ತಮ್ಮನ ಪ್ರೀತಿಗೆ ಅಣ್ಣನಿಗೆ ಶಿಕ್ಷೆ! ಪ್ರಿಯಕರನ ಅಣ್ಣನನ್ನೇ ಕಿಡ್ನಾಪ್ ಮಾಡಿ ಕೈಕಾಲು ಕಟ್ಟಿ ಥಳಿಸಿದ ಹುಡುಗಿಯ ಕಡೆಯವರು – Kannada News | Byadarahalli Abduction: Priest Brutally Beaten Over Brother’s Elopement

ಬೆಂಗಳೂರು, ಮೇ.11: ತಮ್ಮ ಮಾಡಿದ ತಪ್ಪಿಗೆ ಅಣ್ಣ ಶಿಕ್ಷೆ ಅನುಭವಿಸಿರುವ ಅವಮಾನಿಯ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿ ಮಾಡಿದ ತಮ್ಮನ ತಪ್ಪಿಗೆ ಅಣ್ಣನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಕರನ ಅಣ್ಣನನ್ನೇ ಕಿಡ್ನಾಪ್ ಮಾಡಿ, ಕೈಕಾಲು ಕಟ್ಟಿ ಹಾಕಿ ದೌರ್ಜನ್ಯ ನಡೆಸಿರುವ ವೀಡಿಯೋ ಈಗ ಆತಂಕ ಸೃಷ್ಟಿಸಿದೆ. ಬ್ಯಾಡರಹಳ್ಳಿಯ ಶಿವಕುಮಾರ್ ಎಂಬಾತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆದರೆ ಇವರ ಪ್ರೀತಿಗೆ ಯುವತಿಯ ಮನೆಯವರಿಂದ ತೀವ್ರ ವಿರೋಧವಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರೂ…

Read More

‘ಪೆದ್ದಿ’ ನೋಡಿ ಹಾಡಿಹೊಗಳಿದ ಅಲ್ಲು ಅರ್ಜುನ್; ರಾಮ್ ಚರಣ್, ಜಾನ್ವಿಗೆ ವಿಶೇಷ ಪ್ರೀತಿ

ತೆಲುಗು ನಟ ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಆದರೆ, ನಾಯಕಿ ಜಾನ್ವಿ ಕಪೂರ್ ಅವರ ಪಾತ್ರದ ಬಗ್ಗೆ ಕೆಲವರು ಟೀಕೆ ಮಾಡಿದ್ದಾರೆ. ಇತ್ತೀಚಿನ ಸುದ್ದಿಗೋಷ್ಠಿಗಳಲ್ಲಿ ಸ್ವತಃ ಚಿತ್ರತಂಡ ಜಾನ್ವಿ ಹೆಸರನ್ನು ಪ್ರಸ್ತಾಪಿಸಲು ಹಿಂಜರಿಯುತ್ತಿದೆ. ಇಂತಹ ಮುಜುಗರದ ಸನ್ನಿವೇಶದ ನಡುವೆಯೇ, ಚರಣ್ ಅವರ ಸೋದರಸಂಬಂಧಿ, ಐಕಾನ್ ಸ್ಟಾರ್ ಅಲ್ಲು ಅರ್ಜುನ್ ‘ಪೆದ್ದಿ’ ಚಿತ್ರವನ್ನು ವೀಕ್ಷಿಸಿ ಇಡೀ ಚಿತ್ರತಂಡವನ್ನು ಹೊಗಳಿದ್ದಾರೆ. ಸೋಮವಾರ ರಾತ್ರಿ ಸಿನಿಮಾ ವೀಕ್ಷಿಸಿದ ಅಲ್ಲು ಅರ್ಜುನ್, ತಮ್ಮ ಟ್ವಿಟರ್…

Read More

ಜಯಮಾಲಾ, ಸಾ.ರಾ. ಗೋವಿಂದುಗೆ ‘ಡಾ. ರಾಜ್​ಕುಮಾರ್ ಪ್ರಶಸ್ತಿ’ ಪ್ರಕಟ – Kannada News | Dr Rajkumar Award for actress Jayamala and Sa Ra Govindu for lifetime achievement

