Headlines

ಈ ವಾರ ತೆರೆಗೆ ಬರುತ್ತಿವೆ ಆಸಕ್ತಿಕರ ಸಿನಿಮಾಗಳು, ಪಟ್ಟಿ ಇಲ್ಲಿದೆ – Kannada News | Movies releasing this week in theaters here is the list

ಪ್ರಜ್ವಲ್ ದೇವರಾಜ್, ರಾಜ್ ಬಿ ಶೆಟ್ಟಿ, ಮಿತ್ರ, ರಮೇಶ್ ಇಂದಿರಾ, ಸಂಪದಾ ಸೇರಿ ಹಲವು ಪ್ರತಿಭಾವಂತ ನಟ, ನಟಿಯರು ಒಟ್ಟಿಗೆ ಸೇರಿ ನಟಿಸಿರುವ ‘ಕರಾವಳಿ’ ಸಿನಿಮಾ ಈ ವಾರ ಬಿಡುಗಡೆ ಆಗುತ್ತಿದೆ. ಸಿನಿಮಾ ಅನ್ನು ಗುರುದತ್ ಗಾಣಿಗಾ ನಿರ್ದೇಶನ ಮಾಡಿದ್ದು ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ. ಇದೇ ಶುಕ್ರವಾರ ಸಿನಿಮಾ ಬಿಡುಗಡೆ ಆಗುತ್ತಿದೆ. Source link

Read More

IPL 2026: ಐಪಿಎಲ್ ಮಧ್ಯದಲ್ಲಿ ಮುಂಬೈ ಆಲ್‌ರೌಂಡರ್​ನ ಟ್ರಯಲ್​ಗೆ ಕರೆದ ಸಿಎಸ್​ಕೆ – Kannada News | IPL 2026: CSK’s Injury Woes and Ayush Vartak Trial Amid Playoff Push Challenges

2026 ರ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಪ್ರದರ್ಶನ ಅಷ್ಟೇನೂ ಹೇಳಿಕೊಳ್ಳುವಂತಿಲ್ಲ. ಇದುವರೆಗೆ ಆಡಿರುವ ಪಂದ್ಯಗಳಲ್ಲಿ ಸಿಎಸ್​​ಕೆ ಗೆದ್ದಿರುವುದಕ್ಕಿಂತ ಸೋತಿರುವುದೇ ಹೆಚ್ಚು. ತಂಡವು ಇಲ್ಲಿಯವರೆಗೆ ಆಡಿರುವ ಎಂಟು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಸೋತಿದ್ದು, ಪ್ಲೇಆಫ್ ತಲುಪುವ ಸಾಧ್ಯತೆಗಳು ಮಸುಕಾಗುತ್ತಿವೆ. ಇದರ ನಡುವೆ ತಂಡದ ಆಟಗಾರರ ಗಾಯದ ಸಮಸ್ಯೆ ಸಿಎಸ್​ಕೆ ನುಂಗಲಾರದ ತುತ್ತಾಗಿದೆ. ಕೆಲವು ಸ್ಟಾರ್ ಆಟಗಾರರು ಗಾಯದಿಂದಾಗಿ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇನ್ನು ಕೆಲವು ಆಟಗಾರರು ಗಾಯದಿಂದ ಚೇತರಿಸಿಕೊಳ್ಳುವ ಹಂತದಲ್ಲಿದ್ದಾರೆ. ಇದರಲ್ಲಿ ಎಂಎಸ್ ಧೋನಿ ಕೂಡ…

