ಕುಮಾರ್ ನಟಿಸಬೇಕಿದ್ದ ಒಂದು ಸಿನಿಮಾ ಸೆಟ್ಟೇರಲೇ ಇಲ್ಲ ಎಂಬ ವಿಷಯ ನಿಮಗೆ ಗೊತ್ತೇ? ಆ ಬಗ್ಗೆ ನಾವು ಹೇಳುತ್ತೇವೆ. ರಾಜ್​​ಕುಮಾರ್ ಅವರು ಇಂತಹ ಪಾತ್ರ ಮಾಡಿಲ್ಲ ಎಂದಿಲ್ಲ. ಬಾಂಡ್, ಪ್ರಣಯದ ಸಿನಿಮಾಗಳು, ಸಮಾಜಕ್ಕೆ ಒಂದೊಳ್ಳೆಯ ಸಂದೇಶವನ್ನು…

Read More