Headlines

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ವ್ಯತ್ಯಾಸ ಗುರುತಿಸಬಲ್ಲಿರಾ – Kannada News | Optical Illusion: Find the three differences between these two pictures

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ನಂತಹ (optical illusion) ಒಗಟಿನ ಆಟಗಳೆಂದರೆ ಎಲ್ಲರಿಗೂ ಇಷ್ಟನೇ. ಹೀಗಾಗಿ ಕೆಲವರು ಬಿಡುವು ಸಿಕ್ಕಾಗ ಒಗಟನ್ನು ಬಿಡಿಸುತ್ತಾ ಮನಸ್ಸು ಮಾಡುತ್ತಾರೆ. ವೈರಲ್ ಆಗಿರುವ ಈ ಚಿತ್ರವು ನಿಮ್ಮ ದೃಷ್ಟಿ ಹಾಗೂ ಬುದ್ಧಿಗೆ ಸವಾಲು ಎಸೆಯುವುದಂತು ಖಂಡಿತ. ಈ ಎರಡು ಚಿತ್ರಗಳ ನಡುವಿನ ಮೂರು ವ್ಯತ್ಯಾಸಗಳನ್ನು ಕಂಡು ಹಿಡಿದ್ರೆ ನೀವು ಬುದ್ಧಿವಂತರು ಎನ್ನುವುದು ಖಚಿತವಾಗುತ್ತದೆ. ನಿಮಗೆ ಈ ಒಗಟು ಬಿಡಿಸಲು 30 ಸೆಕೆಂಡುಗಳು ಇವೆ. ಈ ಚಿತ್ರ…

Read More

ಬಸ್ ದುರಂತಗಳ ಮಧ್ಯೆ ಎಚ್ಚೆತ್ತುಕೊಳ್ಳದ ಮಾಲೀಕರು: ಸ್ಲೀಪರ್ ಕೋಚ್​​​ನಲ್ಲಿ ಗೂಡ್ಸ್ ಸಾಗಾಟ, ಬಸ್ ಸೀಜ್ – Kannada News | Devanahalli: RTO Seizes Private Buses for Illegal Goods Transport

ದೇವನಹಳ್ಳಿ, ಡಿಸೆಂಬರ್​ 30: ಇತ್ತೀಚೆಗೆ ಹಿರಿಯೂರು ಬಳಿ ಬಸ್ ದುರಂತ ಸಂಭವಿಸಿ ಅಮಾಯಕರು ಜೀವ ಕಳೆದುಕೊಂಡಿದ್ದು, ಸಾರಿಗೆ ಇಲಾಖೆ ಬಸ್​​ಗಳಲ್ಲಿ (Private Buses) ಗೂಡ್ಸ್ (Goods) ಹಾಕದಂತೆ ಎಚ್ಚರಿಕೆ ನೀಡಿತ್ತು. ಆದರೆ ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಬಸ್ ಸಿಬ್ಬಂದಿ ಮತ್ತೆ ಅದೇ ತಮ್ಮ ಹಳೆ ಚಾಳಿ ಮುಂದುವರೆಸಿದ್ದು, ಬಸ್ ನಲ್ಲಿನ ಲಗೇಜ್ ಕಂಡು ಅಧಿಕಾರಿಗಳೇ ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ. ಟಾಪ್ ಟೂ ಬಾಟಂ ಗೂಡ್ಸ್ ತುಂಬಿಕೊಂಡು ಸಂಚಾರ: ಖಾಸಗಿ ಬಸ್ ಸೀಜ್ ರಾಜ್ಯ ಹಾಗೂ ಹೊರ…