Read More

ಕೇವಲ 25ನೇ ವಯಸ್ಸಿಗೆ ಕ್ರಿಕೆಟ್​ಗೆ ವಿದಾಯ ಹೇಳಿದ ಇಂಗ್ಲೆಂಡ್‌ ಕ್ರಿಕೆಟಿಗ

ಯಾವುದೇ ಕ್ರಿಕೆಟಿನ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನ ಆರಂಭವಾಗುವ ವಯಸ್ಸು ಹತ್ತಿರ ಹತ್ತಿರ 20 ರಿಂದ 25 ವರ್ಷ. ಆದರೆ ಅದೇ 25 ವರ್ಷ ಮುಗಿಯುವುದಕ್ಕೂ ಮುನ್ನವೇ ಯುವ ಕ್ರಿಕೆಟಿಗನ ವೃತ್ತಿಬದುಕು ಅಂತ್ಯವಾಗಿದೆ. ಇಂಗ್ಲೆಂಡ್‌ ತಂಡದ ವೇಗದ ಬೌಲರ್ ಜಾನ್ ಟರ್ನರ್ ತಮ್ಮ 25ನೇ ವಯಸ್ಸಿನಲ್ಲಿ ವೃತ್ತಿಪರ ಕ್ರಿಕೆಟ್‌ನಿಂದ ಹಠಾತ್ ನಿವೃತ್ತಿ ಘೋಷಿಸಿದ್ದಾರೆ(PC-PTI). ಗಾಯದಿಂದಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲ ಕ್ರಿಕೆಟ್‌ನಿಂದ ಹೊರಗುಳಿದಿದ್ದ ಜಾನ್ ಟರ್ನರ್ 2024 ರ ಕೊನೆಯಲ್ಲಿ ಇಂಗ್ಲೆಂಡ್‌ನ ವೆಸ್ಟ್ ಇಂಡೀಸ್ ಪ್ರವಾಸದ ಸಮಯದಲ್ಲಿ ಎರಡು…

Read More

Video: ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ

ಕೆಲವೊಮ್ಮೆ ಜನರು ದಿಢೀರನೆ ಫೇಮಸ್ ಆಗಲು ಅದೇನೆಲ್ಲಾ ಮಾಡುತ್ತಾರೆ ನೋಡಿ, ಇತ್ತೀಚೆಗಷ್ಟೇ ತಾಯಿಯೊಬ್ಬರು ಬಾವಿಯ ಕಟ್ಟೆಯ ಮೇಲೆ ನಿಂತು ತನ್ನ ಇಬ್ಬರು ಮಕ್ಕಳ ಕೈ ಹಿಡಿದು ನೃತ್ಯ ಮಾಡುವ ವಿಡಿಯೋ ವೈರಲ್ ಆಗಿತ್ತು., ಈಗ ಇಲ್ಲೊಬ್ಬ ಮಹಿಳೆ ತನ್ನ ಮಗುವನ್ನು ಬೈಕಿನ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆ ತನ್ನ ಮಗುವನ್ನು ಸ್ಕೂಟರ್‌ನ ಸ್ಟೋರೇಜ್ ವಿಭಾಗದಲ್ಲಿ ಇರಿಸಿ ಸ್ಕೂಟರ್ ಓಡಿಸುವುದನ್ನು ನೋಡಬಹುದು. ಮುಚ್ಚಿದ ಡಿಕ್ಕಿಯೊಳಗೆ ಉಸಿರಾಡಲು ಮಗುವಿಗೆ ತೊಂದರೆಯಾಗಬಹುದು ಎಂದು ಈ ವಿಡಿಯೋ…

Read More

ಶ್ರೀಲಂಕಾಗೆ ತೆರಳದ ಟೀಮ್ ಇಂಡಿಯಾ ಆಟಗಾರ! – Kannada News | Sai Sudharsan Injured; Stays at Bengaluru CoE Ahead of SL Test Series

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾ ಈಗಾಗಲೇ ಲಂಕಾಗೆ ಪ್ರಯಾಣ ಬೆಳೆಸಿದೆ. ಆದರೆ, ಈ ಪ್ರವಾಸ ಕೈಗೊಂಡಿರುವ ಭಾರತ ತಂಡದಲ್ಲಿ ಯುವ ಬ್ಯಾಟರ್ ಸಾಯಿ ಸುದರ್ಶನ್ ಕಾಣಿಸಿಕೊಂಡಿಲ್ಲ. ಕಾಲಿನ ಹೆಬ್ಬೆರಳಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅವರು ಭಾರತ ತಂಡದೊಂದಿಗೆ ಪ್ರಯಾಣಿಸದೆ, ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲೇ (CoE) ಉಳಿದುಕೊಂಡಿದ್ದಾರೆ. ಬೆಂಗಳೂರಿನಲ್ಲೇ ಉಳಿದ ಸಾಯಿ! ಟೆಸ್ಟ್ ತಂಡದ ಉಳಿದ ಆಟಗಾರರು ಮಂಗಳವಾರವೇ (ಆಗಸ್ಟ್ 4) ಕೊಲಂಬೊ ತಲುಪಿದ್ದಾರೆ. ಆದರೆ, ಸಾಯಿ ಸುದರ್ಶನ್ ಮಾತ್ರ…

Read More

ಇಂದು ಲೋಕಸಭೆಯಲ್ಲಿ 4 ಪ್ರಮುಖ ಮಸೂದೆ ಮಂಡನೆ: ಗೃಹ ಸಚಿವ ಅಮಿತ್ ಶಾ ಎರಡು ಪ್ರಮುಖ ವಿಧೇಯಕ ಮಂಡನೆ – Kannada News | India’s Parliament Debates Major Bills: Tribunal Reforms, Kerala Keralam, Mines, NCDC

