Headlines

ದೀಪಿಕಾಗಾಗಿ ಶೂಟಿಂಗ್ ಶೆಡ್ಯೂಲ್ ಬದಲಿಸಲಿರುವ ಅಲ್ಲು ಅರ್ಜುನ್, ಶಾರುಖ್ ಖಾನ್ – Kannada News | For Deepika Padukone King and Raaka movie changing their shooting schedule

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಇಂದು (ಏಪ್ರಿಲ್ 19) ಖುಷಿ ವಿಷಯ ಹಂಚಿಕೊಂಡಿದ್ದಾರೆ. ಈಗಾಗಲೇ ಮುದ್ದಾದ ಹೆಣ್ಣು ಮಗುವಿನ ತಾಯಿ ಆಗಿರುವ ದೀಪಿಕಾ ಪಡುಕೋಣೆ, ಇದೀಗ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗಿದ್ದು, ತಾವು ಗರ್ಭಿಣಿ ಆಗಿರುವ ವಿಷಯವನ್ನು ಹಂಚಿಕೊಂಡಿದ್ದಾರೆ. ದೀಪಿಕಾ ಪಡುಕೋಣೆ ಅಭಿಮಾನಿಗಳು, ಹಲವಾರು ಮಂದಿ ಬಾಲಿವುಡ್ ಸೆಲೆಬ್ರಿಟಿಗಳು ದೀಪಿಕಾರಿಗೆ ಶುಭಾಶಯಗಳನ್ನು ಕೋರಿದ್ದಾರೆ. ದೀಪಿಕಾ ಅವರು ಮತ್ತೆ ತಾಯಿ ಆಗುತ್ತಿರುವುದು ಖುಷಿಯ ವಿಷಯವಾದರೂ ಎರಡು ಸಿನಿಮಾಗಳಿಗೆ ಇದರಿಂದ ತುಸು ಸಮಸ್ಯೆ ಆಗಿದೆ. ಅದುವೇ ಶಾರುಖ್…

Read More

ಒಂದೇ ವಾರಕ್ಕೆ ‘ಧುರಂಧರ್ 2’ ಸಾವಿರ ಕೋಟಿ ಕಲೆಕ್ಷನ್; ಆದರೂ ಮುರಿಯೋಕೆ ಆಗಿಲ್ಲ ಒಂದು ದಾಖಲೆ

ಒಂದು ವಾರಕ್ಕೆ ನೂರು ಕೋಟಿ ರೂಪಾಯಿ ಗಳಿಕೆ ಆದರೆ ದೊಡ್ಡದು ಎನ್ನುವ ಪರಿಸ್ಥಿತಿ ಈಗ ಇದೆ. ಯಾರೂ ಸಿನಿಮಾ ನೋಡಲು ಥಿಯೇಟರ್​​ಗೆ ಬರುತ್ತಿಲ್ಲ ಎಂಬ ಆರೋಪ ಜೋರಾಗಿರುವ ಈ ಸಂದರ್ಭದಲ್ಲಿ ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ (Dhurandhar 2) ಒಂದೇ ವಾರಕ್ಕೆ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆದರೂ ಅತಿ ವೇಗದಲ್ಲಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದ ಸಿನಿಮಾ ಎಂಬ ದಾಖಲೆಯನ್ನು ಮುರಿಯೋಕೆ ಸಾಧ್ಯವಾಗಿಲ್ಲ. ‘ಧುರಂಧರ್ 2’ ಚಿತ್ರ ಅಬ್ಬರಿಸುತ್ತಿದೆ. ಮೊದಲ…

Read More

ಈ ವಾರ ಒಟಿಟಿಗೆ ಬಂದಿವೆ ಸಖತ್ ಸಿನಿಮಾಗಳು, ಪಟ್ಟಿ ಇಲ್ಲಿದೆ – Kannada News | OTT Release this week, here is the movie’s list

