Headlines

ಗೋಲ್ಡನ್ ಬೂಟ್ ಇಲ್ಲ, ಗೋಲ್ಡನ್ ಬಾಲ್​ ಕೂಡ ಇಲ್ಲ… ವಿಶ್ವಕಪ್ ಕೂಡ ಸಿಕ್ಕಿಲ್ಲ! – Kannada News | Lionel Messi Misses World Cup and Historic Double Gold

2026ರ ಜಾಗತಿಕ ಫುಟ್‌ಬಾಲ್ ಹಬ್ಬ ಮುಕ್ತಾಯಗೊಂಡಿದೆ. 39ನೇ ವಯಸ್ಸಿನಲ್ಲೂ ಲಿಯೋನೆಲ್ ಮೆಸ್ಸಿ ಅರ್ಜೆಂಟೀನಾ ತಂಡವನ್ನು ಮುನ್ನಡೆಸಿದ ರೀತಿ ಮತ್ತು ನೀಡಿದ ಪ್ರದರ್ಶನ ಜಗತ್ತನ್ನೇ ಬೆರಗುಗೊಳಿಸಿದೆ. ಆದರೆ ವೈಯಕ್ತಿಕ ಮಟ್ಟದಲ್ಲಿ ಮೆಸ್ಸಿಗೆ ಈ ಬಾರಿ ಅತ್ಯುನ್ನತ ಗೌರವಗಳಾದ ‘ಗೋಲ್ಡನ್ ಬೂಟ್’ ಮತ್ತು ‘ಗೋಲ್ಡನ್ ಬಾಲ್’ ದಕ್ಕಲಿಲ್ಲ. ಅದರಲ್ಲೂ ಈ ಎರಡು ಪ್ರಶಸ್ತಿಗಳನ್ನು ಒಟ್ಟಿಗೆ ಪಡೆಯುವ ಎಲ್ಲಾ ಅವಕಾಶಗಳಿದ್ದವು. ಆದರೆ ಫೈನಲ್ ಪಂದ್ಯಕ್ಕೂ ಮುನ್ನ 3ನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಫ್ರಾನ್ಸ್​ನ ಕಿಲಿಯನ್ ಎಂಬಾಪೆ, ಮೆಸ್ಸಿಯ ಈ ಎಲ್ಲಾ ಲೆಕ್ಕಾಚಾರಗಳನ್ನು…

Read More

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ; ಮಹಿಳಾ ಭಕ್ತರ ಮೇಲೆ ಕಾಲಿನಿಂದ ನೀರೆರಚಿ ಸಿಬ್ಬಂದಿ ವಿಕೃತಿ! – Kannada News

ಕೇರಳದ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಕನ್ನಡಿಗ ಭಕ್ತರ ಮೇಲೆ ದೌರ್ಜ ಬೆಂಗಳೂರು, ಜೂನ್ 08: ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ವೈಶಾಖ ಮಹೋತ್ಸವದ ವೇಳೆ ಕರ್ನಾಟಕದ ಭಕ್ತರ ಮೇಲೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭದ್ರತಾ ಸಿಬ್ಬಂದಿ ತೀವ್ರ ದೌರ್ಜನ್ಯ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಶೇಷವಾಗಿ ಮಹಿಳಾ ಭಕ್ತರನ್ನು ತಳ್ಳಾಡಿ, ಅವರ ಮೇಲೆ ಕಾಲಿನಿಂದ ನೀರು ಎರಚಿ ವಿಕೃತಿ ಮೆರೆದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಕನ್ನಡಿಗರ ತೀವ್ರ ಆಕ್ರೋಶಕ್ಕೆ…

Read More

ವಿದ್ಯುತ್ ಸಮಸ್ಯೆಯೇ? ಇನ್ಮುಂದೆ ಸೋಶಿಯಲ್ ಮೀಡಿಯಾ ಮೂಲಕ ದೂರು ಸಲ್ಲಿಸಿ; ಹೇಗೆ ಗೊತ್ತಾ? – Kannada News | Now File BESCOM Electricity Complaints Through Social Media: Here’s How