ಲೋಕಸಭೆಯಲ್ಲಿ ಇಂದು ನಾಲ್ಕು ಮಸೂದೆ ಮಂಡನೆ ದೆಹಲಿ, ಆ.10: ಲೋಕಸಭೆಯಲ್ಲಿ ಇಂದು (ಸೋಮವಾರ ಆ.10) ನಾಲ್ಕು ಅತ್ಯಂತ ಪ್ರಮುಖ ವಿಧೇಯಕಗಳನ್ನು (Bills) ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಇವುಗಳಲ್ಲಿ ‘ಟ್ರಿಬ್ಯೂನಲ್ ರಿಫಾರ್ಮ್ಸ್ ಮಸೂದೆ’ ಹಾಗೂ ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವ ವಿಧೇಯಕವೂ ಸೇರಿದೆ. ಲೋಕಸಭೆಯಲ್ಲಿ ಮಂಡನೆಯಾಗಲಿರುವ 4 ಪ್ರಮುಖ ಮಸೂದೆಗಳು: ಟ್ರಿಬ್ಯೂನಲ್ ರಿಫಾರ್ಮ್ಸ್ ಮಸೂದೆ, 2026, ಈ ಮಸೂದೆಯನ್ನು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಡಿಸಲಿದ್ದಾರೆ….

Read More

ಹೋಳಿ ಹುಣ್ಣಿಮೆಯಂದೇ ಸ್ಮಶಾನ ಮೌನವಾದ ಗ್ರಾಮ: ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು – Kannada News | Gangavati Holi Drowning: Abhishek and Surya Die in Sanapur Lake Incident

ಕೊಪ್ಪಳ,ಮಾ.4 : ಬಣ್ಣಗಳ ಹಬ್ಬ ಹೋಳಿ ಹುಣ್ಣಿಮೆಯನ್ನು ಸಡಗರದಿಂದ ಆಚರಿಸಿದ ಇಬ್ಬರು ಯುವಕರು, ಹಚ್ಚಿದ್ದ ಬಣ್ಣವನ್ನು ತೊಳೆದುಕೊಳ್ಳಲು ಕೆರೆಗೆ ಇಳಿದಾಗ ನೀರಿನ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಗಂಗಾವತಿ ತಾಲೂಕಿನ ಸಣಾಪುರ ಗ್ರಾಮದಲ್ಲಿ ನಡೆದಿದೆ. ಇನ್ನು ಮೃತ ಯುವಕರನ್ನು ಗಂಗಾವತಿ ನಗರದ ಗಾಂಧಿನಗರ ನಿವಾಸಿಗಳಾದ ಅಭಿಷೇಕ್ ಮತ್ತು ಸೂರ್ಯ ಎಂದು ಗುರುತಿಸಲಾಗಿದೆ. ಹೋಳಿ ಹಬ್ಬದ ಪ್ರಯುಕ್ತ ಪರಸ್ಪರ ಬಣ್ಣ ಹಚ್ಚಿ ಸಂಭ್ರಮಿಸಿದ್ದ ಈ ಯುವಕರು, ಮಧ್ಯಾಹ್ನದ ನಂತರ ಸ್ನಾನ ಮಾಡಲು ಸಣಾಪುರ ಗ್ರಾಮದ ಕೆರೆಗೆ ತೆರಳಿದ್ದರು….

Read More

ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ – Kannada News | KR Circle underpass Closed from Two days Over heavy Rain in Bengaluru

ಬೆಂಗಳೂರು, (ಮೇ 01): ಮೊನ್ನೆ ಅಂದರೆ ಏಪ್ರಿಲ್ 29ರಂದು ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ವಿದ್ಯುತ್ ಕಂಬಗಳು, ಗಿಡ-ಮರಗಳು ಮುರಿದು ಬಿದ್ದಿವೆ. ಇನ್ನು ಮಳೆಯಿಂದಾಗಿ ಕೆಸರು ಹಾಗೂ ಬೃಹತ್ ಪ್ರಮಾಣದ ಎಲೆಗಳ ರಾಶಿ ತುಂಬಿಕೊಂಡಿರುವುದರಿಂದ KR ಸರ್ಕಲ್ ಅಂಡರ್ ಪಾಸ್ ವಾಹನಗಳ ಸಂಚಾರಕ್ಕೆ ಮುಕ್ತವಾಗಿಲ್ಲ. ಎರಡು ದಿನಗಳಿಂದ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು, ನಿಧಾನಗತಿಯಲ್ಲಿ ಸ್ವಚ್ಛತಾ ಕಾರ್ಯ ನಡೆದಿದೆ. ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಮಾಸ್ಕೋ ರೆಸ್ಟೋರೆಂಟ್ ಬಳಿ ಬಾಂಬ್ ಸ್ಫೋಟ, ಬಾಂಬ್ ತಂದಿದ್ದ ಮಹಿಳೆ ಸೇರಿ ಮೂವರು ಸಾವು, 21 ಜನರಿಗೆ ಗಾಯ – Kannada News | Moscow Restaurant Bomb Blast: 3 Dead, 21 Injured in IED Attack

