ಬ್ಯಾನರ್ ಗಲಾಟೆ ವೇಳೆ ಫೈರಿಂಗ್: ಸ್ಫೋಟಕ ಸಾಕ್ಷಿಕೊಟ್ಟ ಮಾಜಿ ಸಚಿವ ಶ್ರೀರಾಮುಲು – Kannada News | Ballari Banner Dispute: Sriramulu Demands High Level Probe
ಬಳ್ಳಾರಿ, ಜನವರಿ 02: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಘರ್ಷಣೆ ಸಂಬಂಧ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಗೂಂಡಾಗಿರಿಯ ಆರೋಪಗಳನ್ನು ತಳ್ಳಿಹಾಕಿದ ಶ್ರೀರಾಮುಲು, ವಿರೋಧಿಗಳೇ ಪೂರ್ವನಿಯೋಜಿತವಾಗಿ ಪೆಟ್ರೋಲ್ ಬಾಂಬ್ಗಳನ್ನು ತಂದು, ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಗುಂಡಿನ ದಾಳಿಯೂ ಅವರ ಕಡೆಯಿಂದಲೇ ನಡೆದಿದೆ. ಸತೀಶ್ ರೆಡ್ಡಿ ಅವರ ಬೆಂಬಲಿಗರು ಮತ್ತು ಅಂಗರಕ್ಷಕರು ಗುಂಡು ಹಾರಿಸಿದ್ದಾರೆ. ಹೀಗಾಗಿ ಸಿಟ್ಟಿಂಗ್ ಹೈಕೋರ್ಟ್ ನ್ಯಾಯಾಧೀಶರಿಂದ ಅಥವಾ ಸಿಬಿಐನಿಂದ…