ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಮಾಜಿ ಸಚಿವ ಶ್ರೀರಾಮುಲು – Kannada News | Ballari Banner Dispute: Sriramulu Demands High Level Probe

ಬಳ್ಳಾರಿ, ಜನವರಿ 02: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಘರ್ಷಣೆ ಸಂಬಂಧ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಗೂಂಡಾಗಿರಿಯ ಆರೋಪಗಳನ್ನು ತಳ್ಳಿಹಾಕಿದ ಶ್ರೀರಾಮುಲು, ವಿರೋಧಿಗಳೇ ಪೂರ್ವನಿಯೋಜಿತವಾಗಿ ಪೆಟ್ರೋಲ್ ಬಾಂಬ್‌ಗಳನ್ನು ತಂದು, ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಗುಂಡಿನ ದಾಳಿಯೂ ಅವರ ಕಡೆಯಿಂದಲೇ ನಡೆದಿದೆ. ಸತೀಶ್ ರೆಡ್ಡಿ ಅವರ ಬೆಂಬಲಿಗರು ಮತ್ತು ಅಂಗರಕ್ಷಕರು ಗುಂಡು ಹಾರಿಸಿದ್ದಾರೆ. ಹೀಗಾಗಿ ಸಿಟ್ಟಿಂಗ್ ಹೈಕೋರ್ಟ್ ನ್ಯಾಯಾಧೀಶರಿಂದ ಅಥವಾ ಸಿಬಿಐನಿಂದ…

Read More

ಸೋಲಿನ ನಡುವೆಯೂ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat kohli creates new world record with different venues century

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ಹೊಸ ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ವರ್ಲ್​ ರೆಕಾರ್ಡ್ ಅನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ. Source link

Read More

GT vs RR: ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಯಶಸ್ವಿ ಜೈಸ್ವಾಲ್ ಅವರ ಸಾಮರ್ಥ್ಯ ಇಡೀ ಜಗತ್ತಿಗೆ ತಿಳಿದಿದೆ. ಆದರೆ ಈ ಬಾರಿಯ ಐಪಿಎಲ್‌ನಲ್ಲಿ ಜೈಸ್ವಾಲ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಆದಾಗ್ಯೂ ಗುಜರಾತ್ ಟೈಟಾನ್ಸ್ ವಿರುದ್ಧದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಜೈಸ್ವಾಲ್ ಅವರಿಂದ ಒಂದೊಳ್ಳೆ ಇನ್ನಿಂಗ್ಸ್​ನ ನಿರೀಕ್ಷೆ ಇತ್ತು. ಆದರೆ ಆ ಪಂದ್ಯದಲ್ಲೂ ನಿರಾಸೆ ಮೂಡಿಸಿದ ಜೈಸ್ವಾಲ್ ಕೇವಲ ಎರಡು ಎಸೆತಗಳನ್ನು ಎದುರಿಸಿ ಒಂದು ರನ್ ಗಳಿಸಿ ಔಟಾದರು. ಮೊಹಮ್ಮದ್ ಸಿರಾಜ್ ಎಸೆದ ಬೌನ್ಸರ್ ಎಸೆತವನ್ನು ಸಿಕ್ಸರ್​ಗಟ್ಟುವ ಯತ್ನದಲ್ಲಿ ಜೈಸ್ವಾಲ್ ಕ್ಯಾಚ್ ನೀಡಿದರು. ಈ ಮೂಲಕ ಪ್ಲೇಆಫ್‌ನಲ್ಲಿ…

Read More

ಹೃದಯಾಘಾತವಲ್ಲ ಇದು ವ್ಯವಸ್ಥಿತ ಕೊಲೆ? ಪತ್ನಿಯ 3ನೇ ಮದುವೆಯಿಂದ ಬಯಲಾಯ್ತು ಪರಮೇಶ್ ಸಾವಿನ ರಹಸ್ಯ!

