Headlines

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಉಷ್ಣ ಅಲೆಯ ಅಬ್ಬರ! ಉತ್ತರ ಕರ್ನಾಟಕದಲ್ಲಿರಲಿದೆ ವರುಣಾರ್ಭಟ – Kannada News | Karnataka Weather Forecast: Thunderstorm all over Karnataka, Heat wave in Coastal area

ಬೆಂಗಳೂರು, ಏಪ್ರಿಲ್ 22: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ (Karnataka Weather)ಹೆಚ್ಚಾಗಿದ್ದು, ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದೆ. ಇಂದು ಕರಾವಳಿಯಲ್ಲಿ ಉಷ್ಣ ಅಲೆಯ ಆರ್ಭಟವಿರಲಿದ್ದು ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು…

Read More

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಮುಖ ಸುಟ್ಟು ಹೋಗಿದೆ, ಪ್ಲಾಸ್ಟಿಕ್ ಸರ್ಜರಿ ಬಳಿಕವಷ್ಟೇ ಮಾತನಾಡಲು ಸಾಧ್ಯ – Kannada News | Mojtaba Khamenei’s Secret Rule: Injured Iranian Leader Communicates Via Notes

ಟೆಹ್ರಾನ್, ಏಪ್ರಿಲ್ 24:ಇರಾನ್‌(Iran)ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಜೀವಂತವಾಗಿದ್ದಾರೆ. ಆದರೆ, ಅವರು ಅಧಿಕಾರ ನಡೆಸುತ್ತಿರುವ ರೀತಿ ಮತ್ತು ಅವರ ಪ್ರಸ್ತುತ ಆರೋಗ್ಯ ಸ್ಥಿತಿ ಅಕ್ಷರಶಃ ಬೆಚ್ಚಿಬೀಳಿಸುವಂತಿದೆ. ಫೆಬ್ರವರಿ 28ರ ಅಮೆರಿಕ-ಇಸ್ರೇಲಿ ವೈಮಾನಿಕ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರು, ಈಗ ಮಾತಿಲ್ಲದೆ ‘ನಿಗೂಢ ನಾಯಕ’ನಾಗಿ ಉಳಿದಿದ್ದಾರೆ. ದಿ ನ್ಯೂಯಾರ್ಕ್​ ಟೈಮ್ಸ್​ ವರದಿ ಪ್ರಕಾರ, ಮೊಜ್ತಬಾ ಖಮೇನಿ ಸದ್ಯ ವೈದ್ಯಕೀಯ ಸಿಬ್ಬಂದಿಯ ಕಣ್ಗಾವಲಿನಲ್ಲಿದ್ದಾರೆ. ಅವರ ಮುಖ ಮತ್ತು ತುಟಿಗಳ ಮೇಲೆ ತೀವ್ರವಾದ ಸುಟ್ಟಗಾಯಗಳಾಗಿದ್ದು, ಅವರಿಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ….

Read More

ಕೇರಳದವರಾದರೂ ಚೆನ್ನೈನಲ್ಲಿ ವೋಟ್ ಮಾಡಿದ್ದೇಕೆ ದುಲ್ಖರ್ ಸಲ್ಮಾನ್? ಶುರುವಾಗಿದೆ ಚರ್ಚೆ – Kannada News | Dulquer Salmaan Votes in Tamil Nadu Elections: Chennai Residency Sparks Debate

ತಮಿಳುನಾಡು ವಿಧಾನಸಭಾ ಚುನಾವಣೆ ಏಪ್ರಿಲ್ 24ರಂದು ನಡೆದಿದೆ. ರಾಜ್ಯದಲ್ಲಿ ಶೇ.85 ಮತದಾನ ಆಗಿದೆ. ಇದು ತಮಿಳು ನಾಡು ಇತಿಹಾಸದಲ್ಲೇ ದಾಖಲೆಯ ಮತದಾನ ಎನಿಸಿಕೊಂಡಿದೆ. ಕಾಲಿವುಡ್​​ನ ಅನೇಕ ಸೆಲೆಬ್ರಿಟಿಗಳು ವೋಟ್ ಮಾಡಿದ್ದಾರೆ. ಈ ಮಧ್ಯೆ ಮಲಯಾಳಂ ನಟ ದುಲ್ಖರ್ ಸಲ್ಮಾನ್ (Dulquer Salmaan) ಮತ ಚಲಾಯಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗಿದೆ. ಮಲಯಾಳಿಯಾದ ದುಲ್ಖರ್ ತಮಿಳುನಾಡು ಚುನಾವಣೆಯಲ್ಲಿ ಹೇಗೆ ಮತ ಚಲಾಯಿಸಿದರು ಎಂಬ ಪ್ರಶ್ನೆಯನ್ನು ಅನೇಕರು ಕೇಳಿದ್ದಾರೆ. ಇತ್ತೀಚೆಗೆ ಕೇರಳದಲ್ಲಿ ಮತದಾನ ನಡೆಯಿತು. ಆ ಸಂದರ್ಭದಲ್ಲಿ ಕೊಚ್ಚಿಯಲ್ಲಿ ಅನೇಕ…