ಬೆಂಗಳೂರು, ಮೇ 08: ಯಾವುದೇ ರೀತಿಯ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಕೂಡಲೇ ಬೆಸ್ಕಾಂ 24×7 ಸಹಾಯವಾಣಿ 1912ಕ್ಕೆ ಕರೆ ಮಾಡುತ್ತೇವೆ. ಸಂಪರ್ಕ ಸಾಧ್ಯವಾಗದಿದ್ದರೆ ಹೇಗೆ ಎಂಬ  ಚಿಂತೆ ಎದುರಾಗಿತ್ತು. ಆದರೆ ಇದೀಗ ವಾಟ್ಸ್‌ಆ್ಯಪ್‌, ಫೇಸ್‌ಬುಕ್ ಅಥವಾ ಎಕ್ಸ್ (ಟ್ವಿಟರ್) ಖಾತೆ ಮೂಲಕ ದೂರು ಸಲ್ಲಿಸಬಹುದಾಗಿದೆ. ಆ ಮೂಲಕ ಯಾವುದೇ ಸಮಸ್ಯೆಗಳಿದ್ದರೂ ಸೋಶಿಯಲ್ ಮೀಡಿಯಾ (Social media) ಮೂಲಕ ದೂರು ನೀಡುವಂತೆ ಬೆಸ್ಕಾಂ (BESCOM) ಗ್ರಾಹಕರಿಗೆ ಮನವಿ ಮಾಡಿದೆ. ಮುಖ್ಯಾಂಶಗಳು ಸೋಶಿಯಲ್ ಮೀಡಿಯಾ ಮೂಲಕವೂ ಬೆಸ್ಕಾಂಗೆ ದೂರು…

Read More

ನ್ಯೂಝಿಲೆಂಡ್ ತಂಡದ ಬಲ, ಭಾರತ ತಂಡದ ಚಿಂತೆ

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಮ್ಯಾಚ್​ಗೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಅತ್ತ ಅಹಮದಾಬಾದ್​ನಲ್ಲಿ ಬ್ಯಾಟಿಂಗ್​ಗೆ ಪೂರಕವಾಗಿರುವ ಪಿಚ್​ ನಿರ್ಮಿಸಿರುವುದು ಬಹಿರಂಗವಾಗಿದೆ. ಹೀಗಾಗಿ ಈ ಮ್ಯಾಚ್​ನಲ್ಲಿ ಭರ್ಜರಿ ಬ್ಯಾಟಿಂಗ್ ನಿರೀಕ್ಷಿಸಬಹುದು. ಈ ನಿರೀಕ್ಷೆಯ ನಡುವೆ ಮತ್ತೊಂದು ಅಂಕಿ ಅಂಶಗಳು ಕೂಡ ಬಹಿರಂಗವಾಗಿದೆ. ಈ ಅಂಕಿ ಅಂಶಗಳು ನ್ಯೂಝಿಲೆಂಡ್ ತಂಡದ ಬಲವಾಗಿದ್ದರೆ, ಭಾರತ ತಂಡದ ಅತೀ ದೊಡ್ಡ ಚಿಂತೆ ಎಂಬುದು…

Read More

Reliance Jio: ಜಿಯೋ ಬಳಕೆದಾರರಿಗೆ ಅಚ್ಚರಿ ವೈಶಿಷ್ಟ್ಯ: ತಪ್ಪು ಸಂಖ್ಯೆಗೆ ರೀಚಾರ್ಜ್ ಮಾಡಿದರೆ ಹಣ ವಾಪಸ್ – Kannada News | Surprise feature for Jio users Money back even if recharged to wrong number