ಮಾಸ್ಕೋ, ಆಗಸ್ಟ್​ 02: ರಷ್ಯಾದ ರಾಜಧಾನಿ ಮಾಸ್ಕೋದ ಮಧ್ಯಭಾಗದಲ್ಲಿರುವ ಕುದ್ರಿನ್ಸ್ಕಾಯಾ ಚೌಕದ ಪ್ರಸಿದ್ಧ ‘ಬಾಲ್ಜಿ ರೊಸ್ಸಿ’ ರೆಸ್ಟೋರೆಂಟ್ ಹೊರಭಾಗದಲ್ಲಿ ಶನಿವಾರ ರಾತ್ರಿ  ಬಾಂಬ್ ಸ್ಫೋಟ(Bomb Blast) ಸಂಭವಿಸಿದೆ. ಸುಧಾರಿತ ಸ್ಫೋಟಕ ಸಾಧನ (IED) ಹೊತ್ತು ತಂದಿದ್ದ ಅಪರಿಚಿತ ಮಹಿಳೆ, ಆಕೆಯನ್ನು ತಡೆದ ಭದ್ರತಾ ಸಿಬ್ಬಂದಿ ಹಾಗೂ ಒಬ್ಬ ಗ್ರಾಹಕ ಸೇರಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಮತ್ತು 21 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರಷ್ಯಾದ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ಸಮಿತಿ ತಿಳಿಸಿದೆ. ಸ್ಫೋಟ ನಡೆದಿದ್ದು ಹೇಗೆ? ಅಪರಿಚಿತ…

Read More

ಮೊಗ್ಗಿನ ಜಡೆ, ಬಗೆಬಗೆಯ ತಿನಿಸುಗಳು! ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ – Kannada News | Kolar Farmer Family Hosts Traditional ‘Seemantha’ Baby Shower for Pregnant Cow

ಕೋಲಾರ, ಮೇ 27: ತಾಲೂಕಿನ ಕಳ್ಳಿಪುರ ಗ್ರಾಮದ ರೈತ ಬಸವರಾಜ್ ಎಂಬುವರ ಕುಟುಂಬವು ತಮ್ಮ ಮನೆಯ ‘ಗೌರಿ’ ಎಂಬ ಹಸು ಗರ್ಭಧರಿಸಿದ ಹಿನ್ನೆಲೆಯಲ್ಲಿ ಅದಕ್ಕೆ ಶಾಸ್ತ್ರೋಕ್ತವಾಗಿ ಸೀಮಂತ ಕಾರ್ಯಕ್ರಮ ಆಯೋಜಿಸಿತ್ತು. ಪ್ರೀತಿಯ ಹಸುವಿಗೆ ಸುಂದರವಾದ ಮೊಗ್ಗಿನ ಜಡೆ ಹಾಕಿ, ಬಗೆಬಗೆಯ ತಿಂಡಿ-ತಿನಿಸುಗಳನ್ನು ನೀಡಿ ಸತ್ಕರಿಸಲಾಯಿತು. ಈ ವಿಶೇಷ ಆಚರಣೆಗೆ ಗ್ರಾಮದ ಮಹಿಳೆಯರನ್ನು ಆಹ್ವಾನಿಸಲಾಗಿತ್ತು. ಹಸುವಿಗೆ ಆರತಿ ಬೆಳಗಿ, ಬಂದ ಮಹಿಳೆಯರಿಗೆ ಸಾಂಪ್ರದಾಯಿಕವಾಗಿ ಅರಿಶಿನ-ಕುಂಕುಮ ಹಾಗೂ ತಾಂಬೂಲ ನೀಡಿ ಸೀಮಂತವನ್ನು ಸಂಭ್ರಮಿಸಲಾಯಿತು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More