Headlines

ಒಮನ್​ ಕರಾವಳಿಯಲ್ಲಿ ತೈಲ ಟ್ಯಾಂಕರ್‌ ಮೇಲೆ ದಾಳಿ; ಓರ್ವ ಭಾರತೀಯ ಸಾವು – Kannada News | Indian mariner killed after oil tanker attack in Oman coast

ನವದೆಹಲಿ, ಮಾರ್ಚ್ 2: ಒಮನ್ ಮೇಲೂ ಇರಾನ್ ದಾಳಿ (Iran Attack) ನಡೆಸಿದೆ. ಒಮನ್ ಕರಾವಳಿಯಲ್ಲಿ ಮಾನವರಹಿತ ಡ್ರೋನ್ ಹಡಗು ತೈಲ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಇರಾನ್- ಇಸ್ರೇಲ್ ನಡುವಿನ ಯುದ್ಧದಲ್ಲಿ ಮೊದಲ ಭಾರತೀಯನ ಸಾವಾಗಿದೆ. ಈ ದಾಳಿಯಿಂದಾಗಿ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿಯನ್ನು ಸ್ಥಳಾಂತರಿಸಬೇಕಾಯಿತು. ಆದರೆ, ಈ ದುರಂತದಲ್ಲಿ ಓರ್ವ ಭಾರತೀಯ ಮೃತಪಟ್ಟಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಹೆಚ್ಚುತ್ತಲೇ ಇದೆ. ಅಧಿಕಾರಿಗಳ ಪ್ರಕಾರ,…

Read More

ಇಸ್ರೇಲ್ ಇರಾನ್​​ನ ಅನಿಲ ಸ್ಥಾವರಗಳ ಮೇಲೆ ದಾಳಿ ನಡೆಸುವ ಬಗ್ಗೆ ನಮಗೆ ತಿಳಿದಿರಲಿಲ್ಲ, ನಮ್ಮ ಪಾತ್ರ ಏನೂ ಇಲ್ಲ ಎಂದ ಟ್ರಂಪ್

ವಾಷಿಂಗ್ಟನ್, ಮಾರ್ಚ್​ 19:ಇರಾನ್​(Iran)ನ ಅನಿಲ ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ ನಡೆಸು ಬಗ್ಗೆ ನಮಗೇನೂ ತಿಳಿದಿರಲಿಲ್ಲ, ಇದು ಕೇವಲ ಇಸ್ರೇಲ್ ನಡೆಸಿರುವ ದಾಳಿಯಷ್ಟೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಅನಿಲ ಸ್ಥಾವರಗಳ ಮೇಲೆ ಇಸ್ರೇಲ್ ಇನ್ನುಮುಂದೆ ಯಾವುದೇ ದಾಳಿ ನಡೆಸುವುದಿಲ್ಲ. ಜತೆಗೆ ಹೆಚ್ಚುತ್ತಿರುವ ಹಗೆತನದ ನಡುವೆ ಕತಾರ್‌ನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಳ್ಳುವುದರ ವಿರುದ್ಧ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ದಾಳಿಗಳ ಬಗ್ಗೆ ಕೋಪಗೊಂಡು ದಕ್ಷಿಣ ಪಾರ್ಸ್ ಅನಿಲ…

Read More

ಹೊಸ ವರ್ಷದಂದು ಬಾಕ್ಸ್ ಆಫೀಸ್​ನಲ್ಲಿ ಕೋಟಿ ಕೋಟಿ ಬಾಚಿದ ‘ಮಾರ್ಕ್’ ಸಿನಿಮಾ – Kannada News | Mark Movie Box Office Collection : Huge Collection on New Year’s Day

ಸುದೀಪ್ ನಟನೆಯ (Kichcha Sudeep)‘ಮಾರ್ಕ್’ ಸಿನಿಮಾ ಹೊಸ ವರ್ಷದಂದು ಒಳ್ಳೆಯ ರೀತಿಯ ಆರಂಭ ಕಂಡಿದೆ. ಮೊದಲ ನಾಲ್ಕು ದಿನ ಅಬ್ಬರಿಸಿದ್ದ ಈ ಚಿತ್ರ ನಂತರವೂ ಉತ್ತಮ ಕಲೆಕ್ಷನ್ ಮಾಡಿತ್ತು. ಹೊಸ ವರ್ಷದ ರಜೆ ಚಿತ್ರಕ್ಕೆ ಸಹಕಾರಿ ಆಗಿದೆ. ಜನವರಿ 1ರಂದು ಸಿನಿಮಾ ಕೋಟಿ ಕೋಟಿ ರೂಪಾಯಿ ಬಾಚಿಕೊಂಡಿದೆ.ಇದು ಕಿಚ್ಚನ ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಈ ವೀಕೆಂಡ್ ಕೂಡ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ. ‘ಮಾರ್ಕ್’ ಸಿನಿಮಾ ರಿಲೀಸ್ ಆಗಿದ್ದು ಡಿಸೆಂಬರ್ 25ರಂದು. ಈ ಚಿತ್ರ…