ಕಬಡ್ಡಿ ಆಡುತ್ತಿದ್ದ ಗೆಳೆಯರು ಅಂಡರ್ವಲ್ಡ್ ಸಂಪರ್ಕಕ್ಕೆ ಬಂದು ಬಳಿಕ ಅವರ ಜೀವನದಲ್ಲಿ ಆಗುವ ಬದಲಾವಣೆ, ಬದಲಾಗುವ ಅವರ ಗೆಳೆತನ ಇತ್ಯಾದಿಗಳ ಕತೆಗಳನ್ನು ಹೇಳುತ್ತದೆ ಮಲಯಾಳಂನ ‘ಬಾಲ್ಟಿ’ ಸಿನಿಮಾ. ಈ ಸಿನಿಮಾ ಸೋನಿ ಲಿವ್ ನಲ್ಲಿ ವೀಕ್ಷಿಸಬಹುದು. ಗೇಮ್ ಆಫ್ ಥ್ರೋನ್ಸ್​​ನ ಪ್ರೀಕ್ವೆಲ್ ಆಗಿರುವ ಹೌಸ್ ಆಫ್ ದಿ ಡ್ರ್ಯಾಗನ್ ಮೂರನೇ ಸೀಸನ್​​ನ ನಾಲ್ಕನೇ ಎಪಿಸೋಡ್ ಇದೇ ಭಾನುವಾರ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಲಿದೆ. ಎಚ್​​ಬಿಓನಲ್ಲಿಯೂ ವೆಬ್ ಸರಣಿಯನ್ನು ವೀಕ್ಷಿಸಬಹುದಾಗಿದೆ. ಸನ್ನಿ ಡಿಯೋಲ್ ಮತ್ತು ಅಕ್ಷಯ್ ಖನ್ನಾ ನಟನೆಯ…

Read More

Chanakya Niti: ಶ್ರೀಮಂತಿಕೆ ಗಳಿಸಲು ಚಾಣಕ್ಯರು ಹೇಳಿಕೊಟ್ಟಿರುವ ಸಲಹೆಗಳಿವು – Kannada News | Chanakya Niti: Follow these tips from Chanakya to become rich

ನಮ್ಮ ಜೀವನವನ್ನು ಸರಳ ಮತ್ತು ಸುಲಭಗೊಳಿಸುವಲ್ಲಿ ಹಣ (money) ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಇದೇ ಕಾರಣಕ್ಕೆ ಸಾಕಷ್ಟು ಹಣವನ್ನು ಗಳಿಸಬೇಕು, ಶ್ರೀಮಂತಿಕೆಯನ್ನು ಪಡೆಯಬೇಕು ಎಂದು ಪ್ರತಿಯೊಬ್ಬರೂ ಬಯಸೋದು. ಶ್ರೀಮಂತಿಕೆ ಗಳಿಸಬೇಕು ಎಂಬ ಹಂಬಲ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಆದರೆ ಅದಕ್ಕಾಗಿ ಏನು ಮಾಡಬೇಕು ಎಂಬ ಮಾಹಿತಿ, ಮಾರ್ಗದರ್ಶನ ಹೆಚ್ಚಿನವರಿಗೆ ಇರೋದೇ ಇಲ್ಲ. ಹೀಗಿರುವಾಗ ಆಚಾರ್ಯ ಚಾಣಕ್ಯರು ಹೇಳಿರುವ ಈ ಕೆಲವು ಸಲಹೆಗಳನ್ನು ಚಾಚು ತಪ್ಪದೇ ಪಾಲಿಸುವ ಮೂಲಕ ನೀವು ಸಹ ಸಾಕಷ್ಟು ಹಣ, ಶ್ರೀಮಂತಿಕೆಯನ್ನು ಗಳಿಸಬಹುದು. ಈ…

Read More

RBI Recruitment 2026: ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ನ್ಯೂಸ್; RBIನಲ್ಲಿ 60 ಗ್ರೇಡ್ ಬಿ ಹುದ್ದೆಗಳಿಗೆ ನೇಮಕಾತಿ – Kannada News | RBI Grade B Officer Recruitment 2026: 60 Vacancies – Apply Now!

ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ (RBI) ವೃತ್ತಿ ಜೀವನ ಆರಂಭಿಸುವ ಕನಸು ಹೊತ್ತಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶವೊಂದು ಒದಗಿಬಂದಿದೆ. ಆರ್‌ಬಿಐ ವಿವಿಧ ಇಲಾಖೆಗಳಲ್ಲಿ ‘ಗ್ರೇಡ್ ಬಿ’ ಅಧಿಕಾರಿಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಜನರಲ್, ಡಿಎಸ್‌ಐಎಂ (DSIM) ಮತ್ತು ಡಿಇಪಿಆರ್ (DEPR) ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 60 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉನ್ನತ ಹುದ್ದೆ ಅಲಂಕರಿಸಲು ಬಯಸುವವರಿಗೆ ಇದು ಉತ್ತಮ ವೇದಿಕೆಯಾಗಿದೆ. ಈ ನೇಮಕಾತಿ ಪ್ರಕ್ರಿಯೆಯು ಏಪ್ರಿಲ್ 29 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು…

Read More

ಗೋವಾ, ಗೋಕರ್ಣದಲ್ಲಿ ‘ಕ್ಲಾಸ್ ಆಫ್ ಮೈಸೂರು’ ಸಿನಿಮಾಗೆ ಮೊದಲ ಹಂತದ ಶೂಟಿಂಗ್

ಅನೇಕ ಹಿರಿಯ ಕಲಾವಿದರು ಅಭಿನಯಿಸುತ್ತಿರುವ ‘ಕ್ಲಾಸ್ ಆಫ್ ಮೈಸೂರು’ (Class of Mysore) ಸಿನಿಮಾದ ಮೇಲೆ ಸಿನಿಪ್ರಿಯರಿಗೆ ಒಂದು ನಿರೀಕ್ಷೆ ಇದೆ. ಈ ಚಿತ್ರದ ಪಾತ್ರವರ್ಗ ಮತ್ತು ಶೀರ್ಷಿಕೆ ಗಮನ ಸೆಳೆದಿದೆ. ರಂಗಾಯಣ ರಘು, ದತ್ತಣ್ಣ (Dattanna), ಶರತ್ ಲೋಹಿತಾಶ್ವ ಮುಂತಾದ ಹಿರಿಯ ನಟರು ಈ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಮೊದಲ ಹಂತದ ಶೂಟಿಂಗ್ ಪೂರ್ಣಗೊಂಡಿವೆ. ಆ ಬಗ್ಗೆ ‘ಕ್ಲಾಸ್ ಆಫ್ ಮೈಸೂರು’ ಸಿನಿಮಾ ತಂಡ ಮಾಹಿತಿ…

Read More

Optical Illusion: ಹಚ್ಚ ಹಸಿರಿನ ಗಿಡಗಳ ನಡುವೆ ಅಡಗಿರುವ ಹಸಿರು ಹಾವನ್ನು ಗುರುತಿಸಬಲ್ಲಿರಾ? – Kannada News

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: imgur.com ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಬಹಳಷ್ಟು ಜನಪ್ರಿಯತೆ ಗಳಿಸುತ್ತಿವೆ. ಬಿಡುವು ಸಿಕ್ಕಾಗಲೆಲ್ಲಾ ಇಂತಹ ಒಗಟಿನ ಚಿತ್ರ ಬಿಡಿಸಲು ಹೆಚ್ಚಿನವರು ಇಷ್ಟ ಪಡುತ್ತಿದ್ದಾರೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಮೆದುಳನ್ನು ಚುರುಕುಗೊಳಿಸುವ ಈ ಚಿತ್ರದಲ್ಲಿ ಹಚ್ಚ ಹಸಿರಿನ ಹಾವು ಅಡಗಿ ಕುಳಿತಿದೆ. ನೀವು ಈ ಖತರ್ನಾಕ್ ಹಾವನ್ನು ಹತ್ತು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು. ಈ ಚಿತ್ರದಲ್ಲಿ ನಿಮಗೇನು ಕಾಣಿಸಿತು? ಆಪ್ಟಿಕಲ್‌ ಇಲ್ಯೂಷನ್‌ ನೋಡುವಷ್ಟು…