ಬೆಂಗಳೂರು (ಏ. 27): ನೀವು ನಿಮ್ಮ ಫೋನ್ ಅನ್ನು ರೀಚಾರ್ಜ್ ಮಾಡಿದಾಗ ಅದು ತಪ್ಪು ಸಂಖ್ಯೆಗೆ ರೀಚಾರ್ಜ್ ಆಗಿದೆಯೇ? ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ನೂರಾರು ರೂಪಾಯಿಗಳು ವ್ಯರ್ಥವಾಗುತ್ತವೆ. ಏಕೆಂದರೆ ರೀಚಾರ್ಜ್ ಮಾಡಬೇಕಾದ ವ್ಯಕ್ತಿಯ ಬದಲಿಗೆ, ನೀವು ಬೇರೆಯವರಿಗೆ ರೀಚಾರ್ಜ್ ಮಾಡಿರುತ್ತೀರಿ. ಆದಾಗ್ಯೂ, ಈಗ ಅಂತಹ ತಪ್ಪಿನ ನಂತರವೂ, ನಿಮ್ಮ ಹಣ ವ್ಯರ್ಥವಾಗುವುದಿಲ್ಲ ಏಕೆಂದರೆ ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗೆ ವಿಶೇಷ ವೈಶಿಷ್ಟ್ಯವನ್ನು ತಂದಿದೆ, ಇದರ ಮೂಲಕ ತಪ್ಪು ರೀಚಾರ್ಜ್ ಅನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡರೆ…

Read More

Bengaluru Air Quality: ಮಾಲಿನ್ಯ ಮುಕ್ತ ಹಾದಿಯಲ್ಲಿ ಬೆಂಗಳೂರು; ವಾಯುಗುಣಮಟ್ಟದಲ್ಲಿ ಬಾಗಲಕೋಟೆ ಉತ್ತಮ, ಬೇಲೂರು ಕಳಪೆ! – Kannada News | Bengaluru AQI Today: Air Quality Improves Across Karnataka Due to Monsoon Rains

ಬೆಂಗಳೂರು, ಜುಲೈ 14: ಕಳೆದ ಹಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (AQI) ಉತ್ತಮವಾಗಿದೆ. ಇಂದೂ ಸಹ ಬೆಳಗಾವಿ, ಬಾಗಲಕೋಟೆ ಜೊತೆಗೆ ಇನ್ನೂ ಹಲವು ಜಿಲ್ಲೆಗಳಲ್ಲಿ ಏರ್ ಕ್ವಾಲಿಟಿ ಸುಧಾರಿಸಿದೆ. ರಾಜ್ಯದಲ್ಲಿ ಸುರಿದ ಮುಂಗಾರು ಮಳೆಯಿಂದಾಗಿ ಗರಿಷ್ಠ ಮಟ್ಟದಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಬಂದಿದ್ದು, ಮಳೆಗಾಲ ಮುಗಿಯುವವರೆಗೂ ವಾಯು ಗುಣಮಟ್ಟ ಉತ್ತಮವಾಗಿಯೇ ಇರಲಿದೆ ಎಂದು ಹೇಳಲಾಗಿದೆ. ಬೆಂಗಳೂರಿನ ವಾಯು ಗುಣಮಟ್ಟದ ಸ್ಥಿತಿ ರಾಜಧಾನಿ ಬೆಂಗಳೂರಿನಲ್ಲಿ ಇಂದಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು 67ರಷ್ಟಿದ್ದು,…

Read More

RR vs RCB: 6,6,6,6.. ರಾಜಸ್ಥಾನ್ ವಿರುದ್ಧ ಅಬ್ಬರಿಸಿದ ರಜತ್ ಪಾಟಿದರ್

ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದರ್ ಸ್ಮರಣೀಯ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ 100 ರನ್​ಗಳ ಗಡಿ ದಾಟುವ ಮುನ್ನವೇ ಪ್ರಮುಖ 6 ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ಹಂತದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ರಜತ್ ಪಾಟಿದರ್ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡ 200 ರನ್​ಗಳ ಗಡಿ ದಾಟುವಲ್ಲಿ ಪ್ರಮುಖ ಪಾತ್ರವಹಿಸಿದರು. ರಾಜಸ್ಥಾನ್ ವಿರುದ್ಧ ಪ್ರಮುಖ…

Read More

ಕ್ವಾಡ್ ಸಭೆ: ಇಂಡೋ-ಪೆಸಿಫಿಕ್ ಇಂಧನ ಭದ್ರತೆ, ಸಮುದ್ರ ಮಾರ್ಗ ಸಂರಕ್ಷಣೆಗೆ ನಿರ್ಧಾರ – Kannada News | Quad Summit: Indo Pacific Energy Security & Sea Route Protection Decisions