ತುಮಕೂರು, ಫೆ.28: ಜನವರಿ 30ರಂದು ಸಂಭವಿಸಿದ ಪರಮೇಶ್ ಎಂಬುವವರ ಸಾವು ಈಗ ಪೊಲೀಸ್ ತನಿಖೆಯ ಕೌತುಕಕ್ಕೆ ಕಾರಣವಾಗಿದೆ. ಮೊದಲಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಂಬಿಸಿ, ತರಾತುರಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಗಿತ್ತು. ಆದರೆ, ಪತಿ ಸತ್ತ ಕೇವಲ 20 ದಿನಕ್ಕೆ ಪತ್ನಿ ಮತ್ತೊಂದು ಮದುವೆಯಾಗಿರುವುದು ಈಗ ಅನುಮಾನಕ್ಕೆ ನಾಂದಿ ಹಾಡಿದೆ. ಬೆಂಗಳೂರಿನಲ್ಲಿ ಕಾರ್ ಚಾಲಕನಾಗಿದ್ದ ಪರಮೇಶ್ ಮತ್ತು ಆಶಾ ಪ್ರೀತಿಸಿ ಹತ್ತು ವರ್ಷಗಳ ಹಿಂದೆ ಪೋಷಕರ ವಿರೋಧದ ನಡುವೆಯೂ ಮದುವೆಯಾಗಿದ್ದರು. ಪರಮೇಶ್‌ಗೆ ಆಶಾ ಎರಡನೇ ಹೆಂಡತಿಯಾಗಿದ್ದರೆ, ಆಶಾಗೆ ಪರಮೇಶ್ ಎರಡನೇ…

Read More

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್‌ ಬರುತ್ತಾ? ಅಂತೆ-ಕಂತೆಗಳಿಗೆ ಕೆಎಂಎಫ್‌ ಎಂಡಿ ಸ್ಪಷ್ಟನೆ – Kannada News | Do Nandini Products Cause Cancer; KMF Debunks Cancer Claims as Fake News

ಕೆಎಂಎಫ್‌ ಉತ್ಪನ್ನಗಳುImage Credit source: deccanherald ಬೆಂಗಳೂರು, ಫೆಬ್ರವರಿ 19: ಕೆಎಂಎಫ್​​ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್. ಕೆಎಂಎಫ್​​​ ಉತ್ಪನ್ನಗಳು (KMF Products) ದೇಶ-ವಿದೇಶಗಳಿಗೆ ಸರಬರಾಜು ಆಗುತ್ತದೆ. ಇದೀಗ ಈ ಬ್ರ್ಯಾಂಡ್​​ ಮೇಲೆ ಕಿಡಿಗೇಡಿಗಳ ಕಣ್ಣು ಬಿದ್ದಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಂದಿನ ಉತ್ಪನ್ನಗಳ ಬಗ್ಗೆ ಸುಳ್ಳು ಸುದ್ದಿ ಹರಿಬಿಡಲಾಗುತ್ತಿದೆ. ಆ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಲಾಗುತ್ತಿದೆ. ಹೀಗಾಗಿ ಕಿಡಿಗೇಡಿಗಳ ವಿರುದ್ಧ ಕಾನೂನು ಸಮರಕ್ಕೆ ಕೆಎಂಎಫ್​​ ಸಜ್ಜಾಗಿದ್ದು, ಸುಳ್ಳು ಸುದ್ದಿ ಹರಿಬಿಡುತ್ತಿರುವವರ ಮೇಲೆ ಕ್ರಿಮಿನಲ್ ಕೇಸ್​​ ದಾಖಲಿಸಲು ಮುಂದಾಗಿದೆ. ಇದು…

Read More

LPG ಸಿಲಿಂಡರ್ ಬಿಕ್ಕಟ್ಟು: ಕಾಳಸಂತೆಯಲ್ಲಿ ಏಜೆನ್ಸಿಗಳು, ದಂಧೆಕೋರರ ಕಳ್ಳಾಟ, 15 ಸಾವಿರ ಸಿಲಿಂಡರ್ ಜಪ್ತಿ