2020 ಹಾಗೂ 2021ನೇ ಸಾಲಿನ ‘ಡಾ. ರಾಜ್​ಕುಮಾರ್ ಪ್ರಶಸ್ತಿ’ (Dr Rajkumar Award) ಪ್ರಕಟ ಮಾಡಲಾಗಿದೆ. ಜೊತೆಗೆ ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ ಹಾಗೂ ‘ಡಾ. ವಿಷ್ಣುವರ್ಧನ್ ಪ್ರಶಸ್ತಿ’ ಕೂಡ ಘೋಷಣೆ ಆಗಿದೆ. ಹಿರಿಯ ನಟಿ ಜಯಮಾಲಾ (Jayamala) ಅವರಿಗೆ 2020ನೇ ಸಾಲಿನ ಡಾ. ರಾಜ್​ಕುಮಾರ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ನಿರ್ದೇಶಕ ಎಂ.ಎಸ್. ಸತ್ಯು ಅವರು 2020ನೇ ಸಾಲಿನ ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ಹಿರಿಯ ಛಾಯಾಗ್ರಾಹಕರಾದ ಪ್ರಗತಿ ಅಶ್ವತ್ಥ್​ ನಾರಾಯಣ​ ಅವರಿಗೆ 2020ನೇ ಸಾಲಿನ ‘ಡಾ….

Read More

ರಾಯರ ಮಠದಲ್ಲಿ ಭಾಷಾ ವಿವಾದ: ಕನ್ನಡ ಶ್ಲೋಕದೊಂದಿಗೆ ಸಾಕ್ಷಿ ಸಮೇತ ಕನ್ನಡಿಗರ ಕೌಂಟರ್ – Kannada News | Mantralaya Raghavendra Swamy Mutt Language Dispute: Kannadigas Counter Telugu Claims with Evidence

ರಾಯಚೂರು, ಡಿಸೆಂಬರ್​ 28: ಕಲಿಯುಗದ ಕಾಮಧೇನು ಅಂತಲೇ ಭಕ್ತರಿಂದ ಕರೆಸಿಕೊಳ್ಳುವ ಮಂತ್ರಾಲಯ (Mantralaya) ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾಷಾ ವಿವಾದ ಇದೀಗ ಕನ್ನಡಿಗರನ್ನ ಕೆರಳಿಸಿದೆ. ಶ್ರೀ ಮಠದ ಮುಖ್ಯದ್ವಾರದಲ್ಲಿ ಕನ್ನಡ ಭಾಷೆಯಲ್ಲಿರುವ ರಾಯರ ಶ್ಲೋಕವನ್ನ ತೆಲುಗು ಭಾಷಿಗರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಕರ್ನಾಟಕದ ಭಕ್ತರು 1981ರಲ್ಲಿ ಇದೇ ಮಂತ್ರಾಲಯದಲ್ಲಿ ಚಿತ್ರೀಕರಣವಾದ ರಾಜ್ ಕುಮಾರ್ ಅಭಿನಯದ ಭಾಗ್ಯವಂತ ಸಿನೆಮಾದಲ್ಲೂ ಕನ್ನಡದಲ್ಲೇ ರಾಯರ ಶ್ಲೋಕ ಇರುವುದನ್ನ ತೋರಿಸಿ ಕೌಂಟರ್ ಕೊಟ್ಟಿದ್ದಾರೆ. ಸಾಕ್ಷ ಸಮೇತ ಕನ್ನಡಿಗರಿಂದ ಕೌಂಟರ್ ಆಂಧ್ರಪ್ರದೇಶದಲ್ಲಿರುವ ಕರ್ನಾಟಕದ…

Read More

T20 World Cup 2026: ಪಾಕಿಸ್ತಾನ ವಿರುದ್ಧದ ವಿಶ್ವಕಪ್‌ ಪಂದ್ಯಕ್ಕೆ ಭಾರತದ ಬಲಿಷ್ಠ ಪ್ಲೇಯಿಂಗ್ 11 – Kannada News | IND W vs PAK W T20 World Cup 2026: India’s Predicted Playing XI for Opener

2026 ರ ಮಹಿಳಾ ಟಿ20 ವಿಶ್ವಕಪ್‌ನ ಆರನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಈ ಪಂದ್ಯ ಈ ಪಂದ್ಯಾವಳಿಯಲ್ಲಿ ಉಭಯ ತಂಡಗಳ ಮೊದಲ ಪಂದ್ಯವಾಗಿದೆ. ಹೀಗಾಗಿ ಎರಡು ತಂಡಗಳು ಗೆಲುವಿನೊಂದಿಗೆ ಟೂರ್ನಿ ಆರಂಭಿಸುವ ಇರಾದೆಯಲ್ಲಿವೆ. ಅದರಲ್ಲೂ ಪಾಕಿಸ್ತಾನದ ವಿರುದ್ಧ ಟಿ20 ಮಾದರಿಯಲ್ಲಿ ಮೇಲುಗೈ ಸಾಧಿಸಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಲು ನೋಡುತ್ತಿದೆ. ಹೀಗಾಗಿ ಪಾಕ್ ವಿರುದ್ಧ ಬಲಿಷ್ಠ ತಂಡವನ್ನು ಕಟ್ಟಿಕೊಂಡು ಕಣಕ್ಕಿಳಿಯುತ್ತಿದೆ. ಹಾಗಿದ್ದರೆ…