ನವದೆಹಲಿ, ಮೇ 26: ಇಂದು ಮಂಗಳವಾರ ಇಲ್ಲಿ ನಡೆದ ಅಮೆರಿಕ, ಜಪಾನ್, ಭಾರತ ಮತ್ತು ಆಸ್ಟ್ರೇಲಿಯಾ ದೇಶಗಳನ್ನೊಳಗೊಂಡ ‘ಕ್ವಾಡ್’ (Quad) ಒಕ್ಕೂಟದ ವಿದೇಶಾಂಗ ಸಚಿವರ ಉನ್ನತ ಮಟ್ಟದ ಸಭೆಯಲ್ಲಿ ಹಿಂದೂ-ಮಹಾಸಾಗರ ಮತ್ತು ಪೆಸಿಫಿಕ್ (Indo-Pacific) ವಲಯದಲ್ಲಿ ಮುಕ್ತ ವ್ಯಾಪಾರ, ಇಂಧನ ಭದ್ರತೆ ಹಾಗೂ ಸಮುದ್ರ ಮಾರ್ಗಗಳ ರಕ್ಷಣೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ, ಆಸ್ಟ್ರೇಲಿಯಾದ ವಿದೇಶಾಂಗ…

Read More

ವಿಚ್ಛೇದನಕ್ಕೆ ಅರ್ಜಿ: ದಳಪತಿ ವಿಜಯ್ ಪತ್ನಿಗೆ 250 ಕೋಟಿ ರೂ. ಜೀವನಾಂಶ? – Kannada News | Thalapathy Vijay wife Sangeetha divorce case alimony 250 crore rumors

ಕಾಲಿವುಡ್‌ ನಟ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ (Vijay wife Sangeetha) ಅವರ ವೈವಾಹಿಕ ಜೀವನದ ಕುರಿತು ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿರುವ ಸುದ್ದಿಗಳು ಇದೀಗ ಹೊಸ ತಿರುವು ಪಡೆದುಕೊಂಡಿವೆ. ಈ ದಂಪತಿ ವಿಚ್ಛೇದನ (Divorce) ಪಡೆಯಲಿದ್ದಾರೆ ಎಂಬ ವದಂತಿಗಳ ನಡುವೆ, ವಿಜಯ್ (Thalapathy Vijay) ಅವರು ಪತ್ನಿಗೆ ಬರೋಬ್ಬರಿ 250 ಕೋಟಿ ರೂಪಾಯಿ ಜೀವನಾಂಶ ನೀಡಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಕೆಲವು ಮಾಧ್ಯಮಗಳಲ್ಲಿ ವರದಿ ಆಗಿರುವ ಪ್ರಕಾರ, ಈ ದಂಪತಿ ಪರಸ್ಪರ…

Read More

ವಕ್ಫ್ ಹಗರಣದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದ ವ್ಯಕ್ತಿಯ ಮೇಲೆ ಸಿನಿಮೀಯ ರೀತಿಯಲ್ಲಿ ದಾಳಿ! – Kannada News | Raichur Attack: 30 Assailants Injure Man Who Exposed Waqf Board Fund Scam

ರಾಯಚೂರು, ಮೇ.21: ವಕ್ಫ್ ಬೋರ್ಡ್ ಅನುದಾನ ದುರ್ಬಳಕೆ ಬಗ್ಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎಂಬ ದ್ವೇಷಕ್ಕೆ ದೂರುದಾರ ಹಾಗೂ ಆತನ ಕಡೆಯವರ ಮೇಲೆ ಸುಮಾರು 30 ಜನ ಕಿರಾತಕರು ಸಿನಿಮೀಯ ಶೈಲಿಯಲ್ಲಿ ಚಾಕು, ಭರ್ಜಿ ಹಾಗೂ ಕಲ್ಲುಗಳಿಂದ ಭೀಕರ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ರಾಯಚೂರು ನಗರದ ತಹಶಿಲ್ದಾರ್ ಕಚೇರಿ ಬಳಿಯೇ ನಡೆದಿದೆ. ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಮಸೀದಿ, ಖಬರಸ್ತಾನ ಹಾಗೂ ಈದ್ಗಾ ಮೈದಾನದ ಅಭಿವೃದ್ಧಿಗಾಗಿ 2017-19ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಹಬ್…

Read More