Read More

ನನ್ನಿಂದ ತಪ್ಪಾಗಿದೆ, ಐಆರ್​ಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಹೇಳಿದ್ದೇನು? – Kannada News | IRS Officer’s Daughter Murder Case, Accused Confesses, Detained

ಆರೋಪಿ ರಾಹುಲ್ ಮೀನಾ Image Credit source: Mathrubhumi English ನವದೆಹಲಿ, ಏಪ್ರಿಲ್ 24: ‘‘ನನ್ನಿಂದ ಅಪರಾಧವಾಗಿದೆ, ತಪ್ಪು ಮಾಡಿದ್ದೇನೆ’’ ಎಂದು ಐಆರ್​ಎಸ್(IRS) ಅಧಿಕಾರಿಯ ಪುತ್ರಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ರಾಹುಲ್ ಮೀನಾ ಹೇಳಿದ್ದಾನೆ. ಗುರುವಾರ ನ್ಯಾಯಾಲಯವು ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಯನ್ನು ನಾಲ್ಕು ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿ ದೆಹಲಿ ಪೊಲೀಸರು ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಪುರಸ್ಕರಿಸಿದೆ. ಮುಖಕ್ಕೆ ಬಟ್ಟೆಯಿಂದ ಮುಚ್ಚಲಾಗಿದ್ದ ಆರೋಪಿಯನ್ನು ಮಧ್ಯಾಹ್ನ 2.30…

Read More

ಬಿಸಿಲ ಬೇಗೆ ತಾಳಲಾರದೆ ಹೆಚ್ಚೆಚ್ಚು ಕೂಲ್ ಡ್ರಿಂಕ್ಸ್ ಕುಡಿಯುತ್ತೀರಾ? ಹಾಗಿದ್ರೆ ವೈದ್ಯರ ಈ ಎಚ್ಚರಿಕೆ ಗಮನಿಸಲೇಬೇಕು – Kannada News | Bengaluru Heatwave: Doctors Warn Against Excessive Ice Cream and Cold Drinks Consumption as Temperatures Rise

ಕೆಸಿ ಜನರಲ್ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಮುರಳೀಧರ್ ಹಾಗೂ ಕೂಲ್ ಡ್ರಿಂಕ್ಸ್​ನ ಸಾಂದರ್ಭಿಕ ಚಿತ್ರImage Credit source: tv9 ಬೆಂಗಳೂರು, ಏಪ್ರಿಲ್ 24: ಬೆಂಗಳೂರಿನಲ್ಲಿ (Bengaluru) ಬಿಸಿಲ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮನೆಯಿಂದ ಹೊರಬಂದರೆ ಸಾಕು ಕೆಂಡದಂತಹ ವಾತಾವರಣ ಜನರನ್ನು ಹೈರಾಣಾಗಿಸುತ್ತಿದೆ. ಈ ಸುಡುವ ಬಿಸಿಲಿನಿಂದ ಪಾರಾಗಲು ಮತ್ತು ದೇಹವನ್ನು ತಂಪಾಗಿಸಿಕೊಳ್ಳಲು ಜನರು ಐಸ್‌ಕ್ರೀಂ ಹಾಗೂ ಕೂಲ್ ಡ್ರಿಂಕ್ಸ್‌ಗಳ ಮೊರೆ ಹೋಗುತ್ತಿದ್ದಾರೆ. ಆದರೆ, ಇವುಗಳ ಅತಿಯಾದ ಸೇವನೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ…

Read More

Daily Devotional: ವಧು-ವರರ ನಕ್ಷತ್ರ ಒಂದೇ ಇದ್ರೆ ಮದುವೆ ಮಾಡಬಹುದಾ? – Kannada News | Same Nakshatra Marriages: Astrological Guidelines and Compatibility

ವಧು-ವರರ ನಕ್ಷತ್ರ ಒಂದೇ ಇದ್ರೆ ಮದುವೆ ಮಾಡಬಹುದಾ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಯಾವುದೇ ನಕ್ಷತ್ರಕ್ಕೆ ನಾಲ್ಕು ಪಾದಗಳಿರುತ್ತವೆ. ರೋಹಿಣಿ, ಆರ್ದ್ರ, ಮಕಾ, ಹಸ್ತ, ವಿಶಾಖ, ಶ್ರವಣ, ಉತ್ತರಾಭಾದ್ರ, ರೇವತಿ ನಕ್ಷತ್ರಗಳಲ್ಲಿ ವಧು-ವರರ ಪಾದಗಳು ಭಿನ್ನವಾಗಿದ್ದಲ್ಲಿ ವಿವಾಹವಾಗಬಹುದು. ಆದರೆ ಅಶ್ವಿನಿ, ಕೃತಿಕ, ಮೃಗಶಿರ, ಪುನರ್ವಸು, ಪುಷ್ಯ, ಪೂರ್ವಾಷಾಡ, ಉತ್ತರಾಷಾಡ ನಕ್ಷತ್ರಗಳಲ್ಲಿ ವಿವಾಹ ಅಷ್ಟು ಸಮಂಜಸವಲ್ಲ, ಇದು ಮಧ್ಯಮ ಫಲಿತಾಂಶ ನೀಡುತ್ತದೆ. ಇನ್ನು ಕೆಲವು ನಕ್ಷತ್ರಗಳಲ್ಲಿ ಏಕ ನಕ್ಷತ್ರ ವಿವಾಹವನ್ನು ಕಡ್ಡಾಯವಾಗಿ…