ಬೆಂಗಳೂರು, ನವದೆಹಲಿ, ಮಾರ್ಚ್ 18: ಇರಾನ್-ಇಸ್ರೇಲ್, ಮಧ್ಯಪ್ರಾಚ್ಯ ಸಂಘರ್ಷ ಭಾರತದಲ್ಲಿ, ಅದರಲ್ಲೂ ಕರ್ನಾಟಕದಲ್ಲಿ ಗ್ಯಾಸ್ ಸಿಲಿಂಡರ್‌ಗಳ ತೀವ್ರತರದ ಅಭಾವಕ್ಕೆ ಕಾರಣವಾಗಿದೆ. ಈ ಪರಿಸ್ಥಿತಿಯು ಹೋಟೆಲ್ ಮಾಲೀಕರನ್ನು ದಿಕ್ಕೆಡಿಸಿದ್ದು, ಕಮರ್ಷಿಯಲ್ ಸಿಲಿಂಡರ್‌ಗಳ ಕೊರತೆಯಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಿಕ್ಕಟ್ಟನ್ನು ದುರ್ಬಳಕೆ ಮಾಡಿಕೊಂಡ ಕೆಲ ಖದೀಮರು ಗೃಹಬಳಕೆ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಈ ಅಕ್ರಮಗಳ ವಿರುದ್ಧ ದೇಶಾದ್ಯಂತ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ, ದೆಹಲಿ, ಜಮ್ಮು ಕಾಶ್ಮೀರ, ಕೇರಳ ಸೇರಿದಂತೆ 12 ಸಾವಿರಕ್ಕೂ…

Read More

ವಾರದ ಪ್ರೇಮ – ಪ್ರೀತಿ ಭವಿಷ್ಯ: ಜುಲೈ 19 ರಿಂದ 25 ರವರೆಗೆ ಪ್ರಮುಖ ಗ್ರಹಗಳ ಸಂಚಾರ; ನಿಮ್ಮ ಪ್ರೇಮ ಜೀವನದ ಮೇಲಾಗುವ ಪ್ರಭಾವ ಇಲ್ಲಿದೆ – Kannada News | Weekly Love Forecast July 19 25: How Planets Shape Your Zodiac’s Romance

​ಜುಲೈ 19ರಿಂದ 25ರ ತನಕದ ಈ ವಾರದಲ್ಲಿ ಗ್ರಹಗಳ ರಾಜನಾದ ಸೂರ್ಯ ಮತ್ತು ಜ್ಞಾನಕಾರಕ ಗುರು ಕರ್ಕಾಟಕ ರಾಶಿಯಲ್ಲಿ ಜೊತೆಯಾಗಿದ್ದಾರೆ. ಮತ್ತೊಂದೆಡೆ ಪ್ರೇಮದೇವತೆ ಶುಕ್ರನು ಸಿಂಹ ರಾಶಿಯಲ್ಲಿದ್ದು, ಬುಧನು ಮಿಥುನದಲ್ಲಿ ವಿಹರಿಸುತ್ತಿದ್ದಾನೆ. ಈ ಅಪರೂಪದ ಗ್ರಹಗತಿಗಳು ನಿಮ್ಮ ಪ್ರೇಮ ಸಾಮ್ರಾಜ್ಯದಲ್ಲಿ ಯಾವ ರೀತಿಯ ಪ್ರೇಮದ ಚದುರಂಗದಾಟ ಆಡಿಸಲಿವೆ ಎಂದು ಆಳವಾಗಿ ನೋಡಬಹುದು. ​ ಮೇಷ ರಾಶಿ : ​ಈ ವಾರ ನಿಮ್ಮ ಪ್ರೇಮ ಜೀವನದಲ್ಲಿ ಉತ್ಸಾಹದ ಬಿರುಗಾಳಿಯೇ ಬೀಸಲಿದೆ. ಕರ್ಕಾಟಕದ ಗುರು-ಸೂರ್ಯರ ಶುಭ ದೃಷ್ಟಿಯಿಂದಾಗಿ ನಿಮ್ಮ ಮನಸ್ಸಿನಲ್ಲಿದ್ದ…

Read More

‘ಬಾಹುಬಲಿ 2’ ಬರೆದ ದಾಖಲೆ ಮುರಿದ ‘ಧುರಂಧರ್ 2’ 