Read More

ದೇವರು ವರ-ಶಾಪ ನೀಡಲ್ಲ, ಅವಕಾಶ ಕೊಡ್ತಾನೆ: ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಭಾವುಕ ಪೋಸ್ಟ್

ಡಿಕೆ ಶಿವಕುಮಾರ್ & ಸಿದ್ದರಾಮಯ್ಯImage Credit source: tv9 ಬೆಂಗಳೂರು, ಮೇ 29: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನೀಡಿದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಎಕ್ಸ್ (ಟ್ವಿಟರ್) ಖಾತೆಯಲ್ಲಿ ಅತ್ಯಂತ ಭಾವುಕ ಮತ್ತು ಗೌರವಪೂರ್ವಕ ಸಂದೇಶ ಹಂಚಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರ ಐದು ದಶಕಗಳ ರಾಜಕೀಯ ಸೌಹಾರ್ದತೆ, ಹೋರಾಟದ ಹಾದಿ ಮತ್ತು ಜನಪರ ಆಡಳಿತವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಡಿಕೆ ಶಿವಕುಮಾರ್, ‘ವೇಗವಾಗಿ ನಡೆಯಬೇಕೆಂದರೆ ಒಬ್ಬನೇ ನಡೆಯಬೇಕು, ಸುದೀರ್ಘ ದೂರ ಸಾಗಬೇಕೆಂದರೆ ಜೊತೆಯಾಗಿ ನಡೆಯಬೇಕು’…

Read More

ಮಮತಾ ಬ್ಯಾನರ್ಜಿಗೆ ಮತ್ತೊಂದು ಹಿನ್ನಡೆ; ಪಕ್ಷದ ಎಲ್ಲ ಹುದ್ದೆಗೂ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ – Kannada News | Another Setback For Mamata Banerjee TMC State President Chandrima Bhattacharya Resigns From All Party Posts

ಕೊಲ್ಕತ್ತಾ, ಜುಲೈ 4: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಆಂತರಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಇಂದು ಟಿಎಂಸಿ ಹಿರಿಯ ನಾಯಕಿ ಚಂದ್ರಿಮಾ ಭಟ್ಟಾಚಾರ್ಯ ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ್ದು, ಇದು ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಪಾಳಯಕ್ಕೆ ಮತ್ತೊಂದು ಭಾರಿ ಆಘಾತ ನೀಡಿದೆ. ಮಮತಾ ಬ್ಯಾನರ್ಜಿ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ಪಕ್ಷದ ಅಧಿಕೃತ ಸಹಿದಾರರ ಜವಾಬ್ದಾರಿ ಸೇರಿದಂತೆ ಸಂಘಟನೆಯ ಎಲ್ಲಾ ಜವಾಬ್ದಾರಿಗಳಿಂದ ತಾವು…

Read More

ಟಿ20 ವಿಶ್ವಕಪ್‌ನಲ್ಲಿ ಒಂದೇ ತಂಡದ ಪರವಾಗಿ ಆಡಲಿದ್ದಾರೆ ಭಾರತ- ಪಾಕ್ ಮೂಲದ ಆಟಗಾರರು – Kannada News | T20 World Cup 2026: USA Squad Announced, Indian and Pakistani Players Included