Read More

IPL 2026: ಆರ್​ಸಿಬಿಯ ಸಾರ್ವಕಾಲಿಕ ಪ್ಲೇಯಿಂಗ್ 11 ಹೆಸರಿಸಿದ ಡಿಕೆ; ಕೊಹ್ಲಿಗಿಲ್ಲ ನಾಯಕತ್ವ

2026 ರ ಐಪಿಎಲ್ (IPL 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಮೊದಲ 20 ಪಂದ್ಯಗಳ ವೇಳಾಪಟ್ಟಿಯ ಪ್ರಕಾರ, ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್​ ಹೈದರಾಬಾದ್ (RCB vs SRH) ನಡುವೆ ನಡೆಯಲಿದೆ. ಮೊದಲ ಪಂದ್ಯಕ್ಕೆ ಆರ್​ಸಿಬಿಯ ಪ್ಲೇಯಿಂಗ್ 11 ಹೇಗಿರಲಿದೆ ಎಂಬ ಕುತೂಹದ ನಡುವೆ ತಂಡದ ಮಾಜಿ ಆಟಗಾರ ಹಾಗೂ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ (Dinesh Karthik) ಆರ್​ಸಿಬಿಯ ಸಾರ್ವಕಾಲಿಕ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದಾರೆ….

Read More

ನಮ್ಮ ಭವಿಷ್ಯಕ್ಕೆ ನಾವೇ ನಿರ್ಮಾತೃಗಳು: ರಾಷ್ಟ್ರಪತಿ ದ್ರೌಪದಿ ಮುರ್ಮು ಗಣರಾಜ್ಯೋತ್ಸವ ಸಂದೇಶ – Kannada News | President Draupadi Murmu speech on eve of 77th Republic Day celebrations

ನವದೆಹಲಿ, ಜನವರಿ 25: ಗಣರಾಜ್ಯೋತ್ಸವದ ಭಾಗವಾಗಿ ರಾಷ್ಟ್ರವನ್ನುದ್ದೇಶಿಸಿ ಭಾನುವಾರ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ವೀರರಿಗೆ ಗೌರವಾರ್ಪಣೆ ಸಲ್ಲಿಸಿದರು. ‘ನಾವು ಭಾರತೀಯರು ಬಹಳ ಉತ್ಸಾಹದಿಂದ ಗಣರಾಜ್ಯೋತ್ಸವ ದಿನವನ್ನು ಆಚರಿಸುತ್ತಿದ್ದೇವೆ. ನಮ್ಮ ದೇಶದ ಭೂತ, ವರ್ತಮಾನ ಮತ್ತು ಭವಿಷ್ಯದ ಸ್ಥಿತಿಯನ್ನು ಅವಲೋಕಿಸಲು ಇದು ಸುದಿನವಾಗಿದೆ ಎಂದು ರಾಷ್ಟ್ರಪತಿಗಳು ಹೇಳಿದರು. ನಮ್ಮ ರಾಷ್ಟ್ರೀಯ ಭವಿಷ್ಯಕ್ಕೆ ನಾವೇ ನಿರ್ಮಾತೃಗಳು ‘1950ರ ಜನವರಿ 26ರಿಂದಲೂ ನಮ್ಮ ಗಣತಂತ್ರವನ್ನು ಸಾಂವಿಧಾನಿಕ ಗುರಿಗಳತ್ತ ಮುನ್ನಡೆಸುತ್ತಿದ್ದೇವೆ. ಸಂವಿಧಾನ ಪೂರ್ಣವಾಗಿ…

Read More

Riyan Parag: ಯಾರು ಏನು ಬೇಕಾದ್ರೂ ಹೇಳಲಿ, ಕ್ಯಾರೇ ಮಾಡಲ್ಲ..! – Kannada News | IPL 2026: RR Captain Riyan Parag Hits Back At Critics

ಇಂಡಿಯನ್ ಪ್ರೀಮಿಯರ್ ಲೀಗ್​ನ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ 222 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 19.2 ಓವರ್​ಗಳಲ್ಲಿ 228 ರನ್​ ಗಳಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್, ಈ…

Read More