Read More

ಕಲ್ಲಂಗಡಿ ಹಣ್ಣಿನ ಸಿಪ್ಪೆಯಿಂದಲೂ ತಯಾರಿಸಬಹುದು ಬಗೆ ಬಗೆಯ ತಿನಿಸು

ಈ ಸುಡು ಬೇಸಿಗೆಯಲ್ಲಿ ಆರೋಗ್ಯಕರವಾದದ್ದು ಏನಾದ್ರೂ ತಿನ್ಬೇಕು ಅಂದಾಗ ಪ್ರತಿಯೊಬ್ಬರು ಕೂಡ ಕಲ್ಲಂಗಡಿ ಹಣ್ಣನ್ನೇ (watermelon) ಆಯ್ಕೆ ಮಾಡೋದು. ಬೇಸಿಗೆಯಲ್ಲಿ ಹೇರಳವಾಗಿ ಸಿಗುವಂತಹ ಈ ಹಣ್ಣು ದೇಹವನ್ನು ತಂಪಾಗಿರಿಸುವುದಲ್ಲದೇ ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿ. ಹಾಗಾಗಿ ಹೆಚ್ಚಿನವರು ಈ ಬೇಸಿಗೆಯಲ್ಲಿ ಮಾರುಕಟ್ಟೆಯಿಂದ ನಿತ್ಯವೂ ಕಲ್ಲಂಗಡಿ ಹಣ್ಣನ್ನು ಖರೀದಿಸುತ್ತಾರೆ.  ಈ ಕಲ್ಲಂಗಡಿ ಹಣ್ಣನ್ನು ತಿಂದ ಬಳಿದ ಅದರ ಸಿಪ್ಪೆಯನ್ನು  ನಿಷ್ಪ್ರಯೋಜಕವೆಂದು ಬಹುತೇಕ ಎಲ್ಲರೂ ಸಹ ಕಸದ ಬುಟ್ಟಿಗೆ ಎಸೆದು ಬಿಡುತ್ತಾರೆ.  ನಾವು ವೇಸ್ಟ್‌ ಎಂದು ಎಸೆಯುವ ಬದಲು ಈ  ಕೆಲವು …

Read More

Video: ಕೇಕ್ ತೆಗೆದುಕೊಂಡು ಅತ್ತೆ ಮನೆಗೆ ಹೋಗಿ ನನ್ನ ಹೆಂಡ್ತಿನಾ ವಾಪಸ್‌ ಕಳಿಸಿ ಎಂದ ಅಳಿಯ – Kannada News

ಗಂಡು ಮಕ್ಕಳಿಗೆ ಹೆಂಡ್ತಿ ತವರಿಗೆ ಹೊರಟು ನಿಂತರೆ ಅದೇನೋ ಖುಷಿ. ಹೆಂಡ್ತಿ ಮರಳಿ ಬರುವ ತನಕ ತಮ್ಮ ಸ್ನೇಹಿತರ ಪಾರ್ಟಿ, ಸುತ್ತಾಟ ಎಂದು ಬ್ಯುಸಿಯಾಗಿರುತ್ತಾರೆ. ಆದರೆ, ಇಲ್ಲೊಬ್ಬ ವ್ಯಕ್ತಿ ತವರಿಗೆ ಹೋದ ಹೆಂಡ್ತಿ ಬರ್ತಾಳೆ ಎಂದು ಕಾದು ಕೊನೆಗೆ ಅತ್ತೆ (mother-in-law) ಮನೆಗೆ ಹೋಗಿದ್ದಾನೆ. ಕೇಕ್ ತೆಗೆದುಕೊಂಡು ಹೋಗಿ ನನ್ನ ಹೆಂಡ್ತಿನಾ ಕೊಡಿ ಎಂದು ಕೇಳಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರಿಗೆ ನಗು ತಡೆಯಲಾಗಲಿಲ್ಲ. Karan…

Read More

Parliament Monsoon Session: ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ, ತೆರಿಗೆ, ಉದ್ಯಮ ಸುಧಾರಣೆ ಸೇರಿ 5 ಹೊಸ ಮಸೂದೆ ಮಂಡನೆಗೆ ಸಜ್ಜು – Kannada News | Parliament Monsoon Session: 5 New Bills on Tax, MSME, NEET Battle Begins July 20