Read More

Horoscope Today: ಇಂದು ಈ ರಾಶಿಯವರು ಪ್ರಯಾಣ ಮಾಡುವಾಗ ಹುಷಾರಾಗಿರಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 24, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ ತಿಥಿ, ಪುಷ್ಯ ನಕ್ಷತ್ರವಿರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ಇಂದು ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ಕರ್ಕಾಟಕ ರಾಶಿಯ ಪುಷ್ಯ ನಕ್ಷತ್ರದಲ್ಲಿ ಸಂಚರಿಸಲಿದ್ದಾರೆ. ಇದು ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು…

Read More

ಬೆಂಗಳೂರು ಟ್ರಾಫಿಕ್‌ಗೆ ಬ್ರೇಕ್ ಹಾಕಲು ಖಾಸಗಿ ಕಂಪನಿ ವಿಭಿನ್ನ ಪ್ಲಾನ್: ಮೆಟ್ರೋ ಬಳಸುವ ಉದ್ಯೋಗಿಗಳಿಗೆ ಸಿಗಲಿದೆ ತಿಂಗಳಿಗೆ 2,000 ರೂ! – Kannada News | Biocon Incentivizes Metro Travel: Employees to Get Rs 2000 Monthly Bonus to Tackle Bengaluru Traffic

ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಏಪ್ರಿಲ್ 24: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಸುಮಾರು ಒಂದು ಕೋಟಿಗೂ ಅಧಿಕ ವಾಹನಗಳು ರಸ್ತೆಗಿಳಿಯುತ್ತಿರುವುದರಿಂದ ಬೆಂಗಳೂರು ವಿಶ್ವದಲ್ಲೇ ಅತಿ ಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ಎರಡನೇ ನಗರ ಎಂಬ ಅಪಖ್ಯಾತಿಗೆ ಗುರಿಯಾಗಿದೆ. ಈ ಗಂಭೀರ ಸಮಸ್ಯೆಯನ್ನು ಹೋಗಲಾಡಿಸಲು ಈಗ ಖಾಸಗಿ ಕಂಪನಿಗಳು ವಿನೂತನ ಹಾದಿ ಹಿಡಿದಿದ್ದು, ಬಯೋಕಾನ್ ಸಂಸ್ಥೆ ತನ್ನ ಉದ್ಯೋಗಿಗಳಿಗೆ ವಿಶೇಷ ಕೊಡುಗೆ ಪ್ರಕಟಿಸಿದೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಮಾತಿನಿಂದ ಹಣ ಪಡೆಯುವ ಯೋಜನೆ ಮಾಡುವರು – Kannada News | Horoscope April 24 Friday 2026; Dina Rashi Bhavishya Today, Checkout the details here

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ಅತಿಗಂಡ, ಕರಣ : ತೈತಿಲ, ಸೂರ್ಯೋದಯ – 06 – 06 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

MI vs CSK: ಬರೋಬ್ಬರಿ 103 ರನ್..! ಐಪಿಎಲ್ ಇತಿಹಾಸದಲ್ಲೇ ಅತಿ ಹೀನಾಯ ಸೋಲು ಕಂಡ ಮುಂಬೈ – Kannada News | IPL 2026: CSK Crushes MI by 103 Runs at Wankhede; Mumbai’s Historic Defeat!

ಐಪಿಎಲ್ 2026 ರ 33 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಿತು. ಮುಂಬೈನ ತವರು ಮೈದಾನವಾದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯ ಮುಂಬೈ 103 ರನ್​​ಗಳ ಹೀನಾಯ ಸೋಲು ಅನುಭವಿಸಿತು. ಈ ಆವೃತ್ತಿಯಲ್ಲಿ ಮುಂಬೈ ತಂಡದ 5ನೇ ಸೋಲು ಇದಾದರೆ, ಸಿಎಸ್​​ಕೆ ತಂಡದ ಮೂರನೇ ಗೆಲುವಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​​ಕೆ ತಂಡ 20 ಓವರ್​ಗಳಲ್ಲಿ 207 ರನ್ ಕಲೆಹಾಕಿತು. ಈ…

Read More