Read More

Horoscope Today 31 May: ಇಂದು ಈ ರಾಶಿಯವರಿಂದ ಬಾರದ ಸಮಯಕ್ಕೆ ವ್ಯಥೆ

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಪೂರ್ಣಿಮಾ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಪರಿಘ, ಕರಣ : ಬವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಮಾಧುರಿ ದೀಕ್ಷಿತ್​ಗೆ ಕನಸಲ್ಲೂ ಬಂದು ಕಾಡುತ್ತಿದ್ದ ಈ ಕ್ರಿಕೆಟಿಗ – Kannada News | Madhuri Dixit’s Birthday: Reveals Crush on Sunil Gavaskar

ಬಾಲಿವುಡ್‌ನ ‘ಧಕ್ ಧಕ್ ಗರ್ಲ್’ ಮಾಧುರಿ ದೀಕ್ಷಿತ್ ಅವರಿಗೆ (Madhuri Dixit) ಇಂದು (ಮೇ 15) 59ನೇ ಜನ್ಮದಿನದ ಸಂಭ್ರಮ. ದಶಕಗಳ ಕಾಲ ತಮ್ಮ ನಟನೆ ಮತ್ತು ನೃತ್ಯದ ಮೂಲಕ ಭಾರತೀಯ ಚಿತ್ರರಂಗವನ್ನು ಆಳಿದ ಮಾಧುರಿ, ಇಂದಿಗೂ ಸೌಂದರ್ಯ ಮತ್ತು ಪ್ರತಿಭೆಯ ವಿಷಯದಲ್ಲಿ ಹೊಸ ತಲೆಮಾರಿನ ನಟಿಯರಿಗೆ ಸ್ಫೂರ್ತಿಯಾಗಿದ್ದಾರೆ. ಮಾಧುರಿ ಅವರ ಜನ್ಮದಿನದ ಈ ಸಂದರ್ಭದಲ್ಲಿ ಅವರ ಹಳೆಯ ಸಂದರ್ಶನವೊಂದು ಸಖತ್ ಸುದ್ದಿಯಾಗುತ್ತಿದೆ. ಈ ಹಿಂದೆ ನೀಡಿದ್ದ ಸಂದರ್ಶನವೊಂದರಲ್ಲಿ ಮಾಧುರಿ ಅವರು ತಮಗೆ ಭಾರತೀಯ ಕ್ರಿಕೆಟ್ ದಿಗ್ಗಜ…

Read More

ಹೋಂವರ್ಕ್​ ಮಾಡಿಲ್ಲ ಎಂದು ಬಾಲಕನ ಮೇಲೆ ಹಲ್ಲೆ! ‘ಪೋಷಕರಿಗೆ ಹೇಳಿದ್ರೆ ಕುತ್ತಿಗೆ ಹಿಸುಕುತ್ತೇನೆ’ ಎಂದ ಶಿಕ್ಷಕಿ – Kannada News | Bengaluru: Teacher Brutally Assaults 4th Grader for Homework, FIR Lodged

‘ಪೋಷಕರಿಗೆ ಹೇಳಿದ್ರೆ ಕುತ್ತಿಗೆ ಹಿಸುಕುತ್ತೇನೆ’ಎಂದ ಶಿಕ್ಷಕಿ ಬೆಂಗಳೂರು, ಜನವರಿ 30: ಹೋಂವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ 4ನೇ ತರಗತಿ ಬಾಲಕನ ಮೇಲೆ ಶಿಕ್ಷಕಿ ಕ್ರೂರವಾಗಿ ಹಲ್ಲೆ (Teacher assaulted student) ನಡೆಸಿದ ಘಟನೆ ಜನವರಿ 10ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದಿನಿ ಲೇಔಟ್‌ನಲ್ಲಿರುವ ವೀಣಾ ವಿದ್ಯಾ ಸಂಸ್ಥೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕಿ ಆಂಗ್ಲಿನ್ ಬಾಲಕನಿಗೆ ಬಾಸುಂಡೆ ಬರುವ ಮಟ್ಟಿಗೆ ಥಳಿಸಿದ್ದಾರೆ ಎಂದು ಬಾಲಕನ ತಾಯಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ: ಔಷಧೀಯ ಗುಣ, ಪೌಷ್ಟಿಕಾಂಶಗಳ ಕಣಜವೇ ಇದರಲ್ಲಿದೆಯಂತೆ! – Kannada News | Endangered Native Rice Varieties Mugada Siri and Mugada Sugandha Face Extinction in Karnataka

ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ ಧಾರವಾಡ, ಜನವರಿ 12: ಇಡೀ ಕಿತ್ತೂರು ಸೀಮೆಯನ್ನೇ ಘಮದಲ್ಲಿ ಮುಳುಗಿಸುತ್ತಿದ್ದ ಧಾರವಾಡ (Dharawad) ಸಮೀಪದ ಮುಗದ ಗ್ರಾಮದ ಮುಗದ ಸಿರಿ ಮತ್ತು ಮುಗದ ಸುಗಂಧ ಎಂಬ ಎರಡು ದೇಶಿ ಭತ್ತದ ತಳಿಗಳು ಇದೀಗ ಕಾಲನ ಗರ್ಭ ಸೇರುತ್ತಿವೆ. ಈ ತಳಿಗಳೀಗ ಕೇವಲ ಕೃಷಿ ಸಂಶೋಧನಾ ಕೇಂದ್ರದ ಪ್ಯಾಕೇಟಿನಲ್ಲಿ ನೋಡಲು ಉಳಿದಿವೆ. ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಗೋವಾ ಸೇರಿದಂತೆ ಕೊಂಕಣ ಭಾಗದ…

Read More

ನಿವೃತ್ತ ವಾಯುಪಡೆ ಅಧಿಕಾರಿ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು – Kannada News | Sushant Golf City Shaken: Ex Air Force Officer Shot; Business Rivalry Suspected

ಉತ್ತರ ಪ್ರದೇಶ, ಜ.31: ಲಕ್ನೋದ ಸುಶಾಂತ್ ಗಾಲ್ಫ್ ಸಿಟಿ (Sushant Golf City) ಪ್ರದೇಶದಲ್ಲಿ ನಿನ್ನೆ ರಾತ್ರಿ (ಜನವರಿ 30, 2026) ನಡೆದ ಘಟನೆಯು ಉತ್ತರ ಪ್ರದೇಶದಾದ್ಯಂತ ಆತಂಕ ಮೂಡಿಸಿದೆ. ನಿವೃತ್ತ ವಾಯುಪಡೆ ಅಧಿಕಾರಿಯೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅವಧೇಶ್ ಕುಮಾರ್ ಪಾಠಕ್ (60) ಎಂಬುವವರ ಮೇಲೆ ದಾಳಿಯನ್ನು ನಡೆಸಿದ್ದಾರೆ. ಇವರು ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿಯಾಗಿದ್ದು, ಪ್ರಸ್ತುತ ಲಕ್ನೋದ ಸೆಕ್ಟರ್-D ಶಾಪಿಂಗ್ ಸ್ಕ್ವೇರ್ ಬಳಿ ‘ಕ್ಲೌಡ್ ಕಿಚನ್’ ಮತ್ತು ರೆಸ್ಟೋರೆಂಟ್ ನಡೆಸುತ್ತಿದ್ದಾರೆ….

Read More

ಬೆಂಗಳೂರು ಚಿತ್ರೋತ್ಸವ: ಫೆ.3ರಂದು ವೀಕ್ಷಿಸಬಹುದಾದ 10 ಬೆಸ್ಟ್ ಸಿನಿಮಾಗಳಿವು.. – Kannada News | Watch these 10 movies on Feb 3 in Bengaluru International Film Festival

ಹಲವು ದೇಶಗಳ ಸಿನಿಮಾಗಳನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (BIFFes) ಪ್ರದರ್ಶನ ಮಾಡಲಾಗುತ್ತಿದೆ. ಸುಚಿತ್ರಾ ಫಿಲ್ಮ್ ಸೊಸೈಟಿ, ಲುಲು ಮಾಲ್ ಹಾಗೂ ಕಲಾವಿದರ ಸಂಘದಲ್ಲಿ ಸಿನಿಮಾಗಳ ಪ್ರದರ್ಶನ ಆಗುತ್ತಿದೆ. ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಥೀಮ್​​ನಲ್ಲಿ ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಯಾವ ಸಿನಿಮಾ ನೋಡಬೇಕು ಎಂಬ ಗೊಂದಲ ಇದ್ದವರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ.. 1. ಡೆಡ್ ಡಾಗ್ – ಲೆಬನಾನ್/ ಫ್ರಾನ್ಸ್. (ಸಮಯ: ಮಧ್ಯಾಹ್ನ 3:10, ಸ್ಕ್ರೀನ್ 1). ವಿವರ: ಸಾರಾ ಫ್ರಾನ್ಸಿಸ್ ನಿರ್ದೇಶನದ ಈ 2025ರ…

Read More

ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ – Kannada News | Chitradurga Bus Fire Tragedy: CM Siddaramaiah, PM Modi React, Compensation for Victims

ಚಿತ್ರದುರ್ಗ, ಡಿ.25: ಚಿತ್ರದುರ್ಗದ ಜಿಲ್ಲೆ (Chitradurga Bus Accident) ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸೊಂದು ಹೊತ್ತಿ ಉರಿದಿದೆ. ಇದೀಗ ಪ್ರಧಾನಿ ಮೋದಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. ಇದೀಗ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಸಂತಾಪ ಸೂಚಿಸಿದ್ದಾರೆ. ಇದೀಗ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದರ…

Read More