ನವದೆಹಲಿ, ಜುಲೈ 17: ದೇಶದ ರಾಜಕೀಯ ವಲಯದಲ್ಲಿ ಈಗ  ಮುಂಗಾರು ಅಧಿವೇಶನದ ಕಾವು ಜೋರಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನ(Parliament Monsoon Session)ವು ಜುಲೈ 20 ರಿಂದ ಆರಂಭವಾಗಲಿದ್ದು, ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ಒಕ್ಕೂಟದ ನಡುವೆ ಭೀಕರ ರಾಜಕೀಯ ಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಒಂದು ಕಡೆ ನಿರುದ್ಯೋಗ, ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆ ಅಕ್ರಮಗಳ ಮೂಲಕ ಸರ್ಕಾರಕ್ಕೆ ಮುತ್ತಿಗೆ ಹಾಕಲು ವಿರೋಧ ಪಕ್ಷಗಳು ತಂತ್ರ ರೂಪಿಸುತ್ತಿದ್ದರೆ, ಮತ್ತೊಂದೆಡೆ ಪ್ರಮುಖ ಕಾಯ್ದೆಗಳನ್ನು ಅಂಗೀಕರಿಸಿಕೊಳ್ಳಲು ಕೇಂದ್ರ ಸರ್ಕಾರ…

Read More

ಸಿಎಂ ಡಿಕೆಶಿ ಸೂಚನೆ ಬೆನ್ನಲ್ಲೇ ಪ್ರತಿ ಪೊಲೀಸ್ ಠಾಣೆಯಲ್ಲಿ ರೌಡಿ ಸ್ಕ್ವಾಡ್ ರಚನೆಗೆ ಆದೇಶ – Kannada News

‎ಬೆಂಗಳೂರು, (ಜೂನ್ 07): ಸಿಎಂ ಡಿಕೆ ಶಿವಕುಮಾರ್ (CM DK Shivakumar) ಸೂಚನೆಯಂತೆ ಪೊಲೀಸ್ ಇಲಾಖೆಯು (Karnataka Police Department) ರೌಡಿಸಂ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡಿದೆ. ಪ್ರತಿ ಪೊಲೀಸ್ ವಲಯ ಮತ್ತು ಠಾಣೆ ಮಟ್ಟದಲ್ಲಿ ಆ್ಯಂಟಿ ರೌಡಿ ಸ್ಕ್ವಾಡ್‌ಗಳನ್ನು ರಚಿಸಲು ಆದೇಶಿಸಲಾಗಿದೆ. ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾ ಪರಿಶೋಧಕ ಡಾ. ಎಂ.ಎ. ಸಲೀಂ ಅವರು ಆದೇಶ ಹೊರಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸಲು ಈ ಕ್ರಮಕೈಗೊಂಡಿದ್ದಾರೆ. ರೌಡಿಸಂ ನಿರ್ಮೂಲನೆಗೆ ಕಠಿಣ ಕ್ರಮ ರೌಡಿ…

Read More

ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ; ಭಾವುಕರಾದ ಹೇಮಾ ಮಾಲಿನಿ ಮಗಳು – Kannada News | Bollywood Legend Dharmendra Receives Posthumous Padma Vibhushan: Family’s Emotional Moment

ಬಾಲಿವುಡ್‌ನ ಹಿರಿಯ ನಟ, ‘ಹೀ-ಮ್ಯಾನ್’ ಎಂದೇ ಪ್ರಸಿದ್ಧರಾಗಿದ್ದ ಧರ್ಮೇಂದ್ರ (Dharmendra) ಅವರಿಗೆ ಮೇ 25 ರಂದು ಮರಣೋತ್ತರವಾಗಿ ದೇಶದ ಪ್ರತಿಷ್ಠಿತ ‘ಪದ್ಮವಿಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ, ಧರ್ಮೇಂದ್ರ ಅವರ ಪರವಾಗಿ ಅವರ ಪತ್ನಿ, ನಟಿ ಹೇಮಾ ಮಾಲಿನಿ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಇಡೀ ವಾತಾವರಣವೇ ಭಾವನಾತ್ಮಕವಾಗಿತ್ತು. ಪ್ರಶಸ್ತಿ ಸ್ವೀಕರಿಸುವಾಗ ಹೇಮಾ ಮಾಲಿನಿ ಅವರ ಮುಖದಲ್ಲಿ ಪತಿಯನ್ನು ಕಳೆದುಕೊಂಡ ದುಃಖ ಹಾಗೂ ಹೆಮ್ಮೆಯ ಭಾವ ಒಟ್ಟಿಗೇ ಎದ್ದು ಕಾಣುತ್ತಿತ್ತು….