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ ಚಿತ್ರ ಪ್ರತಿದಿನ ಒಂದಲ್ಲ ಒಂದು ದಾಖಲೆಯನ್ನು ಮುರಿಯುತ್ತಿದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ‘ಧುರಂಧರ್ 2’ ಚಿತ್ರದ ಪ್ರಾಬಲ್ಯವನ್ನು ಸಾಧಿಸಿದೆ. ಈ ಚಿತ್ರವು ಮಾರ್ಚ್ 19ರಂದು ಪ್ರಪಂಚದಾದ್ಯಂತದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಕೇವಲ 10 ದಿನಗಳಲ್ಲಿ, ಇದು ಬಾಕ್ಸ್ ಆಫೀಸ್‌ನಲ್ಲಿ ಸೂಪರ್‌ಡೂಪರ್ ಹಿಟ್ ಚಿತ್ರಗಳನ್ನು ಸಹ ಹಿಂದಿಕ್ಕಿದೆ. ಈಗ ಪ್ರಭಾಸ್ ಅವರ ಬ್ಲಾಕ್‌ಬಸ್ಟರ್ ಚಿತ್ರ ‘ಬಾಹುಬಲಿ 2: ದಿ ಕನ್ಕ್ಲೂಷನ್’ ಚಿತ್ರ ಬರೆದ ದಾಖಲೆ ಮುರಿದಿದೆ. ‘ಧುರಂಧರ್ 2’ ವಿದೇಶದಲ್ಲಿ ಅತಿ…

Read More

ಇಂದು ರಾತ್ರಿ ಇರಾನ್ ಮೇಲೆ ಬೃಹತ್ ದಾಳಿ ನಡೆಸುತ್ತೇವೆ; ಟ್ರಂಪ್ ಎಚ್ಚರಿಕೆ – Kannada News

ವಾಷಿಂಗ್ಟನ್, ಜೂನ್ 11: ಮಧ್ಯಪ್ರಾಚ್ಯದಲ್ಲಿ ಯುದ್ಧ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಇರಾನ್ ಜೊತೆ ಕದನ ವಿರಾಮದ ಪ್ರಸ್ತಾಪವನ್ನಿಟ್ಟಿದ್ದ ಅಮೆರಿಕ ಇದೀಗ ಇರಾನ್ ಮೇಲೆ ಸಮರ ಸಾರುವುದಾಗಿ ಘೋಷಿಸಿದೆ. ಇಂದು ರಾತ್ರಿ ಇರಾನ್ ಮೇಲೆ ಭೀಕರ ದಾಳಿ ನಡೆಸುತ್ತೇವೆ ಎಂದು ಟ್ರಂಪ್ (Donald Trump) ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದ ಸಂಘರ್ಷ ಇನ್ನಷ್ಟು ಹೆಚ್ಚಾಗುವ ಲಕ್ಷಣಗಳು ಕಾಣುತ್ತಿವೆ. ಅಮೆರಿಕ (United States) ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಂದು ಇರಾನ್ ವಿರುದ್ಧ ಹೊಸ ಮಿಲಿಟರಿ ದಾಳಿಗಳ…

Read More

ಜೆಟ್ ಇಂಧನ: ವಿದೇಶೀ ಏರ್ಲೈನ್ಸ್​ಗೆ ಡಬಲ್ ಬೆಲೆ ಏರಿಕೆ; ದೇಶೀಯ ಫ್ಲೈಟ್​ಗಳಿಗೆ ಶೇ. 8.5 ಏರಿಕೆ

ನವದೆಹಲಿ, ಏಪ್ರಿಲ್ 1: ತೈಲ ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಕ್ಕೆ ಬಳಸುವ ಎಟಿಎಫ್ ಅಥವಾ ಜೆಟ್ ಇಂಧನದ ಬೆಲೆ ಏಪ್ರಿಲ್ 1ರಂದು ದುಪ್ಪಟ್ಟಾಗುವ ನಿರೀಕ್ಷೆ ಇತ್ತು. ಇಂದು ಎಟಿಎಫ್ ಬೆಲೆ (ATF price) ಎರಡು ಪಟ್ಟು ಏರಿಕೆ ಮಾಡಲಾಗಿತ್ತು. ದೆಹಲಿಯಲ್ಲಿ ಕಿಲೋಲೀಟರ್​ಗೆ ಒಂದು ಲಕ್ಷ ರೂಗಿಂತ ಕಡಿಮೆ ಇದ್ದ ಎಟಿಎಫ್ ಇಂಧನದ ಬೆಲೆಯನ್ನು 2.07 ಲಕ್ಷ ರೂಗೆ ಏರಿಸಲಾಯಿತು. ಬಳಿಕ ಸರ್ಕಾರ ಆ ಬೆಲೆ ಕೂಡಲೇ ಪರಿಷ್ಕರಿಸಿ 1.04 ಲಕ್ಷ ರೂಗೆ ಇಳಿಸಿತು. ಇದರೊಂದಿಗೆ ಜೆಟ್ ಫುಯಲ್​ನ…

Read More