2026 ರ ಟಿ20 ವಿಶ್ವಕಪ್‌ಗೆ (T20 World Cup) ಕ್ಷಣಗಣನೆ ಆರಂಭವಾಗಿದೆ. ಈ ಪಂದ್ಯಾವಳಿಯಲ್ಲಿ ಇಪ್ಪತ್ತು ತಂಡಗಳು ಆಡಲಿದ್ದು, ಈಗಾಗಲೇ ಭಾಗಶಃ ತಂಡಗಳನ್ನು ಘೋಷಿಸಲಾಗಿದೆ. ಇದೀಗ ಯುಎಸ್​ಎ (USA) ಕೂಡ ತನ್ನ 15 ಸದಸ್ಯರ ತಂಡವನ್ನು ಬಹಿರಂಗಪಡಿಸಿದೆ. ಅಚ್ಚರಿಯ ಸಂಗತಿಯೆಂದರೆ ಈ ತಂಡದಲ್ಲಿ ಭಾರತೀಯ ಮತ್ತು ಪಾಕಿಸ್ತಾನಿ ಮೂಲದ ಆಟಗಾರರು ಸೇರಿದ್ದು, ಒಟ್ಟಿಗೆ ಆಡಲಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿರುವ ಅಮೆರಿಕ ತಂಡ, ಟೀಂ ಇಂಡಿಯಾ ವಿರುದ್ಧವೂ ಸ್ಪರ್ಧಿಸಲಿದೆ. ಒಂದೇ ತಂಡದಲ್ಲಿ ಭಾರತ, ಪಾಕ್…

Read More

Chanakya Niti: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಚಾಣಕ್ಯರ ಮಾತುಗಳನ್ನು ಪಾಲಿಸಿ – Kannada News

ಪ್ರತಿಯೊಬ್ಬರ ಜೀವನದಲ್ಲೂ ಆರ್ಥಿಕ ಸಮಸ್ಯೆಗಳು  (financial problems) ಎದುರಾಗುತ್ತಲೇ ಇರುತ್ತವೆ. ಆದರೆ ಅನೇಕರಿಗೆ ಈ ಆರ್ಥಿಕ ಸಮಸ್ಯೆಯಿಂದ ಮುಕ್ತಿ ಪಡೆಯೋದು ಹೇಗೆ, ಹಣಕಾಸನ್ನು ಸರಿಯಾಗಿ ನಿರ್ವಹಿಸುವುದು ಹೇಗೆ ಎಂಬುದೇ ಗೊತ್ತಿಲ್ಲ. ಇದರಿಂದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ದುರ್ಬಲಗೊಳ್ಳುತ್ತದೆ. ಹೀಗಿರುವಾಗ ಆಚಾರ್ಯ ಚಾಣಕ್ಯರು ಹೇಳಿರುವ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ  ಗಳಿಕೆ, ಉಳಿತಾಯ ಮತ್ತು ಸಂಪತ್ತನ್ನು ಹೆಚ್ಚಿಸಲು ಅನೇಕ ಸಲಹೆಗಳನ್ನು ನೀಡಿದ್ದಾರೆ ಅದೇ ರೀತಿ ಆರ್ಥಿಕ ಸಮಸ್ಯೆಯಿಂದ ಮುಕ್ತಿ…

Read More

ಪ್ರಿಯಾಂಕ್​ ಖರ್ಗೆ ತವರು ಜಿಲ್ಲೆಯಲ್ಲಿ ಕೋಟ್ಯಂತರ ರೂ ಕಾಮಗಾರಿಗೆ ಚಾಲನೆ: ಬಿಜೆಪಿಗರ ಆರೋಪಗಳಿಗೆ ತಿರುಗೇಟು

ಕಲಬುರಗಿ, ಮಾರ್ಚ್​ 08: ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿಯೇ ಆಗುತ್ತಿಲ್ಲ ಎನ್ನುವ ಆರೋಪ ಕೇಳಿಬರುತ್ತಲೇ ಇತ್ತು. ಗ್ಯಾರಂಟಿಗಳಿಂದ ರಾಜ್ಯ ಅಭಿವೃದ್ಧಿ ಆಗುತ್ತಿಲ್ಲ ಎಂದು ಬಿಜೆಪಿ ಆರೋಪಗಳ ಸುರಿ ಮಳೆ ಮಾಡ್ತಿತ್ತು. ಅದಕ್ಕೆ ಅಪವಾದ ಎಂಬಂತೆ ಇಂದು ಸಾವಿರಾರು ಕೋಟಿ ರೂ ಕಾಮಗಾರಿಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಚಾಲನೆ ನೀಡಿದ್ದಾರೆ. ಒಂದೇ ಒಂದು ಕ್ಷೇತ್ರಕ್ಕೆ ಸಾವಿರ ಕೋಟಿ ರೂ ಅನುದಾನ ನೀಡಿದ್ದೇವೆ ಅಂತ ಬಿಜೆಪಿಗೆ ಖಡಕ್ ಉತ್ತರ ನೀಡಿದ್ದಾರೆ‌. ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ…

Read More