Read More

ಬಿಜೆಪಿ ತಂತ್ರಜ್ಞಾನದಲ್ಲೂ ‘ಕಾಪಿ-ಪೇಸ್ಟ್’ ಸಂಸ್ಕೃತಿ ಮುಂದುವರಿಸಿದೆ: ‘ರೋಬೋಡಾಗ್’ ವಿವಾದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿ – Kannada News | Robodog Controversy: Chinese Tech Fiasco at India AI Summit Sparks ‘Make in India’ Debate

ಬೆಂಗಳೂರು, ಫೆ.19: ದೆಹಲಿಯ ಭರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ನಲ್ಲಿ (India AI Impact Summit) ಪ್ರದರ್ಶಿಸಲಾದ ‘ರೋಬೋಡಾಗ್’ (Robodog) ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರವು ಈ ಹಿಂದೆ ಯುಪಿಎ (UPA) ಸರ್ಕಾರದ ಯೋಜನೆಗಳನ್ನು ನಕಲು ಮಾಡಿ ತನ್ನದೇ ಎಂದು ಹೆಸರಿಟ್ಟುಕೊಂಡಿತ್ತು. ಈಗ ತಂತ್ರಜ್ಞಾನದಲ್ಲೂ ಅದೇ ‘ಕಾಪಿ-ಪೇಸ್ಟ್’ ಸಂಸ್ಕೃತಿಯನ್ನು ಮುಂದುವರಿಸಿದೆ ಎಂದು ಸಿದ್ದರಾಮಯ್ಯ ಎಕ್ಸ್​​ ಖಾತೆಯಲ್ಲಿ ಟೀಕಿಸಿದ್ದಾರೆ. ಸಮ್ಮೇಳನದಲ್ಲಿ ಪ್ರದರ್ಶಿಸಲಾದ…

Read More

Video: ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ – Kannada News | Mumbai: Ticket Collector Turns Lifesaver for Elderly Man in Dramatic Station Incident

ಮುಂಬೈ, ಫೆಬ್ರವರಿ 13: ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯನ್ನು ಟಿಸಿ ದೇವರಂತೆ ಬಂದು ರಕ್ಷಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಜನದಟ್ಟಣೆ, ರಶ್ ಮತ್ತು ಸಮಯದ ಕೊರತೆಯ ನಡುವೆ, ಸಣ್ಣ ನಿರ್ಲಕ್ಷ್ಯವೂ ಸಹ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ಕುರ್ಲಾ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಚಲಿಸುತ್ತಿರುವ ರೈಲಿನಿಂದ ಬಿದ್ದಿದ್ದರು. ಟಿಸಿ ಈ ಘಟನೆಯನ್ನು ಗಮನಿಸಿ ಕೂಡಲೇ ಸಹಾಯಕ್ಕಾಗಿ ಧಾವಿಸಿದ್ದಾರೆ. ಈ ಇಡೀ ಘಟನೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source…

Read More

ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಪ್ರವಾಸೋದ್ಯಮ ನೀತಿ ಬಗ್ಗೆ ಸಮಾಲೋಚನೆ – Kannada News | Rishab Shetty meets CM DK Shivakumar in Bengaluru to discuss Coastal and Malnad tourism

ಸ್ಯಾಂಡಲ್‌ವುಡ್ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಇಂದು (ಜುಲೈ 5) ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಸಮಾಲೋಚನೆ ನಡೆಸಿದರು. ಇತ್ತೀಚೆಗಷ್ಟೇ ರಾಜ್ಯ ಸರ್ಕಾರದ ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮದ ಅಧಿಕೃತ ಪ್ರಚಾರ ರಾಯಭಾರಿಯಾಗಿ ನೇಮಕಗೊಂಡಿದ್ದ ‘ಕಾಂತಾರ’ ಖ್ಯಾತಿಯ ರಿಷಬ್ ಶೆಟ್ಟಿ, ಆ ಭಾಗದ ಪ್ರವಾಸೋದ್ಯಮದ ಅಭಿವೃದ್ಧಿ ಹಾಗೂ ನೂತನ ನೀತಿಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಕರಾವಳಿ ಹಾಗೂ ಮಲೆನಾಡಿನ ಸಂಸ್ಕೃತಿ ಮತ್ತು…

Read More